- Advertisement -
ಮೂಡಲಗಿ: ಮೂಡಲಗಿಯ ಆರೋಹಿ ಕೃಷ್ಣ ನಾಡಗೌಡರ ಪುಟಾಣಿಯು ಬುಧವಾರ 73ನೇ ಗಣರಾಜ್ಯೋತ್ಸವ ಸಂಭ್ರಮಾಚರಣೆಯಲ್ಲಿ ವೀರ ವನಿತೆ ಒನಕೆ ಓಬವ್ವಳ ವೇಷದಲ್ಲಿ ಗಮನಸೆಳೆದಳು.
ಆರೋಹಿ ಇಲ್ಲಿಯ ಪುರಸಭೆಯ ಮಾಜಿ ಉಪಾಧ್ಯಕ್ಷ ರವಿ ಪಿ. ಸೋನವಾಲಕರ ಮತ್ತು ವಿದ್ಯಾ ದಂಪತಿಗಳ ಮೊಮ್ಮಗಳು. ಆರೋಹಿಯ ತಾಯಿ ಶೃತಿ ನಾಡಗೌಡರ ಮಗುವಿಗೆ ವೇಷವನ್ನು ಸಿದ್ಧಗೊಳಿಸಿದ್ದರು.