ಬಾಲಿವುಡ್ ನಟ ಗೋವಿಂದ ಗೆ ಗುಂಡೇಟು

Must Read

ಮುಂಬೈ- ಬಾಲಿವುಡ್ ನ ಖ್ಯಾತ ನ ಗೋವಿಂದ ಗೆ ಆಕಸ್ಮಿಕವಾಗಿ ಕಾಲಿಗೆ ಗುಂಡೇಟು ತಗುಲಿದ್ದು ಅವರು ಈಗ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

ನಾನು ಈಗ ಆರಾಮವಾಗಿದ್ದೇನೆ ನನ್ನ ಮೊಳಕಾಲಿನಲ್ಲಿ ತಗುಲಿದ ಗುಂಡನ್ನು ಹೊರತೆಗೆಯಲಾಗಿದ್ದು ನಾನು ಈಗ ಚೇತರಿಸಿಕೊಳ್ಳುತ್ತಿದ್ದೇನೆ ಎಂಬುದಾಗಿ ಗೋವಿಂದ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.

ಗೋವಿಂದ ಅವರು ಬೆಳಿಗ್ಗೆ ಶೂಟಿಂಗ್ ಹೋಗುವ ಮುಂಚೆ ತಮ್ಮ ಖಾಸಗಿ ಬಂದೂಕನ್ನು ಸ್ವಚ್ಛಗೊಳಿಸುತ್ತಿರುವಾಗ ಆಕಸ್ಮಿಕವಾಗಿ ಸಿಡಿದ ಗುಂಡು ಅವರ ಮೊಳಕಾಲನ್ನು ಗಂಭೀರವಾಗಿ ಗಾಯಗೊಳಿಸಿದೆ ಈಗ ಆಸ್ಪತ್ರೆಯಲ್ಲಿ ದಾಖಲಾಗಿರುವ ಗೋವಿಂದ ಅವರು ಈಗ ಚೇತರಿಸಿಕೊಳ್ಳುತ್ತಿದ್ದಾರೆ ಎಂಬುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಶಿಂಧೆ ಅವರು ಫೋನ್ ಮಾಡಿ ಗೋವಿಂದ ಅವರ ಆರೋಗ್ಯ ವಿಚಾರಿಸಿದರು.

Latest News

ಸಿಂದಗಿ : ಆರೆಸ್ಸೆಸ್ ಗಣ ವೇಷಧಾರಿಗಳಿಂದ ಆಕರ್ಷಕ ಪಥ ಸಂಚಲನ

ಸಿಂದಗಿ; ಪಟ್ಟಣದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ದ ಹಾಗೂ ದೀಪಾವಳಿ ಉತ್ಸವದ ಅಂಗವಾಗಿ ಸಾವಿರಕ್ಕೂ ಹೆಚ್ಚು ಗಣ ವೇಷಧಾರಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.ಶನಿವಾರ...

More Articles Like This

error: Content is protected !!
Join WhatsApp Group