ಬಾಲಿವುಡ್ ನಟ ಗೋವಿಂದ ಗೆ ಗುಂಡೇಟು

Must Read

ಮುಂಬೈ- ಬಾಲಿವುಡ್ ನ ಖ್ಯಾತ ನ ಗೋವಿಂದ ಗೆ ಆಕಸ್ಮಿಕವಾಗಿ ಕಾಲಿಗೆ ಗುಂಡೇಟು ತಗುಲಿದ್ದು ಅವರು ಈಗ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

ನಾನು ಈಗ ಆರಾಮವಾಗಿದ್ದೇನೆ ನನ್ನ ಮೊಳಕಾಲಿನಲ್ಲಿ ತಗುಲಿದ ಗುಂಡನ್ನು ಹೊರತೆಗೆಯಲಾಗಿದ್ದು ನಾನು ಈಗ ಚೇತರಿಸಿಕೊಳ್ಳುತ್ತಿದ್ದೇನೆ ಎಂಬುದಾಗಿ ಗೋವಿಂದ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.

ಗೋವಿಂದ ಅವರು ಬೆಳಿಗ್ಗೆ ಶೂಟಿಂಗ್ ಹೋಗುವ ಮುಂಚೆ ತಮ್ಮ ಖಾಸಗಿ ಬಂದೂಕನ್ನು ಸ್ವಚ್ಛಗೊಳಿಸುತ್ತಿರುವಾಗ ಆಕಸ್ಮಿಕವಾಗಿ ಸಿಡಿದ ಗುಂಡು ಅವರ ಮೊಳಕಾಲನ್ನು ಗಂಭೀರವಾಗಿ ಗಾಯಗೊಳಿಸಿದೆ ಈಗ ಆಸ್ಪತ್ರೆಯಲ್ಲಿ ದಾಖಲಾಗಿರುವ ಗೋವಿಂದ ಅವರು ಈಗ ಚೇತರಿಸಿಕೊಳ್ಳುತ್ತಿದ್ದಾರೆ ಎಂಬುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಶಿಂಧೆ ಅವರು ಫೋನ್ ಮಾಡಿ ಗೋವಿಂದ ಅವರ ಆರೋಗ್ಯ ವಿಚಾರಿಸಿದರು.

Latest News

ಗಾರ್ಡನ್ ಅಭಿವೃದ್ದಿಗೆ  ರೂ.೨೩.೩೯ ಲಕ್ಷ ವೆಚ್ಚದ ಕಾಮಗಾರಿಗೆ ಶಾಸಕ ಅಶೋಕ ಮನಗೂಳಿ ಚಾಲನೆ

ಸಿಂದಗಿ; ಆಯಾ ವಾರ್ಡುಗಳು ಸಾರ್ವಜನಿಕರು, ವಯೋ ವೃದ್ಧರು ವಾಯು ವಿಹಾರಕ್ಕೆ ಅನುಕೂಲವಾಗಲೆಂದು ಪಟ್ಟಣದ ಎಲ್ಲ ಉದ್ಯಾನವನಗಳ ಅಭಿವೃದ್ಧಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗುತ್ತಿದೆ. ಪಟ್ಟಣದಲ್ಲಿ ಒಟ್ಟು ೭೨...

More Articles Like This

error: Content is protected !!
Join WhatsApp Group