spot_img
spot_img

ಬಾಲಿವುಡ್ ನಟ ಗೋವಿಂದ ಗೆ ಗುಂಡೇಟು

Must Read

spot_img
- Advertisement -

ಮುಂಬೈ- ಬಾಲಿವುಡ್ ನ ಖ್ಯಾತ ನ ಗೋವಿಂದ ಗೆ ಆಕಸ್ಮಿಕವಾಗಿ ಕಾಲಿಗೆ ಗುಂಡೇಟು ತಗುಲಿದ್ದು ಅವರು ಈಗ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

ನಾನು ಈಗ ಆರಾಮವಾಗಿದ್ದೇನೆ ನನ್ನ ಮೊಳಕಾಲಿನಲ್ಲಿ ತಗುಲಿದ ಗುಂಡನ್ನು ಹೊರತೆಗೆಯಲಾಗಿದ್ದು ನಾನು ಈಗ ಚೇತರಿಸಿಕೊಳ್ಳುತ್ತಿದ್ದೇನೆ ಎಂಬುದಾಗಿ ಗೋವಿಂದ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.

ಗೋವಿಂದ ಅವರು ಬೆಳಿಗ್ಗೆ ಶೂಟಿಂಗ್ ಹೋಗುವ ಮುಂಚೆ ತಮ್ಮ ಖಾಸಗಿ ಬಂದೂಕನ್ನು ಸ್ವಚ್ಛಗೊಳಿಸುತ್ತಿರುವಾಗ ಆಕಸ್ಮಿಕವಾಗಿ ಸಿಡಿದ ಗುಂಡು ಅವರ ಮೊಳಕಾಲನ್ನು ಗಂಭೀರವಾಗಿ ಗಾಯಗೊಳಿಸಿದೆ ಈಗ ಆಸ್ಪತ್ರೆಯಲ್ಲಿ ದಾಖಲಾಗಿರುವ ಗೋವಿಂದ ಅವರು ಈಗ ಚೇತರಿಸಿಕೊಳ್ಳುತ್ತಿದ್ದಾರೆ ಎಂಬುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

- Advertisement -

ಮಹಾರಾಷ್ಟ್ರ ಮುಖ್ಯಮಂತ್ರಿ ಶಿಂಧೆ ಅವರು ಫೋನ್ ಮಾಡಿ ಗೋವಿಂದ ಅವರ ಆರೋಗ್ಯ ವಿಚಾರಿಸಿದರು.

- Advertisement -
- Advertisement -

Latest News

ಕಿಟದಾಳದಲ್ಲಿ ಜರುಗಿದ ಕಲಿಕಾ ಹಬ್ಬ

ಸೀರೆ ತೊಟ್ಟುಕೊಂಡು ಬಂದ ಬಾಲಕಿಯರು, ಮದುವಣಗಿತ್ತಿಯಂತೆ ಕಂಗೊಳಿಸಿದ ಶಾಲಾ ಆವರಣ. ಎಲ್ಲರ ತಲೆ ಮೇಲೊಂದು ಕಲರ್ ಕಲರ್ ಪೇಪರ್ ಟೋಪಿ. ಹೌದು, ಹೀಗೆ ಶಾಲೆಯಲ್ಲೊಂಥರಾ ಹಬ್ಬದ...
- Advertisement -

More Articles Like This

- Advertisement -
close
error: Content is protected !!
Join WhatsApp Group