ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಗೆ ಅಮೂಲ್ಯ ಜಿ. ಆಯ್ಕೆ

Must Read

ಮೈಸೂರಿನ ಕುವೆಂಪುನಗರದಲ್ಲಿರುವ ಎಂ.ಎ.ಎಸ್.ವಿ.ಎಸ್. ಗುರುಕುಲ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅಮೂಲ್ಯ ಜಿ. ಅವರು ೨೦೨೪ನೇ ಸಾಲಿನಲ್ಲಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸಿದ ಜಿಲ್ಲಾ ಮಟ್ಟದ ಬಾಲಕಿಯರ ೬೦ ಕೆಜಿ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿ, ಪ್ರಥಮ ಸ್ಥಾನ ಗಳಿಸಿ, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ

ಇವರನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಪಿ.ಡಿ.ಕನ್ನೀಕರ್, ಉಪಪ್ರಾಂಶುಪಾಲರಾದ ಡಾ.ಬಿ.ಜಿ.ತನುಜ ಹಾಗೂ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಬಿ.ಎಸ್.ಗಿರೀಶ್, ಆಡಳಿತ ಮಂಡಳಿ ಮತ್ತು ಅಧ್ಯಾಪಕ ವೃಂದ ಅಭಿನಂದಿಸಿದೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group