spot_img
spot_img

ಗೊರೂರು ನೆನಪುಗಳು ಕೃತಿ ವಿಮಶೆ೯, ಕವಿಗೋಷ್ಠಿ, ಗಾಯನ ಕಾರ್ಯಕ್ರಮ

Must Read

spot_img
- Advertisement -

ಮನೆ ಮನೆ ಕವಿಗೋಷ್ಠಿ ಇವರ ವತಿಯಿಂದ 323ನೇ ತಿಂಗಳ ಸಾಹಿತ್ಯ ಕವಿಗೋಷ್ಠಿ ಗಾಯನ ಕಾರ್ಯಕ್ರಮವು ಕವಿ ಗಾಯಕರು ಜಿ. ಆರ್. ಶ್ರೀಕಾಂತ್ ಇವರ ಪ್ರಾಯೋಜಕತ್ವದಲ್ಲಿ ಹಾಸನ ನಗರದ ಸಿಟಿ ಬಸ್ ನಿಲ್ದಾಣದ ವಾಣಿ ವಿಲಾಸ ರಸ್ತೆ ಪ್ರಾಚ್ಯ ವಸ್ತು ಸಂಗ್ರಹಾಲಯ ಪಕ್ಕದಲ್ಲೇ ಇರುವ ಹಾಸನಾಂಬ ಥಿಯಸಾಫಿಕಲ್ ಸೊಸೈಟಿ ಕಾಯಾ೯ಲಯದಲ್ಲಿ ದಿನಾಂಕ 3-11-2024ರ ಭಾನುವಾರ ಮಧ್ಯಾಹ್ನ 3.30 ಗಂಟೆಗೆ ನಡೆಯುವುದು.

ಜಿಲ್ಲೆಯ ಹಿರಿಯ ಸಾಹಿತಿಗಳು, ನಾಟಕಕಾರರು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಗೌರವ ಕಾಯ೯ದಶಿ೯ ಗೊರೂರು ಸೋಮಶೇಖರ ಇವರ ಸಾಹಿತ್ಯ ಕೃತಿಗಳು ‘ಗೊರೂರು ನೆನಪುಗಳು’ ಮತ್ತು ‘ಬಸವಣ್ಣನ ಪುರಾತ ದಾಸಿಮಯ್ಯ’ ಕುರಿತು ಗೊರೂರು ಶಿವೇಶ, ನಿವೃತ್ತ ಆಂಗ್ಲ ಭಾಷಾ ಉಪನಾೃಸಕರು ಹಾಗೂ ಲೇಖಕರು ಇವರಿಂದ ಉಪನಾೃಸ ಇರುವುದು.

ಡಾ. ಎಂ. ಆರ್. ಚಂದ್ರಶೇಖರ್, ಪ್ರಾಂಶುಪಾಲರು ಹಾಗೂ ಅಧ್ಯಕ್ಷರು, ಹಾಸನಾಂಬ ಥಿಯಸಾಫಿಕಲ್ ಸೊಸೈಟಿ, ಹಾಸನ ಇವರು ಗೊರೂರು ಸೋಮಶೇಖರ್ ಅವರ ಸಾಮಾಜಿಕ ಸೇವೆ ಸಾಹಿತ್ಯ ಪರಿಚಾರಿಕೆ ಕುರಿತಾಗಿ
ಮಾತನಾಡುವರು.

- Advertisement -

ನಂತರ ಆಗಮಿತ ಕವಿಗಳಿಂದ ಕವಿಗೋಷ್ಠಿ, ಗಾಯಕ ಗಾಯಕಿಯರಿಂದ ಗಾಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾಹಿತ್ಯಾಸಕ್ತರು ಗಾಯಕರು ಭಾಗವಹಿಸಬೇಕೆಂದು ಮನೆ ಮನೆ ಕವಿಗೋಷ್ಠಿ ಸಂಚಾಲಕರಾದ ಗೊರೂರು ಅನಂತರಾಜುರವರು ಕೋರಿರುತ್ತಾರೆ.

*ಸಂಪರ್ಕಕ್ಕಾಗಿ ಸಂಖ್ಯೆಗಳು*
94494 62879-
ಗೊರೂರು ಅನಂತರಾಜು
9449311298-ಸಮುದ್ರವಳ್ಳಿ ವಾಸು

*ಹೆಚ್ಚಿನ ಸಂಖ್ಯೆಯಲ್ಲಿ ಸಾಹಿತ್ಯಾಸಕ್ತರು ಭಾಗವಹಿಸಲು ವಿನಂತಿಸಲಾಗಿದೆ*

- Advertisement -
- Advertisement -

Latest News

ಶ್ರೀನಿವಾಸ ಶಾಲೆಯ ಆಡಳಿತ ಮಂಡಳಿ ಬದಲಾಗುವುದಿಲ್ಲ – ಅಧ್ಯಕ್ಷ ರಂಗಣ್ಣ ಸೋನವಾಲಕರ

ಮೂಡಲಗಿ - ಶ್ರೀನಿವಾಸ ಶಾಲೆಯನ್ನು ಬೇರೆಯವರಿಗೆ ಮಾರುತ್ತಿದ್ದಾರೆ, ಆಡಳಿತ ಮಂಡಳಿ ಬದಲಾಗುತ್ತದೆ ಎಂಬ ವದಂತಿ ಹರಡಿದ್ದು ಅದು ಸಂಪೂರ್ಣ ಸುಳ್ಳು ಎಂದು ಸ್ಥಳೀಯ ಶ್ರೀನಿವಾಸ ಸ್ಕೂಲ್ಸ್...
- Advertisement -

More Articles Like This

- Advertisement -
close
error: Content is protected !!
Join WhatsApp Group