ಆನಂದ ಅಪ್ಪುಗೋಳ ಬಂಧನ

Must Read

ಬೆಳಗಾವಿ – ಗ್ರಾಹಕರಿಗೆ ಸುಮಾರು ೨೫೦ ಕೋಟಿ ರೂ. ವಂಚನೆ ಎಸಗಿದ್ದ ಸಂಗೊಳ್ಳಿ ರಾಯಣ್ಣ ಕೋ ಆಪ್ ಸೊಸಾಯಿಟಿ ಅಧ್ಯಕ್ಷ ಹಾಗೂ ಚಿತ್ರ ನಿರ್ಮಾಪಕ ಆನಂದ ಅಪ್ಪುಗೋಳ ಅವರನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ.

ಸಂಗೊಳ್ಳಿ ರಾಯಣ್ಣ ಕೋ ಆಪ್ ಕ್ರೆಡಿಟ್ ಸೊಸಾಯಿಟಿಗೆ ಠೇವಣಿ ರೂಪದಲ್ಲಿ ಹಣ ಪಡೆದುಕೊಂಡು ಮರಳಿ ನೀಡದೆ ವಂಚಿಸಿದ್ದ ಆನಂದ ಅಪ್ಪುಗೋಳ ವಿರುದ್ಧ ನೂರಾರು ಗ್ರಾಹಕರು ವಂಚನೆಯ ಕೇಸ್ ದಾಖಲಿಸಿದ್ದರು. ಇಷ್ಟು ವರ್ಷ ಜಾಮೀನಿನ ಮೇಲೆ ಹೊರಗೆ ಇದ್ದ ಅಪ್ಪುಗೋಳ ಬಂಧನ PMLA ೨೦೦೨ ರ ಕಾಯ್ದೆಯಡಿ ಕೊನೆಗೂ ಆಗಿದೆ.

ಈ ನಡುವೆ ಆನಂದ ಅಪ್ಪುಗೋಳ ಅವರು ಹೋರಾಟಗಾರ ಸಂಗೊಳ್ಳಿ ರಾಯಣ್ಣ ನ ಕುರಿತು ಸಿನೆಮಾ ಮಾಡಿ ಸುದ್ದಿಯಲ್ಲಿದ್ದರು. ಚಿತ್ರ ಅಪಾರ ಯಶಸ್ವು ಗಳಿಸಿದರೂ ಆನಂದ ಅವರು ಸೊಸಾಯಿಟಿಯಲ್ಲಿ ಕೈ ಸುಟ್ಟುಕೊಂಡು ಸಾವಿರಾರು ಗ್ರಾಹಕರ ಸುಮಾರು ೨೫೦ ಕೋಟಿ ರೂ. ವಂಚಿಸಿದ್ದರು

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group