ಸಾಹಿತಿ ಗೊರೂರು ಅನಂತರಾಜು ಅವರ ಕಲಾ ಸಾಧನೆಗೆ ಹೆಜ್ಜೆ ಗೆಜ್ಜೆ ತಂಡದಿಂದ ಸನ್ಮಾನ

Must Read

ಚಲನಚಿತ್ರ ಹಾಸ್ಯ ನಟ ಮೈಸೂರು ರಮಾನಂದ ಸಾರಥ್ಯದ ಹೆಜ್ಜೆ ಗೆಜ್ಜೆ ನಾಟಕ ತಂಡವು ಬೆಂಗಳೂರು ಮಲ್ಲೇಶ್ವರಂನ ಸೇವಾ ಸದನದಲ್ಲಿ ಹಾಸ್ಯ ನಟ ಮೈಸೂರು ರಮಾನಂದ್ ವಿರಚಿತ ಮೊಬೈಲಾಯಣ ಹಾಸ್ಯ ವೈಚಾರಿಕ ನಾಟಕವನ್ನು ಪ್ರದರ್ಶಿಸಿತು.

ಈ ಸಂದರ್ಭ ನಟ ನಾಟಕಕಾರ ಹಾಸನದ ಸಾಹಿತಿ ಗೊರೂರು
ಅನಂತರಾಜು ಅವರ ರಂಗಭೂಮಿ ಸಾಧನೆ ಗುರುತಿಸಿ ಹೆಜ್ಜೆ ಗೆಜ್ಜೆ ತಂಡದಿಂದ ಸನ್ಮಾನಿಸಿ ಗೌರವಿಸಲಾಯಿತು.

ವೆಂಕಟೇಶ, ವಿ.ಆರ್. ಭಾಸ್ಕರ್ ಚಲನ ಚಿತ್ರ ನಿರ್ದೇಶಕರು ಲಕ್ಷ್ಮಿಕಾಂತಯ್ಯ. ಕೆ. ಎ.ಎಸ್. ಅಧಿಕಾರಿ, ಗೊಟೊರೀ, ಚಿತ್ರ ನಟರು ಮತ್ತು ಹಾಸ್ಯ ನಟ ಮೈಸೂರು ರಮಾನಂದ ಉಪಸ್ಥಿತರಿದ್ದರು.

Latest News

ಸ್ವಾತಂತ್ರ ಹೋರಾಟಗಾರ, ಹೈ. ಕ. ವಿಮೋಚನಾ ರೂವಾರಿ ಚಂದ್ರಶೇಖರ ಪಾಟೀಲ ಮಹಾಗಾಂವ

ಚಂದ್ರಶೇಖರ ಸಂಗಶೆಟ್ಟಿ ಪಾಟೀಲ , ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ಗೆ ಸೇರಿದ ಶಾಸಕಾಂಗ ಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದ ಹೋರಾಟಗಾರ ಮತ್ತು ರಾಜಕಾರಣಿ. ಸ್ವಾತಂತ್ರ ಹೋರಾಟಗಾರ ಹೈದ್ರಾಬಾದ...

More Articles Like This

error: Content is protected !!
Join WhatsApp Group