ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ದೇವಸ್ಥಾನದಲ್ಲಿ ಅಂಗಮಣಿ ಉತ್ಸವ

Must Read

ಮೇಲುಕೋಟೆಯ ಶ್ರೀ ಚೆಲುವನಾರಾಯಣಸ್ವಾಮಿ ದೇವಸ್ಥಾನದಲ್ಲಿ ಅಂಗಮಣಿ ಉತ್ಸವ (ತವರಿನ ಉತ್ಸವ) ಇತ್ತೀಚೆಗೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ  ಜಾತ್ರೆಯು ನೆರವೇರಿತು.

ಮೊದಲನೇ ಸ್ಥಾನಿಕರು ಹಾಗೂ ಮೂರನೇ ಸ್ಥಾನಿಕ ತಿರುನಾರಾಯಣೈಂಗಾರ್ ಮನೆಯಲ್ಲಿ ಎಲ್ಲ ವಿಧವಾದ ಪೂಜಾ ವಿಧಿ ವಿಧಾನಗಳು ಸಂಪ್ರದಾಯದಂತೆ ನೆರವೇರಿದವು.

ಈ ಸಂದರ್ಭದಲ್ಲಿ ಕರಗಂ ರಾಮಪ್ರಿಯ, ಕರಗಂ ರಂಗಪ್ರಿಯ ಹಾಗೂ ಮೈಸೂರು ಕಾಳಿದಾಸ ರಸ್ತೆಯಲ್ಲಿರುವ ಶ್ರೀ ಲಕ್ಷ್ಮಿ ನರಸಿಂಹಸ್ವಾಮಿ ದೇವಸ್ಥಾನದ ಮುಖ್ಯಸ್ಥ ಕೆ.ಆರ್.ಯೋಗಾನರಸಿಂಹನ್ ಉಪಸ್ಥಿತರಿದ್ದರು.

Latest News

ಕವನ : ಶ್ರದ್ಧೆ

ಶ್ರದ್ಧೆಶ್ರದ್ಧೆ ಎಂದರೆ ಕೇವಲ ನಂಬಿಕೆ ಅಲ್ಲ, ಸಾಧನೆಯ ಕೀಲಿ ಕೈ ಆಗಿದೆಯಲ್ಲ ಹೃದಯದಿಂದ ಹೊಮ್ಮುವ ಶಕ್ತಿ ಎಲ್ಲ ಕಣ್ಣಿಗೆ ಕಾಣದ ಅದ್ಭುತ ಅನುಭವದ ಬೆಲ್ಲ ಹೆಜ್ಜೆಗೆ ದಿಕ್ಕು ತೋರುವ ಬೆಳಕ ಸಾಧನೆಯ ಹಾದಿಯ...

More Articles Like This

error: Content is protected !!
Join WhatsApp Group