spot_img
spot_img

ಕಲ್ಲೋಳಿ ಸಾಯಿ ಮಂದಿರ ವಾರ್ಷಿಕೋತ್ಸವ ದಿ.೨೦ ರಂದು

Must Read

spot_img
- Advertisement -

ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದ ಶ್ರೀ ಸತ್ಯ ಸಾಯಿ ಸಮಿತಿ ಇದರ ೩೯ ನೇ ವಾರ್ಷಿಕೋತ್ಸವ ಸಮಾರಂಭ ಭಾನುವಾರ ಅ.೨೦ ರಂದು ಬೆಳಿಗ್ಗೆ ೧೧-೦೦ ಗಂಟೆಗೆ ಪ್ರಶಾಂತಿ ಕುಟೀರದಲ್ಲಿ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷ ಶ್ರೀಶೈಲ ತುಪ್ಪದ ತಿಳಿಸಿದ್ದಾರೆ.

ಶ್ರೀ ಸತ್ಯ ಸಾಯಿ ಸಮಿತಿಗಳ ಜಿಲ್ಲಾ ಅಧ್ಯಕ್ಷ ವಸಂತ ಬಾಳಿಗಾ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಧಾರವಾಡ ಜಿಲ್ಲಾ ಆಧ್ಯಾತ್ಮಿಕ ಸಂಪನ್ಮೂಲ ವ್ಯಕ್ತಿ ಆಶಾ ಜೋಶಿ ಆಗಮಿಸಲಿದ್ದು, ಹಿರಿಯ ಸಂಪನ್ಮೂಲ ವ್ಯಕ್ತಿ ಸುರೇಶ ಕಬ್ಬೂರ, ಸಂಚಾಲಕ ರೋಹಿತ್ ಕಲಾಲ ಸೇರಿದಂತೆ ಅನೇಕ ಸಮಿತಿ ಸದಸ್ಯರು ಸಾಯಿ ಭಕ್ತರು ಆಗಮಿಸುವರು.

ವಾರ್ಷಿಕೋತ್ಸದ ಅಂಗವಾಗಿ ಓಂಕಾರ ಸುಪ್ರಭಾತ, ವೇದ ಘೋಷ, ನಗರ ಸಂಕೀರ್ತನೆ, ಶ್ರೀಸಾಯಿ ಸತ್ಯನಾರಾಯಣ ಪೂಜೆ, ಪ್ರಶಾಂತಿ ಧ್ವಜಾರೋಹಣ, ಸಾಯಿ ಭಜನೆ ಸೇರಿದಂತೆ ಅನೇಕ ಮಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದ್ದಾರೆ.

- Advertisement -
- Advertisement -

Latest News

ಶ್ರೀನಿವಾಸ ಶಾಲೆಯ ಆಡಳಿತ ಮಂಡಳಿ ಬದಲಾಗುವುದಿಲ್ಲ – ಅಧ್ಯಕ್ಷ ರಂಗಣ್ಣ ಸೋನವಾಲಕರ

ಮೂಡಲಗಿ - ಶ್ರೀನಿವಾಸ ಶಾಲೆಯನ್ನು ಬೇರೆಯವರಿಗೆ ಮಾರುತ್ತಿದ್ದಾರೆ, ಆಡಳಿತ ಮಂಡಳಿ ಬದಲಾಗುತ್ತದೆ ಎಂಬ ವದಂತಿ ಹರಡಿದ್ದು ಅದು ಸಂಪೂರ್ಣ ಸುಳ್ಳು ಎಂದು ಸ್ಥಳೀಯ ಶ್ರೀನಿವಾಸ ಸ್ಕೂಲ್ಸ್...
- Advertisement -

More Articles Like This

- Advertisement -
close
error: Content is protected !!
Join WhatsApp Group