ಎಚ್.ಯು.ಆಯ್.ಡಿ. ಕಾಯಿದೆ ವಿರೋಧಿಸಿ ಮನವಿ

Must Read

ಸವದತ್ತಿ – ಸವದತ್ತಿ ತಾಲೂಕಾ ಸರಾಫ ಮತ್ತು ಅಕ್ಕಸಾಲಿಗರ ಸಂಘದ ಸದಸ್ಯರು ಎಚ್.ಯು.ಆಯ್.ಡಿ. ಕಾಯಿದೆ ತೆಗೆದು ಹಾಕಬೇಕು ಈ ಕಾಯ್ದೆಯಿಂದ ಚಿನ್ನದ ಕೆಲಸಗಾರರಿಗೆ ಹಾಗೂ ಚಿನ್ನದ ವ್ಯಾಪಾರಸ್ಥರಿಗೆ ತುಂಬಾ ತೊಂದರೆಯಾಗುತ್ತದೆ ಇದರಿಂದ ಅಂಗಡಿಗಳನ್ನೇ ಮುಚ್ಚುವ ಪರಿಸ್ಥಿತಿ ಬರುತ್ತದೆ ಆದ್ದರಿಂದ ಸರಕಾರ ಎಚ್.ಯು.ಆಯ್.ಡಿ. ಕಾಯಿದೆ ತೆಗೆದು ಹಾಕಬೇಕು ಎಂದು ತಹಶೀಲ್ದಾರ ಪ್ರಶಾಂತ ವಿ ಪಾಟೀಲ ರವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಘದ ಪ್ರಮುಖರಾದ ಅಶೋಕ ಸೋನಾರ. ಶಿದ್ದಯ್ಯ ದಾ ವಡಿಯರ.ಅರುಣ ಸುಳ್ಳದ.ಹನುಮಂತ ನಿಕ್ಕಮ.ಬಸವರಾಜ ಉದಪುಡಿ.ಕೃಷ್ಣಕುಮಾರ ಸಾಬಣ್ಣವರ. ಸೋಮಲಿಂಗಯ್ಯ ವಡಿಯರ.ವಿಜಯ ಸೊನ್ನದ. ವಿನಾಯಕ ಚೊಳಚಗುಡ್ಡ.ಅಶೋಕ ಬಾ ಸೊನಾರ.ಈರಣ್ಣ ಬಾ ಟೋಪಕರ.ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group