ಎಚ್.ಯು.ಆಯ್.ಡಿ. ಕಾಯಿದೆ ವಿರೋಧಿಸಿ ಮನವಿ

Must Read

ಸವದತ್ತಿ – ಸವದತ್ತಿ ತಾಲೂಕಾ ಸರಾಫ ಮತ್ತು ಅಕ್ಕಸಾಲಿಗರ ಸಂಘದ ಸದಸ್ಯರು ಎಚ್.ಯು.ಆಯ್.ಡಿ. ಕಾಯಿದೆ ತೆಗೆದು ಹಾಕಬೇಕು ಈ ಕಾಯ್ದೆಯಿಂದ ಚಿನ್ನದ ಕೆಲಸಗಾರರಿಗೆ ಹಾಗೂ ಚಿನ್ನದ ವ್ಯಾಪಾರಸ್ಥರಿಗೆ ತುಂಬಾ ತೊಂದರೆಯಾಗುತ್ತದೆ ಇದರಿಂದ ಅಂಗಡಿಗಳನ್ನೇ ಮುಚ್ಚುವ ಪರಿಸ್ಥಿತಿ ಬರುತ್ತದೆ ಆದ್ದರಿಂದ ಸರಕಾರ ಎಚ್.ಯು.ಆಯ್.ಡಿ. ಕಾಯಿದೆ ತೆಗೆದು ಹಾಕಬೇಕು ಎಂದು ತಹಶೀಲ್ದಾರ ಪ್ರಶಾಂತ ವಿ ಪಾಟೀಲ ರವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಘದ ಪ್ರಮುಖರಾದ ಅಶೋಕ ಸೋನಾರ. ಶಿದ್ದಯ್ಯ ದಾ ವಡಿಯರ.ಅರುಣ ಸುಳ್ಳದ.ಹನುಮಂತ ನಿಕ್ಕಮ.ಬಸವರಾಜ ಉದಪುಡಿ.ಕೃಷ್ಣಕುಮಾರ ಸಾಬಣ್ಣವರ. ಸೋಮಲಿಂಗಯ್ಯ ವಡಿಯರ.ವಿಜಯ ಸೊನ್ನದ. ವಿನಾಯಕ ಚೊಳಚಗುಡ್ಡ.ಅಶೋಕ ಬಾ ಸೊನಾರ.ಈರಣ್ಣ ಬಾ ಟೋಪಕರ.ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.

Latest News

ಜೀವದಾತ ರಕ್ತದಾನವೇ ಮಹಾದಾನ: ಫಾ.ಡಾ.ಅಗಸ್ಟೀನ್ ಜಾರ್ಜ್

ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದಲ್ಲಿ ಬೃಹತ್ ರಕ್ತದಾನ ಶಿಬಿರ“ಪ್ರಪಂಚದಲ್ಲಿ ಜೀವಜೀವಗಳನ್ನು ಉಳಿಸುವ ರಕ್ತದ ಪಾತ್ರವು ಮಹತ್ತರವಾದುದು. ಜೀವದಾತ ರಕ್ತದಾನವು ಮಹಾದಾನವಾಗಿದೆ” ಎಂದು ಎಂದು ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ...

More Articles Like This

error: Content is protected !!
Join WhatsApp Group