spot_img
spot_img

ಭಾವೈಕ್ಯ ಸಿರಿ ಪ್ರಶಸ್ತಿಗೆ ಅರ್ಜಿ ಆಹ್ವಾನ

Must Read

- Advertisement -

ಸಿಂದಗಿ: ಸರ್ವ ಧರ್ಮ ಸೇವಾ ಸಂಸ್ಥೆಯಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಭಾವೈಕ್ಯ ಸಿರಿ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕನ್ನಡ ನಾಡು ನುಡಿಗೆ ಸೇವೆ ಸಲ್ಲಿಸುತ್ತಿರುವ ಹಾಗೂ ಕಲೆ ಸಾಹಿತ್ಯ, ಸಂಸ್ಕೃತಿ ಸಂಗಿತ, ಶಿಕ್ಷಣ, ಸಮಾಜಸೇವೆ ಕೃಷಿ, ಕ್ರೀಡೆ, ಸರಕಾರಿ ಸೇವೆ ಹಾಗೂ ಸಂಘ ಸಂಸ್ಥೆಗಳು ಸೇರಿದಂತೆ ನಾನಾ ಕ್ಷೇತ್ರಗಳ ಸಾಧಕರು ನವೆಂಬರ 15ರ ಒಳಗೆ ಅರ್ಜಿ ಸಲ್ಲಿಸಬೇಕು.

ಅರ್ಜಿ ಕಳಿಸಬೇಕಾದ ವಿಳಾಸ : ವಾರದ ದವಾಖಾನೆ ಹತ್ತಿರ ಹಳೆ ಬಜಾರ ರೋಡ  ಸಿಂದಗಿ 586128 ಜಿಲ್ಲಾ .ವಿಜಯಪುರ ಇಲ್ಲಿಗೆ ಕಳಿಸಬಹುದಾಗಿ ಹೆಚ್ಚಿನ ಮಾಹಿತಿಗಾಗಿ ಸರ್ವ ಧರ್ಮ ಸೇವಾ ಸಂಸ್ಥೆ ಅಧ್ಯಕ್ಷ ಜಿಲಾನಿ ಮುಲ್ಲಾ ಮೊಬ್ಯೆಲ ಸಂಖ್ಯೆ; 9449256668 ಇವರನ್ನು ಸಂಪರ್ಕಿಸುವಂತೆ ಕೋರಿದ್ದಾರೆ.

- Advertisement -
- Advertisement -

Latest News

ಹಾಲವಾಣ(ಹೊಂಗಾರಕ)

ಸಣ್ಣ ವಯಸ್ಸಿನಲ್ಲಿ ಕೈಗೆ ಮದರಂಗಿ ಕಟ್ಟಲು ಬಳಸುತ್ತಿದ್ದ ಎಲೆ ಹಾಲವಣ. ಇದರ ಬಳಕೆ ಒಂದೇ ಎರಡೇ. ರೈತರ ಹೊಲದಲ್ಲಿ ನೆಟ್ಟು ಎಲೆ ಬಳ್ಳಿ ಮೆಣಸಿನ ಬಳ್ಳಿ ಹಬ್ಬಿಸಲು....
- Advertisement -

More Articles Like This

- Advertisement -
close
error: Content is protected !!
Join WhatsApp Group