ದೇಶ ವಿದೇಶಗಳಿಂದ ಪೂಜ್ಯ ಭಂತೆಜಿಗಳ ಆಗಮನ

Must Read

ಸಿಂದಗಿ: ಬೋಧಿವೃಕ್ಷಾ ಪೂಜೆ ಯವರೆಗೆ ಚಿವರ ಹೊತ್ತು ನಗರದ ಪ್ರಮುಖ ರಸ್ತೆಗಳಲ್ಲಿ ಮರವಣಿಗೆ ಪ್ರತಿವರ್ಷದಂತೆ ಸಾಗುವುದೆಂದು ಪೂಜ್ಯ ಭಂತೆ ಸಂಘಪಾಲ ಹೇಳಿದರು.

ಪಟ್ಟಣದ  ಡಾ.ಬಿ.ಆರ್.ಅಂಬೇಡ್ಕರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿದ ಅವರು, ದೇಶ ವಿದೇಶಗಳಿಂದ ಬೌದ್ಧಗುರು (ಪೂಜ್ಯ ಭಂತೇಜಿಗಳು) ಆಗಮಿಸುವರು ಅವರಿಗೆ ಸಿಂದಗಿ ಉಪಾಸಕ ಉಪಾಸಕಿಯರಿಂದ ಅಷ್ಟ ಪರಿಷ್ಕಾರ  ದರ್ಶನ  ಮೆರವಣಿಗೆ  ಹಾಗೂ ಸಂಜೆ 5 ರಿಂದ 7 ಗಂಟೆ 30 ನಿಮಿಷದ ವರೆಗೆ ಧಮ್ಮ ಪ್ರವಚನ ತದ ನಂತರ ಬಿಕ್ಕು ಸಂಘಕ್ಕೆ ಅಷ್ಟ ಪರಿಷ್ಕಾರಗಳ ದಾನ ಕಾರ್ಯಕ್ರಮ ಜರುಗುವುದು ತಪ್ಪದೆ ಸಿಂದಗಿ ಜನತೆ ಕಾರ್ಯಕ್ರಮದಲ್ಲಿ  ಭಾಗವಹಿಸಲು ತಿಳಿಸಿದರು. 

ನಂತರ ಮಾತನಾಡಿದ ಉಪಾಸಕ  ರಾಜಶೇಖರ ಕೂಚಬಾಳ ಬೌದ್ಧ ಧಮ್ಮ ಭಾರತದ ಮೂಲ ಧರ್ಮವಾಗಿದ್ದು ಭಾರತದ ಬೌದ್ಧ ಧಮ್ಮವನ್ನು ಜಗತ್ತಿನ ವಿವಿಧ ದೇಶಗಳು ಜೀವನದಲ್ಲಿ ರೂಡಿಸಿಕೊಂಡಿರುವುದು ಭಾರತಕ್ಕೆ ಗೌರವ ತರುವಂತದ್ದು ಎಂದರು. ರಾಜಶೇಖರ ಮಣ್ಣೂರ, ಪರಶುರಾಮ ಕೂಚಬಾಳ, ಇದ್ದರು.

Latest News

ಕವನ : ಸಮಾನತೆಯ ಬೆಳದಿಂಗಳ ಪಲ್ಲವಿ

ಸಮಾನತೆಯ ಬೆಳದಿಂಗಳ ಪಲ್ಲವಿಭಾರತಾಂಬೆಗೆ ಹೊನ್ನ ಕಿರೀಟವಿದು ಸರಳ ಸಂವಿಧಾನ ನಮ್ಮ ಸಂವಿಧಾನಪೀಠಿಕೆಯ ಪರಿಧಿಯಲಿ ಜಾತ್ಯತೀತ,ಬ್ರಾತೃತ್ವ, ಸಮಾಜವಾದಿ ಸಾರ್ವಭೌಮತೆ,ಗಣತಂತ್ರ ನ್ಯಾಯ, ಸಮಾನತೆ ಸ್ವಾತಂತ್ರ್ಯದ ದುಂದುಭಿ ಜೀವದಾಯಿನಿ ಇದು ಭಾರತದ ಪಾಲಿಗೆ ಮುಕ್ತಿದಾಯಿನಿ ಇದು ದಾಸ್ಯದ ಸಂಕೋಲೆಗೆ ನಮ್ಮ ಸಂವಿಧಾನ ನಮಗೆ ಸುವಿಧಾನಲಿಖಿತವೂ ಧೀರ್ಘವೂ ಭಾರತಕ್ಕಿದು ಮಾರ್ಗವು ಅಸಮಾನತೆಯ...

More Articles Like This

error: Content is protected !!
Join WhatsApp Group