spot_img
spot_img

ಸಂಘಟನಾ ಕಾರ್ಯದರ್ಶಿಯಾಗಿ ಚಿತ್ರ ಕಲಾವಿದ ಶಿವಕುಮಾರ್ ಆರ್. ನೇಮಕ

Must Read

spot_img
- Advertisement -

 

ಕನಾ೯ಟಕ ರಾಜ್ಯ ಬರಹಗಾರರ ಸಂಘ ಹೂವಿನ ಹಡಗಲಿ ಹಾಸನ ಜಿಲ್ಲಾ ಘಟಕದ ಸಂಘಟನಾ ಕಾಯ೯ದಶಿ೯ಯಾಗಿ ಚಿತ್ರ ಕಲಾವಿದರು ಆರ್. ಶಿವಕುಮಾರ ಅವರನ್ನು ಹಾಸನ ಜಿಲ್ಲಾ ಘಟಕದ ಆಧ್ಯಕ್ಷರು ಸುಂದರೇಶ್ ಡಿ ಉಡುವೇರೆ ನೇಮಕ ಮಾಡಿದ್ದಾರೆ.

ಮಂಡ್ಯ ಜಿಲ್ಲೆಯ ಹೊನ್ನಾವರ ಗ್ರಾಮದ ಶಿವಕುಮಾರ್ ಆರ್. ಅವರು ವೃತ್ತಿಯಲ್ಲಿ ಚಿತ್ರ ಕಲಾವಿದರಾಗಿದ್ದು ಪ್ರವೃತ್ತಿಯಲ್ಲಿ ರಂಗಭೂಮಿ ಕಲಾವಿದರಾಗಿ ಸೇವೆ ಸಲ್ಲಿಸುತ್ತಿರುವ ಇವರ ಶಿಕ್ಷಣ ಕಲಾಸೇವೆಗೆ ಶಿಕ್ಷಕ ರತ್ನ ಪ್ರಶಸ್ತಿ, ಕರ್ನಾಟಕ ಕಲಾಶ್ರೀ ಪ್ರಶಸ್ತಿ. ಕರುನಾಡ ಭೂಷಣ ಪ್ರಶಸ್ತಿ, ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸೇರಿ ಹಲವಾರು ಪ್ರಶಸ್ತಿಯನ್ನು ಪಡೆದಿದ್ದು ಶ್ರೀಯುತರ ನಿರಂತರ ಕಲಾಸೇವೆಯನ್ನು ಪರಿಗಣಿಸಿ ಹಾಸನ ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳಾಗಿ ನೇಮಕ ಮಾಡಿದೆ.

- Advertisement -

ಇವರ ನೇಮಕಾತಿಗೆ ಕನಾ೯ಟಕ ರಾಜ್ಯ ಬರಹಗಾರರ ಸಂಘದ ರಾಜ್ಯ ಅಧ್ಯಕ್ಷರು ಮಧು ನಾಯಕ ಲಂಬಾಣಿ ಗೌರವ ಅಧ್ಯಕ್ಷರು ಸಾಹಿತಿ ಗೊರೂರು ಅನಂತರಾಜುರವರು ಅಭಿನಂದಿಸಿದ್ದಾರೆ

- Advertisement -
- Advertisement -

Latest News

ಕಿಟದಾಳದಲ್ಲಿ ಜರುಗಿದ ಕಲಿಕಾ ಹಬ್ಬ

ಸೀರೆ ತೊಟ್ಟುಕೊಂಡು ಬಂದ ಬಾಲಕಿಯರು, ಮದುವಣಗಿತ್ತಿಯಂತೆ ಕಂಗೊಳಿಸಿದ ಶಾಲಾ ಆವರಣ. ಎಲ್ಲರ ತಲೆ ಮೇಲೊಂದು ಕಲರ್ ಕಲರ್ ಪೇಪರ್ ಟೋಪಿ. ಹೌದು, ಹೀಗೆ ಶಾಲೆಯಲ್ಲೊಂಥರಾ ಹಬ್ಬದ...
- Advertisement -

More Articles Like This

- Advertisement -
close
error: Content is protected !!
Join WhatsApp Group