ಸಮ್ಮೇಳನಾಧ್ಯಕ್ಷೆ ಆಶಾ ಕಡಪಟ್ಟಿಯವರ ಸತ್ಕಾರ

Must Read

ಡಿಸೆಂಬರ್ 12ರಂದು ಅರಳಿಕಟ್ಟಿ ಗ್ರಾಮದಲ್ಲಿ ನಡೆಯಲಿರುವ ಬೆಳಗಾವಿ ತಾಲೂಕಿನ 8ನೆಯ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಆಶಾ ಕಡಪಟ್ಟಿ (ಮಠ) ರವರನ್ನು ಅವರ ಮನೆಗೆ ಭೇಟಿ ನೀಡಿ ಸನ್ಮಾನಿಸಲಾಯಿತು.

ಪ್ರಾರಂಭದಲ್ಲಿ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ನಾಗಪ್ಪ ಕರವಿನಕೊಪ್ಪ ಸ್ವಾಗತಿಸಿದರು.

ತಾಲೂಕ ಅಧ್ಯಕ್ಷರಾದ ಸುರೇಶ ಹಂಜಿ, ಜಿಲ್ಲಾ ಕಾರ್ಯದರ್ಶಿಗಳಾದ ಎಂ ವೈ ಮೆಣಸಿನಕಾಯಿ, ಶಿವಾನಂದ ಹಲಕರಣಿಮಠ, ಎನ್ ಆರ್ ಮನೆನ್ನಿ, ಸುರೇಶ್ ಪಾರ್ವತಿ, ಎಂ ಜಿ ಪಾಟೀಲ್, ಗಿರೀಶ್ ಜಗಜಂಪಿ, ಶ್ರೀಮತಿ ರಾಜನಂದ ಘಾರ್ಗಿ ಮೊದಲಾದವರು ಉಪಸ್ಥಿತರಿದ್ದರು. ಕೊನೆಯಲ್ಲಿ ಡಾ.ಎಡಿ ಇಟಗಿ ವಂದಿಸಿದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group