spot_img
spot_img

ಸಮ್ಮೇಳನಾಧ್ಯಕ್ಷೆ ಆಶಾ ಕಡಪಟ್ಟಿಯವರ ಸತ್ಕಾರ

Must Read

- Advertisement -

ಡಿಸೆಂಬರ್ 12ರಂದು ಅರಳಿಕಟ್ಟಿ ಗ್ರಾಮದಲ್ಲಿ ನಡೆಯಲಿರುವ ಬೆಳಗಾವಿ ತಾಲೂಕಿನ 8ನೆಯ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಆಶಾ ಕಡಪಟ್ಟಿ (ಮಠ) ರವರನ್ನು ಅವರ ಮನೆಗೆ ಭೇಟಿ ನೀಡಿ ಸನ್ಮಾನಿಸಲಾಯಿತು.

ಪ್ರಾರಂಭದಲ್ಲಿ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ನಾಗಪ್ಪ ಕರವಿನಕೊಪ್ಪ ಸ್ವಾಗತಿಸಿದರು.

ತಾಲೂಕ ಅಧ್ಯಕ್ಷರಾದ ಸುರೇಶ ಹಂಜಿ, ಜಿಲ್ಲಾ ಕಾರ್ಯದರ್ಶಿಗಳಾದ ಎಂ ವೈ ಮೆಣಸಿನಕಾಯಿ, ಶಿವಾನಂದ ಹಲಕರಣಿಮಠ, ಎನ್ ಆರ್ ಮನೆನ್ನಿ, ಸುರೇಶ್ ಪಾರ್ವತಿ, ಎಂ ಜಿ ಪಾಟೀಲ್, ಗಿರೀಶ್ ಜಗಜಂಪಿ, ಶ್ರೀಮತಿ ರಾಜನಂದ ಘಾರ್ಗಿ ಮೊದಲಾದವರು ಉಪಸ್ಥಿತರಿದ್ದರು. ಕೊನೆಯಲ್ಲಿ ಡಾ.ಎಡಿ ಇಟಗಿ ವಂದಿಸಿದರು.

- Advertisement -
- Advertisement -

Latest News

ದಿನಕ್ಕೊಬ್ಬ ಶರಣ ಮಾಲಿಕೆ

ಕಿನ್ನರಿ ಬ್ರಹ್ಮಯ್ಯ ........................................... 12ನೇ ಶತಮಾನದ ಬಸವಾದಿ ಶಿವಶರಣರ ಕೀರ್ತಿವಾರ್ತೆಯನ್ನು ಕೇಳಿ ಪ್ರಭಾವಿತರಾಗಿ ನಾಡು ಹೊರನಾಡಿನಿಂದ ಅನೇಕ ಜನ ಶರಣರು ಕಲ್ಯಾಣಕ್ಕೆ ಬರಹತ್ತಿದರು. ಬಸವಣ್ಣನವರ ಸಮಕಾಲೀನರಾಗಿದ್ದ ಶರಣರಾದ ಗುಜರಾತದಿಂದ...
- Advertisement -

More Articles Like This

- Advertisement -
close
error: Content is protected !!
Join WhatsApp Group