ಅಶೋಕ ಮಹಾರಾಜ್ ಅಂಗಡಿ ನಿಧನ

Must Read

ಸಿಂದಗಿ: ತಾಲೂಕಿನ ರಾಂಪೂರ (ಪಿಎ) ಗ್ರಾಮದ ಆರೂಢ ಸಂಗನಬಸವೇಶ್ವರ ಶ್ರೀ ಮಠದ ಕಾರ್ಯದರ್ಶಿ ಅಶೋಕ ಮಹಾರಾಜ್ ಅಂಗಡಿ ರವರು ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾದರು. ಇವರು ಪತ್ನಿ ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಭಕ್ತ ಸಮೂಹವನ್ನು ಅಗಲಿದ್ದಾರೆ.

ಸಂತಾಪ: ಇವರ ನಿಧನಕ್ಕೆ. ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ, ಎಸ್.ಎಂ.ಪಾಟೀಲ್ ಗಣಿಹಾರ, ಮಾಜಿ ಶಾಸಕ ರಮೇಶ ಭೂಸನೂರ, ಈರಣ್ಣಗೌಡ ಬಬಲೇಶ್ವರ, ಮೌಲಾಲಿ ಕೆ.ಆಲಗೂರ, ಸೇರಿದಂತೆ ರಾಜಕೀಯ ಹಾಗೂ ಸಿಂದಗಿ, ಆಲಮೇಲ, ಬೋರಗಿ, ಅಸಂಗಿಹಾಳ, ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ಸದ್ಭಕ್ತರು ಸಂತಾಪ ಸೂಚಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group