spot_img
spot_img

ಅಶೋಕ ಮಹಾರಾಜ್ ಅಂಗಡಿ ನಿಧನ

Must Read

- Advertisement -

ಸಿಂದಗಿ: ತಾಲೂಕಿನ ರಾಂಪೂರ (ಪಿಎ) ಗ್ರಾಮದ ಆರೂಢ ಸಂಗನಬಸವೇಶ್ವರ ಶ್ರೀ ಮಠದ ಕಾರ್ಯದರ್ಶಿ ಅಶೋಕ ಮಹಾರಾಜ್ ಅಂಗಡಿ ರವರು ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾದರು. ಇವರು ಪತ್ನಿ ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಭಕ್ತ ಸಮೂಹವನ್ನು ಅಗಲಿದ್ದಾರೆ.

ಸಂತಾಪ: ಇವರ ನಿಧನಕ್ಕೆ. ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ, ಎಸ್.ಎಂ.ಪಾಟೀಲ್ ಗಣಿಹಾರ, ಮಾಜಿ ಶಾಸಕ ರಮೇಶ ಭೂಸನೂರ, ಈರಣ್ಣಗೌಡ ಬಬಲೇಶ್ವರ, ಮೌಲಾಲಿ ಕೆ.ಆಲಗೂರ, ಸೇರಿದಂತೆ ರಾಜಕೀಯ ಹಾಗೂ ಸಿಂದಗಿ, ಆಲಮೇಲ, ಬೋರಗಿ, ಅಸಂಗಿಹಾಳ, ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ಸದ್ಭಕ್ತರು ಸಂತಾಪ ಸೂಚಿಸಿದ್ದಾರೆ.

- Advertisement -
- Advertisement -

Latest News

ಬಿಜೆಪಿ ಮಂಡಲ ನೂತನ ಪದಾಧಿಕಾರಿಗಳಿಗೆ ಸನ್ಮಾನ

ಸಿಂದಗಿ: ಪಟ್ಟಣದ ವೈಷ್ಣವಿ ಹೋಟೆಲಿನಲ್ಲಿ ಸಿದ್ದು ಗೌಡ ಪಾಟೀಲ್ ಇವರ ಪರಿವಾರ ವತಿಯಿಂದ ಬಿಜೆಪಿ ಮಂಡಲದ ನೂತನ ಪದಾಧಿಕಾರಿಗಳಿಗೆ  ಸನ್ಮಾನ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಮಾಜಿ...
- Advertisement -

More Articles Like This

- Advertisement -
close
error: Content is protected !!
Join WhatsApp Group