spot_img
spot_img

ಅಶೋಕ ಮಹಾರಾಜ್ ಅಂಗಡಿ ನಿಧನ

Must Read

- Advertisement -

ಸಿಂದಗಿ: ತಾಲೂಕಿನ ರಾಂಪೂರ (ಪಿಎ) ಗ್ರಾಮದ ಆರೂಢ ಸಂಗನಬಸವೇಶ್ವರ ಶ್ರೀ ಮಠದ ಕಾರ್ಯದರ್ಶಿ ಅಶೋಕ ಮಹಾರಾಜ್ ಅಂಗಡಿ ರವರು ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾದರು. ಇವರು ಪತ್ನಿ ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಭಕ್ತ ಸಮೂಹವನ್ನು ಅಗಲಿದ್ದಾರೆ.

ಸಂತಾಪ: ಇವರ ನಿಧನಕ್ಕೆ. ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ, ಎಸ್.ಎಂ.ಪಾಟೀಲ್ ಗಣಿಹಾರ, ಮಾಜಿ ಶಾಸಕ ರಮೇಶ ಭೂಸನೂರ, ಈರಣ್ಣಗೌಡ ಬಬಲೇಶ್ವರ, ಮೌಲಾಲಿ ಕೆ.ಆಲಗೂರ, ಸೇರಿದಂತೆ ರಾಜಕೀಯ ಹಾಗೂ ಸಿಂದಗಿ, ಆಲಮೇಲ, ಬೋರಗಿ, ಅಸಂಗಿಹಾಳ, ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ಸದ್ಭಕ್ತರು ಸಂತಾಪ ಸೂಚಿಸಿದ್ದಾರೆ.

- Advertisement -
- Advertisement -

Latest News

ಭತ್ತದ ನಾಡು ಕೆ.ಆರ್.ನಗರ ಕಾವೇರಿ ತೀರದ ಅರ್ಕೇಶ್ವರ

ನಾವು ಕಪ್ಪಡಿ ದರ್ಶನ ಮಾಡಿಕೊಂಡು ಕೆ.ಆರ್.ನಗರದ ಅರ್ಕೇಶ್ವರ ದೇವಸ್ಥಾನ ನೋಡಲು ಪ್ರಯಾಣ ಮುಂದುವರೆಸಿದೆವು. ಕೆ.ಆರ್.ನಗರದಿಂದ ಹಾಸನ ರಸ್ತೆಯಲ್ಲಿ ಮೂರ್ನಾಲ್ಕು ಕಿ.ಮೀ. ದೂರದಲ್ಲಿ ಕಾವೇರಿ ನದಿಯ ದಂಡೆಯಲ್ಲಿ...
- Advertisement -

More Articles Like This

- Advertisement -
close
error: Content is protected !!
Join WhatsApp Group