spot_img
spot_img

ರಾಷ್ಟ್ರೀಯ ಸಕ್ಕರೆ ಕಾರ್ಖಾನೆ ಮಹಾಮಂಡಳಿ ನಿರ್ದೇಶಕರಾಗಿ ಅಶೋಕ ಪಾಟೀಲ

Must Read

- Advertisement -

ಗೋಕಾಕ– ಘಟಪ್ರಭಾ ಸಹಕಾರಿ ಕಾರ್ಖಾನೆ ಅಧ್ಯಕ್ಷ ಅಶೋಕ ಪಾಟೀಲ ಅವರು ನವದೆಹಲಿಯ ರಾಷ್ಟ್ರೀಯ ಸಹಕಾರಿ ಸಕ್ಕರೆ ಕಾರ್ಖಾನೆಗಳ  ಮಹಾಮಂಡಳಿಯ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ ಷಾ ಅವರನ್ನು ಭೇಟಿ ಮಾಡಿ ಅಶೋಕ ಪಾಟೀಲ ಅಭಿವಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಸಹಕಾರಿ ಸಕ್ಕರೆ ಕಾರ್ಖಾನೆಗಳ ಮಹಾ ಮಂಡಳಿಯ ನೂತನ ಅಧ್ಯಕ್ಷ- ಉಪಾಧ್ಯಕ್ಷರು ಮತ್ತು ನಿರ್ದೇಶಕ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

- Advertisement -

ಅಶೋಕ ಪಾಟೀಲ ಅವರನ್ನು ಕಾರ್ಖಾನೆಯ ಆಡಳಿತ ಮಂಡಳಿ ಸದಸ್ಯರುಗಳು ಅಭಿನಂದಿಸಿದ್ದಾರೆ.

- Advertisement -
- Advertisement -

Latest News

ದಿನಕ್ಕೊಬ್ಬ ಶರಣ ಮಾಲಿಕೆ

ಕಿನ್ನರಿ ಬ್ರಹ್ಮಯ್ಯ ........................................... 12ನೇ ಶತಮಾನದ ಬಸವಾದಿ ಶಿವಶರಣರ ಕೀರ್ತಿವಾರ್ತೆಯನ್ನು ಕೇಳಿ ಪ್ರಭಾವಿತರಾಗಿ ನಾಡು ಹೊರನಾಡಿನಿಂದ ಅನೇಕ ಜನ ಶರಣರು ಕಲ್ಯಾಣಕ್ಕೆ ಬರಹತ್ತಿದರು. ಬಸವಣ್ಣನವರ ಸಮಕಾಲೀನರಾಗಿದ್ದ ಶರಣರಾದ ಗುಜರಾತದಿಂದ...
- Advertisement -

More Articles Like This

- Advertisement -
close
error: Content is protected !!
Join WhatsApp Group