spot_img
spot_img

ಸಿಂದಗಿಯ ಶ್ರೀಮತಿ ಗಂಗೂಬಾಯಿ ಮಾನಕರಗೆ ಏಷಿಯಾ ಟುಡೆ ಪ್ರಶಸ್ತಿ

Must Read

- Advertisement -

ಸಿಂದಗಿ: ಬೆಂಗಳೂರಿನ ಮಹಾತ್ಮ ಗಾಂಧಿ ರಸ್ತೆಯಲ್ಲಿರುವ ತಾಜ ಹೊಟೆಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾರ್ವಜನಿಕ ಆಡಳಿತ ಸೇವೆಯಲ್ಲಿ ಉನ್ನತ ಸೇವೆಯಲ್ಲಿ ತೊಡಗಿರುವ ಆಯ್‌ಎ ಎಸ್ ಅಧಿಕಾರಿ ಸಿಂದಗಿಯ ಶ್ರೀಮತಿ ಗಂಗೂಬಾಯಿ ಮಾನಕರ ಅವರಿಗೆ ಏಷಿಯಾ ಟುಡೇ ವತಿಯಿಂದ ಕೊಡಮಾಡಿದ ಪ್ರಶಸ್ತಿಯನ್ನು ಕರ್ನಾಟಕದ ಘನತವೆತ್ತ ರಾಜ್ಯಪಾಲರಾದ ವಜುಬಾಯಿ ವಾಲಾ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಈ ಸಮಾರಂಭದಲ್ಲಿ ಸಭಾಪತಿಗಳಾದ ಬಸವರಾಜ ಹೊರಟ್ಟಿ ,ಕೈಗಾರಿಕಾ ಸಚಿವರಾದ ಮುರುಗೇಶ ನಿರಾಣಿ, ಏಷಿಯಾ ಟುಡೇ ಮುಖ್ಯಸ್ಥರಾದ ಯುವ ಬಲ ಜಾಗೃತಿ ಪರಿಷತ್ ಕುಮಾರಿ ಪ್ರಾಚಿ ಗೌಡರವರು ಉಪಸ್ಥಿತರಿದ್ದರು.

- Advertisement -
- Advertisement -

Latest News

ಭತ್ತದ ನಾಡು ಕೆ.ಆರ್.ನಗರ ಕಾವೇರಿ ತೀರದ ಅರ್ಕೇಶ್ವರ

ನಾವು ಕಪ್ಪಡಿ ದರ್ಶನ ಮಾಡಿಕೊಂಡು ಕೆ.ಆರ್.ನಗರದ ಅರ್ಕೇಶ್ವರ ದೇವಸ್ಥಾನ ನೋಡಲು ಪ್ರಯಾಣ ಮುಂದುವರೆಸಿದೆವು. ಕೆ.ಆರ್.ನಗರದಿಂದ ಹಾಸನ ರಸ್ತೆಯಲ್ಲಿ ಮೂರ್ನಾಲ್ಕು ಕಿ.ಮೀ. ದೂರದಲ್ಲಿ ಕಾವೇರಿ ನದಿಯ ದಂಡೆಯಲ್ಲಿ...
- Advertisement -

More Articles Like This

- Advertisement -
close
error: Content is protected !!
Join WhatsApp Group