Times of ಕರ್ನಾಟಕ

ಅಂಗವಿಕಲರು ಸರ್ಕಾರಿ ಸೌಲಭ್ಯ ಜೊತೆಗೆ ಸ್ವಾವಲಂಬಿ ಜೀವನ ನಡೆಸಬೇಕು

ಮೂಡಲಗಿ: ಅಂಗವಿಕಲರು ಈ ಸಮಾಜದಲ್ಲಿ ಎಲ್ಲರಂತೆ ಬದುಕಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಖಾನಟ್ಟಿ ಸರ್ಕಾರಿ ಪ್ರೌಢ ಶಾಲೆಯ ವಿಜ್ಞಾನ ಶಿಕ್ಷಕರಾದ ಪರಶುರಾಮ್ ಕುಲಕರ್ಣಿ ಹೇಳಿದರು.ಅವರು ಮೂಡಲಗಿ ಚೈತನ್ಯ ಆಶ್ರಮದಲ್ಲಿ ಭಾರತ ಸರ್ಕಾರದ ನೆಹರು ಯುವ ಕೇಂದ್ರ ಬೆಳಗಾವಿ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಳಗಾವಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆ ಮೂಡಲಗಿ...

ಶಾಲೆಗಳ ಉನ್ನತೀಕರಣಕ್ಕಾಗಿ ಕೇಂದ್ರದ ಅನುದಾನ – ಈರಣ್ಣ ಕಡಾಡಿ

ಮೂಡಲಗಿ: ಸಮಗ್ರ ಶಿಕ್ಷಣ ಅಭಿಯಾನ (ಎಸ್.ಎಸ್.ಎ) ಯೋಜನೆಯಡಿ ಶಾಲೆಗಳ ಉನ್ನತಿಕರಣಕ್ಕಾಗಿ ರಾಜ್ಯದ 100 ಕರ್ನಾಟಕ ಪಬ್ಲಿಕ್ ಶಾಲೆಗಳ ಪೈಕಿ 50 ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಸುಧಾರಣೆಗಾಗಿ 2020-21 ಮತ್ತು 2021-22 ಸಾಲಿಗೆ ಪ್ರತಿ ಶಾಲೆಗೆ 200.00 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯದ ರಾಜ್ಯ ಸಚಿವೆ ಅನ್ನಪೂರ್ಣ ದೇವಿ...

ಡಿ.12 ರಂದು ಬೃಹತ್ ಉಚಿತ ಆರೋಗ್ಯ ಶಿಬಿರ

ಫೋಟೋ; ಸಂತೋಷ ಪಾಟೀಲ ಅಭಿಮಾನಿ ಬಳಗ ಹಾಗೂ ಗೆಳೆಯರ ಬಳಗ ಸಹಯೋಗದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯಲ್ಲಿ ವಾಲಪೋಸ್ಟರ್ ಪ್ರದರ್ಶಿಸಿದರು.ಸಿಂದಗಿ: ಡಿ.12 ರಂದು ಕರವೇ ಬಳಗ ಹಾಗೂ ಗೆಳೆಯರ ಬಳಗದ ವತಿಯಿಂದ ಕರ್ನಾಟಕ ರಕ್ಷಣಾ ವೇದಿಕೆಯ ಉತ್ತರ ಕರ್ನಾಟಕ ಅಧ್ಯಕ್ಷ ಸಂತೋಷ ಪಾಟೀಲ ಡಂಬಳ ಅವರ ಜನ್ಮದಿನದ ಪ್ರಯುಕ್ತ ಬಿಎಲ್‍ಡಿಇ ಡೀಮ್ಸ್ ವಿಶ್ವವಿದ್ಯಾಲಯದ ಬಿ.ಎಂ.ಪಾಟೀಲ ವೈದಕೀಯ ಮಹಾವಿದ್ಯಾಲಯದ...

ಕವನ: ನಾವುಗಳೇ ಹಿಂಗ್ಯಾಕ

ಹೋಗುವ ದಾರಿಯಲಿ ಬೆಕ್ಕು ಬಂದರೆ ಅಪಶಕುನ ಅಂತೀವಿ., ರಾತ್ರಿ ವೇಳೆ ಶಕುನದ ಹಕ್ಕಿ ಕೂಗಿದರೆ, ಭಯಪಡುತೀವಿ ನಾವುಗಳೇ ಹಿಂಗ್ಯಾಕೆ? ಗಂಡು ಹೆಣ್ಣು ಸೇರುವ ಹೊತ್ತಲಿ ಘಳಿಗೆ ಮೂಹೂರ್ತ ನೋಡ್ತೀವಿ ಸೇರುವ ಸಮಯ ಸರಿಯಿರದಿರೆ, ಅಪಶಕುನ ಅಂತೀವಿ ರಾಹುಕಾಲ,ಗುಳಿಕಕಾಲ ಅಂತಾ,ಪರದಾಡ್ತೀವಿ ನಾವುಗಳೇ ಹಿಂಗ್ಯಾಕ? ಮೂರು ದಿನದ ಬದುಕಿನಲಿ ನಾನು ನನ್ನದು ಅಂತೀವಿ ಮರಣಿಸಿದಾಗ ಎಲ್ಲವನೂ ಬಿಟ್ಟು ಹೋಗ್ತೀವಿ ನೇರವಾಗಿ ನುಡಿಯುವವರೆದುರು ಉದಾಸೀನವಾಗ್ತೀವಿ ನಯವಂಚಕರೆದುರು ಹಲ್ಕಿರಿದು ಸಾಗ್ತೀವಿ, ನಾವುಗಳೇ ಹಿಂಗ್ಯಾಕ ? ಬೆಳ್ಳಿ ಬಂಗಾರದ ವ್ಯಾಮೋಹದಲಿ ಅವರಿವರಿಗೆ ಮೋಸ...

ಪೊಲೀಸ್ ಇಲಾಖೆ ಶಾಸಕರ ಕೈಗೊಂಬೆಯಾಗಿದೆ – ರಾಜಶೇಖರ ಪಾಟೀಲ

ಬೀದರ - ಬಸವಣ್ಣನವರ ಕರ್ಮ ಭೂಮಿ ಬಸವಕಲ್ಯಾಣದ ಇತಿಹಾಸ ಪುಟ ತಿರುವಿ ನೋಡಿದರೆ ಬಸವಣ್ಣನವರ ಶಾಪ ಬಸವಕಲ್ಯಾಣಕ್ಕೆ ತಟ್ಟಿದೆಯೇನೋ ಎಂದು ಹೇಳಬಹುದು. ಯಾಕೆಂದರೆ ಆ ದೇವರು ನಡೆದಾಡಿದ ನೆಲದಲ್ಲಿ ಮಟಕಾ ದಂಧೆ ವ್ಯಾಪಕವಾಗಿದೆ ಎಂಬ ಆರೋಪ ಕೇಳಿ ಬಂದಿದೆ.ದೇಶದಲ್ಲಿ ಎಲ್ಲಿಯೂ ನಡೆಯದ ಮಟಕಾ ದಂಧೆ ಬಸವಕಲ್ಯಾಣ ನಲ್ಲಿ ನಡೆಯುತ್ತದೆ ಎಂದು ಹುಮನಾಬಾದ ಕಾಂಗ್ರೆಸ್ ಶಾಸಕ...

ಇಂದಿನ ರಾಶಿ ಭವಿಷ್ಯ ಬುಧವಾರ (08-12-2021)

ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ ಮೇಷ ರಾಶಿ: ಇಂದು ನೀವು ಕುಟುಂಬ ಸದಸ್ಯರೊಂದಿಗೆ ಉತ್ತಮ ಸಮಯವನ್ನು ಕಳೆಯುತ್ತೀರಿ, ಇದರಿಂದ ನಿಮ್ಮ ಮನಸ್ಸಿನಲ್ಲಿ ಸಂತೋಷ ಇರುತ್ತದೆ.ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ನಿರ್ದಿಷ್ಟ ಕೆಲಸದ ಕಡೆಗೆ ನಿಮ್ಮ ನಿರಂತರ ಪ್ರಯತ್ನಗಳಲ್ಲಿ ಯಶಸ್ವಿಯಾಗುವ ಸಾಧ್ಯತೆಯಿದೆ. ಏನನ್ನಾದರೂ ಸಂಪೂರ್ಣವಾಗಿ ಪರಿಹರಿಸುವವರೆಗೆ, ನೀವು ಪ್ರಯತ್ನವನ್ನು ಬಿಡಬಾರದು. ವೃಷಭ ರಾಶಿ: ಧಾರ್ಮಿಕ ಸ್ಥಳಗಳು ಅಥವಾ ಅನುಭವಿ ಜನರೊಂದಿಗೆ...

ಬೆಳ್ಳಿ ರಥ ಎಳೆದ ಮಹಿಳೆಯರು; ಇದೇ ಈ ಜಾತ್ರೆಯ ವಿಶೇಷ – ಡಾ.ಪ್ರಭು ಸಾರಂಗದೇವ

ಸಿಂದಗಿ- ಶ್ರೀ ಮಠದಿಂದ ಸುಮಾರು 3-4 ವರ್ಷಗಳಿಂದ ಶ್ರೀ ವೀರಭದ್ರೇಶ್ವರ ಮತ್ತು ಭದ್ರಕಾಳಿ ಅಮ್ಮನವರ ಜಾತ್ರಾ ಮಹೋತ್ಸವವನ್ನು ಆಚರಿಸುತ್ತಾ ಬರಲಾಗುತ್ತಿದೆ ಭಕ್ತರ ಸಹಕಾರದಿಂದ ಬೆಳ್ಳಿ ರಥ ನಿರ್ಮಾಣಗೊಂಡಿದೆ. ರಥವನ್ನು ಮಹಿಳೆಯರು ಎಳೆಯುವುದೇ ಈ ಜಾತ್ರೆಯ ಅತ್ಯಂತ ವಿಶೇಷ ಎಂದು ಡಾ. ಪ್ರಭು ಸಾರಂಗದೇವ ಶಿವಾಚಾರ್ಯರು ಹೇಳಿದರು.ಸ್ಥಳೀಯ ಸಾರಂಗಮಠದಲ್ಲಿ ವೇದ ಘೋಷಗಳೊಂದಿಗೆ ಪುರವಂತರ ಸೇವೆ, ಗುಗ್ಗಳ...

ಹಾನಿಯಾದ ದ್ರಾಕ್ಷಿ ಬೆಳೆಗೆ ಪರಿಹಾರ ಒದಗಿಸಲು ಮುಖ್ಯಮಂತ್ರಿ ಗೆ ಮನವಿ ಸಲ್ಲಿಸಿದ ಕಡಾಡಿ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಇತ್ತೀಚಿನ ಅಕಾಲಿಕ ಮಳೆಯಿಂದಾಗಿ ಕಾಗವಾಡ ಹಾಗೂ ಅಥಣಿ ವಿಧಾನಸಭಾ ಕ್ಷೇತ್ರದ ಮಂಗಸೂಳಿ ಸೇರಿದಂತೆ ಅನೇಕ ಗ್ರಾಮಗಳ ಸುತ್ತಮುತ್ತ ನೂರಾರು ಎಕರೆ ಪ್ರದೇಶದಲ್ಲಿ ಸಮೃದ್ದವಾಗಿ ಬೆಳೆದ ದ್ರಾಕ್ಷಿ ಬೆಳೆಯು ಸಂಪೂರ್ಣ ಹಾನಿಯಾಗಿದ್ದು, ಸರ್ಕಾರ ತಕ್ಷಣವೇ ಪರಿಹಾರ ಘೋಷಿಸಿಬೇಕೆಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ...

ನಮ್ಮ ಸಾಧನೆಗಳನ್ನು ಪರಿಗಣಿಸಿ ಮತ ನೀಡಿ – ಸತೀಶ ಜಾರಕಿಹೊಳಿ

ಮೂಡಲಗಿ - ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ರಸ್ತೆಗಳು, ಕೃಷಿ ಹೊಂಡ ಮುಂತಾದ ಜನಪ್ರಿಯ ಕಾರ್ಯಗಳನ್ನು ಮಾಡಿದ್ದಾರೆ ಅವುಗಳನ್ನು ಪರಿಗಣಿಸಿ ಕಾಂಗ್ರೆಸ್ ಪಕ್ಷಕ್ಕೆ ಮತ ಕೊಡಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.ಮಂಗಳವಾರ ಸ್ಥಳೀಯ ಶ್ರೀ ಶಿವಬೋಧರಂಗ ಸೊಸಾಯಿಟಿಯಲ್ಲಿ ವಿಧಾನ ಪರಿಷತ್ ಚುನಾವಣಾ ಪ್ರಚಾರಾರ್ಥ ಅವರು ಮಾತನಾಡಿದರು.ಈ ಭಾಗದಲ್ಲಿ ನೀರಾವರಿ ವಿಷಯದಲ್ಲಿ ಅನೇಕ ಕೆಲಸ ಮಾಡಿದ್ದೇವೆ...

ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ದತ್ತಿನಿಧಿ ಕಾರ್ಯಕ್ರಮ

ಇದೇ ದಿ. 9 ರಂದು ಗುರುವಾರ ಮಧ್ಯಾಹ್ನ 3 ಗಂಟೆಗೆ ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿ ಜಿಲ್ಲಾ ಲೇಖಕಿಯರ ವತಿಯಿಂದ ಶ್ರೀಮತಿ ಸುಮಿತ್ರಾ ಚರಂತಿಮಠ,ದಿ. ಸರಸ್ವತಿ ದೇಸಾಯಿ, ದಿ. ಬಿ.ಬಿ. ಮೇಳೆದ, ದಿ. ಶಂಕರ ಪಾನಶೆಟ್ಟಿ, ದಿ. ಮಲ್ಲಪ್ಪ ಚೌಗುಲೆ ಇವರ ಹೆಸರಿನಲ್ಲಿ ಇಡಲಾಗಿರುವ ದತ್ತಿ ನಿಧಿಯ ಪ್ರಯುಕ್ತ 'ದತ್ತಿ ಕಾರ್ಯಕ್ರಮ' ನಡೆಯಲಿದೆ....

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group