Times of ಕರ್ನಾಟಕ
ಸುದ್ದಿಗಳು
ಕೇಂದ್ರ ಸಚಿವ ಭಗವಂತ ಖೂಬಾ ಗುಪ್ತ ಸಭೆ: ಸಭೆಯ ಕೇಂದ್ರ ಬಿಂದು ನಾಯಕ ಯಾರು?
ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ವಿಧಾನ ಪರಿಷತ್ ಚುನಾವಣೆ ಕಾವು ದಿನೇ ದಿಏ ರಂಗೇರುತ್ತಿದೆ ಅಲ್ಲದೆ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ.ಇಂದು ಕೇಂದ್ರ ಸಚಿವ ಭಗವಂತ ಖೂಬಾ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಚುನಾವಣಾ ರಣತಂತ್ರ ಸಭೆ ನಡೆಯಿತು. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಹೇಗಾದರೂ ಮಾಡಿ ಸೋಲಿಸಲು ರಣತಂತ್ರ ಹೆಣೆಯಲು ಗುಪ್ತ ಸಭೆಯನ್ನು...
ಸುದ್ದಿಗಳು
ಸ್ಮಾರ್ಟ್ ಸಿಟಿ ಯೋಜನೆಗೆ ಕೇಂದ್ರದಿಂದ ಹಣ – ಕಡಾಡಿ ಮಾಹಿತಿ
ಮೂಡಲಗಿ: ಬೆಳಗಾವಿ ಸ್ಮಾಟ್ ಸಿಟಿ ಮಿಷನ್ ಯೋಜನೆಗೆ ನಗರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಕೇಂದ್ರ ಸರ್ಕಾರ 392 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದ್ದು, ಈಗಾಗಲೇ 294 ಕೋಟಿ ರೂ. ಅನುದಾನ ಬಳಕೆ ಆಗಿದೆ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ರಾಜ್ಯ ಸಚಿವ ಕೌಶಲ್ ಕಿಶೋರ್ ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆಂದು...
ಸಿನಿಮಾ
2021 ಮಿಸ್ ಕರ್ನಾಟಕ ಟೈಟಲ್ ಪಡೆದುಕೊಂಡ ಕನ್ನಡದ ನಟಿ ಶೈಲಜಾ ಸಿಂಹ
ಇತ್ತೀಚೆಗೆ ನಡೆದ ಇನ್ಫಾಂಟ್ ಸ್ಕೂಲ್ ಆಫ್ ಫ್ಯಾಶನ್ ಎನ್ನುವ ಸಂಸ್ಥೆ ಆಯೋಜನೆ ಮಾಡಿದ್ದ ,ಫ್ಯಾಷನ್ ಶೋ ನಲ್ಲಿ 2021 ಮಿಸ್ ಕರ್ನಾಟಕ ಟೈಟಲನ್ನು ಶೈಲಜ ಸಿಂಹ ಅವರು ಮುಡಿಗೇರಿಸಿಕೊಂಡಿದ್ದಾರೆ.ನಟಿಯಾಗಿ ಡಾಟರ್ ಆಫ್ ಪಾರ್ವತಮ್ಮ ಚಿತ್ರದಲ್ಲಿ ಹರಿಪ್ರಿಯಾ ಅವರ ಜೊತೆ ತಂಗಿಯಾಗಿ ಕಾಣಿಸಿಕೊಂಡಿದ್ದಾರೆ. ಹಾಗೆ ಬಿಡುಗಡೆಗೆ ರೆಡಿಯಾಗುತ್ತಿರುವ ಟೆಡ್ಡಿ ಬೇರ್ ಚಿತ್ರದಲ್ಲಿ ನಟಿಯಾಗಿ ಅಭಿನಯಿಸಿದ್ದಾರೆ. ಸಿನಿಮಾಗಳಲ್ಲಿ...
ಸುದ್ದಿಗಳು
ಶ್ರೀ ಪಂಚಲಿಂಗೇಶ್ವರ ದೇವಾಲಯ ಕಾರ್ತಿಕೋತ್ಸವ
ಮುನವಳ್ಳಿ: ಪಟ್ಟಣದ ಸುಪ್ರಸಿದ್ದ ಐತಿಹಾಸಿಕ ದೇವಾಲಯ ಶ್ರೀ ಪಂಚಲಿಂಗೇಶ್ವರ ದೇವಾಲಯದಲ್ಲಿ ಸೋಮವಾರ ಸಂಜೆ ಕಾರ್ತಿಕೋತ್ಸವ ಸಡಗರದಿಂದ ಜರುಗಿತು.ಈ ಕಾರ್ಯಕ್ರಮದ ದಿವ್ಯಸಾನ್ನಿಧ್ಯವನ್ನು ಮುನವಳ್ಳಿ ಸೋಮಶೇಖರಮಠದ ಪರಮಪೂಜ್ಯ ಶ್ರೀ.ಮ.ನಿ.ಪ್ರ.ಸ್ವ.ಮುರುಘೇಂದ್ರ ಮಹಾಸ್ವಾಮಿಗಳು ವಹಿಸಿದ್ದರು. ವಿಧಾನಸಭಾ ಉಪಸಭಾಪತಿ ಶಾಸಕ ಆನಂದ ಮಾಮನಿ,ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಪಂಚಪ್ಪ ಗೋಪಶೆಟ್ಟಿ,ಹಿರಿಯರಾದ ಚಂದ್ರಯ್ಯಸ್ವಾಮಿ ವಿರಕ್ತ ಮಠ,ಬಸವರಾಜ ದೇವಣಗಾವಿ, ಶ್ರೀ ಕಾಂತ ಮಿರಜಕರ,ರಮೇಶ ಗೋಮಾಡಿ,ತಿರಕಪ್ಪ ಕಾಶಪ್ಬಗೋಳ,ವಿನಾಯಕ ಪತ್ತಾರ,ಜಗದೀಶ...
ಸುದ್ದಿಗಳು
ವಿಪ ಚುನಾವಣೆಯಲ್ಲಿ ಕುದರೆ ವ್ಯಾಪಾರ ಜೋರು; ವಿಡಿಯೋ ವೈರಲ್
ಹಣ ನೀಡಲು ಪಕ್ಷಗಳಲ್ಲಿ ಪೈಪೋಟಿ
ಬೀದರ: ಕಲ್ಯಾಣ ಕರ್ನಾಟಕ ಶರಣರ ನಾಡು ಬಸವಣ್ಣನವರ ಕರ್ಮ ಭೂಮಿ ಬಸವಕಲ್ಯಾಣದಲ್ಲಿ ಝಣ ಝಣ ಕಾಂಚಾಣದ ಸದ್ದು ಜೋರಾಗಿ ಕೇಳಿಬರುತ್ತಿದೆ.ವಿಧಾನ ಪರಿಷತ್ ಚುನಾವಣೆಯಲ್ಲಿ ಗ್ರಾಮ ಪಂಚಾಯತ ಸದ್ಯಸರು ಮಾರಾಟಕ್ಕೆ ಇರುವುದು ಮೇಲ್ನೋಟಕ್ಕೆ ಕಾಣುತ್ತಿದೆ.ಬಿಜೆಪಿ ಗಿಂತ ಹೆಚ್ಚಿಗೆ ನಾವು ಹಣವನ್ನು ಕೊಡುತ್ತೇವೆ ನಮಗೆ ಓಟು ಹಾಕಿ ಎಂದ ಕಾಂಗ್ರೆಸ್ ಮುಖಂಡನ ವಿಡಿಯೋ ಸಾಮಾಜಿಕ...
ಸುದ್ದಿಗಳು
ಬಿಜೆಪಿ ಏಜೆಂಟರಾದ ತಹಶೀಲ್ದಾರ ; ಕಾಂಗ್ರೆಸ್ ಆರೋಪ
ಬೀದರ - ಒಬ್ಬ ಸರ್ಕಾರಿ ಅಧಿಕಾರಿಯಾಗಿ ಜಿಲ್ಲೆಯ ಬಸವಕಲ್ಯಾಣದ ತಹಶೀಲ್ದಾರ ರಾಗಿರುವ ಶ್ರೀಮತಿ ಸಾವಿತ್ರಿ ಸಲಗರ ಅವರು ವಿಧಾನ ಪರಿಷತ್ ಚುನಾವಣೆಯಲ್ಲಿ ಪ್ರಚಾರದ ಅಖಾಡಕ್ಕೆ ಇಳಿದು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಬೀದರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಸವರಾಜ ಎನ್. ಜಾಬಶೆಟ್ಟಿ ದೂರು ಸಲ್ಲಿಸಿದ್ದಾರೆ.ಬಸವಕಲ್ಯಾಣ ಶಾಸಕ ಶರಣು ಸಲಗರ ಅವರ ಪತ್ನಿಯೂ ಆಗಿರುವ...
ಸುದ್ದಿಗಳು
ಸ್ವಯಂ ಘೋಷಿತ ಲೆಟರಹೆಡ್ ಅಧ್ಯಕ್ಷ ಬೆನ್ನೂರ ಒಬ್ಬ ಅವಿವೇಕಿ: ರವಿಕುಮಾರ ಹೊಸಮನಿ
ಸಿಂದಗಿ : ಸ್ವಯಂ ಘೋಷಿತ ಲೆಟರಹೆಡ್ ಅಧ್ಯಕ್ಷ ಮುತ್ತಣ್ಣ ಬೆನ್ನೂರ ಇತ್ತೀಚೆಗೆ ಕಾಂಗ್ರೆಸ್ ಪಕ್ಷದ ಬೆಳವಣಿಗೆ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ರಾಮಯ್ಯರವರ ಜನಪರ ಮತ್ತು ಸಾಮಾಜಿಕ ಹೇಳಿಕೆ ಹಾಗೂ ಮಾಜಿ ಜಲಸಂಪನ್ಮೂಲ ಸಚಿವ ಎಮ್.ಬಿ.ಪಾಟೀಲರ ರಾಜಕೀಯ ಬೆಳವಣಿಗೆಯನ್ನು ಕಂಡು ಸಹಿಸಲಾಗದೆ ಕೆಲ ಕುಹಕಿಗಳು ಅವರ ರಾಜಕೀಯ ಜೀವನಕ್ಕೆ ಕುಂದು ತರುವ ನಿಟ್ಟಿನಲ್ಲಿ ಹೇಳಿಕೆ ನೀಡುತ್ತಿರುವುದನ್ನು...
ಸುದ್ದಿಗಳು
ಧರ್ಮದ ಕಾರ್ಯಕ್ರಮಗಳು ಸಂಸ್ಕೃತಿ ಕಲಿಸುವ ಪಾಠ ಶಾಲೆ; ಮನಗೂಳಿ
ಸಿಂದಗಿ - ಮನೆಯೆ ಮೊದಲ ಪಾಠ ಶಾಲೆ, ಜನನಿ ತಾನೆ ಮೊದಲಗುರು ಎಂಬಂತೆ ಶಿಕ್ಷಣವೆ ಶಕ್ತಿ ಧರ್ಮದ ಕಾರ್ಯಕ್ರಮಗಳೆ ನಮ್ಮ ಆಚಾರ ವಿಚಾರ ಸಂಸ್ಕೃತಿ ಕಲಿಸುವಂಥ ಪಾಠ ಶಾಲೆ ಎಂದು ಕಾಂಗ್ರೆಸ್ ಮುಖಂಡ ಅಶೋಕ ಮನಗೂಳಿ ಹೇಳಿದರು.ತಾಲೂಕಿನ ಮೋರಟಗಿ ಗ್ರಾಮದ ಆರಾಧ್ಯ ದೇವ ಶ್ರೀ ವೀರಭಧ್ರೇಶ್ವರ ದೇವಸ್ಥಾನದ 52 ನೇ ಜಾತ್ರಾ ಸಂಭ್ರಮದ ತಿಂಥಣಿ...
ಸುದ್ದಿಗಳು
ಮಹಿಳೆಯರ ಆರತಿ ತಟ್ಟೆಗೆ ಹಣ ಹಾಕಿದ ಸಿಎಂ ಬೊಮ್ಮಾಯಿ; ನೀತಿ ಸಂಹಿತೆಯ ಉಲ್ಲಂಘನೆ
ಬೀದರ - ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ಪರಿಷತ್ ಚುನಾವಣೆ ಪ್ರಚಾರ ನಿಮಿತ್ತ ಆಗಮಿಸಿದ್ದ ವೇಳೆ ಬಿಜೆಪಿ ಮುಖಂಡ ಡಿ.ಕೆ ಸಿದ್ರಾಮ ನಿವಾಸದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹಿಳೆಯರ ಆರತಿ ತಟ್ಟೆಗೆ ಹಣ ಹಾಕಿದರು.ನಾಡ ದೊರೆಯನ್ನು ಸ್ವಾಗತಿಸಲು ಆರತಿ ತಟ್ಟೆ ಹಿಡಿದು ಮಹಿಳೆಯರು ನಿಂತಿದ್ದರು. 6 ಆರತಿ ತಟ್ಟೆಗೆ ತಲಾ 500 ರೂ ಯಂತೆ 3,000...
ಸುದ್ದಿಗಳು
ಸರ್ವರ ಸಮಾನತೆ ಬಯಸಿದ ಡಾ.ಅಂಬೇಡ್ಕರ
ಸಿಂದಗಿ; ಭಾರತ ರತ್ನ ವಿಶ್ವದ ಶ್ರೇಷ್ಠ ಪುಸ್ತಕ ಪ್ರೇಮಿ ಡಾ|| ಬಾಬಾಸಾಹೇಬ ಅಂಬೇಡ್ಕರರವರು ಬರೆದ ಸಂವಿಧಾನವನ್ನು ಇಡೀ ವಿಶ್ವವೇ ಮೆಚ್ಚಿಕೊಂಡು ಅಪ್ಪಿಕೊಂಡಿದೆ. ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ನೀಡುವಂತಹ ಅಂಶಗಳನ್ನು ಈ ಗ್ರಂಥದಲ್ಲಿ ಬರೆದಿದ್ದಾರೆ ಎಂದು ತಾಲೂಕು ದಂಡಾಧಿಕಾರಿ ಸಂಜೀವಕುಮಾರ ದಾಸರ ಹೇಳಿದರು.ಪಟ್ಟಣದ ಡಾ|| ಬಾಬಾಸಾಹೇಬ ಅಂಬೇಡ್ಕರ ವೃತ್ತದಲ್ಲಿ 65 ನೇ ಮಹಾಪರಿನಿರ್ವಾಣ ನಿಮಿತ್ಯವಾಗಿ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



