Times of ಕರ್ನಾಟಕ

ಕವನ:ದಾರಿ ಯಾವುದಾದರೇನು!!!

..ದಾರಿ ಯಾವುದಾದರೇನು!!!... ದಾರಿ ಯಾವುದಾದರೇನು ? ತಲುಪುವ ಗುರಿ ನಿಶ್ಚಿತವಿರಲಿ, ನಿನ್ನ ಗುರಿ ಅಭ್ಯುದಯದತ್ತ ಸಾಗುತಿರಲಿ, ಗುರಿ ತಲುಪಲು ಏಕಾಗ್ರತೆಯ ಅರಿವಿರಲಿ, ನಿನ್ನ ದಾರಿಯ ಪಥಿಕ ನೀನೆ, ನಿನ್ನ ಸಮಾಜದ ನಿರ್ಮಾತೃ ನೀನೆ !! ಈ ದಾರಿ ಇಂದು ನಿನ್ನೆಯದಲ್ಲ, ಗಾಳಿ ,ಬೆಳಕು ಜನಿಸಿದಾಗ, ಮಾನವ ಪ್ರಾಣಿಯ ಉಗಮವಾದಾಗ, ದಾರಿ ತನ್ನಂತೆ ತಾನೇ ರೂಪುಗೊಂಡಿದ್ದು... ದಿಗಂಬರನಾಗಿದ್ದ ಮಾನವ ಮರದ ತೊಗಟೆ ,ಎಲೆಗಳ ಸುತ್ತಿ ಬೆತ್ತಲೆ ದೇಹ ಮುಚ್ಚಿಕೊಂಡಿದ್ದು, ಕಲ್ಲುಗಳ ಚಚ್ಚಿ ಬೆಂಕಿಯ ಹಚ್ಚಿ ದ್ದು, ಕಾಡುಗೆಣಸು,ಮಾಂಸಗಳ...

ಪಪ್ಪಾಯಿ ಬೀಜದ ಸೇವನೆಯಿಂದ ಆರೋಗ್ಯಕರ ಪ್ರಯೋಜನಗಳು

ನಮಗೆ ಆರೋಗ್ಯ ನೀಡುವ ಹಣ್ಣುಗಳು ಪೈಕಿ ಪಪ್ಪಾಯಿ ಹಣ್ಣು ಪ್ರಮುಖವಾದದ್ದು. ಪಪ್ಪಾಯಿ ಹಣ್ಣಿನಿಂದ ಅನೇಕ ಪ್ರಯೋಜನಗಳಿವೆ. ಇದು ಸೋಂಕು ಕಳೆಯಲು ಉಪಯುಕ್ತ, ಪಪ್ಪಾಯಿ ಹಣ್ಣಿನ ತಿರುಳಿನಿಂದ ಫೇಸ್ ವಾಷ್ ಮಾಡಬಹುದು. ಬೇಡದ ಗರ್ಭ ನಿವಾರಣೆಗೆ ಹಸಿ ಪಪ್ಪಾಯಿ ಸೇವಿಸಬಹುದು ಎನ್ನುತ್ತಾರೆ. ತುಂಬಾ ರುಚಿಕರವಾಗಿರುವ ಈ ಹಣ್ಣನ್ನು ಮಕ್ಕಳಾದಿಯಾಗಿ ಎಲ್ಲರೂ ಇಷ್ಟಪಡುತ್ತಾರೆ. ಪಪ್ಪಾಯ ಎಲೆಯೂ ಕೂಡ ಡೆಂಗ್ಯೂ ಜ್ವರದಲ್ಲಿ...

ಕಟ್ಟಡ ರಿಪೇರಿಗೆ ಹಣವಿಲ್ಲ ಅದರಲ್ಲೇ ಕೆಲಸ ಮಾಡುವೆ – ಕಂಗಣಾ ರಾಣೌತ್

ಮುಂಬೈ - ಮಹಾರಾಷ್ಟ್ರದ ಶಿವಸೇನೆಯ ದರ್ಪದ ಸಂಕೇತವಾಗಿ ಬಿಎಂಸಿ ಯಿಂದ ಕೆಡವಲ್ಪಟ್ಟ ಕಟ್ಟಡವನ್ನು ಮರು ನಿರ್ಮಾಣ ಮಾಡಲು ತನ್ನಲ್ಲಿ ಹಣವಿಲ್ಲ ಅದರಲ್ಲೇ ತಾನು ಕೆಲಸ ಮಾಡುವುದಾಗಿ ಖ್ಯಾತ ಬಾಲಿವುಡ್ ನಟಿ ಕಂಗಣಾ ರಾಣಾವತ್ ಹೇಳಿದ್ದಾರೆ. ಸತ್ಯ ಮಾತನಾಡಿದ್ದಕ್ಕಾಗಿ ಶಿವಸೇನೆಯ ವರಿಂದ ಸಿಕ್ಕ ಬಳುವಳಿಯಾಗಿ ಆ ಕಟ್ಟಡ ಹಾಗೆಯೇ ಇರಬೇಕು ಎಂದೂ ಅವರು ಟ್ವೀಟ್ ಮಾಡಿದ್ದಾರೆ. ಮಾರ್ಚ್ ತಿಂಗಳಿನಿಂದ...

ಡ್ರಗ್ಸ್ ವಿಚಾರಣೆ ; ಮೂತ್ರದಲ್ಲಿ ನೀರು ಮಿಕ್ಸ್ ಮಾಡಿದ ರಾಗಿಣಿ

ಬೆಂಗಳೂರು - ಡ್ರಗ್ಸ್ ಪ್ರಕರಣದಲ್ಲಿ ಬಂಧಿತಳಾಗಿ ವಿಚಾರಣೆ ಎದುರಿಸುತ್ತಿರುವ ನಟಿ ರಾಗಿಣಿ ದ್ವಿವೇದಿ ಮೂತ್ರ ಪರೀಕ್ಷೆಗೆಂದು ಕೇಳಲಾದ ಮೂತ್ರದಲ್ಲಿ ನೀರು ಕೂಡಿಸಿ ತನಿಖೆಯ ದಾರಿ ತಪ್ಪಿಸಲು ಯತ್ನಿಸಿದ್ದಾಳೆಂದು ಸಿಸಿಬಿ ಅಧಿಕಾರಿಗಳು ಆರೋಪಿಸಿದ್ದಾರೆ. ಸೆ. 4 ರಂದು ಅರೆಸ್ಟ್ ಆಗಿದ್ದ ರಾಗಿಣಿಯ ಡೋಪಿಂಗ್ ಟೆಸ್ಟ್ ಮಾಡಲು ಮೂತ್ರ ಹಾಗೂ ಕೂದಲ ಪರೀಕ್ಷೆ ಮಾಡಬೇಕಾಗಿತ್ತು. ಮಲ್ಲೇಶ್ವರಂ ನ ಕೆ...

ಪುಸ್ತಕ ಪರಿಚಯ: ಗಾಂಧೀಜಿ ಜಾಡಿನಲ್ಲಿ ನೌಖಾಲಿಗೊಂದು ಮರುಯಾತ್ರೆ

ಪುಸ್ತಕದ ಹೆಸರು : ಗಾಂಧೀಜಿ ಜಾಡಿನಲ್ಲಿ ನೌಖಾಲಿಗೊಂದು ಮರುಯಾತ್ರೆ ಲೇಖಕರು : ಆಗುಂಬೆ ಎಸ್. ನಟರಾಜ್ ಪುಟ : 304 ಬೆಲೆ “ 300/- ಪ್ರಕಾಶಕರು : ಹಂಸ ಪ್ರಕಾಶನ ಬೆಂಗಳೂರು -40 ರಕ್ಷಾ ಪುಟ ವಿನ್ಯಾಸ : ನಾರಾಯಣ್ ಮೊದಲ ಮುದ್ರಣ 2015 "ಗಾಂಧೀಜಿ ಜಾಡಿನಲ್ಲಿ ನೌಖಾಲಿಗೊಂದು ಮರುಯಾತ್ರೆ" ಪುಸ್ತಕದಲ್ಲಿ ಒಟ್ಟು ಎರಡು ಭಾಗಗಳಿದ್ದು, ಭಾಗ 1 ರಲ್ಲಿ 8...

ನಟೀಮಣಿಯರ ದಿನಕ್ಕೊಂದು ಡ್ರಾಮಾ

ಬೆಂಗಳೂರು- ಡ್ರಗ್ಸ್ ಪ್ರಕರಣದಲ್ಲಿ ರಾಗಿಣಿ ಹಾಗೂ ಸಂಜನಾ ಎಂಬ ' ಕಲಾವಿದರಿಗೆ ' ಕೋರ್ಟ್ ಮೂರು ದಿನಗಳ ಕಸ್ಟಡಿಗೆ ಆದೇಶ ನೀಡಿದೆ. ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದ ಸಂಜನಾಗೆ ಕೋರ್ಟ್ ತಪರಾಕಿ ನೀಡಿದ್ದು ಮೂರು ದಿನಗಳ ಸಿಸಿಬಿ ಕಸ್ಟಡಿಗೆ ಆದೇಶ ನೀಡಲಾಗಿದೆ. ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಇಬ್ಬರೂ ನಟೀಮಣಿಯರು ದಿನಕ್ಕೊಂದು ಡ್ರಾಮಾ ಆಡಲು ತೊಡಗಿದ್ದಾರೆ. ಮೊದಲು ತನಗೆ...

ಕರ್ಕಿ ಕಾವ್ಯ ಪ್ರಶಸ್ತಿಗೆ ಕೃತಿ ಆಹ್ವಾನ

ಬೆಳಗಾವಿ: ಡಾ. ಡಿ.ಎಸ್. ಕರ್ಕಿ ಪ್ರತಿಷ್ಠಾನದ ವತಿಯಿಂದ ಡಾ. ಡಿ.ಎಸ್. ಕರ್ಕಿ ಅವರ 113 ನೇ ಜನ್ಮದಿನದ ಅಂಗವಾಗಿ ಕಾವ್ಯ ಪ್ರಕಾರದ ಕೃತಿಗೆ ಡಾ. ಡಿ.ಎಸ್. ಕರ್ಕಿ ರಾಜ್ಯ ಮಟ್ಟದ ಕಾವ್ಯ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ. ಆಸಕ್ತರು 2019 ನೇ ಸಾಲಿನಲ್ಲಿ ಪ್ರಥಮ ಆವೃತ್ತಿಯಾಗಿ ಪ್ರಕಟಗೊಂಡ ಕವನ ಸಂಕಲನದ ಎರಡು ಪತ್ರಿಗಳನ್ನು 25-09-2020 ರ ಒಳಗಾಗಿ...

ಮಂಜುನಾಥ ರೇಳೇಕರ್… ಜವಾರಿ ತಿನ್ನಿ ಗೋ ಕೊರೊನ ಎನ್ನಿ !

ಪ್ರಿಯ ನಾಗರಿಕ ಬಂಧುಗಳಲ್ಲಿ ಚಿಕ್ಕ ಕಲಾವಿದರಿಂದ ಮನವಿ ಬಹಳ ಗಮನ ಹರಿಸಬೇಕಾದ ವಿಷಯ 256 ದೇಶಗಳಲ್ಲಿಯೇ ವಿಭಿನ್ನವಾದ ದೇಶ ಭಾರತ ಕೊರೊನದಂತಹ ಮಹಾಮಾರಿ ರೋಗ ನಮ್ಮ ದೇಶಕ್ಕೆ ಕಾಲಿಡಬಾರದಿತ್ತು ಆದರೂ ಕಾಲಿಟ್ಟಿದೆ. ಇದರ ಹಿನ್ನಲೆ ಹೀಗಿದೆ. ಹಲವಾರು ದೇಶಗಳಿದ್ದರೂ ಪ್ರಮುಖವಾಗಿ ಚೀನಾ ದೇಶದಲ್ಲಿಯೇ ಮಹಾಮಾರಿ ಹುಟ್ಟಲು ಕಾರಣ ಇದೆ. ಮನುಷ್ಯರು ಸಸ್ಯಾಹಾರಿ ಹಾಗೂ ಮಾಂಸಾಹಾರಿಯೂ ಎಂದು ಎಲ್ಲರಿಗೂ...

ಕುಂಬಳಕಾಯಿಯ ಎಲೆಯನ್ನು ಸೇವಿಸಿ, ಅನೇಕ ಪ್ರಯೋಜನಗಳುಂಟು

ಕುಂಬಳಕಾಯಿ ಯಾರಿಗೆ ಗೊತ್ತಿಲ್ಲ ? ಎಲ್ಲ ಸಮಾರಂಭಗಳಲ್ಲಿ ಕುಂಬಳಕಾಯಿ ಪಲ್ಯ ಮೊದಲು ಇರುತ್ತದೆ. ಹಾಗೆಯೇ ಕುಂಬಳಕಾಯಿ ಗೊಜ್ಜು ತುಂಬಾ ರುಚಿಕರವಾಗಿರುತ್ತದೆ. ಅದರ ಆರೋಗ್ಯಕಾರಿ ಪ್ರಯೋಜನಗಳೂ ತುಂಬಾ ಇವೆ. ಆದರೆ ನಾವಿಲ್ಲಿ ಹೇಳಲು ಹೊರಟಿರುವುದು ಕುಂಬಳಕಾಯಿ ಎಲೆಯ ಬಗ್ಗೆ ! ಹಾಗೂ ಅದರ ಪ್ರಯೋಜನಗಳ ಬಗ್ಗೆ, ಅಂದರೆ ಬಂಗಾಳ ಮತ್ತು ಮಹಾರಾಷ್ಟ್ರದಲ್ಲಿ ತಿನ್ನುವ 'ಕುಮ್ರೊ ಸಾಗ್' ಎಂಬ...

ಯುವಕರು ಸ್ವಾಮಿ ವಿವೇಕಾನಂದರ ಬಗ್ಗೆ ಅವಶ್ಯ ತಿಳಿಯಲೇಬೇಕು

ಹಿಂದಿ ಶಿಕ್ಷಕರ ಸಂಘದಿಂದ ಪುಸ್ತಕ ವಿತರಣೆ ಮೂಡಲಗಿ - ಇಂದಿನ ಯುವ ಜನಾಂಗ ಸ್ವಾಮಿ ವಿವೇಕಾನಂದರ ಬಗ್ಗೆ ಅವಶ್ಯವಾಗಿ ತಿಳಿದಿರಬೇಕು. ಅವರಿಗಾಗಿಯೇ ಬರೆಯಲಾದ ಪುಸ್ತಕ " ಎಚ್ಚತ್ತ ಭಾರತ " ರಚನೆಯಾಗಿದೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಹಿಂದಿ ಶಿಕ್ಷಕರ ಸಂಘದ ಉಪಾಧ್ಯಕ್ಷೆ ಶ್ರೀಮತಿ ಎಮ್.ಪಿ.ಗೀದಿ ಹೇಳಿದರು. ಕಳೆದ ಸೆ. 5 ರಂದು ' ಶಿಕ್ಷಕರ...

About Me

10150 POSTS
1 COMMENTS
- Advertisement -spot_img

Latest News

ಕವನ : ದ್ರೌಪದಿಯ ಸ್ವಗತ

ದ್ರೌಪದಿಯ ಸ್ವಗತ ನಾನು ಅರಸುಮನೆತನದ ಹೆಣ್ಣು, ಅರ್ಧಜಗದ ಮಣೆ ಹಿಡಿದ ಹೆಣ್ಣು. ಆದರೂ ನನ್ನ ಬದುಕು ಒಂದು ಕತ್ತಲು ಗವಿಯಂತೆ, ನೂರು ಚೂಪಿನ ಕತ್ತಿಗಳ ಮಧ್ಯೆ ಹೆಜ್ಜೆ ಹಾಕಿದಂತಿತ್ತು. ನಾನು ಕದನದ ಕಿಡಿಯಾದೆ ಅವಮಾನಗಳ ನೆರಳಲ್ಲಿ...
- Advertisement -spot_img
close
error: Content is protected !!
Join WhatsApp Group