Times of ಕರ್ನಾಟಕ
ಸುದ್ದಿಗಳು
ನವೋದಯ ವಿದ್ಯಾಲಯದಲ್ಲಿ ಕೊರೋನಾ ಸ್ಫೋಟ
ಚಿಕ್ಕಮಗಳೂರು - ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕು ಬಾಳೆಹೊನ್ನೂರು ಸಮೀಪದ ಸಿಗೋಡು ವಸತಿ ಶಾಲೆಯಲ್ಲಿ ಕೊರೋನಾ ಸ್ಫೋಟಗೊಂಡಿದ್ದು ವಿದ್ಯಾರ್ಥಿಗಳು, ಶಿಕ್ಷಕರು ಸೇರಿದಂತೆ 40 ಮಂದಿಯಲ್ಲಿ ಕೊರೋನಾ ದೃಢಪಟ್ಟಿದೆ.ಈ ಮೊದಲು ಮೂರು ವಿಧ್ಯಾರ್ಥಿಗಳು, ನಾಲ್ಕು ಸಿಬ್ಬಂದಿಗಳಲ್ಲಿ ಕೊರೋನಾ ದೃಢಪಟ್ಟಿತ್ತು.418 ವಿದ್ಯಾರ್ಥಿಗಳು, ಸಿಬ್ಬಂದಿ ಗಳ ಸ್ವ್ಯಾಬ್ ಪಡೆದಿದ್ದ ಆರೋಗ್ಯ ಇಲಾಖೆಯ ವರದಿಯಿಂದ 40 ಜನರಲ್ಲಿ ಕೊರೋನಾ ದೃಢಪಟ್ಟಿದೆಯೆಂಬುದಾಗಿ...
ಜೋತಿಷ್ಯ
ಇಂದಿನ ರಾಶಿ ಭವಿಷ್ಯ ಸೋಮವಾರ (06-12-2021)
ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ
ಮೇಷ ರಾಶಿ:
ಇಂದು ನೀವು ನಿಮ್ಮ ಬುದ್ಧಿವಂತಿಕೆ ಮತ್ತು ಜ್ಞಾನವನ್ನು ಬಳಸಿಕೊಂಡು ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ಎಲ್ಲಾ ಬಾಗಿಲುಗಳನ್ನು ತೆರೆಯುತ್ತೀರಿ, ಇದರಿಂದಾಗಿ ನಿಮ್ಮ ಮತ್ತು ನಿಮ್ಮ ಕುಟುಂಬದ ಎಲ್ಲ ಸದಸ್ಯರ ಆಕಾಂಕ್ಷೆಗಳನ್ನು ನೀವು ಪೂರೈಸಲು ಸಾಧ್ಯವಾಗುತ್ತದೆ. ಇಂದು ನೀವು ನಿಮ್ಮ ದಕ್ಷತೆಯಿಂದ ನಿಮ್ಮ ಎಲ್ಲಾ ಸಮಸ್ಯೆಗಳನ್ನು ಸುಲಭವಾಗಿ...
ಸುದ್ದಿಗಳು
ಜ್ಞಾನದಿಂದ ದೀಪ ಹಚ್ಚುವಾಗ ಜನ್ಮಾಂತ ವಾಸನೆಗಳು ಸುಟ್ಟು ಹೋಗುತ್ತವೆ – ಶ್ರೀ ಅಭಿನವ ನಾಗಲಿಂಗ ಮಹಾಸ್ವಾಮಿಗಳು
ಮುನವಳ್ಳಿ: ”ಜ್ಞಾನದಿಂದ ದೀಪ ಹಚ್ಚುವಾಗ ಜನ್ಮಾಂತರ ವಾಸನೆಗಳು ಅಥವ ಕರ್ಮ ಬಂಧನಗಳು ಸುಟ್ಟು ಹೋಗುತ್ತವೆ. ನಮ್ಮ ಚಿಂತನೆಗಳು ಮತ್ತು ಲಕ್ಷ್ಯಗಳು ಉನ್ನತವಾಗಿಯೇ ಇರಬೇಕು. ಕಾರ್ತಿಕ ಮಾಸದಲ್ಲಿ ಮಾತ್ರ ದೀಪ ಹಚ್ಚದೇ ಪ್ರತಿ ದಿನವೂ ಅದನ್ನು ಭಗವಂತನ ಆರಾಧನೆ ಎಂದು ದೀಪ ಹಚ್ಚಿರಿ.ಎಲ್ಲೆಡೆಯೂ ಹರುಷ ತುಂಬಿರಲಿ.” ಎಂದು ಶ್ರೀ ಅಭಿನವ ನಾಗಲಿಂಗ ಮಹಾಸ್ವಾಮಿಗಳು ಕರೆ ನೀಡಿದರು.ಅವರು...
ಸುದ್ದಿಗಳು
ಕಾಂಗ್ರೆಸ್ ನಲ್ಲಿ ನಾಯಕತ್ವ ಇಲ್ಲ, ಪಕ್ಷಕ್ಕೆ ವಯಸ್ಸಾಗಿದೆ – ಸಿ ಎಂ ಬೊಮ್ಮಾಯಿ
ಬೀದರ - ಕಾಂಗ್ರೆಸ್ ಪಕ್ಷ ವಯಸ್ಸಾದ ಪಕ್ಷ ಇಡೀ ಭಾರತ ದೇಶದಲ್ಲಿ ಕಾಂಗ್ರೆಸ್ ಪಕ್ಷ ವಿಸರ್ಜನೆ ಆಗುತ್ತಿದೆ. ಕಾಂಗ್ರೆಸ್ ಪಕ್ಷದ ನಾಯಕರೆ ರಾಹುಲ್ ಗಾಂಧಿ ನಾಯಕತ್ವ ಒಪ್ಪಿಕೊಳ್ಳಲು ಅನುಮಾನಿಸುತ್ತಿದ್ದಾರೆ. ಆ ಪಕ್ಷಕ್ಕೆ ನಾಯಕತ್ವ ಇಲ್ಲ ಆದರೂ ನಾವು ಗೆಲ್ಲುತ್ತೇವೆ ಎಂದು ಕಾಂಗ್ರೆಸ್ ಪಕ್ಷದ ನಾಯಕರು ಭ್ರಮೆಯಲ್ಲಿ ಇದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಟಿ...
ಸುದ್ದಿಗಳು
ಹುಣಶ್ಯಾಳ ಪಿ.ಜಿ: ಅಪ್ಪನ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ
ಮೂಡಲಗಿ: ತಾಲೂಕಿನ ಹುಣಶ್ಯಾಳ ಪಿ.ಜಿ ಗ್ರಾಮದ ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ 2022ರ ಜನವರಿ 1ರಿಂದ 3ರವರೆಗೆ ಜರುಗಲಿರುವ ಅಪ್ಪನ ಜಾತ್ರೆಯ ಆಮಂತ್ರಣ ಪತ್ರಿಕೆಯನ್ನು ಶ್ರೀಮಠದಲ್ಲಿ ಶನಿವಾರ ದಂದು ಜರುಗಿದ ಮಾಸಿಕ ಸುವಿಚಾರ ಚಿಂತನಗೋಷ್ಠಿ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಾಯಿತು.ಕಾರ್ಯಕ್ರಮದ ಪಾವನ ಸಾನ್ನಿಧ್ಯವನ್ನು ಶ್ರೀ ಮಠದ ನಿಜಗುಣ ದೇವರು ವಹಿಸಿದ್ದರು. ಶ್ರೀ ಗಾಳೇಶ್ವರ ಮಠದ ಚಿದಾನಂದ ಮಹಾಸ್ವಾಮಿಗಳು...
ಸುದ್ದಿಗಳು
ಹಾಸ್ಟೆಲ್ ಅವ್ಯವಸ್ಥೆಯನ್ನು ಖಂಡಿಸಿ ವಿದ್ಯಾರ್ಥಿಗಳಿಂದ ಧರಣಿ
ಮೂಡಲಗಿ: ಮೂಡಲಗಿಯ ಮೆಟ್ರಿಕ್ ನಂತರದ ವಿದ್ಯಾರ್ಥಿಗಳ ವಸತಿ ನಿಲಯದಲ್ಲಿನ ಅವ್ಯವಸ್ಥೆಯನ್ನು ಖಂಡಿಸಿ ಹಾಸ್ಟೆಲ್ ವಿದ್ಯಾರ್ಥಿಗಳು, ಉಪವಾಸ ಸತ್ಯಾಗ್ರಹಕ್ಕೆ ಕುಳಿತ ವಿಷಯ ತಿಳಿದು ಎಬಿವಿಪಿ ಮೂಡಲಗಿ ಶಾಖೆಯ ಕಾರ್ಯಕರ್ತರು ಧರಣಿ ಸತ್ಯಾಗ್ರಹದಲ್ಲಿ ತಾವು ಪಾಲ್ಗೊಂಡು ಬೆಂಬಲ ವ್ಯಕ್ತಪಡಿಸಿದರು.ಸಮಾಜ ಕಲ್ಯಾಣ ಇಲಾಖೆ ಬೆಳಗಾವಿ ಜಂಟಿ ನಿರ್ದೇಶಕಿ ಡಾ.ಉಮಾ ಸಾಲಿಗೌಡರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿ...
ಸುದ್ದಿಗಳು
ಪರಿಸರವನ್ನು ನಾವು ಪ್ರೀತಿಸಿದಷ್ಟು ಅದು ನಮ್ಮನ್ನು ಕಾಪಾಡುತ್ತದೆ
ಸಿಂದಗಿ: ಪ್ರಕೃತಿಗೂ ಮಾನವನಿಗೂ ಗಾಢವಾದ ಸಂಬಂಧವಿದೆ, ಪ್ರಕೃತಿಯಲ್ಲಿ ಹುಟ್ಟಿ ಪ್ರಕೃತಿಯಲ್ಲಿ ಬದುಕಿ ಬಾಳುತ್ತಾನೆ. ತನಗೆ ಬೇಕಾದ ಎಲ್ಲವನ್ನು ಪ್ರಕೃತಿಯಿಂದಲೇ ಪಡೆಯುತ್ತಾನೆ ಆದ್ದರಿಂದ ಪ್ರಕೃತಿಯನ್ನು 'ಪ್ರಕೃತಿಮಾತೆ ಎಂದು ಕರೆಯುತ್ತಾರೆ. ಎಂದು ಯರಗಲ್ ನ ಶ್ರೀ ಸಿದ್ದ ಶಂಕರಾನಂದ ಮಠದ ಪೀಠಾಧಿಪತಿ ವಲ್ಲಭ ಸ್ವಾಮೀಜಿ ಹೇಳಿದರು.ತಾಲೂಕಿನ ಯರಗಲ್ಲ ಗ್ರಾಮದ ಸಿದ್ದೇಶ್ವರ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಸಿಂದಗಿಯ ವಿಶ್ವ ಬಂಧು...
ಸುದ್ದಿಗಳು
ಭಕ್ತಿಯಿಂದ ಮಾಡುವ ಧ್ಯಾನವು ಸಮಾಜಕ್ಕೆ ಅಮೃತದ ಬೆಳಕು
ಮೂಡಲಗಿ: ‘ಜನರು ಭಕ್ತಿಯಿಂದ ಮಾಡುವ ದೇವರ ಧ್ಯಾನದಿಂದ ಸಮಾಜಕ್ಕೆ ಅಮೃತದ ಬೆಳಕು ದೊರೆಯುತ್ತದೆ’ ಎಂದು ಗುಲಗಾಜಂಬಗಿಯ ಬಿದರಿ ಕಲ್ಮಠದ ಶಿವಲಿಂಗ ಸ್ವಾಮೀಜಿ ಹೇಳಿದರು.ಇಲ್ಲಿಯ ಕೆಇಬಿ ಪ್ಲಾಟ್ ಬಳಿಯ ಮಾರ್ತಾಂಡ ಮಲ್ಲಯ್ಯ ಹಾಗೂ ಅಯ್ಯಪ್ಪಸ್ವಾಮಿ ಸೇವಾ ಸಮಿತಿಯ ಮಲ್ಲಿಕಾರ್ಜುನ ದೇವಸ್ಥಾನ ಮತ್ತು ಅಯ್ಯಪ್ಪಸ್ವಾಮಿ ದೇವಸ್ಥಾನದ ಅಡಿಗಲ್ಲು ನೆರವೇರಿಸಿ ನಂತರ ಜರುಗಿದ ಧಾರ್ಮಿಕ ಸಮಾರಂಭದ ಸಾನ್ನಿಧ್ಯವಹಿಸಿ ಮಾತನಾಡಿದ...
ಸುದ್ದಿಗಳು
ಒಂದು ಮತ ಬಿಜೆಪಿ ಗೆಲ್ಲಿಸಲು, ಇನ್ನೊಂದು ಮತ ಕಾಂಗ್ರೆಸ್ ಸೋಲಿಸಲು: ಬಾಲಚಂದ್ರ ಜಾರಕಿಹೊಳಿ ಕರೆ
ಗೋಕಾಕದ ಹೊರವಲಯದಲ್ಲಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ ಸಭೆ
ಗೋಕಾಕ: ಡಿಸೆಂಬರ್ 10 ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಸಂಘಟಿತರಾಗಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.ರವಿವಾರ ಸಂಜೆ ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ್ಸ್ ಸಭಾ ಭವನದಲ್ಲಿ ಅರಭಾವಿ ಕ್ಷೇತ್ರದ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ...
ಸುದ್ದಿಗಳು
ಜಿಲ್ಲೆಯ ಪ್ರತಿ ಗ್ರಾಮವನ್ನೂ ಮಾದರಿಯನ್ನಾಗಿ ಮಾಡುವೆ : ಲಖನ್ ಜಾರಕಿಹೊಳಿ
ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಆಯ್ಕೆಯಾದ ಬಳಿಕ ಗ್ರಾಮೀಣ ಭಾಗದ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುವುದು. ಹೆಚ್ಚೆಚ್ಚು ಅನುದಾನ ತಂದು ಪ್ರತಿಯೊಂದು ಹಳ್ಳಿ ಹಳ್ಳಿಗಳಲ್ಲೂ ಸಿಸಿ ರಸ್ತೆ, ಚರಂಡಿ ನಿರ್ಮಾಣ ಮಾಡಿ ಮಾದರಿ ಹಳ್ಳಿಗಳನ್ನಾಗಿ ರೂಪಿಸಲಾಗುವುದು ಎಂದು ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಹೇಳಿದರು.ಬೆಳಗಾವಿ ತಾಲ್ಲೂಕಿನ ಯಳ್ಳೂರ ಗ್ರಾಮ ಪಂಚಾಯತ್ ಸದಸ್ಯರನ್ನು ಭೇಟಿಯಾಗಿ ಮತಯಾಚಿಸಿದ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



