Times of ಕರ್ನಾಟಕ
ಸುದ್ದಿಗಳು
ಜನಗಣತಿ ರೀತಿಯಲ್ಲಿ ಜಾನುವಾರು ಗಣತಿಗೆ ಆ್ಯಪ್ ಸೃಷ್ಟಿ ಸರ್ಕಾರದಿಂದ ಅನುಷ್ಠಾನಕ್ಕೆ ಶಿಫಾರಸು – ಈರಣ್ಣ ಕಡಾಡಿ
ಮೂಡಲಗಿ: ಜನಗಣತಿಯ ರೀತಿಯಲ್ಲಿಯೇ ಜಾನುವಾರುಗಳ ಗಣತಿಯೊಂದಿಗೆ ಅವುಗಳ ಸಂಪೂರ್ಣ ಮಾಹಿತಿ ನೀಡುವಂತ ಆ್ಯಪ್ವೊಂದನ್ನು ಬೆಳಗಾವಿಯ ಆಡೀಸ್ದವರು ಅಭಿವೃದ್ದಿಪಡಿಸಿದ್ದು ಅದನ್ನು ಅನುಷ್ಠಾನಗೊಳಿಸುವುದಕ್ಕಾಗಿ ಸರ್ಕಾರಕ್ಕೆ ತಾವು ಶಿಫಾರಸು ಮಾಡುವುದಾಗಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.ಸ್ಥಳೀಯ ಮಹಾಲಕ್ಷ್ಮಿ ಕೋ ಆಪ್ ಕ್ರೆಡಿಟ್ ಸೊಸೈಟಿಯ ಸಭಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರಿಗೆ ಜಾನುವಾರುಗಳೇ ಆಸರೆಯಾಗಿರುತ್ತವೆ ಅವುಗಳ ಬಗ್ಗೆ ಸಂಪೂರ್ಣ...
ಸುದ್ದಿಗಳು
ಕುಟುಂಬ ಒಡೆಯುವವರು ಬಿಜೆಪಿಯವರು – ಈಶ್ವರ ಖಂಡ್ರೆ ಆಕ್ರೋಶ
ಬೀದರ - ಕಾಂಗ್ರೆಸ್ ನವರು ಕುಟುಂಬ ಒಡೆಯುವ ಕೆಲಸ ಮಾಡುತ್ತಾರೆ ಎಂದೆಲ್ಲ ಸಚಿವ ಭಗವಂತ ಖೂಬಾ ಅವರು ನನ್ನ ಹಾಗೂ ರಾಜಶೇಖರ ಪಾಟೀಲ ವಿರುದ್ಧ ಮಾಡಿರುವ ಆರೋಪಗಳು ಶುದ್ಧ ಸುಳ್ಳು ಹಾಗೂ ಬಾಲಿಶತನದಿಂದ ಕೂಡಿವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರುು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಗೆ ಪ್ರಕಾಶ ಖಂಡ್ರೆ ಆಯ್ಕೆಯಾದಾಗ ಈಶ್ವರ ಖಂಡ್ರೆಯವರು...
ಸುದ್ದಿಗಳು
ಕೊರೋನಾ; ಮುಂಜಾಗೃತೆ ವಹಿಸಲು ಸೂಚನೆ
ಸಿಂದಗಿ: ಕರೋನ ಅಲೆಯ ಭೀತಿಯಿಂದ ಹೊರಬಂದಿರುವ ಮಕ್ಕಳಿಗೆ ಧೈರ್ಯ ತುಂಬುವ ಕೆಲಸ ಮಾಡಿ ಕರೋನ ಅಲೆಯ ಬಗ್ಗೆ ಮಕ್ಕಳಿಗೆ ಮುಂಜಾಗೃತಾ ಕ್ರಮಗಳನ್ನು ವಹಿಸುವಂತೆ ಶಿಕ್ಷಕರಿಗೆ ಶಾಸಕ ರಮೇಶ ಭೂಸನೂರ ಸೂಚಿಸಿದರು.ತಾಲೂಕಿನ ಸಾಸಾಬಾಳ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಮಾತನಾಡಿ, ಮಕ್ಕಳ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ಬಗ್ಗೆ ಸಮಗ್ರ ಮಾಹಿತಿ ಪಡೆದು ಮುಂದಿನ...
ಸುದ್ದಿಗಳು
ಶಾಸಕ ರಮೇಶ ಭೂಸನೂರಗೆ ಸನ್ಮಾನ
ಸಿಂದಗಿ: ಹಂದಿಗನೂರ ಗ್ರಾಮದ ಅಭಿವೃದ್ಧಿಗಾಗಿ ಪ್ರಾಮಾಣಿಕ ಕೆಲಸ ಮಾಡಿ ಗ್ರಾಮಕ್ಕೆ ಪದವಿ ಪೂರ್ವ ಕಾಲೇಜ ಮತ್ತು ಪಶು ಆಸ್ಪತ್ರೆ ಮಾಡಿ ರೈತರಿಗೆ ಅನುಕೂಲವಾಗುವಂತೆ ಅನೇಕ ಬೇಡಿಕೆಗಳನ್ನು ಮುಂದಿನ ದಿನಮಾನಗಳಲ್ಲಿ ಕಾರ್ಯರೂಪಕ್ಕೆ ತಂದು ಜನತೆಯ ಋಣ ಮುಟ್ಟಿಸುತ್ತೇನೆ ಎಂದು ಶಾಸಕ ರಮೇಶ ಭೂಸನೂರ ಹೇಳಿದರು.ತಾಲೂಕಿನ ಹಂದಿಗನೂರ ಗ್ರಾಮದಲ್ಲಿ ನೂತನ ಶಾಸಕರಿಗೆ ಸನ್ಮಾನ ಸಮಾರಂಭ ಹಾಗೂ ಹಂದಿಗನೂರ...
ಸುದ್ದಿಗಳು
ಪೂಜಾರಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸಿ – ರಮೇಶ ಭೂಸನೂರ
ಸಿಂದಗಿ: ರಾಜ್ಯದಲ್ಲಿ ಬಿಜೆಪಿ ಸರ್ಕಾರವಿರುವದರಿಂದ ಸ್ಥಳೀಯ ಸಂಸ್ಥೆಗಳ ಸಮಸ್ಯೆಗಳಿಗೆ ಅವರು ಸ್ಪಂದಿಸಿ ಪರಿಹಾರ ನೀಡುವಲ್ಲಿ ಪ್ರಾಮಾಣಿಕ ಕೆಲಸ ಮಾಡುವುದಲ್ಲದೆ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರು ಬಿಜೆಪಿ ಅಭ್ಯರ್ಥಿಗೆ ಪ್ರಥಮ ಪ್ರಾಶಸ್ತ್ಯ ಮತ ನೀಡುವ ಮೂಲಕ ಪಕ್ಷಕ್ಕೆ ಬಲ ನೀಡಬೇಕು ಎಂದು ಶಾಸಕ ರಮೇಶ ಭೂಸನೂರ...
ಸುದ್ದಿಗಳು
ನ್ಯಾಯಾಂಗ ಕ್ಷೇತ್ರದ ಭರವಸೆಯ ಬೆಳಕು ವಕೀಲರು – ಬಿ.ಎಂ.ಅಂಗಡಿ
ಮುನವಳ್ಳಿ - “ಡಾ.ಬಾಬು ರಾಜೇಂದ್ರ ಪ್ರಸಾದ್ ಹುಟ್ಟಿದ ದಿನವನ್ನು ದೇಶದಾದ್ಯಂತ ರಾಷ್ಟ್ರೀಯ ವಕೀಲರ ದಿನವನ್ನಾಗಿ ಆಚರಿಸಲಾಗುತ್ತಿದೆ. ಒಬ್ಬ ವಕೀಲರಾಗಿ ಸಂವಿಧಾನ ರಚನಾ ಸಭೆಯ ಅಧ್ಯಕ್ಷರಾಗಿ ಅವರ ಕೊಡುಗೆಗಳು ಮಹತ್ವದ್ದಾಗಿದೆ. ನಮ್ಮ ಗ್ರಾಮದ ಯುವಕರು ನ್ಯಾಯಾಲಯದಲ್ಲಿ ವಕೀಲರಾಗಿ ಸೇವೆ ಸಲ್ಲಿಸುವ ಮೂಲಕ ಉತ್ತಮ ಕಾರ್ಯ ಮಾಡುತ್ತಿರುವರು. ಅವರೆಲ್ಲರಿಗೂ ನಮ್ಮ ಜೈಂಟ್ಸ ಗ್ರುಪ್ ಮುನವಳ್ಳಿ ವತಿಯಿಂದ ಇಂದು...
ಸುದ್ದಿಗಳು
ಕೇಂದ್ರ ಸಚಿವ ಭಗವಂತ ಖೂಬಾರನ್ನು ಶ್ವಾನಕ್ಕೆ ಹೋಲಿಸಿದ ಈಶ್ವರ್ ಖಂಡ್ರೆ
ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಆರೋಪ ಪ್ರತ್ಯಾರೋಪ ಮಾಡಿಕೊಂಡು ತನ್ನ ವೈಯಕ್ತಿಕ ಬಗ್ಗೆ ಆರೋಪ ಮಾಡಿಕೊಂಡ ಇಬ್ಬರು ನಾಯಕರು.ಕೇಂದ್ರ ಸಚಿವ ಭಗವಂತ ಖೊಬಾ ನಾಯಿ ಇದ್ದಾಂಗ ಎಂದು ಹೇಳಿ, ಶ್ವಾನ ಎಷ್ಟೇ ಬೊಗಳಿದರೂ ಆನೆ ಶಾಂತವಾಗಿ ನಡೆದುಕೊಂಡು ಹೋಗುತ್ತದೆ ಎಂದು ಹೇಳುವ ಮೂಲಕ...
ಜೋತಿಷ್ಯ
ಇಂದಿನ ರಾಶಿ ಭವಿಷ್ಯ ಶನಿವಾರ (04-12-2021)
ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ
ಮೇಷ ರಾಶಿ
ಇಂದು ನೀವು ನಿಮ್ಮ ಯಾವುದೇ ವಿಶೇಷ ಕಾರ್ಯಗಳನ್ನು ಪೂರ್ಣಗೊಳಿಸುವಲ್ಲಿ ಯಶಸ್ವಿಯಾಗುತ್ತೀರಿ. ಸಂಬಂಧವನ್ನು ಮತ್ತಷ್ಟು ಬಲಪಡಿಸಲು ಮತ್ತು ಅವರಿಗೆ ವಿಶೇಷ ಪ್ರಾಮುಖ್ಯತೆಯನ್ನು ನೀಡುವಲ್ಲಿ ನೀವು ಸಹಕಾರಿಯಾಗುತ್ತೀರಿ. ಯುವಕರು ತಮ್ಮ ಗುರಿಗಳನ್ನು ಸಾಧಿಸಲು ಸರಿಯಾದ ಪ್ರಯತ್ನಗಳನ್ನು ಮಾಡುತ್ತಾರೆ.
ವೃಷಭ ರಾಶಿ
ಇಂದು ನಿಮ್ಮ ಕುಟುಂಬದಲ್ಲಿ ಧನಾತ್ಮಕ ಫಲಿತಾಂಶಗಳನ್ನು ತರುತ್ತದೆ. ಇಂದು, ನಿಮ್ಮ...
ಜೋತಿಷ್ಯ
ಶನಿ ಅಮಾವಾಸ್ಯೆಯ ತಿಳಿದುಕೊಳ್ಳಿ
ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃಸಂಸ್ಕೃತದಲ್ಲಿ, ಅಮಾ ಎಂದರೆ ಒಟ್ಟಿಗೆ ಮತ್ತು ವಾಸ್ಯ ಎಂದರೆ ಸಹಜೀವನ ನಡೆಸುವುದು ಎಂದು. ಅಮಾವಾಸ್ಯೆ (ಕುಹು) ಎಂದರೆ ಚಾಂದ್ರಮಾಸದಲ್ಲಿ ಒಮ್ಮೆ ಚಂದ್ರನು ಕಾಣಿಸದಿರುವ ದಿನ. ಅಮಾವಾಸ್ಯೆಯ ದಿನ ಪೂಜೆ ಮಾಡಿ ಇಷ್ಟ ದೇವರ ಅನುಗ್ರಹವನ್ನು ಶೀಘ್ರವಾಗಿ ಪಡೆಯಬಹುದು.
ಮಾರ್ಗಶೀರ್ಷ ಮಾಸದ ಈ ಅಮಾವಾಸ್ಯೆ ಡಿಸೆಂಬರ್ 03...
ಸುದ್ದಿಗಳು
ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಯೇ ನನ್ನ ಪರಮ ಗುರಿ : ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ
ನಿಪ್ಪಾಣಿಯಲ್ಲಿ ಎಲ್ಲ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳನ್ನು ಉದ್ಧೇಶಿಸಿ ಪ್ರಚಾರ ಮಾಡಿದ ಲಖನ್
ನಿಪ್ಪಾಣಿ: ಜಿಲ್ಲೆಯ ಸರ್ವತೋಮುಖ ಏಳ್ಗೆಗಾಗಿ ಹಾಗೂ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಗಾಗಿ ಸೇವೆ ಸಲ್ಲಿಸಲು ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಆಶೀರ್ವಾದ ಮಾಡುವಂತೆ ವಿಧಾನ ಪರಿಷತ್ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಅವರು ಕೋರಿದರು.ಶುಕ್ರವಾರದಂದು ನಿಪ್ಪಾಣಿ ಪಟ್ಟಣದ ಹೊರವಲಯದಲ್ಲಿರುವ ಬ್ರಹ್ಮನಾಥ ಭವನದಲ್ಲಿ ಹಮ್ಮಿಕೊಂಡ ನಿಪ್ಪಾಣಿ ಮತಕ್ಷೇತ್ರದ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



