Times of ಕರ್ನಾಟಕ

ಸುನಿಲಗೌಡ ಪಾಟೀಲ್ ಅವರ ಪರವಾಗಿ ಕಾಂಗ್ರೆಸ್ ಮುಖಂಡರ ಮತಯಾಚನೆ

ಸಿಂದಗಿ: ವಿಜಯಪುರ-ಬಾಗಲಕೋಟೆ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯ ಅಭ್ಯರ್ಥಿ ಸುನಿಲಗೌಡ ಪಾಟೀಲ್ ಅವರ ಪರವಾಗಿ ಕಾಂಗ್ರೆಸ್ ನಾಯಕರು ಯರಗಲ್, ಗಬಸಾವಳಗಿ, ಮೋರಟಗಿ, ಬಗಲೂರ ಗ್ರಾಮ ಪಂಚಾಯತಿ ಸದಸ್ಯರನ್ನು ಭೇಟಿ ಮಾಡಿ ಮತಯಾಚನೆ ಮಾಡಿದರು.ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಅಶೋಕ ಮನಗೂಳಿ, ಮಾಜಿ ಜಿಪಂ ಸದಸ್ಯ ನರಸಿಂಗ್ ಪ್ರಸಾದ ತಿವಾರಿ, ಮಹಿಬೂಸಾಬ ಕಣ್ಣಿ, ಚನ್ನು...

ರಾಜಕೀಯ ದ್ವೇಷ; ಮಾಜಿ ಪಟ್ಟಣ ಪಂಚಾಯಿತಿಯ ಸದಸ್ಯನ ಭೀಕರ ಹತ್ಯೆ

ಸಿಂದಗಿ: ನೂತನ ತಾಲೂಕು ಆಲಮೇಲ ಪಟ್ಟಣದ ಗಣೇಶ ನಗರದಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹತ್ತಿರ ರಾತ್ರಿ 1.30 ಗಂಟೆಯ ಸುಮಾರಿಗೆ ಮಾಜಿ ಪಟ್ಟಣ ಪಂಚಾಯತಿ ಸದಸ್ಯ ಪ್ರದೀಪ ತಂದೆ ಸೂರಪ್ಪ @ ಸುರೇಶ ಯಂಟಮಾನ ರನ್ನು ಕಟ್ಟಿಗೆ, ಇಟ್ಟಿಗೆಗಳಿಂದ ಮತ್ತು ಕಲ್ಲುಗಳಿಂದ ತಲೆಯ ಹಿಂಬದಿಯಲ್ಲಿ ಹೊಡೆದು ಭಾರಿ ಗಾಯಪಡಿಸಿ ಬರ್ಬರವಾಗಿ ಹತ್ಯೆಗೈದು ಆರೋಪಿಗಳು...

ಅಸಂಘಟಿತ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಕ್ಕೆ ರೂ 3.30 ಕೋಟಿ ಅನುದಾನ: ಸಂಸದ ಈರಣ್ಣ ಕಡಾಡಿ

ಮೂಡಲಗಿ: ಸಾಮಾಜಿಕ ಭದ್ರತೆಯನ್ನು ಒದಗಿಸಲು ಕೇಂದ್ರ ಸರ್ಕಾರ ಗ್ರಾಮೀಣ ಮತ್ತು ಕೃಷಿ ಕಾರ್ಮಿಕರು ಸೇರಿದಂತೆ ಅಸಂಘಟಿತ ವಲಯದ ಕಾರ್ಮಿಕರ ಜೀವನಕ್ಕೆ ಸಂಬಂಧಿಸಿದ ವಿಷಯಗಳ ಮೇಲೆ ಸೂಕ್ತವಾದ ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು, ರಾಜ್ಯಕ್ಕೆ 2020-21ನೇ ಸಾಲಿನಲ್ಲಿ 330 ಕೋಟಿ ರೂ. ಮಂಜೂರು ಮಾಡಲಾಗಿದ್ದು, 319.71 ಕೋಟಿ ರೂ. ಅನುದಾನದ ಬಳಕೆ ಆಗಿದೆ ಎಂದು ಕೇಂದ್ರ ಕಾರ್ಮಿಕ...

ಭಕ್ತರ ಪಾಲಿನ ಭಾಗ್ಯದೇವತೆ ಗುಡ್ಡಾಪೂರ ದಾನಮ್ಮ ದೇವಿ

ಗುಡ್ಡಾಪುರದಲ್ಲಿ ಪ್ರತಿ ವರ್ಷ ಕಾರ್ತಿಕ ಮಾಸದ ಕೊನೆಗೆ ಛಟ್ಟಿ ಅಮವಾಸೆಯಂದು (ಡಿಸೆಂಬರ್ ೪)ಜರಗುವ ಜಾತ್ರೆ ವಾರದ ಮೊದಲು ಜನರ ಸಂಭ್ರಮ ಹೇಳತೀರದ್ದು ಚಕ್ಕಡಿಗಳಲ್ಲಿ ವಿವಿಧ ವಾಹನಗಳಲ್ಲಿ ಬಂದು ಇಲ್ಲಿ ತಂಗುವ ಮೂಲಕ ದೇವಿಗೆ ಪೂಜೆ ಸಲ್ಲಿಸುವರು ಇಲ್ಲಿ ಭಕ್ತರು ಮತ್ತು ದೇವಾಲಯದವರು ನಿರ್ಮಿಸಿದ ವಸತಿಗೃಹಗಳಿವೆ ಜೊತೆಗೆ ಪ್ರತಿ ದಿನ ದೇವಾಲಯದಿಂದ ಪ್ರಸಾದ ವ್ಯವಸ್ಥೆಯಿದ್ದು ಬಂದು...

ಅಧಿಕಾರ ವಿಕೇಂದ್ರಿಕರಣ ಬಲಪಡಿಸಲು ನನಗೆ ಆಶೀರ್ವಾದ ಮಾಡಿ: ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ

ಸಾಥ್ ನೀಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಸಂಸದ ಈರಣ್ಣ ಕಡಾಡಿ ಗೋಕಾಕ: ಕಳೆದ 12 ವರ್ಷಗಳಿಂದ ವಿಧಾನ ಪರಿಷತ್ ಸದಸ್ಯನಾಗಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ ಸಮಸ್ಯೆಗಳಿಗೆ ಸ್ಪಂದಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಈ ಬಾರಿಯೂ ರಾಜ್ಯದಲ್ಲಿ ಅಧಿಕಾರ ವಿಕೇಂದ್ರಿಕರಣ ಬಲಪಡಿಸಲು ನನ್ನನ್ನು 3ನೇ ಬಾರಿಗೆ ಆಯ್ಕೆ ಮಾಡುವಂತೆ ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ...

ಸಾವಯವ ಕೃಷಿ ಬಗ್ಗೆ ರೈತರಿಗೆ ಅರಿವು ಶಿಬಿರ

ಮೂಡಲಗಿ: ಪಟಗುಂದಿ ಗ್ರಾಮದಲ್ಲಿ ಸಾವಯವ ಕೃಷಿ ಪದ್ಧತಿಯಿಂದ ಆಗುವ ಉಪಯೋಗಗಳು ಹಾಗೂ ಲಾಭಗಳ ಬಗ್ಗೆ ರೈತ ಬಾಂಧವರಿಗೆ ತಿಳಿಸಲಾಯಿತು ಹಾಗೂ ಸಾವಯವ ಕೃಷಿ ಬಗ್ಗೆ ಪುಸ್ತಕಗಳನ್ನು ವಿತರಿಸಲಾಯಿತು.ರಾಸಾಯನಿಕ ಗೊಬ್ಬರ ಹಾಗೂ ಕೀಟನಾಶಕಗಳನ್ನು ಬಳಸುವುದರಿಂದ ಭೂಮಿಯ ಫಲವತ್ತತೆ ಮೇಲೆ ಗಂಭೀರ ಪರಿಣಾಮಗಳಾಗುತ್ತವೆ. ಭೂಮಿ ಬರಡಾಗುತ್ತದೆ ಆದ್ದರಿಂದ ರೈತರು ಸಾವಯವ ಗೊಬ್ಬರ ಬಳಸಬೇಕು ಎಂದು ಕರ್ನಾಟಕ ರೈತರ...

ವಿಪ ಚುನಾವಣೆ; ಖರ್ಗೆ ಪ್ರಚಾರ ಸಭೆ

ಬೀದರ - ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಬೀದರ್ ಪ್ರವಾಸ ಕೈಗೊಂಡು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಭೀಮರಾವ ಪಾಟೀಲ ಪರವಾಗಿ ಪ್ರಚಾರ ಮಾಡಿದರು.ಬೀದರ್ ನಗರದ ಝರ ಫಂಕ್ಷನ್ ಹಾಲಿನಲ್ಲಿ ಬಹಿರಂಗ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆಯವರಿಗೆ ಕೆಪಿಸಿಸಿ ರಾಜ್ಯ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹಾಗೂ ಹುಮನಾಬಾದ ಶಾಸಕ ರಾಜಶೇಖರ...

“ಸಿದ್ಧ ಕಲ್ಯಾಣ” ಗೌರವ ಗ್ರಂಥ ಬಿಡುಗಡೆಗೆ ಅಭಿನಂದನೆಗಳು

ಶರಣ ಸಾಹಿತಿ ದಂಪತಿಗಳಾದ ಪ್ರೋ. ಸಿದ್ಧಣ್ಣ ಲಂಗೋಟಿ ಮತ್ತು ಡಾ. ಕಲ್ಯಾಣಮ್ಮ ಲಂಗೋಟಿ ಇವರ ಕುರಿತು ಪ್ರಕಟಗೊಂಡಿರುವ “ಸಿದ್ಧ ಕಲ್ಯಾಣ” ಗೌರವ ಗ್ರಂಥ ಬಿಡುಗಡೆ ಸಮಾರಂಭವು ರವಿವಾರ ದಿನಾಂಕ: 05/12/2021 ರಂದು ಸಾಯಂಕಾಲ 6 ಗಂಟೆಗೆ ಚಿತ್ತರಗಿ ಶ್ರೀ ವಿಜಯ ಮಹಾಂತೇಶ್ವರ ಸಂಸ್ಥಾನ ಮಠ, ಇಳಕಲದಲ್ಲಿ ಜರುಗಲಿದೆ.ಈ ಗ್ರಂಥದ ಪ್ರಕಟಣಾ ಸಮಿತಿಯ ಗೌರವ ಅಧ್ಯಕ್ಷರು...

ಮೂಡಲಗಿ ಪಿಕೆಪಿಎಸ್ ನಲ್ಲಿ ಅವ್ಯವಹಾರ; ತನಿಖೆಗೆ ಸದಸ್ಯರ ಆಗ್ರಹ

ಮೂಡಲಗಿ - ಮೂಡಲಗಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಹಿಂದಿನ ಕಾರ್ಯದರ್ಶಿ ಮಲ್ಲಿಕಾರ್ಜುನ ನಿಡಸೋಸಿ ನಡೆಸಿದ ಅವ್ಯವಹಾರದ ಬಗ್ಗೆ ತನಿಖೆ, ಸದಸ್ಯರ ಡಿವಿಡೆಂಡ್, ಕಟ್ಟಡ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಸಂಘದ ಕೆಲವು ಸದಸ್ಯರು ಸಹಕಾರದ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ, ಸಚಿವಾಲಯಕ್ಕೆ ದೂರು ನೀಡಿದ್ದಾರೆ.ಪತ್ರಿಕಾಗೋಷ್ಠಿಯಲ್ಲಿ ಈ...

ದಿನ ಭವಿಷ್ಯ ಶುಕ್ರವಾರ (03/12/2021)

✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕ಮೇಷ ರಾಶಿ: ನೀವು ಬಹಳ ಸಮಯದಿಂದ ಮಾಡಲು ಪ್ರಯತ್ನಿಸುತ್ತಿದ್ದ ಕೆಲಸ, ಇಂದು ನೀವು ಅದಕ್ಕೆ ಸಂಬಂಧಿಸಿದ ಅನುಕೂಲಕರ ಫಲಿತಾಂಶಗಳನ್ನು ಪಡೆಯಲಿದ್ದೀರಿ. ಮತ್ತು ಆಧ್ಯಾತ್ಮಿಕ ಚಟುವಟಿಕೆಗಳಲ್ಲಿ ಆಸಕ್ತಿಯೂ ಇರುತ್ತದೆ. ನಿಮ್ಮ ದಿನಚರಿಯಲ್ಲಿ ಉತ್ತಮವಾದ ಕೆಲವು ಬದಲಾವಣೆಗಳನ್ನು ಮಾಡುವುದನ್ನು ನೀವು ಪರಿಗಣಿಸುತ್ತೀರಿ. ವೃಷಭ ರಾಶಿ: ನಿಮ್ಮ ಉತ್ಸಾಹ ಹೆಚ್ಚಾಗುತ್ತದೆ. ಹೊಸ ಜನರೊಂದಿಗೆ ಒಡನಾಟವು ಹೊಸ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group