Times of ಕರ್ನಾಟಕ

ವಿದ್ಯಾ ವಿನಯ ಸಂಪನ್ನ- ಅಧ್ಯಯನಶೀಲತೆಗೊಂದು ಮಾದರಿ : ಮಲ್ಲೇಪುರಂ – ಡಾ.ವೂಡೇ ಪಿ.ಕೃಷ್ಣ ಅಭಿಮತ

ಸಾರ್ಥಕ 70 ಸಂವತ್ಸರ ಕಂಡಿರುವ ಹಿರಿಯ ವಿದ್ವಾಂಸ ಪ್ರೋ.ಮಲ್ಲೇಪುರಂ ಜಿ ವೆಂಕಟೇಶ ಈ ನಾಡು ಕಂಡ ಬಹುಮುಖ ಪ್ರತಿಭಾಸಂಪನ್ನರು. ಕನ್ನಡ - ಸಂಸ್ಕೃತ ಎರಡರಲ್ಲೂ ಸಮತೋಲಿತ ಬರಹದ ಸಾಹಿತ್ಯಯಾತ್ರೆ 45 ವರ್ಷ ಕಂಡಿದೆ . ಹಲವಾರು ಪ್ರಕಾಶಕರು ಇವರ ಪುಸ್ತಕಗಳನ್ನು ಹೆಮ್ಮೆಯಿಂದ 90ಕ್ಕೂ ಅಧಿಕ ಗ್ರಂಥಗಳನ್ನು ಪ್ರಕಟಿಸಿರುವುದೇ ಇವರ ಅಜಾತಶತೃತ್ವಕ್ಕೆ ದ್ಯೋತಕ ಎಂದು ನಗರದ...

ಜಾನಪದ ಕಲೆಗಳಿಗೆ ಪ್ರಾಮುಖ್ಯತೆ ಸಿಗುವ ರೀತಿಯಲ್ಲಿ ಉತ್ಸವಗಳು ನಡೆಯುತ್ತಿರುವುದು ಅಭಿನಂದನೀಯ ಸಂಗತಿ – ಜಾನಪದ ಕಲಾವಿದ ಗುಡ್ಡಪ್ಪ ಜೋಗಿ

ಹೊಸಗುಂದ ಉತ್ಸವ ಎರಡನೇ ದಿನದ ಕಾರ್ಯಕ್ರಮ: ಸಾಗರ: ಪ್ರಾದೇಶಿಕ ಜಾನಪದ ಕಲೆಗಳಿಗೆ ಪ್ರಾಮುಖ್ಯತೆ ಸಿಗುವ ರೀತಿಯಲ್ಲಿ ಉತ್ಸವಗಳು ನಡೆಯುತ್ತಿರುವುದು ಅಭಿನಂದನೀಯ ಸಂಗತಿ. ಜಾನಪದ ಕಲೆಗಳಿಗೂ ಆದ್ಯತೆ ಸಿಗುವಂತಾಗಬೇಕು ಎಂದು ಹಿರಿಯ ಜಾನಪದ ಕಲಾವಿದ ಗುಡ್ಡಪ್ಪ ಜೋಗಿ ಹೇಳಿದರು.ಸಾಗರ ತಾಲೂಕಿನ ಹೊಸಗುಂದದಲ್ಲಿ ಶ್ರೀ ಉಮಾಮಹೇಶ್ವರ ಸೇವಾ ಟ್ರಸ್ಟ್ ವತಿಯಿಂದ ಆಯೋಜಿಸಿರುವ ಮೂರು ದಿನಗಳ ಹೊಸಗುಂದ ಉತ್ಸವದ ಪ್ರಯುಕ್ತ ಎರಡನೇ...

ಡಿ.5ರಂದು ಮಲ್ಲಿಕಾರ್ಜುನ ದೇವಸ್ಥಾನ ಅಡಿಗಲ್ಲು, ಅಯ್ಯಪ್ಪಸ್ವಾಮಿ ಮಹಾಪೂಜೆ

ಮೂಡಲಗಿ: ಇಲ್ಲಿಯ ಮಾರ್ತಾಂಡ ಮಲ್ಲಯ್ಯ ಹಾಗೂ ಅಯ್ಯಪ್ಪಸ್ವಾಮಿ ಸೇವಾ ಸಮಿತಿಯಿಂದ ಈರಣ್ಣ ದೇವಸ್ಥಾನದ ಹತ್ತಿರ ಇರುವ ಶ್ರೀ ಅಯ್ಯಪ್ಪ ದೇವಸ್ಥಾನದಲ್ಲಿ ಅಗ್ನಿ ಮತ್ತು ಮಹಾಪೂಜೆ ಹಾಗೂ ಮಲ್ಲಿಕಾರ್ಜುನ ದೇವಸ್ಥಾನದ ಅಡಿಗಲ್ಲು ಸಮಾರಂಭವು 5 ರಂದು ಬೆಳಿಗ್ಗೆ 10 ಗಂಟೆಗೆ ಜರುಗಲಿದೆ.ಡಿ. 5ರಂದು ಸಂಜೆ 6 ಗಂಟೆಗೆ ಜರುಗಲಿರುವ ಅಗ್ನಿಪೂಜೆ ಮತ್ತು ಮಹಾಪೂಜೆ ಹಾಗೂ ಧಾರ್ಮಿಕ...

ಶ್ರೀ ಶಾಂತವೀರ ಕನ್ಯಾ ಪ್ರೌಢ ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ಮತ್ತು ಬಾಳೆ ಹಣ್ಣು ವಿತರಣೆ

ಸಿಂದಗಿ: ಮಕ್ಕಳಿಗೆ ಪೌಷ್ಠಿಕಾಂಶಗಳು ಉತ್ತಮ ರೀತಿಯಲ್ಲಿ ಸಿಕ್ಕಾಗ ಮಾತ್ರ ಅವರಲ್ಲಿ ಉತ್ತಮ ಕಲಿಕೆಯ ವಾತಾವರಣ ನಿರ್ಮಾಣ ವಾಗುತ್ತದೆ. ಶಿಕ್ಷಕರು ಈ ಯೋಜನೆಯನ್ನು ಯೋಗ್ಯತಾ ರೀತಿಯಲ್ಲಿ ಅನುಷ್ಠಾನ ಗೊಳಿಸುವ ಮೂಲಕ ಮಕ್ಕಳ ಶ್ರೇಯಸ್ಸಿಗೆ ಸಹಕರಿಸಬೇಕು ಎಂದು ತಾಲೂಕಾ ಶಿಕ್ಷಣ ಪ್ರಸಾರಕ ಮಂಡಳಿಯ ನಿರ್ದೇಶಕ ಶಿವಪ್ಪಗೌಡ ಬಿರಾದಾರ ಹೇಳಿದರುು.ಪಟ್ಟಣದ ತಾಲೂಕಾ ಶಿಕ್ಷಣ ಪ್ರಸಾರಕ ಮಂಡಳಿಯ ಶ್ರೀ ಶಾಂತವೀರ...

ಬೀದರ : ಮೊಟ್ಟೆ ಗಲಾಟೆಗೆ ರಾಜಕೀಯ ತಿರುವು, ಗೊಂದಲದಲ್ಲಿ ಬೊಮ್ಮಾಯಿ ಸರ್ಕಾರ

ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ನಿನ್ನೆ ಬಸವ ಭಕ್ತರು ಶಾಲಾ ಮಕ್ಕಳಿಗೆ ನೀಡುವ ಮೊಟ್ಟೆ ಯೋಜನೆಯನ್ನು ಹಿಂತೆಗೆದುಕೊಳ್ಳಬೇಕು ಎಂದು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿದ ಬಗ್ಗೆ ವರದಿಯಾಗಿತ್ತು.ಇಂದು ಇನ್ನೊಂದು ಸಂಘಟನೆ ಮೊಟ್ಟೆ ಬೇಕು ಎಂದು ಪ್ರತಿಭಟನೆ ಆರಂಭಿಸಿದ್ದು ಸರ್ಕಾರವನ್ನು ಗೊಂದಲಕ್ಕೆ ಕೆಡವಿದೆ.ಮೊಟ್ಟೆ ವಿತರಿಸುವ ಯೋಜನೆ ಇಡೀ ರಾಜ್ಯಕ್ಕೆ ಸಂಬಂಧಿಸಿಲ್ಲ ಅಪೌಷ್ಟಿಕತೆಗೆ...

ಶ್ರೀಮದ್ಭಗವದ್ಗೀತಾ ಜಯಂತಿ ಪ್ರಯುಕ್ತ ಪೂರ್ಣೋದಯ ಟ್ರಸ್ಟ್ ವತಿಯಿಂದ ️ಭಗವದ್ಗೀತಾ ಜ್ಞಾನ ಸಪ್ತಾಹ

ಪೂರ್ಣೋದಯ ಟ್ರಸ್ಟ್ ಹಿರೇಬಾಗೆವಾಡಿ ಶಾಖೆ ವತಿಯಿಂದ 'ಶ್ರೀಮದ್ಭಗವದ್ಗೀತಾ ಜಯಂತಿ' ಪ್ರಯುಕ್ತವಾಗಿ 'ಭಗವದ್ಗೀತಾ ಜ್ಞಾನ ಸಪ್ತಾಹ'ವನ್ನು ಇದೇ ಡಿಸೆಂಬರ್ 8ರಿಂದ 14ರವರೆಗೆ ಹಿರೇಬಾಗೇವಾಡಿಯ ಜಾಲಿ ಕರೆಮ್ಮ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮರಕಟ್ಟಿಯ ಶ್ರೀ ಸಿದ್ದೇಶ್ವರ ದೇವರು ವಹಿಸಲಿದ್ದು ಜಾಲಿ ಕರೆಮ್ಮ ದೇವಸ್ಥಾನದ ಶ್ರೀ ಉಳವಪ್ಪ ಅಜ್ಜನವರ ಸಹಕಾರದೊಂದಿಗೆ ಏಳುದಿನಗಳವರೆಗೆ ಗೀತಾ ಪಾರಾಯಣ, ಗೀತಾಸಾರ, ಸಾಮೂಹಿಕ ಪೂಜೆ...

ಚಿಕ್ಕುಂಬಿ ನಾಗಲಿಂಗೇಶ್ವರ ಮಠದಲ್ಲಿ ಡಿಸೆಂಬರ್ ೫ ರಂದು ಕಾರ್ತಿಕೋತ್ಸವ

ಮುನವಳ್ಳಿ: ಸಮೀಪದ ಚಿಕ್ಕುಂಬಿ ಗ್ರಾಮದ ಶ್ರೀ ಜಗದ್ಗುರು ಅಜಾತ ನಾಗಲಿಂಗೇಶ್ವರ ಮಠದಲ್ಲಿ ಶ್ರೀ ಅಭಿನವ ನಾಗಲಿಂಗ ಮಹಾಸ್ವಾಮಿಗಳ ನೇತೃತ್ವದಲ್ಲಿ ಡಿಸೆಂಬರ್ ೫ ರಂದು ಸಂಜೆ ೬.೪೫ ಗಂಟೆಗೆ ಕಾರ್ತಿಕೋತ್ಸವ ಮುಕ್ತಾಯ ಸಮಾರಂಭದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಈ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಚಿಕ್ಕಬಳ್ಳಾಪುರದ ನಂದಿಬೆಟ್ಟದ ಸಿದ್ಧನ ಗವಿಯ ಶ್ರೋತ್ರೀಯ ಬ್ರಹ್ಮನಿಷ್ಠ ಸ್ವಾಮಿ ಶಿವಾತ್ಮಾನಂದ ಸರಸ್ವತಿ ಮಹಾಸ್ವಾಮಿಗಳು ವಹಿಸಲಿದ್ದು,ಅಥಣಿ...

ಗ್ರಾಮಪಂಚಾಯತಿ ವ್ಯವಸ್ಥೆಯ ಕುರಿತು ಕಾರ್ಯಾಗಾರ

 ಮುನವಳ್ಳಿ :ಸ್ಥಳೀಯ ಎಂ ಎಲ್ ಇ ಎಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ "ಗ್ರಾಮಪಂಚಾಯತಿ ವ್ಯವಸ್ಥೆಯ" ಕುರಿತು ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಅರ್ಟಗಲ್ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್ ಐ ಪತ್ತಾರ ಮಾತನಾಡುತ್ತಾ, "ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿದ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವ ಮುಖ್ಯ ಕೆಲಸ ಗ್ರಾಮಪಂಚಾಯತಿಯದು ಇರುತ್ತದೆ ಎಂದು...

‘ಧರ್ಮದ ರಹದಾರಿಯಲ್ಲಿ ಮುನ್ನಡೆದಾಗ ನೆಮ್ಮದಿ ಸಾಧ್ಯ’ ಉಗರಗೋಳ ಶ್ರೀ ಗುರು ಶಿವಪ್ಪಯ್ಯ ಶಿವಯೋಗಿಗಳ ಮಠದಲ್ಲಿ ಲಕ್ಷ ದೀಪೋತ್ಸವದ ಉದ್ಘಾಟನೆ

ಮುನವಳ್ಳಿ (ತಾ.ಸವದತ್ತಿ) : “ವಿಚಾರಮಾಡುವ ಶಕ್ತಿ ಹೊಂದಿರುವ ಮನುಷ್ಯ ತನಗಿರುವ ಅರಿವಿನ ಬೆಳಕಿನಿಂದ ಧರ್ಮದ ರಹದಾರಿಯಲ್ಲಿ ಮುನ್ನಡೆದಾಗ ನೆಮ್ಮದಿ ಸಾಧ್ಯವಾಗುತ್ತದೆ” ಎಂದು ವಿಧಾನಸಭೆಯ ಉಪ ಸಭಾಧ್ಯಕ್ಷ ರಾದ ಆನಂದ ಮಾಮನಿ ಹೇಳಿದರು.ಅವರು ಮುನವಳ್ಳಿ ಸಮೀಪದ ಉಗರಗೋಳ ಗ್ರಾಮದ ಶ್ರೀ ಗುರು ಶಿವಪ್ಪಯ್ಯ ಶಿವಯೋಗಿಗಳವರ ಮಠದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಲಕ್ಷ ದೀಪೋತ್ಸವ...

ಮಹಾಂತೇಶ ಕವಟಗಿಮಠ ಪರ ಸಂಸದ ಈರಣ್ಣ ಕಡಾಡಿ ಪ್ರಚಾರ

ಮೂಡಲಗಿ: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿ ಬಿಜೆಪಿ ಪಕ್ಷದ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಅವರ ಚುನಾವಣಾ ಪ್ರಚಾರಾರ್ಥ ಸಂಸದ ಈರಣ್ಣ ಕಡಾಡಿ ಅವರು ಶುಕ್ರವಾರದಂದು ಪ್ರವಾಸ ಕೈಗೊಳ್ಳಲಿದ್ದಾರೆ.ಅರಭಾವಿ ಮತಕ್ಷೇತ್ರದ ಹಳೆಯ ಜಿಲ್ಲಾ ಪಂಚಾಯತ ಕ್ಷೇತ್ರಗಳಾದ ಮೆಳವಂಕಿಯ ಗೌಡನ ಕ್ರಾಸ್‍ದಲ್ಲಿ ಮಧ್ಯಾಹ್ನ 3.00 ಗಂಟೆಗೆ, ಕೌಜಲಗಿ ಜಿಲ್ಲಾ ಪಂಚಾಯತ ಕ್ಷೇತ್ರದ ಲಕ್ಷ್ಮೇಶ್ವರದ ಮಾಳಿಂಗರಾಯ ದೇಸ್ಥಾನದಲ್ಲಿ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group