Times of ಕರ್ನಾಟಕ
ಸುದ್ದಿಗಳು
ಮಕ್ಕಳಿಗೆ ಪೌಷ್ಠಿಕಾಂಶಕ್ಕಾಗಿ ಮೊಟ್ಟೆ, ಬಾಳೆಹಣ್ಣು ವಿತರಣೆ
ಸಿಂದಗಿ; ಸರಕಾರಿ ಮತ್ತು ಅನುದಾನಿತ 1 ರಿಂದ 8 ತರಗತಿಯ ಶಾಲಾ ಮಕ್ಕಳಲ್ಲಿ ಅಪೌಷ್ಟಿಕತೆ ರಕ್ತಹೀನತೆ ಹಾಗೂ ಪೋಷಕಾಂಶಗಳ ನ್ಯೂನತೆಯನ್ನು ಹೋಗಲಾಡಿಸಲು ಸರಕಾರ ಅಧ್ಯಯನಮಾಡಿ 2021-22 ನೇ ಸಾಲಿನಲ್ಲಿ ಮಧ್ಯಾಹ್ನ ಉಪಾಹಾರ ಯೋಜನೆ ಅಡಿಯಲ್ಲಿ ಮಕ್ಕಳಿಗೆ ಮೊಟ್ಟೆ ಮತ್ತು ಬಾಳೆಯನ್ನು ವಿತರಣಾ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಸಂತೋಷಕುಮಾರ ಬೀಳಗಿ ಹೇಳಿದರು.ತಾಲೂಕಿನ...
ಸುದ್ದಿಗಳು
ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ ; ಕೇಂದ್ರದಿಂದ ರಾಜ್ಯಕ್ಕೆ 800 ಕೋಟಿ ಮಂಜೂರು-ಸಂಸದ ಈರಣ್ಣ ಕಡಾಡಿ
ಮೂಡಲಗಿ: ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ (ಪಿಎಂಜಿಎಸ್ವೈ) ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಪ್ರಸಕ್ತ ಹಣಕಾಸು ವರ್ಷದಲ್ಲಿ 800 ಕೋಟಿ ಮಂಜೂರು ಮಾಡಿದ್ದು, ಈಗಾಗಲೇ 391.50 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದೆ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ರಾಜ್ಯ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.ಕರ್ನಾಟಕ ರಾಜ್ಯದಲ್ಲಿ ಪ್ರಧಾನ...
ಸುದ್ದಿಗಳು
ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಲೇಬೇಕು: ಮಾಜಿ ಸಚಿವ ರಮೇಶ ಜಾರಕಿಹೊಳಿ
ಅಥಣಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿ, ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಬೇಕು. ಈ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಉತ್ತರ ನೀಡುವಂತೆ ಮಾಜಿ ಸಚಿವ ಹಾಗೂ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.ಗುರುವಾರದಂದು ಅಥಣಿ ಪಟ್ಟಣದಲ್ಲಿ ಚುನಾವಣಾ ಪ್ರಚಾರಾರ್ಥವಾಗಿ ಮಾತನಾಡಿದ ಅವರು, ದುರಹಂಕಾರ ಮತ್ತು ಗುಂಡಾಗಿರಿ ದರ್ಪದಿಂದ ಮೆರೆಯುತ್ತಿರುವ ಡಿ.ಕೆ. ಶಿವಕುಮಾರ ಅವರಿಗೆ ಪಾಠ...
ಸುದ್ದಿಗಳು
ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಜನಸೇವೆಗೆ ಅವಕಾಶ ಕಲ್ಪಿಸಿ: ಲಖನ್ ಜಾರಕಿಹೊಳಿ
ಅಥಣಿ: ಪ್ರಥಮ ಪ್ರಾಶಸ್ತ್ಯದ ಮತಗಳನ್ನು ನೀಡಿ ನನ್ನನ್ನು ಅತ್ಯಧಿಕ ಮತಗಳಿಂದ ಆಯ್ಕೆ ಮಾಡುವಂತೆ ವಿಧಾನ ಪರಿಷತ್ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಅವರು ಮತದಾರರಲ್ಲಿ ಮನವಿ ಮಾಡಿಕೊಂಡರು.ಇಲ್ಲಿಯ ಹೊರವಲಯದಲ್ಲಿರುವ ನೂರಾಣಿ ನಾಲ್ಬಂದ್ ಕಲ್ಯಾಣ ಮಂಟಪದಲ್ಲಿ ಗುರುವಾರದಂದು ಜರುಗಿದ ಅಥಣಿ-ಕಾಗವಾಡ ಮತಕ್ಷೇತ್ರಗಳ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳನ್ನು ಉದ್ಧೇಶಿಸಿ ಮಾತನಾಡಿದ ಅವರು, ಗ್ರಾಮ ಪಂಚಾಯತಿಗಳ ಬಲವರ್ಧನೆಗಾಗಿ ಯಾವುದೇ ಪಕ್ಷ...
ಸುದ್ದಿಗಳು
ಚಿಕ್ಕಸಿಂದಗಿ ಗ್ರಾಮದ ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ವಿತರಣೆ
ಸಿಂದಗಿ: ಉತ್ತರ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಕಡಿಮೆ ತೂಕವಿರುವ ಮಕ್ಕಳಿಗೆ ಬಾಳೆಹಣ್ಣು, ಮೊಟ್ಟೆಯನ್ನು ವಿತರಿಸಬೇಕು ಎನ್ನುವ ಸರಕಾರದ ಆದೇಶದಂತೆ ವಿತರಣೆ ಮಾಡಲಾಗುತ್ತದೆ ಎಂದು ಮುಖ್ಯಗುರುಮಾತೆ ವಿಜಯಲಕ್ಷ್ಮೀ ರೆಬಿನಾಳ ಹೇಳಿದರು.ತಾಲೂಕಿನ ಚಿಕ್ಕಸಿಂದಗಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೊಟ್ಟೆ ಹಾಗೂ ಬಾಳೆಹಣ್ಣು ವಿತರಣೆ ಮಾಡಿ ಮಾತನಾಡಿದರು.ತಾಲೂಕಿನ ಚಿಕ್ಕಸಿಂದಗಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ...
ಸುದ್ದಿಗಳು
ಮಕ್ಕಳು ಪಾಲಕರ ಹಾಗೂ ಗುರುಗಳ ಮಾತು ಪಾಲಿಸಬೇಕು – ಪಿಎಸ್ಐ ಬಿರಾದಾರ
ಸಿಂದಗಿ: ಇಂದಿನ ಮಕ್ಕಳೆ ನಾಳಿನ ಭಾರತ ದೇಶದ ಒಳ್ಳೆಯ ಪ್ರಜೆಗಳು ಭಾರತದ ದೇಶದ ಪ್ರಥಮ ಪ್ರಧಾನಿಯಾದ ಜವಾಹರಲಾಲ ನೆಹರು ರವರ ಜನ್ಮ ದಿನದ ಅಂಗವಾಗಿ ಮಕ್ಕಳ ದಿನಾಚರಣೆಯನ್ನು ಮಾಡುತ್ತಿದ್ದೇವೆ ಅವರಿಗೆ ಮಕ್ಕಳ ಮೇಲೆ ಅತಿಯಾದ ಪ್ರೀತಿ ಇರುವುದರಿಂದ ತಮ್ಮ ಜನ್ಮ ದಿನವನ್ನು ಮಕ್ಕಳ ದಿನವನ್ನಾಗಿ ಅಚರಿಸಿ ಎಂದು ನೆಹರೂ ಹೇಳಿದ್ದರು ಎಂದು ಪಿಎಸ್ಐ ನಿಂಗಣ್ಣ...
ಸುದ್ದಿಗಳು
ವಿಪ ಚುನಾವಣೆ ಪೂರ್ವಭಾವಿ ಸಭೆ
ಸಿಂದಗಿ; ವಿಜಯಪುರ ಹಾಗೂ ಬಾಗಲಕೋಟ ಜಿಲ್ಲೆಯ ವಿಧಾನ ಪರಿಷತ್ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಡಿಸೆಂಬರ್ 03 ರಂದು ಮಧ್ಯಾಹ್ನ 02:00 ಗಂಟೆಗೆ ಪಟ್ಟಣದ ವಿಜಯಪುರ ರಸ್ತೆಯ ಮಾಂಗಲ್ಯ ಭವನದಲ್ಲಿ ಮತಕ್ಷೇತ್ರದ ಗ್ರಾಮ ಪಂಚಾಯತಿ ಹಾಗೂ ಪುರಸಭೆ ಸದಸ್ಯರ ಸಭೆ ಕರೆಯಲಾಗಿದೆ ಎಂದು ಮಾಧ್ಯಮ ಪ್ರಮುಖ ಸುದರ್ಶನ ಜಿಂಗಣ್ಣಿ ತಿಳಿಸಿದ್ದಾರೆ.ಈ ಸಭೆಗೆ ಸಚಿವರಾದ ಗೋವಿಂದ...
ಸುದ್ದಿಗಳು
ಎಲ್ಲ ರೀತಿಯ ಸೌಲಭ್ಯ ಒದಗಿಸಿಕೊಡುವುದಾಗಿ ಭರವಸೆ ನೀಡಿದ ಸುನೀಲಗೌಡ ಪಾಟೀಲ
ಸಿಂದಗಿ: ಗ್ರಾಪಂ ಸದಸ್ಯರಿಗೆ ರೂ. 3 ಸಾವಿರ ಗೌರವ ಧನ ಸಿಗುವವರೆಗೂ ನಾನು ನಿರಂತರ ಪ್ರಯತ್ನ ಮಾಡುತ್ತೇನೆ. ಪೆಟ್ರೋಲ್ ಬೆಲೆ ಗಗನಕ್ಕೆ ಏರಿದೆ ಆ ಹಿನ್ನೆಲೆಯಲ್ಲಿ ಸದಸ್ಯರಿಗೆ ಉಚಿತ ಬಸ್ ಪಾಸ ವ್ಯವಸ್ಥೆ ಮಾಡುವಲ್ಲಿ ಅನೇಕ ಬಾರಿ ಸದನದಲ್ಲಿ ಚರ್ಚಿಸಿದ್ದೇನೆ. ಮುಂಬರುವ ದಿನಗಳಲ್ಲಿ ಗ್ರಾಪಂ ಚುನಾವಣೆಗೆ ಹಲವಾರು ಸೌಲಭ್ಯಗಳನ್ನು ರೂಪಿಸಲು ಪ್ರಯತ್ನಿಸುತ್ತೇನೆ ನನಗೆ ಬೆಂಬಲಿಸಿ...
ಸುದ್ದಿಗಳು
ಬೆಳೆಹಾನಿ ಪರಿಶೀಲಿಸಿದ ಶಾಸಕ ಹಾಗೂ ಕೃಷಿ ಅಧಿಕಾರಿಗಳು
ಸಿಂದಗಿ: ತಾಲೂಕಿನಲ್ಲಿ ಈಚೆಗೆ ಸುರಿದ ಮಳೆಯಿಂದ ತೊಗರಿ, ಹ, ಉಳ್ಳಾಗಡ್ಡಿ ಹೂವು-ಕಾಯಿ ಹಂತದಲ್ಲಿರುವ ದ್ರಾಕ್ಷಿ ಬೆಳೆಗೆ ಹಾನಿಯಾಗಿರುವುದನ್ನು ಶಾಸಕ ರಮೇಶ ಭೂಸನೂರ ನೇತೃತ್ವದಲ್ಲಿ ಕೃಷಿ ವಿಜ್ಞಾನಿಗಳು, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಮಂಗಳವಾರ ವೀಕ್ಷಣೆ ಮಾಡಿದರು.ಸಸ್ಯರೋಗ ತಜ್ಞ ಡಾ| ಎಸ್.ಎಂ. ವಸದ, ಕೀಟ ತಜ್ಞರಾದ ಡಾ| ಎಸ್.ಎಸ್. ಕರಬಂಟನಾಳ, ಬೇಸಾಯ ತಜ್ಞ ಎಸ್.ಬಿ....
ಜೋತಿಷ್ಯ
ಇಂದಿನ ರಾಶಿ ಭವಿಷ್ಯ ಗುರುವಾರ (02-12-2021)
🌼ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ🌼
ಮೇಷ ರಾಶಿ
ನಿಮ್ಮ ನಡವಳಿಕೆ ಮತ್ತು ಹಿಂದೆ ಮಾಡಿದ ತಪ್ಪುಗಳನ್ನು ಸುಧಾರಿಸುವ ಸಮಯ ಇದು. ಮತ್ತು ನೀವು ಅದರಲ್ಲಿ ಕೆಲಸ ಮಾಡುತ್ತಿದ್ದೀರಿ. ಅಂತಹ ಪ್ರಯತ್ನವು ಜನರೊಂದಿಗಿನ ಸಂಬಂಧಗಳಲ್ಲಿ ಅದ್ಭುತ ಸುಧಾರಣೆಯನ್ನು ತರುತ್ತದೆ. ಮತ್ತು ನೀವು ಶಕ್ತಿಯೊಂದಿಗೆ ಹೊಸ ಆರಂಭವನ್ನು ಮಾಡುತ್ತೀರಿ.
ವೃಷಭ ರಾಶಿ
ಗಣ್ಯ ವ್ಯಕ್ತಿಗಳೊಂದಿಗೆ ಭೇಟಿಯಾಗುವುದು ಲಾಭ ಮತ್ತು ಗೌರವವನ್ನು...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



