Times of ಕರ್ನಾಟಕ

ರಾಷ್ಟ್ರೀಯ ಕನಕಶ್ರೀ ಸಾಹಿತ್ಯ ಪ್ರಶಸ್ತಿ ಪ್ರದಾನ

ಸಿಂದಗಿ; ಗೋಲಗೇರಿಯ ಶಿಕ್ಷಕ, ಸಾಹಿತಿ, ವ್ಯಂಗ್ಯಚಿತ್ರಕಾರ ಶರಣು ಚಟ್ಟಿಗೆ ಬೆಳಗಾವಿ ಜಿಲ್ಲೆಯ ಬ್ಯಾಕೂಡದ ಕನಕಶ್ರೀ ಪ್ರಕಾಶನದಿಂದ ಧಾರವಾಡದ ರಂಗಾಯಣದಲ್ಲಿ ಇತ್ತೀಚೆಗೆ ರಾಷ್ಟ್ರೀಯ ಕನಕಶ್ರೀ ಸಾಹಿತ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು.ಬಮ್ಮಿಗಟಿಯ ಪೂಜ್ಯ ಶ್ರೀ ದಯಾನಂದ ಸ್ವಾಮೀಜಿ, ಬೆಳ್ಳೇರಿಯ ಪೂಜ್ಯಶ್ರೀ ಡಾ. ಬಸವಾನಂದ ಸ್ವಾಮೀಜಿ, ಸಾಹಿತಿ ಅರುಣಕುಮಾರ ರಾಜಮಾನೆ, ಡಾ.ಸುರೇಶ ಕಮ್ಮಾರ, ಪತ್ರಕರ್ತ ಡಾ.ಎಸ್.ಎಸ್.ಪಾಟೀಲ, ಸಿದ್ರಾಮ ನಿಲಜಗಿ...

ತಂಬಾಕು ಸೇವನೆಯಿಂದ ದೂರವಿರಿ, ಆರೋಗ್ಯವಂತರಾಗಿರಿ

ಸಿಂದಗಿ: ತಂಬಾಕು ವಸ್ತುಗಳ ಸೇವನೆಯಿಂದ ದಮ್ಮು, ಕೆಮ್ಮು, ದೇಹದಲ್ಲಿ ಉಸಿರಾಟದ ತೊಂದರೆ ಅಸ್ತಮಾ ಸೇರಿದಂತೆ ಅನೇಕ ರೋಗಗಳಿಗೆ ತುತ್ತಾಗಬೇಕಾಗುತ್ತದೆ ಕಾರಣ ತಂಬಾಕು ಸೇವನೆ ಬಿಡಲು ನಿರ್ಧರಿಸಿರಿ ಮತ್ತು ಅದಕ್ಕೆ ಬದ್ದರಾಗಿರಿ ಅದರಿಂದ ದೂರವಿರಿ ಎಂದು ಸಾರ್ವಜನಿಕರಿಗೆ ತಹಶೀಲ್ದಾರ ಸಂಜೀವಕುಮಾರ ದಾಸರ ಮನವಿ ಮಾಡಿದರು.ಅವರು ಪಟ್ಟಣದಲ್ಲಿ ಜಿಲ್ಲಾ ಮತ್ತು ತಾಲೂಕಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

ಸ್ಥಳೀಯ ಸಂಸ್ಥೆಗಳ ಧ್ವನಿಯಾಗಿ ಕೆಲಸ ಮಾಡುವೆ: ಲಖನ್ ಜಾರಕಿಹೊಳಿ

ಬೆಳಗಾವಿ: ವಿರೋಧಿಗಳ ಅಪಪ್ರಚಾರಕ್ಕೆ ಕಿವಿಗೊಡಬೇಡಿ. ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ. ಅಭಿವೃದ್ಧಿ ಮಾಡುವುದೇ ತಮ್ಮ ಗುರಿಯಾಗಿದೆ ಎಂದು ವಿಧಾನ ಪರಿಷತ್ತಿನ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಹೇಳಿದರು.ಬುಧವಾರದಂದು ಸುಳೇಭಾವಿ ಜಿಲ್ಲಾ ಪಂಚಾಯತ ಕ್ಷೇತ್ರದಲ್ಲಿ ಮಿಂಚಿನ ಪ್ರಚಾರ ನಡೆಸಿದ ಅವರು, ವಿರೋಧಿಗಳ ಯಾವುದೇ ಆಸೆ ಆಮಿಷಗಳಿಗೆ ಬಲಿಯಾಗಬೇಡಿ ಎಂದು ಹೇಳಿದರು.ಚುನಾವಣೆ ಬಂದ ಮೇಲೆ...

ರಾಜ್ಯದಲ್ಲಿ 29 ಹೆದ್ದಾರಿ ಕಾಮಗಾರಿ ಚಾಲ್ತಿಯಲ್ಲಿ – ನಿತಿನ್ ಗಡಕರಿ

ಮೂಡಲಗಿ: ದೇಶದಾದ್ಯಂತ ಡಿಸೆಂಬರ್ 2021ರ ಅಂತ್ಯದ ವೇಳೆಗೆ 12,000 ಕಿ.ಮೀ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣದ ಪೂರ್ಣಗೊಳಿಸುವಿಕೆ ಗುರಿಯನ್ನು ಹೊಂದಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ ಗಡ್ಕರಿ ತಿಳಿಸಿದ್ದಾರೆ.ಸಂಸತ್ತಿನ ಚಳಿಗಾಲ ಅಧಿವೇಶನದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣದ ಪೂರ್ಣಗೊಳಿಸಲು ಸರ್ಕಾರ ತೆಗೆದುಕೊಂಡ ಕ್ರಮಗಳ ಕುರಿತು ಸಂಸದ ಈರಣ್ಣ ಕಡಾಡಿ ಅವರು ಕೇಳಿದ...

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಬದ್ಧ : ಲಖನ್ ಜಾರಕಿಹೊಳಿ

ಖಾನಾಪೂರದಲ್ಲಿ ಮತಬೇಟೆ ಮಾಡಿದ ಪಕ್ಷೇತರ ಅಭ್ಯರ್ಥಿ ಲಖನ್ ಬೆಳಗಾವಿ : ಚುನಾವಣೆಯಲ್ಲಿ ಬಂದು ಹೋಗುವ ವ್ಯಕ್ತಿಗಳನ್ನು ನಂಬಬೇಡಿ. ಕೇವಲ ಭರವಸೆಗಳನ್ನು ನೀಡುತ್ತಾ ಹೋಗುತ್ತಿರುತ್ತಾರೆ. ಅಂತಹವರಿಂದ ಅಭಿವೃದ್ಧಿ ಸಾಧ್ಯವಿಲ್ಲ. ವಿಧಾನ ಪರಿಷತ್‍ಗೆ ನನ್ನನ್ನು ಚುನಾಯಿಸಿದರೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಿದ್ಧವಿರುವುದಾಗಿ ವಿಧಾನ ಪರಿಷತ್ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಹೇಳಿದರು.ಬುಧವಾರದಂದು ಖಾನಾಪೂರದ ಪಾಟೀಲ್ ಕಲ್ಯಾಣ ಮಂಟಪದಲ್ಲಿ ಜರುಗಿದ...

ಲಯನ್ಸ್ ಕ್ಲಬ್‍ದಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ

ಉತ್ತಮ ಆರೋಗ್ಯವಿದ್ದರೆ ಜೀವನದಲ್ಲಿ ಉತ್ಸಾಹ ವೃದ್ಧಿ ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಹಾಗೂ ಗಿರಡ್ಡಿ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಸ್ಥಳೀಯ ಪೊಲೀಸ್ ವಸತಿ ಗೃಹದ ಹತ್ತಿರದ ಹನುಮಾನ ದೇವಸ್ಥಾನದ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಏರ್ಪಡಿಸಲಾಗಿತ್ತು.ಶಿಬಿರವನ್ನು ಉದ್ಘಾಟಿಸಿದ ಪಿಎಸ್‍ಐ ಎಚ್.ವೈ. ಬಾಲದಂಡಿ ಮಾತನಾಡಿ, ಉತ್ತಮ ಆರೋಗ್ಯವಿದ್ದರೆ ಜೀವನದಲ್ಲಿ ಉತ್ಸಾಹ ಇರುತ್ತದೆ,...

‘ಸೇವೆಯ ಮಹತ್ವ’ ವನ್ನು ಮನದಟ್ಟು ಮಾಡಿದ ಅರ್ಥಪೂರ್ಣ ಸೇವಾ ಕಾರ್ಯಾಗಾರ

ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಬಲಿಷ್ಠ ಯುವಜನತೆ ಅವಶ್ಯ. ತ್ಯಾಗ ಮತ್ತು ಸೇವೆ ಭಾರತ ದೇಶದ ಎರಡು ಪ್ರಮುಖ ಆದರ್ಶಗಳು. ಈ ಆದರ್ಶಗಳ ಅರಿವು ಇಂದಿನ ಯುವಜನತೆಗೆ ಅಗತ್ಯ. ಸೇವೆಯ ಮಹತ್ತ್ವವನ್ನು ಅರಿತಾಗ ಬದುಕು ಪಾವನವಾಗುತ್ತದೆ. ನಮ್ಮ ಸಂಪಾದನೆಯ ಅಲ್ಪ ಭಾಗವನ್ನು ಇತರರೊಡನೆ ಹಂಚಿಕೊಂಡಾಗ ಸಿಗುವ ಆನಂದವೇ ಬೇರೆ. ಇಂದಿನ ಯುವಜನತೆಗೆ ಸೇವೆಯ ಮಹತ್ವವನ್ನು ಹಾಗೂ...

ಒಕ್ಕಲ ಮಕ್ಕಳಿಗೆ ದಕ್ಕಿದ ಪ್ರಶಸ್ತಿ

ಕರಾವಳಿ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿನ ಹಾಲಕ್ಕಿಗೌಡರದು ವಿಶಿಷ್ಟ ಪರಂಪರೆ ಆಚಾರ-ವಿಚಾರಗಳಲ್ಲಿ ಬಯಲು ಸೀಮೆಯ ಒಕ್ಕಲಿಗರಿಗಿಂತ ಭಿನ್ನ ಲಕ್ಷಣಗಳನ್ನು ಹೊಂದಿದವರು.ಈ ಒಕ್ಕಲ ಮಕ್ಕಳಿಗೆ ಹೊಲದ ದುಡಿಮೆಯೇ ಜೀವನ. ಇವರ ಜೀವನ ಕ್ರಮವಂತು ಬುಡಕಟ್ಟು ಜನಾಂಗದಂತೆ ಹೋಲುವುದು.ಮೀನು ಹಿಡಿಯುವುದು, ತರಕಾರಿ ಬೆಳೆದು ವ್ಯಾಪಾರಮಾಡುವುದು, ಭೂರಹಿತರಂತು ಕೃಷಿ ಕಾರ್ಮಿಕರಾಗಿ, ಜೀತದಾಳಾಗಿ ದುಡಿಯುವರು. ಮನೆ ಯಜಮಾನಿಕೆಯಂತು ಗೌಡತಿಯರದೇ.ಇಂತಹ ಒಕ್ಕಲಿಗ...

ಶಿಕ್ಷಕ,ಪತ್ರಕರ್ತ,ಕಲಾವಿದ ಹಾಗೂ ರಾಜಕಾರಣಿಯಾಗಿ ಮಿಂಚಿದ ಬಿ.ಕೆ.ಗುಡದಿನ್ನಿಯವರು

ನಾಡಿನ ಸಾತ್ವಿಕ ರಾಜಕಾರಣಿಗಳ ಪಟ್ಟಿಯಲ್ಲಿ ಎದ್ದು ಕಾಣುವ ಹೆಸರೆಂದರೆ ಮಾಜಿ ಸಂಸದರಾದ ದಿವಂಗತ ಬಿ.ಕೆ.ಗುಡದಿನ್ನಿಯವರು ಓರ್ವರು. ಮೂರು ಬಾರಿ ಸಂಸದ, ಎರಡು ಬಾರಿ ವಿಧಾನಪರಿಷತ್ ಸದಸ್ಯರಾಗಿದ್ದ ಬಿ.ಕೆ. ಗುಡಿದಿನ್ನಿ ಅವರದ್ದು ಬಹುಮುಖ ವ್ಯಕ್ತಿತ್ವ. ನಾಟಕ ಅಭಿಯನವೆಂದರೆ ಇವರಿಗೆ ಪಂಚಪ್ರಾಣವಾಗಿತ್ತು. ತರುಣಾವಸ್ಥೆಯಲ್ಲಿ ನಾಟಕ ಅಭಿನಯದ ಹವ್ಯಾಸ ಇವರಿಗಿತ್ತು. ನೀಡಿದ ಪಾತ್ರವನ್ನು ಮನೋಜ್ಞವಾಗಿ ಅಭಿನಯಿಸುವ ಕಲೆ ಇವರಿಗೆ...

ಶಿಕ್ಷಕರ ಕೊರತೆ; ಶಾಲೆಗೆ ಬೀಗ ಹಾಕಿ ಪ್ರತಿಭಟನೆ

ಸಿಂದಗಿ; ಶಿಕ್ಷಕರ ಕೊರತೆಯಿಂದಾಗಿ ಮಕ್ಕಳು ಬಯಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಸಂಗ ತಾಲ್ಲೂಕಿನ ಓತಿಹಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದ್ದು ಶಿಕ್ಷಕರ ಕೊರತೆ ನೀಗಿಸುವಂತೆ ಆಗ್ರಹಿಸಿ ಎಸ್ ಡಿ ಎಮ್ ಸಿ ಸದಸ್ಯರು ಹಾಗೂ ಗ್ರಾಮಸ್ಥರಿಂದ ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.ಎಸ್‍ಡಿಎಂಸಿ ಅಧ್ಯಕ್ಷ ಶಿವಾನಂದ ಸಾಲಿಮಠ ಮಾತನಾಡಿ, ಖಾಸಗಿ ಶಾಲೆಗಳಿಗೆ ಸವಾಲೊಡ್ಡುವ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group