Times of ಕರ್ನಾಟಕ
ಸುದ್ದಿಗಳು
ಡಾ.ಅಶೋಕ ದಳವಾಯಿಗೆ 4ನೇ ಪಿ.ಎಚ್.ಡಿ
ಮೂಡಲಗಿ: ಹಿರಿಯ ಆಯ್.ಎ.ಎಸ್ ಅಧಿಕಾರಿ ಕೃಷಿ ತಜ್ಞ ಮತ್ತು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಉನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸಿರುವ ಕೌಜಲಗಿಯ ಡಾ.ಅಶೋಕ ಎಂ.ದಳವಾಯಿಯವರು ಈಗ 4ನೇ ಬಾರಿ ಪಿ.ಎಚ್.ಡಿ ಪದವಿ ಪಡೆಯಲಿದ್ದಾರೆ.ಓಡಿಸ್ಸಾ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದವರು ದಳವಾಯಿಯವರಿಗೆ ಗೌರವ “ಡಾಕ್ಟರ ಆಫ್ ಸೈನ್ಸ್ ಪದವಿ ಪ್ರದಾನ ಮಾಡುವುದಾಗಿ ತಿಳಿಸಿದ್ದಾರೆ.ಡಿ.18...
ಲೇಖನ
ಶ್ರೀ ಕ್ಷೇತ್ರ ಹೊಸಗುಂದದಲ್ಲಿ ಲಕ್ಷ ದೀಪೋತ್ಸವ
ಪ್ರಕೃತಿ-ಸಂಸ್ಕೃತಿ - ಭಕ್ತಿ ಯ ನೆಲೆಯಾಗಿರುವ ಹೊಸಗುಂದದಲ್ಲಿ ಡಿಸೆಂಬರ್ 01 ರಿಂದ 03 ರವರೆಗೆ ಮೂರು ದಿನಗಳ ಕಾಲ ಹೊಸಗುಂದ ಉತ್ಸವ’ವನ್ನು ಹಮ್ಮಿಕೊಳ್ಳಲಾಗಿದೆ.ಉತ್ಸವದಲ್ಲಿ ಭಗವಂತನ ಉಪಾಸನೆ ಮಾಡಲು ಭಜನೆ ,ನೃತ್ಯ , ಸಂಗೀತ, ಕಲೆ, ಸಂಸ್ಕೃತಿ, ಜಾನಪದ ಕಲೆ ಹಾಗೂ ವಿವಿಧ ವಾದ್ಯಗಳ ಕಲೆಯ ಬಗ್ಗೆ ಕಲಾವಿದರು ವಾದ್ಯಗಳನ್ನು ನುಡಿಸಿ ಉತ್ಸವದ ಮೆರುಗು ಹೆಚ್ಚಿಸಲಿದ್ದಾರೆ.ಶ್ರೀ...
ಸುದ್ದಿಗಳು
ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಲೇಬೇಕು: ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಫರ್ಮಾನು
ಬೆಳಗಾವಿಯಲ್ಲಿಂದು ನಡೆದ ಸಹಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕರೆ ನೀಡಿದರು.ಶನಿವಾರದಂದು ಇಲ್ಲಿಯ ಖಾಸಗಿ ಹೊಟೇಲ್ನಲ್ಲಿ ಜರುಗಿದ ಜಿಲ್ಲಾ ಹಾಲು ಒಕ್ಕೂಟ, ಡಿಸಿಸಿ ಬ್ಯಾಂಕ್ ಮತ್ತು ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರುಗಳ ಸಭೆಯಲ್ಲಿ ಮಾತನಾಡಿದ...
ಸುದ್ದಿಗಳು
ಪತ್ರಕರ್ತರ ಹಾಗೂ ಬರಹಗಾರರ ಸಹಕಾರ ಸಂಘದ ಪದಾಧಿಕಾರಿಗಳ ಆಯ್ಕೆ
ಬೆಳಗಾವಿ - ಪತ್ರಕರ್ತರ ಹಾಗೂ ಬರಹಗಾರರ ಸಹಕಾರ ಸಂಘದ ಪದಾಧಿಕಾರಿಗಳನ್ನು ಇಂದು ಮುಂಜಾನೆ ಬೆಳಗಾವಿ ನಗರದ ಶೆಟ್ಟಿಗಲ್ಲಿರುವ ಹಸಿರು ಕ್ರಾಂತಿ ದಿನಪತ್ರಿಕೆಯ ಕಾಯಾ೯ಲಯದ ಸಭಾಂಗಣದಲ್ಲಿ ಜರುಗಿದ ಸಂಘದ ಸದಸ್ಯರ ಸಭೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಯಿತುಸಂಘದ ಅಧ್ಯಕ್ಷರಾಗಿ ಕಣಬಗಿ೯ ಯ ಹಿರಿಯರಾದ ಎ ಎಸ್ ವೀರಗೌಡರ ,ಉಪಾಧ್ಯಕ್ಷರಾಗಿ ನಿವೃತ್ತ ಮುಖ್ಯೋಪಾಧ್ಯಾಯರಾದ ಶರಣಗೌಡ ಪಾಟೀಲ ಹಾಗೂ ಎಮ್...
ಸುದ್ದಿಗಳು
ರೈತರು ಭಾರತದ ಆರ್ಥಿಕ ಅಭಿವೃದ್ಧಿಗೆ ಅನನ್ಯ ಕೊಡುಗೆ ನೀಡಿದ್ದಾರೆ: ಸಂಸದ ಕಡಾಡಿ
ಮೂಡಲಗಿ: ಸಹಕಾರಿ ಸಂಸ್ಥೆಗಳ ಮೂಲಕ ಆರ್ಥಿಕ ಸಹಾಯವನ್ನು ಪಡೆದುಕೊಂಡು ಕೃಷಿರಂಗದ ಅಭಿವೃದ್ಧಿಗಾಗಿ ಬಳಸಿಕೊಂಡು ಈ ದೇಶದ ರೈತರು ಭಾರತದ ಆರ್ಥಿಕ ಅಭಿವೃದ್ಧಿಗೆ ಅನನ್ಯ ಕೊಡುಗೆ ನೀಡಿದ್ದಾರೆಂದು ಸಂಸ್ಥಾಪಕ ಅಧ್ಯಕ್ಷ, ಸಂಸದ ಈರಣ್ಣ ಕಡಾಡಿ ಸಹಕಾರಿಗಳನ್ನು ಬಣ್ಣಿಸಿದರು.ಸಮೀಪದ ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ನಿ.ಕಲ್ಲೋಳಿ ಇದರ ಸನ್ 2020-21 ನೇ ಸಾಲಿನ 19ನೇ...
ಸುದ್ದಿಗಳು
ಶಾಸಕರ ಮಾದರಿ ಶಾಲೆ ಗುರ್ಲಹೊಸೂರನಲ್ಲಿ ಸಂವಿಧಾನ ದಿನದ ಆಚರಣೆ
ಸವದತ್ತಿ: ಪಟ್ಟಣದ ಗುರ್ಲಹೂಸೂರಿನ ಸರಕಾರಿ ಶಾಸಕರ ಮಾದರಿ ಶಾಲೆಯಲ್ಲಿ ಸಂವಿಧಾನ ದಿನಾಚರಣೆಯ ನಿಮಿತ್ತ ಇಂದು ಪ್ರಾರ್ಥನಾ ಸಮಯದಲ್ಲಿ ದೈಹಿಕ ಶಿಕ್ಷಕರಾದ ದೊಡಮನಿ ಇವರು ಕನ್ನಡದಲ್ಲಿ ಮತ್ತು ದೊಡ್ಡಕಲ್ಲನ್ನವರ ಶಿಕ್ಷಕರು ಆಂಗ್ಲಭಾಷೆಯಲ್ಲಿ ಸಂವಿಧಾನದ ಪ್ರಸ್ತಾವನೆಯನ್ನು ಓದಿ ಪ್ರತಿಜ್ಞಾ ವಿಧಿ ಬೋಧಿಸಿದರು.ನಂತರ ೧೧:೦೦ ಗಂಟೆಗೆ ಪ್ರಸಾರವಾದ ಸಂವಿಧಾನ ದಿನದ ಕಾರ್ಯಕ್ರಮವನ್ನು ಸ್ಮಾರ್ಟ ಕ್ಲಾಸ್ ನಲ್ಲಿ ಮಕ್ಕಳಿಗೆ ತೋರಿಸಿ...
ಲೇಖನ
ಅಪ್ಪಟ ಬಲಪಂಥೀಯ ಶ್ರೇಷ್ಠ ಚಿಂತಕರು: ಪ್ರೊ. ಕೆ.ಎಸ್.ನಾರಾಯಣಾಚಾರ್ಯ
ಆಳೆತ್ತರದ ದಢೂತಿ ದೇಹ, ಕರಿ ಕೋಟು, ತಲೆ ಮೇಲೆ ಕರಿ ರಟ್ಟಿನ ಟೊಪ್ಪಿಗೆ ಕರ್ನಾಟಕ ಕಾಲೇಜಿನ ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾದ ಪ್ರೊ.ಕೆ.ಎಸ್.ನಾರಾಯಣಾಚಾರ್ಯ ಅವರನ್ನು ಕಂಡರೆ ನಮಗೆಲ್ಲ ಭಯದ ಜೊತೆಗೆ ಭಕ್ತಿ. ಐದು ವರ್ಷಗಳ ಕಾಲ ಅವರ ಪಾಠ ಕೇಳಿ ಪ್ರಭಾವಿತನಾದ ಪರಿಣಾಮದಿಂದಾಗಿ ಇಂದಿಗೂ ಇಂಗ್ಲಿಷ್ ಪಾಠ ಮಾಡುತ್ತ, ಕನ್ನಡದಲ್ಲಿ ಬರೆಯುತ್ತಲಿದ್ದೇನೆ.ನಾಡು ಕಂಡ ಅದ್ವಿತೀಯ, ಅಪರೂಪದ...
ಜೋತಿಷ್ಯ
ಇಂದಿನ ರಾಶಿ ಭವಿಷ್ಯ ಶನಿವಾರ. 27-11-2021
🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ🛕
ಮೇಷ ರಾಶಿ
ದಿನದ ಹೆಚ್ಚಿನ ಸಮಯವನ್ನು ಮನೆಯ ನಿರ್ವಹಣೆ ಮತ್ತು ವ್ಯವಸ್ಥೆಗೆ ಸಂಬಂಧಿಸಿದ ಚಟುವಟಿಕೆಗಳಲ್ಲಿ ಕಳೆಯಲಾಗುವುದು ಮತ್ತು ನಿಮ್ಮ ಕೆಲಸದಲ್ಲಿ ನೀವು ಖಂಡಿತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ.ಮಗುವಿನ ಕಡೆಯಿಂದ ಯಾವುದೇ ಶುಭ ಸುದ್ದಿಯಿಂದ ಮನೆಯಲ್ಲಿ ಸಂತೋಷದ ವಾತಾವರಣ ಇರುತ್ತದೆ. ಹಣಕಾಸು ಸಂಬಂಧಿತ ಯಾವುದೇ ಸರ್ಕಾರಿ ಕೆಲಸವನ್ನು ಪೂರ್ಣಗೊಳಿಸಬಹುದು.
ವೃಷಭ ರಾಶಿ
ನಿಮ್ಮ ವಿಶೇಷ...
ಸುದ್ದಿಗಳು
ರಮೇಶ ಭೂಸನೂರರಿಂದ ಅಂಬೇಡ್ಕರ್ ಗೆ ಗೌರವ ಸಮರ್ಪಣೆ
ಸಿಂದಗಿ; ಪಟ್ಟಣದ ಭಾರತೀಯ ಜನತಾ ಪಾರ್ಟಿ ಕಾರ್ಯಾಲಯದಲ್ಲಿ ಹಮ್ಮಿಕೊಂಡ 73 ನೇ ಸಂವಿಧಾನ ಗೌರವ ಸಮರ್ಪಣೆ ದಿನಾಚರಣೆಯಲ್ಲಿ ಶಾಸಕ ರಮೇಶ್ ಭೂಸನೂರ ಅವರು ಡಾ. ಅಂಬೇಡ್ಕರರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಈರಣ್ಣ ರಾವೂರ, ನಿಂಗರಾಜ ಬಗಲಿ, ಬಸವರಾಜ ಸಜ್ಜನ, ಸಿದ್ದು ಪೂಜಾರಿ, ಪರಶುರಾಮ ಕಾಶಿ, ಕಲ್ಲಪ್ಪ ದಳಪತಿ, ಮಂಜುನಾಥ ಬಜಂತ್ರಿ....
ಸುದ್ದಿಗಳು
ದಲಿತ ಸೇನೆಯಿಂದ ಸಂವಿಧಾನ ಸಮರ್ಪಣಾ ದಿನಾಚರಣೆ
ಸಿಂದಗಿ; ಭಾರತದ ಸಂವಿಧಾನವು ಜಗತ್ತಿನಲ್ಲಿ ಶ್ರೇಷ್ಠ ಸಂವಿಧಾನ 448 ವಿಧಿಗಳು 12 ಪರಿಚ್ಚೇದಗಳು 101 ತಿದ್ದುಪಡಿಗಳನ್ನು ಹೊಂದಿರುವ ಸಂವಿಧಾನ ಜನವರಿ 26 1950ರಂದು ಇದನ್ನು ಜಾರಿಗೆ ತರಲಾಯಿತು, ಆ ದಿನವನ್ನು ಗಣರಾಜ್ಯ ದಿನವನ್ನಾಗಿ ಘೋಷಿಸಲಾಗಿದೆ ಎಂದು ದಲಿತ ಸೇನೆ ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ,ಎ, ಸಿಂದಗಿಕರ್ ಹೇಳಿದರು.ಪಟ್ಟಣದ ದಲಿತ ಸೇನೆಯ ತಾಲ್ಲೂಕಾ ಕಾರ್ಯಾಲಯದಲ್ಲಿ ಪ್ರಜಾಪ್ರಭುತ್ವದ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



