Times of ಕರ್ನಾಟಕ

ಶೇ.72 ಮತದಾನ, ಬಹುತೇಕ ಶಾಂತಿಯುತ

ಸಿಂದಗಿ: ವಿಧಾನ ಸಭೆಯ ಉಪಚುನಾವಣೆ ಮತಕ್ಷೇತ್ರ-33 ರಲ್ಲಿ 101 ಗ್ರಾಮಗಳು 16 ತಾಂಡಾಗಳು ಸೇರಿದಂತೆ 297 ಭೂತಗಳಲ್ಲಿ ಶೇ. 72.8 ರಷ್ಟು ಮತದಾನವಾಗಿದೆ.ಕ್ಷುಲ್ಲಕ ಕಾರಣಕ್ಕೆ ಪೊಲೀಸ ಅದಿಕಾರಿಗಳ ಹಾಗೂ ಕಾಂಗ್ರೆಸ್ ಮುಖಂಡ ಡಾ. ಶಾಂತವೀರ ಮನಗೂಳಿ ನಾಯಕರ ನಡುವೆ ತೀವ್ರತರ ಗಲಾಟೆ ನಡೆದು ಸ್ಥಳೀಯರು ಈ ಘಟನೆಯನ್ನು ತಿಳಿಗೊಳಿಸಿದ ನಂತರ ಪೊಲೀಸ ಅಧಿಕಾರಿ ಕಾಂಗ್ರೆಸ್...

ಪುನೀತ್ ನಿಧನ; ಕನ್ನಡ ನಾಡಿಗೆ ಬಿದ್ದ ದೊಡ್ಡ ಹೊಡೆತ

ಸಿಂದಗಿ- ಕನ್ನಡ ಚಿತ್ರರಂಗದ ಮೇರು ವ್ಯಕ್ತಿತ್ವದ ಪುನಿತ್ ರಾಜಕುಮಾರ ಅವರ ನಿಧನ ನಿಜಕ್ಕೂ ಕನ್ನಡ ನಾಡಿಗೆ ಚಿತ್ರರಂಗಕ್ಕೆ ಬಹು ದೊಡ್ಡ ಹೊಡೆತ ಬಿದ್ದಂತಾಗಿದೆ ಎಂದು ಯುವ ಮುಖಂಡ ಮುತ್ತು ಶಾಬಾದಿ ಹೇಳಿದರು.ಅವರು ಪಟ್ಟಣದ ರಾಗರಂಜನಿ ಸಂಗೀತ ಅಕಾಡೆಮಿ ಶುಕ್ರವಾರ ಹಮ್ಮಿಕೊಂಡಿರುವ ಪುನಿತ್ ರಾಜಕುಮಾರ ಅವರ ನಿಧನದ ಹಿನ್ನಲೆಯಲ್ಲಿ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಅವರ ತಂದೆ...

ಲೇಖಕಿಯರ ಸಂಘದ ವತಿಯಿಂದ ‘ದತ್ತಿನಿಧಿ ಕಾರ್ಯಕ್ರಮ’

ಅನುಭವ ಪಕ್ವ ವಾದಂತೆ ಸುಧಾರಣೆ ಸಾಧ್ಯ- ವಿಜಯಲಕ್ಷ್ಮಿ ಪುಟ್ಟಿ ಅಭಿಮತ. ಬೆಳಗಾವಿ - ಇದೇ ದಿ. 21 ರಂದು ಬೆಳಗಾವಿ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ದತ್ತಿ ದಾನಿಗಳಾದ ಸರಳ ಹೇರೇಕರ, ಸುನಂದಾ ಮುಳೆ,ಜಯಶ್ರೀ ನಿರಾಕಾರಿ ಮತ್ತು ಸುಮಿತ್ರಾ ಮಲ್ಲಾಪುರ ಅವರುಗಳು ತಮ್ಮ ಸಂಬಂಧಿಕರ ಹೆಸರುಗಳಲ್ಲಿ ಇಟ್ಟಿರುವ ದತ್ತಿ ನಿಧಿಯಡಿಯಲ್ಲಿ...

ಇಂದು 36ನೇ ವಾರ್ಷಿಕ ಸರ್ವಸಾಧಾರಣ ಸಭೆ

ಮೂಡಲಗಿ: ಸಮೀಪದ ಸಮೀರವಾಡಿ ಸಕ್ಕರೆ ಕಾರ್ಖಾನೆಯ ಕಬ್ಬು ಬೆಳೆಗಾರ ಸಂಘದ 36ನೇ ವಾರ್ಷಿಕ ಸರ್ವಸಾಧಾರಣೆ ಸಭೆ ರವಿವಾರ ಅ.31 ರಂದು ಮುಂಜಾನೆ 11 ಗಂಟೆಗೆ ಸಮೀರವಾಡಿಯ ಕಬ್ಬು ಬೆಳಗಾರರ ಸಭಾ ಭವನದಲ್ಲಿ ಜರುಗಲಿದೆ.ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ರಾಮಣ್ಣಗೌಡ ಪಾಟೀಲ ವಹಿಸುವರು, ಸಭೆಯಲ್ಲಿ ಕಾರ್ಯದರ್ಶಿ ರಂಗಣ್ಣಗೌಡ ಪಾಟೀಲ ಮತ್ತು ಸಂಘದ ಸರ್ವ ಸದಸ್ಯರು ಭಾಗವಹಿಸುವರು.ಈ...

ಕನ್ನಡ ಸ್ಪರ್ಧೆಯಲ್ಲಿ ಡಾ. ಸಂಜಯ ಶಿಂಧಿಹಟ್ಟಿ ಪ್ರಥಮ

ಮೂಡಲಗಿ: ಮೂಡಲಗಿ ತಾಲ್ಲೂಕು ಆಡಳಿತದಿಂದ ಏರ್ಪಡಿಸಿದ್ದ ಅನ್ಯ ಭಾಷೆ ಪದಗಳನ್ನು ಬಳಸದೇ 4 ನಿಮಿಷ ಕನ್ನಡದಲ್ಲಿ ಮಾತನಾಡುವ ‘ಮಾತಾಡ್ ಮಾತಾಡ್ ಕನ್ನಡ’ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಡಾ. ಸಂಜಯ ಎ. ಶಿಂಧಿಹಟ್ಟಿ ಪಡೆದುಕೊಂಡಿರುವರು. ದ್ವಿತೀಯ ಸ್ಥಾನವನ್ನು ಅಪೇಕ್ಷಾ ಮುರುಗೇಶ ಕತ್ತಿ ಮತ್ತು ತೃತೀಯ ಸ್ಥಾನವನ್ನು ಶಿವಾನಂದ ತೋರಣಗಟ್ಟಿ ಪಡೆದುಕೊಂಡಿರುವರು.ಸ್ಪರ್ಧೆಯಲ್ಲಿ ಒಟ್ಟು 7 ಜನರು ಭಾಗವಹಿಸಿದ್ದರು....

ಸರ್ಕಾರ ಅತ್ಯಾಚಾರ, ದೌರ್ಜನ್ಯ ತಡೆಯಲು ವಿಫಲವಾಗಿದೆ; ಮುಖ್ಯಮಂತ್ರಿ ರಾಜೀನಾಮೆಗೆ ದಲಿತರ ಆಗ್ರಹ

ಸಿಂದಗಿ: ಈ ರಾಜ್ಯದಲ್ಲಿ ದಲಿತ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ, ಅತ್ಯಾಚಾರ, ಕೆಲವು ಕಡೆ ದಲಿತರಿಗೆ ಕ್ಷೌರ ಮಾಡುವುದಿಲ್ಲ ಎನ್ನುವ ನಾಮಫಲಕಗಳು ಜಾರಿಯಲ್ಲಿವೆ ಎಂದರೆ ಡಾ. ಅಂಬೇಡ್ಕರ ನೀಡಿದ ಸಂವಿಧಾನಕ್ಕೆ ಅಪಚಾರವೆಸಗಿದಂತೆ. ವಿಜಯಪುರ ಜಿಲ್ಲೆಯಲ್ಲಿ ನಡೆಯುತ್ತಿರುವ ಬಾಲಕಿಯರ ಮೇಲೆ ಅತ್ಯಾಚಾರ ವೆಸಗಿ ಕೊಲೆ ಮಾಡಿರುವಂಥ ಘಟನೆಗಳು ನಡೆಯುತ್ತಿದ್ದರು ಸರಕಾರ ಜಾಣ ಕುರುಡುತನ ಪ್ರದರ್ಶನ ಮಾಡುತ್ತಿರುವುದನ್ನು...

ಅಗಲಿದ ಯುವರತ್ನನಿಗೆ ನುಡಿನಮನ (ಭಾಗ್ಯ ಗಿರೀಶ, ಅನ್ನಪೂರ್ಣ ಹಿರೇಮಠ, ವಿಷ್ಣುಪ್ರಿಯ, ಮಹಾಂತೇಶ ಪಾಟೀಲ, ಅಮರ್ಜಾ)

ಕನ್ನಡದ ಜ್ಯೋತಿ ಕರುನಾಡ ಕಂದ ವರನಟನ ಪುತ್ರನಿವ ಕನ್ನಡಿಗರ ಹೆಮ್ಮೆ ಸರಳತೆಯ ಪ್ರತೀಕನಿವ ಪರಮಾತ್ಮ ಕರುನಾಡಿಗೆ ನೀಡಿದ ಕಣ್ಮಣಿ ಇವ ಕರುಣೆಯಲಿ ಪರಮ ಪುನೀತನಿವ ಕನ್ನಡಿಗರ ಮಿಲನಕ್ಕೆ ಬೆಟ್ಟದ ಹೂವು ಒಂದು ಕನ್ನಡದ ಕಂಪು ರಾಷ್ಟ್ರಮಟ್ಟದಿ ಸೂಸುತ್ತಾ ಬಂದು ಸಿನಿರಂಗದಲ್ಲಿ ಅಣ್ಣಾಬಾಂಡ್ ಆಗಿ ಮಿಂಚಿ ಮೆರೆದು ನೇತ್ರದಾನದ ಧನ್ಯತೆಯಲಿ ಅಮರವಾಗಿದೆ ತಾ ಇಂದು ಅಭಿಮಾನಿಗಳ ಪ್ರಿಯ ರಾಜಕುಮಾರ ನಟಸಾರ್ವಭೌಮನ ಮುದ್ದು ಕುವರ ಸ್ನೇಹದಲ್ಲಿ ಆಕಾಶದಷ್ಟು ಎತ್ತರ ಬಾಂಧವ್ಯದಿ ಮೀರಿಸಲಾಗದು ಅಪ್ಪು ಹುಡುಗರ ಚಿಣ್ಣರ...

ತುಳಸಿ; ಜ್ಯೋತಿಷ್ಯ ಸಮಯ

"ತುಳಸಿ" ವೈಜ್ಞಾನಿಕವಾಗಿ, ಪೌರಾಣಿಕವಾಗಿ, ಜ್ಯೋತಿಷ್ಯಶಾಸ್ತ್ರದ ಪ್ರಕಾರವಾಗಿ, ಒಂದು ಪಕ್ಷಿ ನೋಟವೈಜ್ಞಾನಿಕವಾಗಿ ತುಳಸಿ ಗಿಡದ ಮಾಹಿತಿ: ತುಳಸಿ ಗಿಡವನ್ನು ಭಾರತೀಯರಾದ ನಾವು ವೈಜ್ಞಾನಿಕವಾಗಿ ಮತ್ತು ಅವರ ನಿಕಟವಾಗಿ ಸಹ ಎರಡು ರೀತಿಯಲ್ಲೂ ಮಹತ್ವವನ್ನು ನೀಡುತ್ತ ಬಂದಿದ್ದೇವೆ.ವೈಜ್ಞಾನಿಕವಾಗಿ ನೋಡುವಾಗ ತುಳಸಿ ಗಿಡವು ನಮಗೆ ಪ್ರಕೃತಿಯು "' ಮನೆಯ ಮದ್ದಿನ ""ರೂಪದಲ್ಲಿ ಕೊಡುಗೆಯಾಗಿ ಕೊಟ್ಟಿರುತ್ತದೆ. ಹಾಗಾದರೆ ತುಳಸಿಗಿಡ ಮನೆಮದ್ದಿನ ರೂಪದಲ್ಲಿ ಹೇಗೆಲ್ಲ...

ಅಪ್ಪು: ಯಾವ ಅಭಿಮಾನಿ ಬರೆದನೋ ಗೊತ್ತಿಲ್ಲ…

ಅಪ್ಪು ಅಗಲಿಕೆಯ ನೋವನ್ನು ಚುಟುಕುಗಳಲ್ಲಿ ವ್ಯಕ್ತಪಡಿಸಿದ್ದಾರೆ. ವಾಟ್ಸಪ್ ನಲ್ಲಿ ಬಂದ ಈ ಹೃದಯಸ್ಪರ್ಶಿ ಚುಟುಕುಗಳು......ಅಪ್ಪು ೧. ಗಾಜನೂರಿನ ಗಾಜು ಒಡೆದುಹೋಯಿತು.. ಕನ್ನಡಿಗರ ಮನಸ್ಸೂ ಚೂರುಚೂರಾಯಿತು !!!೨. ಅಪ್ಪನಂತೆ ಹಾಡುತ್ತಿದ್ದ.. ಅಪ್ಪನಂತೆ ನಟಿಸುತ್ತಿದ್ದ.. ಅಪ್ಪನಂತೆ ಹೊರಟುಹೋದ !!!೩. ಹೃದಯಾಘಾತ ಇಡೀ ನಾಡಿಗೆ ಆಗಿದೆ.. ಎದೆನೋವು ಬಂದದ್ದು ಅವನಿಗೆ ಮಾತ್ರ!!!೪. ಕನ್ನಡ ರಾಜ್ಯೋತ್ಸವಕ್ಕೆ ಅಣ್ಣಾ ಬಾಂಡಿಲ್ಲ !! ಬೊಂಬೆ ಹಾಡುತೈತೆ ಅರಮನೆಯಲ್ಲಿ ರಾಜಕುಮಾರನಿಲ್ಲ !!!೫. ಲೋಕದ ಹಣೆಬರಹವಿಷ್ಟೆ, ಪಾಪಿಗಳು ಬೇಗ ಸಾಯುವುದಿಲ್ಲ... ಅಜಾತಶತ್ರುಗಳಿಗೆ ದೇವರು ಆಯುಷ್ಯ ಕೊಡುವುದಿಲ್ಲ !!!೬. ಇದೊಂದು ಸೀನನ್ನು ಕಟ್ ಮಾಡಿಬಿಡಿ.. ಅಪ್ಪು ರೀಟೇಕ್ ಮಾಡುತ್ತಾರೆ ಒಮ್ಮೆ ಯ್ಯಾಕ್ಷನ್...

ಕೌಶಲ್ಯ ಅಭಿವೃದ್ಧಿ ಮತ್ತು ಸಾಮರ್ಥ್ಯ ಬಲವರ್ಧನೆ ಕಾರ್ಯಕ್ರಮ

ಮೂಡಲಗಿ: ಕೃಷಿ ಇಲಾಖೆಯ ಆತ್ಮಾ ಯೋಜನೆ ಹಾಗೂ ಮೂಡಲಗಿ ರೈತ ಸ್ಪಂದನ ಕೃಷಿ ವಿಕಾಸ ರೈತ ಉತ್ಪಾದಕ ಸಂಸ್ಥೆಯ ಆಶ್ರಯದಲ್ಲಿ ಕಿಸಾನ ಮಹಿಳಾ ದಿವಸ ಅಂಗವಾಗಿ ಕೌಶಲ್ಯ ಅಭಿವೃದ್ಧಿ ಮತ್ತು ಸಾಮರ್ಥ್ಯ ಬಲವರ್ಧನೆ ಕಾರ್ಯಕ್ರಮ ಪಟ್ಟಣದ ರೈತ ಸ್ಪಂದನ ಸಂಸ್ಥೆಯಲ್ಲಿ ಜರುಗಿತು.ಕೃಷಿ ಪಂಡಿತ ಪ್ರಶಸ್ತಿ ವಿಜೇತೆ ಸುಣಧೋಳಿಯ ಶಿವಲೀಲಾ ಗಾಣಿಗೇರ ಮಾತನಾಡಿ, ಪ್ರತಿಯೊಂದು ಕ್ಷೇತ್ರದಲ್ಲಿ...

About Me

12059 POSTS
1 COMMENTS
- Advertisement -spot_img

Latest News

ವಿದ್ಯಾರ್ಥಿಗಳು ಮೌಲ್ಯಯುತ ಬದುಕಿಗೆ ಆದ್ಯತೆ ನೀಡಬೇಕು – ಸಂತೋಷ ಬಂಡೆ

ಸಿಂದಗಿ: ಇಂದಿನ ಯುವ ವಿದ್ಯಾರ್ಥಿಗಳು ಪರಿಶ್ರಮ, ಶಿಸ್ತು, ಸಮಯ ಪಾಲನೆ ಹಾಗೂ ನಿರಂತರ ಜ್ಞಾನರ್ಜನೆಯೊಂದಿಗೆ ಮೌಲ್ಯಯುತ ಬದುಕಿಗೆ ಮೊದಲ ಆದ್ಯತೆ ನೀಡಿ ಸದೃಢ ಸಮಾಜ ನಿರ್ಮಾಣ...
- Advertisement -spot_img
error: Content is protected !!
Join WhatsApp Group