Times of ಕರ್ನಾಟಕ
ಸುದ್ದಿಗಳು
ಆಲಮೇಲ ಪ,ಪಂ ಚುನಾವಣೆ ಮೀಸಲಾತಿ ಪಟ್ಟಿ ಬಿಡುಗಡೆ; ಗರಿಗೆದರಿದೆ ಟಿಕೆಟ್ಗಾಗಿ ಆಕಾಂಕ್ಷಿಗಳ ಕಸರತ್ತು
ವಿಶೇಷ ವರದಿ: ಪಂಡಿತ ಯಂಪೂರೆ.ಸಿಂದಗಿ; ಆಲಮೇಲ ಗ್ರಾಮ ಪಂಚಾಯಿತಿಯು ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿದ ಮೇಲೆ 2016 ಏಪ್ರಿಲ್ 24 ರಂದು ಪ್ರಥಮ ಅವಧಿಗೆ ಒಟ್ಟು 19 ಜನ ಸದಸ್ಯರ ಸಂಖ್ಯಾಬಲದಿಂದ ಮೊದಲ ಚುನಾವಣೆ ನಡೆದಿತ್ತು. ಕಳೆದ ಜು 05 ರಂದು ಸದಸ್ಯರ ಅವಧಿ ಮುಗಿದಿತ್ತು, ಅಲ್ಲಿಂದ ಈವರೆಗೂ ಆಡಳಿತಾಧಿಕಾರಿಗಳು ಅಧಿಕಾರ ನಡೆಸಿದ್ದು ಈಗ ಚುನಾವಣೆ...
ಸುದ್ದಿಗಳು
ಮೂಡಲಗಿಯ ಶ್ರೀ ಸಾಯಿ ಪಿಯು ಕಾಲೇಜು ಕ್ರೀಡೆಯಲ್ಲಿ ಸಾಧನೆ
ಮೂಡಲಗಿ - 2021 ನವೆಂಬರ್ 23,24 ರಂದು ಘಟಪ್ರಭಾದ ಶ್ರೀ ಎಸ್.ಕೆ.ಹುಕ್ಕೇರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಜರುಗಿದ ಮೂಡಲಗಿ ತಾಲೂಕಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಶ್ರೀ ಸಾಯಿ ಪದವಿ ಪೂರ್ವ ಕಾಲೇಜಿನ ಕ್ರೀಡಾಪಟುಗಳು ಮಹಾವಿದ್ಯಾಲಯಕ್ಕೆ ಕೀರ್ತಿ ತಂದು ಕೊಟ್ಟಿದ್ದಾರೆ.ವಿದ್ಯಾರ್ಥಿನಿಯರ ಖೋಖೋ ಸ್ಪರ್ದೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕುಮಾರಿ ಶ್ವೇತಾ ರಾಮಸಿದ್ದ ಮುರಕಿಬಾವಿ...
ಸುದ್ದಿಗಳು
ಮೌನೇಶ್ವರರ ಪುರಾಣ ಪ್ರಾರಂಭ
ಸಿಂದಗಿ; ತಾಲೂಕಿನ ಮೋರಟಗಿ ಗ್ರಾಮದ ಆರಾಧ್ಯ ದೇವ ಶ್ರೀ ವೀರಭದ್ರೇಶ್ವರ ಜಾತ್ರೆ ಪ್ರಯುಕ್ತ ನ.26 ದಿಂದ 6ರ ವರೆಗೆ 11 ದಿನಗಳ ಕಾಲ ಮಹಾನ್ ಮಾನವತಾವಾದಿ ಶ್ರೀ ಮೌನೇಶ್ವರ ಪುರಾಣ ಪ್ರವಚನ ನಡೆಯಲಿದೆ ಪ್ರತಿ ದಿನ ಸಾಯಂಕಾಲ 8 ಗಂಟೆಗೆ ಪುರಾಣ ಪ್ರಾರಂಭವಾಗುತ್ತದೆ.ಪುರಾಣಿಕರಾಗಿ ಶ್ರೀ ಕಾಳಹಸ್ತೇಂದ್ರ ಏಕದಂಡಗಿ ಮಠ ಶಹಾಪೂರ, ಆಕಾಶವಾಣಿ ಮತ್ತು ದೂರದರ್ಶನ...
ಸುದ್ದಿಗಳು
ಲಯನ್ಸ್ ಶಿಬಿರದಲ್ಲಿ ಬಿಪಿ, ಶುಗರ್, ಇಸಿಜಿ, ರಕ್ತ ಉಚಿತ ತಪಾಸಣೆ ದಿ.27 ರಂದು
ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಹಾಗೂ ಗಿರಡ್ಡಿ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ನ. 27ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಸ್ಥಳೀಯ ಪೊಲೀಸ್ ಕ್ವಾರ್ಟರ್ಸ್ ಹತ್ತಿರದ ಹನುಮಾನ ದೇವಸ್ಥಾನದ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಏರ್ಪಡಿಸಿರುವರು.ರಕ್ತದೊತ್ತಡ ಮತ್ತು ಮಧುಮೇಹ ತಪಾಸಣೆ, ಆಯ್ದ ರಕ್ತ ತಪಾಸಣೆ, ಇಸಿಜಿ ಮತ್ತು...
ಸುದ್ದಿಗಳು
ಸಿಂದಗಿಯಲ್ಲಿ ಗ್ರಾಮ ದೇವತೆ ತಾಯಿ ನೀಲಗಂಗಾದೇವಿಯ ಜಾತ್ರಾ ಉತ್ಸವ
ಸಿಂದಗಿ: ಪಟ್ಟಣದ ಆರಾಧ್ಯದೈವ ಪುರದೇವತೆ ತಾಯಿ ನೀಲಗಂಗಾ ದೇವಿಯ ಜಾತ್ರಾ ಉತ್ಸವವು ಗುರುವಾರ ಅದ್ದೂರಿಯಾಗಿ ಜರುಗಿತು. ಗೌರಿ ಹುಣ್ಣಿಮೆಯ ನಂತರ 5 ನೇ ದಿನಕ್ಕೆ ನಡೆಯುವ ಜಾತ್ರೆ ಅತ್ಯಂತ ವ್ಯವಸ್ಥಿತವಾಗಿ ನಡೆಯಿತು.ಬೆಳಗ್ಗೆ 6 ಗಂಟೆಯಿಂದ ಪೂಜಾ ಕಾರ್ಯಕ್ರಮಗಳು ಜರುಗಿದವು ಜಾತ್ರಾ ಉತ್ಸವಕ್ಕೆ ಸ್ಥಳೀಯ ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಚಾಲನೆ ನೀಡಿದರು. ಮೂಲ ದೇವಸ್ಥಾನದಿಂದ ಪುರವಂತರ...
ಸುದ್ದಿಗಳು
ಆತ್ಮ ಜ್ಞಾನದ ಬುತ್ತಿ ಗಜಲ್ ಕೃತಿ ಲೋಕಾರ್ಪಣೆ
ಮುನವಳ್ಳಿಃ ಸಮೀಪದ ರೈನಾಪುರ ಗ್ರಾಮದಲ್ಲಿ ರವಿವಾರ ೨೮ ರಂದು ದಿವಂಗತ ಪತ್ರೆಪ್ಪ ಶಿವಪ್ಪ ಪಟ್ಟಣಶೆಟ್ಟಿ ಇವರ ಪುಣ್ಯಸ್ಮರಣೆ ಅಂಗವಾಗಿ ಕವಿ ನಾಗೇಶ ನಾಯಕ್ ಅವರ ಆತ್ಮ ಜ್ಞಾನದ ಬುತ್ತಿ (ಅಲೆಮಾರಿಯ ಅನುಭಾವದ ಗಜಲ್ಗಳು) ಕೃತಿ ಲೋಕಾರ್ಪಣೆ ಜರುಗಲಿದೆ.ಈ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಬಾಗೋಜಿಕೊಪ್ಪದ ಹಿರೇಮಠದ ಮುರುಘರಾಜೇಂದ್ರ ಶಿವಯೋಗಿ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸಲಿದ್ದು ಅಧ್ಯಕ್ಷತೆಯನ್ನು ಚುಂಚನೂರಿನ...
ಜೋತಿಷ್ಯ
ಇಂದಿನ ರಾಶಿ ಭವಿಷ್ಯ (25-11-2021)
ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ
ಮೇಷ ರಾಶಿ
ಇಂದು ನಿಮ್ಮ ವ್ಯವಹಾರಕ್ಕಾಗಿ ಕೆಲವು ವಿಶೇಷ ವ್ಯವಸ್ಥೆಗಳನ್ನು ಮಾಡುವಲ್ಲಿ ನಿಮ್ಮ ದಿನವನ್ನು ಕಳೆಯಲಾಗುತ್ತದೆ. ಯಾವುದೇ ಸ್ಥಗಿತಗೊಂಡ ಕೆಲಸವನ್ನು ಇಂದು ಪರಿಹರಿಸಬಹುದು, ಆದ್ದರಿಂದ ನಿಮ್ಮ ಪ್ರಯತ್ನಗಳು ಕಡಿಮೆಯಾಗಲು ಬಿಡಬೇಡಿ. ಈಗ ಮಾಡಿದ ಕಠಿಣ ಕೆಲಸವು ಭವಿಷ್ಯದಲ್ಲಿ ಲಾಭವನ್ನು ನೀಡುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವವರಿಗೆ ಉತ್ತಮ ಸಮಯ.
ವೃಷಭ...
ಸುದ್ದಿಗಳು
ಜಿಲ್ಲಾ ಮಟ್ಟದ ಖೋಖೋ ಚದುರಂಗ ಹಾಗೂ ಯೋಗಾಸನ ಕ್ರೀಡಾಕೂಟ ಸಮಾರಂಭ
ಮುನವಳ್ಳಿ - ಸಿಂದೋಗಿ ಮುನವಳ್ಳಿಯ ಡಾ.ಜಿ.ವ್ಹಿ.ನಾಯಿಕ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ೨೦೨೧-೨೨ ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ಶಿಕ್ಷಣ ವಿದ್ಯಾರ್ಥಿಗಳ ಬೆಳಗಾವಿ ಜಿಲ್ಲಾ ಮಟ್ಟದ ಖೋ-ಖೋ, ಚದುರಂಗ ಹಾಗೂ ಯೋಗಾಸನ ಕ್ರೀಡಾಕೂಟ ಜರುಗಿತು.ಮುಖ್ಯ ಅತಿಥಿಗಳಾಗಿ ಆಗಮಿಸಿದ ಜಿಲ್ಲಾ ಉಪನಿರ್ದೇಶಕರ ಕಚೇರಿಯ ಕ್ರೀಡಾ ಸಂಯೋಜಕರಾದ ಎಮ್.ಸಿ.ಧನ್ವಂತರ ಮಾತನಾಡಿ,“ ಪದವಿ ಪೂರ್ವ ಶಿಕ್ಷಣ ಇಲಾಖೆಯು ಕ್ರೀಡೆಗೆ ಸಂಬಂಧಿಸಿದಂತೆ...
ಸುದ್ದಿಗಳು
ಮೂಡಲಗಿ; ಹಳ್ಳ ದಾಟಿಸುವ ಸೇತುವೆಯೇ ಹಳ್ಳವಾದಾಗ…
ಮೂಡಲಗಿ - ಈ ಫೋಟೋಗಳನ್ನು ನೋಡಿ ಇದೊಂದು ಸಣ್ಣ ಕೆರೆ ಇರಬಹುದು ಎಂಬ ಭಾವನೆ ನಿಮ್ಮಲ್ಲಿ ಬರಬಹುದು. ಆದರೆ ಕೆರೆಯಂತೆ ಕಾಣುವ ಈ ಜಾಗವೇ ನಮ್ಮೂರಿನ ಹಳ್ಳ ದಾಟಿಸುವ ಸೇತುವೆ !ಆಶ್ಚರ್ಯವಾದರೂ ಇದು ಸತ್ಯ. ಜಿರ್ರೆಂದು ಸುರಿಯುವ ಮಳೆಯಲ್ಲಿ ಜನರನ್ನು ಕಾಲೆತ್ತಿ ಜಿಗಿದು ಓಡುವಂತೆ ಮಾಡುವ ಇದು ಮೂಡಲಗಿಯ ಹಳೆಯ ಪೂಲ್. ಇತ್ತೀಚೆಗೆ ತಾಲೂಕಾಗಿ...
ಸುದ್ದಿಗಳು
ಕನ್ನಡ ನಾಡು-ನುಡಿ ಬಗ್ಗೆ ಯುವಜನತೆ ಮಮತೆ ಬೆಳೆಸಿಕೊಳ್ಳಬೇಕು -ಡಾ.ಭೇರ್ಯ ರಾಮಕುಮಾರ್
ಕನ್ನಡ ನಮ್ಮ ಜೀವನದ ಉಸಿರಾಗಬೇಕು. ಬೇರೆ ಭಾಷೆಗಳನ್ನು ಬದುಕಿಗಾಗಿ ಕಲಿತರೂ ನಾವು ಎಂದಿಗೂ ಕನ್ನಡತನವನ್ನು ಬಿಡಬಾರದು ಎಂದು ಸಾಹಿತಿ ಹಾಗೂ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಭೇರ್ಯ ರಾಮಕುಮಾರ್ ಕರೆ ನೀಡಿದರು.ಕೆ.ಆರ್.ನಗರದ ಸರ್ಕಾರಿ ಬಾಲಕಿಯರ ಕಿರಿಯ ಕಾಲೇಜಿನಲ್ಲಿ ಇಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕನ್ನಡ ಕಾಯಕ ವರ್ಷದ ಸಮಾರೋಪ ಸಮಾರಂಭದ ಅಂಗವಾಗಿ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



