Times of ಕರ್ನಾಟಕ

ದಾರ್ಶನಿಕರ ಸಂದೇಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು – ಬಸವರಾಜ ಅಂಗಡಿ

ಮುನವಳ್ಳಿಃ “ಕನಕದಾಸರು ನೀಡಿದ ಕೀರ್ತನೆಗಳ ಮೂಲಕ ಜೀವನ ಮೌಲ್ಯಗಳು ಸದಾಕಾಲ ಪ್ರಸ್ತುತ. ಕುಲ ಕುಲ ಕುಲವೆಂದು ಹೊಡೆದಾಡದಿರಿ ಎಂಬ ಕೀರ್ತನೆಯನ್ನು ನಾವು ಇಂದಿಗೂ ಕೂಡ ಅದರಲ್ಲಿನ ಮೌಲ್ಯವನ್ನು ಮರೆಯುವಂತಿಲ್ಲ. ಜೊತೆಗೆ ಅವರು ದೈವಭಕ್ತಿಯ ಮೂಲಕ ನಮಗೆ ಬದುಕಿನಲ್ಲಿ ಪ್ರಾಮಾಣಿಕತೆ ಮತ್ತು ನಿಷ್ಠೆಯನ್ನು ತೋರಿಸಿಕೊಟ್ಟವರು.ಇಂತಹ ದಾರ್ಶನಿಕರ ಸಂದೇಶಗಳನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು.” ಎಂದು ಸರಕಾರಿ...

Kuvempu Information in Kannada- ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ

ಕುವೆಂಪು ಎಂದೇ ಪ್ರಸಿದ್ಧರಾದ ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ ಅವರು ಕನ್ನಡ ಭಾಷೆಯಲ್ಲಿ ಬರೆದ ಭಾರತದ ಪ್ರಮುಖ ಬರಹಗಾರ ಮತ್ತು ಚಿಂತಕರಾಗಿದ್ದರು. ಡಿಸೆಂಬರ್ 29, 1904 ರಂದು ಕರ್ನಾಟಕ ರಾಜ್ಯದ ಹಿರೇಕೊಡಿಗೆ ಎಂಬ ಸಣ್ಣ ಹಳ್ಳಿಯಲ್ಲಿ ಜನಿಸಿದ ಕುವೆಂಪು ಅವರು ಕನ್ನಡ ಸಾಹಿತ್ಯ ಮತ್ತು ತತ್ವಶಾಸ್ತ್ರದ ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದರು. ಅವರು 20 ನೇ...

Kanakadasa Information in Kannada- ಕನಕದಾಸರು

ಕನಕದಾಸರ ಕೀರ್ತನೆಗಳಲ್ಲಿ ಭಕ್ತಿ ವೈವಿಧ್ಯತೆ ಇಂದು ಕನಕ ಜಯಂತಿ. ಈ ದಿನ ಕನಕದಾಸರ ಬದುಕಿನ ಪುಟಗಳನ್ನು ನೋಡುವ ಜೊತೆಗೆ ಅವರು ಹಾಕಿಕೊಟ್ಟ ಮಾರ್ಗದ ಅವಲೋಕನವೂ ಅವಶ್ಯಕ. ಈ ದಿಸೆಯಲ್ಲಿ ನನ್ನದೊಂದು ಪುಟ್ಟ ಪ್ರಯತ್ನ ಕನಕದಾಸರ ಕೀರ್ತನೆಗಳಲ್ಲಿ ಭಕ್ತಿ ವೈವಿಧ್ಯತೆ ಕುರಿತಂತೆ.ಶ್ರೀ ಕನಕದಾಸರು (೧೫೦೯-೧೬೦೯) ಕರ್ನಾಟಕದಲ್ಲಿ ಜನಪ್ರೀಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು ಕನ್ನಡ ಭಾಷೆಯ...

ಚುನಾವಣೆಯಲ್ಲಿ ಸೋತಿದ್ದರೂ ವಾಗ್ದಾನ ಈಡೇರಿಸುತ್ತೇನೆ – ಅಶೋಕ ಮನಗೂಳಿ

ಸಿಂದಗಿ: ಉಪಚುನಾವಣೆಯ ಮತಯಾಚನೆ ಸಂದರ್ಭದಲ್ಲಿ ವಾಗ್ದಾನ ಮಾಡಿದಂತೆ ದೇವಸ್ಥಾನದ ಶಿಖರ ನಿರ್ಮಾಣ ಕಾಮಗಾರಿ ಮಾಡಿಸುವುದು ನನ್ನ ಕರ್ತವ್ಯವಾಗಿದೆ ಚುನಾವಣೆಯಲ್ಲಿ ಸೋತಿರಬಹುದು ಆದರೆ ನಿಮ್ಮ ಮನಸ್ಸಿನಿಂದ ದೂರವಿಲ್ಲ ಆ ಕಾರಣಕ್ಕೆ ಸೋತಿದ್ದೇನೆ ಎಂದು ಎದೆಗುಂದದೆ ನೀಡಿದ ವಾಗ್ದಾನ ಪೂರ್ಣಗೊಳಿಸುವ ಕಾರ್ಯ ಮಾಡಿಯೇ ತೀರುತ್ತೇನೆ ಎಂದು ಕಾಂಗ್ರೆಸ್ ಮುಖಂಡ ಅಶೋಕ ಮನಗೂಳಿ ಹೇಳಿದರು.ತಾಲೂಕಿನ ಕೊಕಟನೂರ ಗ್ರಾಮದ ಶ್ರೀ...

ಓತಿಹಾಳ ಪಿ ಕೆ ಪಿ ಎಸ್ ಸಂಘದಲ್ಲಿ ಹಣ ಅಪರಾ ತಪರಾ – ಪ್ರಕರಣ ದಾಖಲು

ಸಿಂದಗಿ: ತಾಲೂಕಿನ ಓತಿಹಾಳ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಗೊಬ್ಬರ ಮತ್ತು ಪಿಗ್ಮಿ ಹಣ ಮುಂಗಡ ಅಂತಾ ಖರ್ಚು ಹಾಕಿ ಹಣ ಅಪರಾ ತಪರಾ ( ಅವ್ಯವಹಾರ ) ಮಾಡಿದ್ದಾರೆ ಎಂದು  ಆರೋಪಿಸಿ ಸಿಂದಗಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ಘಟನೆ ಬೆಳಕಿಗೆ ಬಂದಿದೆ.ಗ್ರಾಮದ ಮುಖಂಡ ಚೆನ್ನರಡ್ಡಿ  ಭೀಮನಗೌಡ ಡಂಬಳ ಅವರು ಈ...

ಈ ಉಸಿರು ಇರುವವರೆಗೂ ಕನ್ನಡ ತಾಯಿ ಸೇವೆ ಮಾಡೋಣ – ಪ್ರವೀಣ ಶೆಟ್ಟಿ

ಸಿಂದಗಿ: ಈ ಭವ್ಯ ಭಾರತ ದೇಶಕ್ಕೆ ನಮ್ಮ ನಾಡಿನ ಸೂಫಿ ಸಂತರು ಕವಿಗಳು,ಸಾಹಿತಿಗಳ ಕೊಡುಗೆ ಅಪಾರವಾದದ್ದು, ದೇಶದ ಪ್ರತಿ ಮೂಲೆಯಲ್ಲಿ ಕನ್ನಡಿಗರು ಒಂದು ಹೊಸ ಇತಿಹಾಸ ನಿರ್ಮಿಸಿದ್ದಾರೆ ಎಂದು ಕರವೇ ರಾಜ್ಯಾಧ್ಯಕ್ಷ ಪ್ರವೀಣ ಶೆಟ್ಟಿ ಹೇಳಿದರು.ತಾಲೂಕಿನ ಆಲಮೇಲ ಪಟ್ಟಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕಾ ಘಟಕ ಹಾಗೂ ಕರವೇ(ಪ್ರವೀಣ ಶೆಟ್ಟಿ ಬಣ)ದ ಸಹಯೋಗದಲ್ಲಿ...

ಮಾಧವಿ ನಂದಿಮಠರಿಗೆ ಡಾಕ್ಟರೇಟ್

ಸಿಂದಗಿ: ಭೌತಶಾಸ್ತ್ರ ವಿಷಯದಲ್ಲಿ ಸಲ್ಲಿಸಿದ “ಪ್ಲೋರೆಸೆನ್ಸ್ ಸ್ಪೆಕ್ಟ್ರೊಸ್ಕೋಪಿಕ್ ಸ್ಟಡೀಸ್ ಆಫ್ ಪಾಲಿಮರಿಕ್ ನ್ಯಾನೋ ಕಂಪೋಸಿಟ್ಸ್” ಮಹಾ ಪ್ರಬಂಧಕ್ಕೆ ತಾಲೂಕಿನ ಕಲಕೇರಿ ಗ್ರಾಮದ ಮಾಧವಿ ಪರುತಯ್ಯಾ ನಂದಿಮಠ ಅವರಿಗೆ ಕರ್ನಾಟಕ ವಿಶ್ವವಿದ್ಯಾಲಯವು ಪಿ.ಎಚ್.ಡಿ ಪ್ರದಾನ ಮಾಡಿದೆ.ಮಾಧವಿ ಅವರಿಗೆ ಭೌತಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ.ರಾಜಶೇಖರ ಭಜಂತ್ರಿ ಮಾರ್ಗದರ್ಶನ ಮಾಡಿದ್ದರು.ಮಾಧವಿಯವರ ಕುಟುಂಬ ವರ್ಗ, ಸ್ನೇಹಿತರು ಸಂತಸ ವ್ಯಕ್ತಪಡಿಸಿದ್ದಾರೆ.

ಕನ್ನಡ ನಾಡಿನ ಪ್ರಗತಿಗೆ ನಾವೆಲ್ಲರೂ ಮುಂದಾಗಬೇಕು-ಸಂಸದ ಈರಣ್ಣ ಕಡಾಡಿ

ಮೂಡಲಗಿ: ಕನ್ನಡ ನಾಡು, ನುಡಿಯ ಬಗ್ಗೆ ಪ್ರೀತಿ ಅಭಿಮಾನ ಇರಬೇಕು, ಕನ್ನಡ ಭಾಷೆಯಿಂದಾಗಿ ನಮ್ಮ ನಾಡಿನ ಹಿರಿಮೆ ಹೆಚ್ಚಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.ರವಿವಾರ ನ.21 ರಂದು ಕನ್ನಡ ಸಾಹಿತ್ಯ ಪರಿಷತ್ (ಕಸಾಪ) ರಾಜ್ಯ ಹಾಗೂ ಜಿಲ್ಲಾ ಅಧ್ಯಕ್ಷರ ಸ್ಥಾನದ ಚುನಾವಣೆ ನಿಮಿತ್ತ ಮೂಡಲಗಿ ತಹಶೀಲ್ಧಾರ ಕಛೇರಿಯ ಮತಗಟ್ಟೆಯಲ್ಲಿ ಮತದಾನ ಮಾಡಿ...

ಬಿಜೆಪಿ ಅಂದರೆ ಬರೀ ಜೂಟಾ ಪಾರ್ಟಿ- ಖಂಡ್ರೆ

ಬೀದರ - ದೇಶದಲ್ಲಿ ಪಂಚರಾಜ್ಯಗಳ ಚುನಾವಣೆ ಇರುವ ಹಿನ್ನೆಲೆಯಲ್ಲಿ ಮತ ಕೇಳಲು ಹೇಗೆ ಹೋಗೋದು ಎಂಬ ಚಿಂತೆಯಿಂದ ಮೂರು ಕೃಷಿ ಕಾಯ್ದೆಗಳನ್ನು ಮೋದಿ ಹಿಂತೆಗೆದುಕೊಂಡಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದಾರೆ.ಪತ್ರಿಕಾಗೋಷ್ಠಿಯಲ್ಲಿ ಭಾರತೀಯ ಜನತಾ ಪಾರ್ಟಿಯ ವಿರುದ್ಧ ಹರಿಹಾಯ್ದ ಅವರು, ಗಾಂಧೀಜಿಯವರ ಸ್ವರಾಜ್ ಕಲ್ಪನೆಯಲ್ಲಿ ತಾವು ಹೋಗುವುದಾಗಿ ಹೇಳುತ್ತೀರಿ, ಗಾಂಧಿಯನ್ನು ಕೊಂದ ಘೋಡ್ಸೆಯ...

ಗಾಂಧಿಜೀ ಹೆಸರಿನಲ್ಲಿ ದೇಶದ ಜನರಿಗೆ ಕಾಂಗ್ರೆಸ್ ಟೋಪಿ ಹಾಕಿದೆ – ನಳಿನ್ ಕಟೀಲು

ಬೀದರ - ಗಾಂಧೀಜಿ ಹೆಸರಿನಲ್ಲಿ ಕಾಂಗ್ರೆಸ್ ಪಕ್ಷ ಜನರಿಗೆ ಮೋಸ ಮಾಡಿದೆ. ಈ ಕಾಂಗ್ರೆಸ್ ನವರು ದೇಶರ ಜನರನ್ನು ಬಡವರನ್ನಾಗಿಟ್ಟರು. ಗ್ರಾಮ ಸ್ವರಾಜ್ ಕಲ್ಪನೆಗೆ ಕಾಂಗ್ರೆಸ್ ಶಕ್ತಿ ತುಂಬಿಲ್ಲ, ಶಕ್ತಿ ತುಂಬಿದ್ದು‌ ಪ್ರಧಾನಿ ಮೋದಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲ್ ಹೇಳಿದರು.ಬೀದರ್ ನ ಜನ ಸ್ವರಾಜ್ ಯಾತ್ರಾ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group