Times of ಕರ್ನಾಟಕ
ಸುದ್ದಿಗಳು
ನೂತನ ಶಾಸಕರಿಗೆ ಸನ್ಮಾನ
ಸಿಂದಗಿ: ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರ 31 ಸಾವಿರ ಅಂತರದ ಗೆಲವು ಇಡೀ ರಾಜ್ಯ ಬಿಜೆಪಿಗೆ ಮುಂದಿನ ಚುನಾವಣೆಗೆ ಮುನ್ನುಡಿ ಬರೆದಂತಾಗಿದೆ ಎಂದು ಪುರಸಭೆ ನಾಮ ನಿರ್ದೇಶಿತ ಸದಸ್ಯ ರಾಮು ಮೋರಟಗಿ ಅಭಿಮತ ವ್ಯಕ್ತಪಡಿಸಿದರು.ಪಟ್ಟಣದ ಶಾಸಕರ ಸ್ವಗೃಹದಲ್ಲಿ ಯಾದವ ಸಮಾಜದ ವತಿಯಿಂದ ನೂತನ ಶಾಸಕ ರಮೇಶ ಭೂಸನೂರ ಅವರನ್ನು ಗೌರವಿಸಿ...
ಸುದ್ದಿಗಳು
ಕ್ಷೇತ್ರಕ್ಕೆ ಸಂಪೂರ್ಣ ನೀರಾವರಿ ಮಾಡಿದ್ದು ಜೆಡಿಎಸ್ – ಗೊಲ್ಲಾಳಪ್ಪಗೌಡ
ಸಿಂದಗಿ: ಈ ಕ್ಷೇತ್ರ ಜನತಾದಳ ಕ್ಷೇತ್ರವಾಗಿದ್ದು ಈ ಕ್ಷೇತ್ರದಲ್ಲಿ ಸಂಪೂರ್ಣ ನೀರಾವರಿ ಮಾಡಿದ್ದು ಜೆಡಿಎಸ್ ಕೊಡುಗೆಯಾಗಿದೆ ಅದರಿಂದ ದಿ.ಎಂ.ಸಿ.ಮನಗೂಳಿ ಅವರಿಗೆ ಸತತ 7 ಬಾರಿ ಟಿಕೆಟ ನೀಡಿ ಮಂತ್ರಿ ಸ್ಥಾನ ನೀಡಿದ್ದು ಜೆಡಿಎಸ್ ಪಕ್ಷ ಇದನ್ನು ಮತದಾರರು ಅರಿತು ಕೊಳ್ಳದಿರುವ ಕಾರಣದಿಂದ ಸೋಲು ಅನುಭವಿಸಬೇಕಾಯಿತು ಎಂದು ತಾಲೂಕು ಘಟಕಾಧ್ಯಕ್ಷ ಗೋಲ್ಲಾಳಪ್ಪಗೌಡ ಪಾಟೀಲ ಗೋಲಗೇರಿ ಅಸಮಾದಾನ...
ಸುದ್ದಿಗಳು
ಯುವ ಜನತೆ ನಾಡು-ನುಡಿ ಬಗ್ಗೆ ನಿರ್ಲಕ್ಷ್ಯ ಸಲ್ಲದು-ಎ.ಎಸ್. ನಾಗರಾಜ್
ಮೈಸೂರು - ಯುವ ಜನತೆ ಕನ್ನಡ ನಾಡು-ನುಡಿ ಬಗ್ಗೆ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ವಹಿಸಬಾರದು. ಭಾಷೆಯು ಬದುಕು ರೂಪಿಸುವಂತಹದ್ದು. ನಮ್ಮ ಸಂಸೃತಿ ಯ ಸಂಕೇತವಾಗಿದೆ. ಭಾಷೆ ಮಾತೆಯಿದ್ದಂತೆ ಎಂದು ಕರ್ನಾಟಕ ನಾಟಕ ಅಕಾಡೆಮಿಯ ನಿವೃತ್ತ ರಿಜಿಸ್ಟ್ರಾರ್ ಹಾಗೂ ಮೈಸೂರು ಕನ್ನಡ ಜಾಗೃತಿ ಸಮಿತಿ ಸದಸ್ಯ ಎ.ಎಸ್.ನಾಗರಾಜ್ ಯುವಜನತೆಗೆ ಕರೆ ನೀಡಿದರು.ಕೆ.ಆರ್.ನಗರದ ಸರ್ಕಾರಿ ಪದವಿ ಪೂರ್ವ...
ಲೇಖನ
ಸಕ್ಕರೆ ಆರತಿಯ ವಿಶೇಷತೆಯ ಗೌರಿ ಹುಣ್ಣಿಮೆ
ನವೆಂಬರ್ ೧೯ ಅಂದರೆ ಇಂದು ವಉತ್ತರ ಕರ್ನಾಟಕದಲ್ಲಿ ಗೌರಿ ಹುಣ್ಣಿಮೆಯ ಸಡಗರ ಹೇಳತೀರದ್ದು. ಇದು ವೈಶಿಷ್ಟ್ಯಪೂರ್ಣವಾಗಿ ಆಚರಿಸಲ್ಪಡುವ ಹುಣ್ಣಿಮೆ. ಶ್ರಾವಣ ಮಾಸದ ನಂತರ ಹಿಂದೂ ಸಂಪ್ರದಾಯದಲ್ಲಿ ಹಬ್ಬಗಳ ಜೋರು ಡಿಸೆಂಬರ್ ಅವಧಿಯವರೆಗೂ ತನ್ನದೇ ಭರಾಟೆಯಲ್ಲಿ ಜರುಗುತ್ತ ಬರುತ್ತವೆ. ಅದರಲ್ಲೂ ಅಕ್ಟೋಬರ್ ನವೆಂಬರ್ ಹಬ್ಬಗಳ ಸಡಗರ ಹೇಳತೀರದ್ದು.ಉತ್ತರ ಕರ್ನಾಟಕದಲ್ಲಿ ಮಹಾನವಮಿ. ಸೀಗೆಹುಣ್ಣಿಮೆ, ಹಟ್ಟಿ ಹಬ್ಬ(ದೀಪಾವಳಿ), ಗೌರಿ...
ಸುದ್ದಿಗಳು
ಮೂರು ಕೃಷಿ ಕಾಯ್ದೆಗಳನ್ನು ಪ್ರಧಾನಿ ವಾಪಸ್ ಪಡೆದಿದ್ದಾರೆ-ಸಂಸದ ಈರಣ್ಣ ಕಡಾಡಿ ಕಳವಳ
ಮೂಡಲಗಿ: ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟದಲ್ಲಿ ಅನಗತ್ಯವಾಗಿ ರಾಜಕೀಯ ಪ್ರವೇಶವಾದ ನಂತರ ಗುರುನಾನಕ ಜಯಂತಿಯಂದು ಮೂರು ಕೃಷಿ ಕಾಯ್ದೆಗಳನ್ನು ಪ್ರಧಾನಿ ವಾಪಸ್ ಪಡೆದಿದ್ದಾರೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು.ಶುಕ್ರವಾರ ನ.19 ರಂದು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ...
ಸುದ್ದಿಗಳು
“ಉತ್ತಮ ಆರೋಗ್ಯಕ್ಕಾಗಿ ರಕ್ತದಾನ ಮಾಡಿರಿ” – ಡಾ|| ವಿಠ್ಠಲ್ ಮಾನೆ
ಸವದತ್ತಿ: ರಕ್ತ ದಾನ ಮಾಡುವದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಮತ್ತು ಹೃದಯ ರೋಗದಂಥ ಅನೇಕ ಮಾರಕ ರೋಗಗಳನ್ನು ತಡೆಗಟ್ಟಬಹುದು ಎಂದು ಬೆಳಗಾವಿಯ ಕೆ.ಎಲ್.ಇ. ಡಾಪ್ರಭಾಕರ ಕೋರೆ ಆಸ್ಪತ್ರೆಯ ರಕ್ತ ಕೇಂದ್ರದ ಮುಖ್ಯಸ್ಥರಾದ ಡಾ|| ವಿಠ್ಠಲ್ ಮಾನೆ ನುಡಿದರು.ಅವರು ಪಟ್ಟಣದ ಕೆ.ಎಲ್.ಇ.ಸಂಸ್ಥೆಯ ಎಸ್.ವಿ.ಎಸ್.ಬೆಳ್ಳುಬ್ಬಿ ಮಹಾವಿದ್ಯಾಲಯದ ಎನ್.ಎಸ್.ಎಸ್, ಎನ್.ಸಿ.ಸಿ, ಯುತ್ ರೆಡ್ ಕ್ರಾಸ್ ಮತ್ತು...
ಸುದ್ದಿಗಳು
ಡಾ. ವ್ಹಿ.ಬಿ.ಸಣ್ಣಸಕ್ಕರಗೌಡ್ರಗೆ “ಮಹಾಕವಿ ಕಾಳಿದಾಸ ಪ್ರಶಸ್ತಿ”
ಬಾದಾಮಿ : ಬಾದಾಮಿಯಲ್ಲಿ ನಿರ್ಮಾಣವಾಗಿರುವ ಎಸ್.ಎಫ್.ಹೊಸಗೌಡ್ರ ಕಲ್ಯಾಣ ಮಂಟಪದಲ್ಲಿ ಮಂಗಳವಾರ ನಡೆದ ಸರಳ ಸಮಾರಂಭದಲ್ಲಿ ಎಸ್.ಎಫ್.ಹೊಸಗೌಡ್ರ ಪ್ರತಿಷ್ಠಾನ ಬಾದಾಮಿ ಇವರು ಯುವ ಸಾಹಿತಿ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಷಯದ ಅತಿಥಿ ಉಪನ್ಯಾಸಕ ಡಾ.ಸಣ್ಣ ಸಕ್ಕರಗೌಡರಿಗೆ ಮಹಾಕವಿ ಕಾಳಿದಾಸ ಪ್ರಶಸ್ತಿ ನೀಡಿ ಗೌರವಿಸಿದರು.ವಿದ್ವತ್ ಪ್ರಪಂಚದಲ್ಲಿ ಗುರುತಿಸಿಕೊಂಡು ಸಂಶೋಧಕರಾಗಿ, ಕವಿಯಾಗಿ, ವಿಮರ್ಶಕರಾಗಿ, ಚಿಂತಕರಾಗಿ...
ಸುದ್ದಿಗಳು
ಬಿ.ಐ.ಇ.ಆರ್.ಟಿ ಶಿಕ್ಷಕರ ಸಮಸ್ಯೆಗಳ ಕುರಿತು ರಾಜ್ಯಾಧ್ಯಕ್ಷರಾದ ಷಡಕ್ಷರಿಯವರಿಗೆ ಮನವಿ
ಬೆಂಗಳೂರುಃ ರಾಜ್ಯದಲ್ಲಿ ಸೇವೆಯಲ್ಲಿರುವ ಸಮನ್ವಯ ಶಿಕ್ಷಣದ ವಿಕಲಚೇತನ ಸಂಪನ್ಮೂಲ ಶಿಕ್ಷಕರ ಸಮಸ್ಯೆಗಳ ಕುರಿತು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಷಡಕ್ಷರಿಯವರಿಗೆ ಸಭೆ ನಡೆಸಿ, ಬೇಡಿಕೆಗಳನ್ನು ಈಡೇರಿಸುವಂತೆ ವಿಜಯಪುರ ಜಿಲ್ಲಾ ನೌಕರರ ಸಂಘದ ಅಧ್ಯಕ್ಷರಾದ ಶೆಡಶ್ಯಾಳ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಪ್ರಧಾನ ಕಾರ್ಯದರ್ಶಿಗಳಾದ ಕೆ.ಎಂ.ಗದಗೇರಿ ಈಗಾಗಲೇ ವಿಶೇಷ ಶಿಕ್ಷಕರ...
ಸುದ್ದಿಗಳು
ನಾಗೇಶ್ ಜೆ ನಾಯಕ ಅವರ ‘ಆತ್ಮ ಧ್ಯಾನದ ಬುತ್ತಿ’ ಕೃತಿ ಲೋಕಾರ್ಪಣೆ ಹಾಗೂ ಅನುಪಮ ಸೇವಾ ರತ್ನ ಪ್ರಶಸ್ತಿ ಪ್ರದಾನ
ಬೆಳಗಾವಿ: ನಗರದ ಪೃಥ್ವಿ ಪೌಂಡೇಶನ್ ವತಿಯಿಂದ ಕವಿ ನಾಗೇಶ್ ಜೆ. ನಾಯಕ ಅವರ ಗಜಲ್ ಸಂಕಲನ ‘ಆತ್ಮ ಧ್ಯಾನದ ಬುತ್ತಿ’ ಬಿಡುಗಡೆ ಹಾಗೂ ಅನುಪಮ ಸೇವಾ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಚನ್ನಮ್ಮ ವೃತ್ತದಲ್ಲಿರುವ ಕನ್ನಡ ಸಾಹಿತ್ಯ ಭವನದಲ್ಲಿ ದಿ. 23 ರಂದು ನಡೆಯಲಿದೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೃಥ್ವಿ ಫೌಂಡೇಶನ್ ಅಧ್ಯಕ್ಷೆ ಡಾ. ಹೇಮಾವತಿ ಸೊನೊಳ್ಳಿ...
ಸುದ್ದಿಗಳು
ಜ್ಯೋತಿ ಹೊಸೂರ ಅವರ ಶೋಧಗಳು ಸಾರ್ವಕಾಲಿಕವಾದವುಗಳು: ಡಾ. ವ್ಹಿ. ಎಸ್. ಮಾಳಿ
ಬೆಳಗಾವಿ: "ಪ್ರೊ.ಜ್ಯೋತಿ ಹೊಸೂರ ಅವರು ಜಾನಪದ ವಿದ್ವಾಂಸರಾಗಿ, ಸಂಶೋಧಕರಾಗಿ ನಮಗೆಲ್ಲಆದರ್ಶವಾಗಿದ್ದಾರೆ. ವಿಶಿಷ್ಟ ಸಂಶೋಧನಾ ವಿಧಾನದ ಮೂಲಕ ಉತ್ತರ ಕರ್ನಾಟಕದ ಹೆಮ್ಮೆಯ ಸಂಶೋಧಕರೆನಿಸಿಕೊಂಡಿದ್ದಾರೆ.ಅವರ ಸಂಶೋಧನಾ ಮಾರ್ಗ ಅನುಕರಣೀಯವಾಗಿದೆ. ಉತ್ತರ ಕರ್ನಾಟಕದ ಜಾನಪದದ ವಿವಿಧ ಪ್ರಕಾರಗಳನ್ನು ಸಂಗ್ರಹಿಸುವುದರೊಂದಿಗೆ ಅವರ ಸಾಂಸ್ಕೃತಿಕ ಬದುಕುಅರಂಭವಾಯಿತು. ಅಲ್ಲಿಂದ ಜೀವನ ಚರಿತ್ರೆಗಳನ್ನು ಮಹತ್ವದ ಸಂಶೋಧನಾ ಕೃತಿಗಳನ್ನು ನಾಡಿಗೆ ನೀಡಿದರು.ಇಂದಿನ ಸಂಶೋಧನಾ ವಿದ್ಯಾರ್ಥಿಗಳು ಅವರ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



