Times of ಕರ್ನಾಟಕ

ರಾಷ್ಟ್ರೀಯ ಕನಕಶ್ರೀ ಸಾಹಿತ್ಯ ಪ್ರಶಸ್ತಿಗೆ ವ್ಯಂಗ್ಯ ಚಿತ್ರಕಾರ ಶರಣು ಚಟ್ಟಿ ಆಯ್ಕೆ

ಸಿಂದಗಿ: ಬೆಳಗಾವಿ ಜಿಲ್ಲೆಯ ಬ್ಯಾಕೂಡದ ಪ್ರತಿಷ್ಠಿತ ಕನಕಶ್ರೀ ಪ್ರಕಾಶನದಿಂದ 2021 ನೇ ಸಾಲಿನ ರಾಷ್ಟ್ರೀಯ ಕನಕಶ್ರೀ ಸಾಹಿತ್ಯ ಪ್ರಶಸ್ತಿಗೆ ಗೋಲಗೇರಿಯ ಸರಕಾರಿ ಕನ್ನಡ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ, ಸಾಹಿತಿ, ವ್ಯಂಗ್ಯಚಿತ್ರಕಾರ ಶರಣು ಚಟ್ಟಿ ಆಯ್ಕೆಯಾಗಿದ್ದಾರೆ.ಇವರ 'ತುಂಟ ಮಕ್ಕಳು' ಎಂಬ ಮಕ್ಕಳ ಕವನ ಸಂಕಲನಕ್ಕೆ ಪ್ರಶಸ್ತಿ ಲಭಿಸಿದ್ದು, ನವೆಂಬರ್ 30 ರಂದು ಧಾರವಾಡದ...

ಕಬ್ಬಿನ ಬೆಲೆ ನಿಗದಿಗೊಳಿಸಲು ರೈತ ಸಂಘಟನೆಗಳ ಆಗ್ರಹ

ಸಿಂದಗಿ: ಕಬ್ಬಿನ ಬೆಲೆ ನಿಗದಿಗೊಳಿಸಲು ಸಕ್ಕರೆ ಕಾರ್ಖಾನೆಗಳ ಮಾಲೀಕರನ್ನು ಕರೆಸಿ ಜಿಲ್ಲಾಡಳಿತ ಹಾಗೂ ಸಕ್ಕರೆ ಮಂತ್ರಾಲಯ ಸಭೆ ಕರೆಯಬೇಕೆಂದು ಹಾಗೂ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಅಖಂಡ ಕರ್ನಾಟಕ ರೈತ ಸಂಘ ವಿಜಯಪುರ ಜಿಲ್ಲಾಘಟಕ ಹಾಗೂ ಸಿಂದಗಿ ಘಟಕದ ಪದಾಧಿಕಾರಿಗಳು ತಹಶೀಲದಾರ ಕಚೇರಿಗೆ ತೆರಳಿ ತಹಶೀಲದಾರ ಸಂಜೀವಕುಮಾರ ದಾಸರ ಅವರಿಗೆ ಮನವಿ ಸಲ್ಲಿಸಿದರು.ಜಿಲ್ಲಾಧ್ಯಕ್ಷ ಸಿದ್ರಾಮಪ್ಪ...

ನಾನು ಹೋದರೆ ಸ್ವರ್ಗ, ನಾನು ಹೆಚ್ಚಾದರೆ ನರಕ

ಅಕ್ಷರಸ್ಥರು, ಅನಕ್ಷರಸ್ಥರು, ಜ್ಞಾನಿಗಳು ಅಜ್ಞಾನಿಗಳು,ದೇವರು ಅಸುರರು, ವಿದ್ಯಾವಂತರು ಅವಿದ್ಯಾವಂತರು, ದೇಶಭಕ್ತರು, ದೇವರಭಕ್ತರು... ಹೀಗೇ ಎಲ್ಲರಲ್ಲಿಯೂ ಇದ್ದು ನಡೆಸುವ ಪರಾಶಕ್ತಿ ಪರಮಾತ್ಮರ ಅರ್ಥ ಮಾಡಿಕೊಳ್ಳುವ ಜ್ಞಾನ ಮಾನವನಿಗಷ್ಟೆ ಇದೆ.ಆರನೇ ಅರಿವನ್ನು ಹೆಚ್ಚಿಸಿಕೊಳ್ಳುವ ವಿಶೇಷವಾದ ಜ್ಞಾನ ಮಾನವನಿಗಿದೆ ಎನ್ನುವ ಸತ್ಯ ಎಲ್ಲರೂ ಒಪ್ಪುತ್ತಾರೆ. ಅದ್ವೈತ ತತ್ವದ ಪ್ರಕಾರ ಎಲ್ಲವೂ ಒಂದೇ ಶಕ್ತಿಯ ಪ್ರತಿರೂಪಗಳಷ್ಟೆ. ಇಡೀ ಬ್ರಹ್ಮಾಂಡ ಆವರಿಸಿರುವ...

‘ಪ್ರಶ್ನಾರ್ಥಕ’ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಉತ್ತರ ಕರ್ನಾಟಕದ ನಟರು ಎತ್ತರಕ್ಕೆ ಬೆಳೆಯಲಿ: ಶಾಸಕ ರಮೇಶ ಭೂಸನೂರ

ಸಿಂದಗಿ: ಉತ್ತರ ಕರ್ನಾಟಕದ ಯುವಕರು ಸಿಂದಗಿಯ ಪ್ರತಿಭೆಗಳು ಹೊಸ ಚಿತ್ರ "ಪ್ರಶ್ನಾರ್ಥಕ" ಚಲನಚಿತ್ರದಲ್ಲಿ ನಟಿಸಿ ಚಿತ್ರರಂಗ ಭೂಮಿಗೆ ಮೊದಲ ಹೆಜ್ಜೆ ಇಡುತಿದ್ದಾರೆ. ಉತ್ತರ ಕರ್ನಾಟಕದ ಯುವ ನಟರು ಎತ್ತರಕ್ಕೆ ಬೆಳೆಯಲಿ ಎಂದು ನೂತನ ಶಾಸಕ ರಮೇಶ ಭೂಸನೂರ ಹೇಳಿದರು.ಗುರುವಾರ ಶಾಸಕರ ಸ್ವ ನಿವಾಸದಲ್ಲಿ "ಪ್ರಶ್ನಾರ್ಥಕ" ಚಲನಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ...

ಕೆನರಾ ಬ್ಯಾಂಕ್ ನಲ್ಲಿ ಕನ್ನಡ ಬಳಕೆಗೆ ಹಕ್ಕೊತ್ತಾಯ

ಕೆ.ಅರ್.ನಗರ -ಮೈಸೂರು ಮುಖ್ಯ ರಸ್ತೆಯಲ್ಲಿರುವ ಚೌಕಳ್ಳಿ ಗ್ರಾಮದಲ್ಲಿರುವ ಕೆನರಾ ಬ್ಯಾಂಕ್ ಶಾಖೆಯ ಸಹಾಯಕ ಮೆನೇಜರ್ ಅಶೀಶ್ ಕುಮಾರ್ ಶ್ರೀವಾಸ್ತವ್ ಅವರು ಸಾರ್ವಜನಿಕರೊಡನೆ ಕನ್ನಡದಲ್ಲಿ ವ್ಯವಹರಿಸುತ್ತಿಲ್ಲವೆಂದು ಸಾರ್ವಜನಿಕರು ಹಾಗೂ ಮಹಿಳಾ ಸಂಘಗಳಿಂದ ಅಪಾರ ದೂರುಗಳು ಬರುತ್ತಿದ್ದ ಹಿನ್ನೆಲೆಯಲ್ಲಿ , ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯ ಭೇರ್ಯ ರಾಮಕುಮಾರ್, ಮೈಸೂರು ನಗರಪಾಲಿಕೆ ಕನ್ನಡ ಜಾಗೃತಿ...

ಸಮನ್ವಯ ಸಂಭ್ರಮ ಕೈಪಿಡಿ ವಿತರಣೆ

ಬೆಂಗಳೂರು: ಬೆಳಗಾವಿ ಜಿಲ್ಲೆಯ ಡೈಟ್ ವತಿಯಿಂದ ಪ್ರಾಚಾರ್ಯರಾದ ಎಂ. ಎಂ. ಸಿಂಧೂರ ಹಾಗೂ ಉಪನಿರ್ದೇಶಕ ರಾದ ಡಾ. ಎ. ಬಿ. ಪುಂಡಲೀಕ ಇವರ ಮಾರ್ಗ ದರ್ಶನ ಹಾಗೂ ನೇತೃತ್ವದಲ್ಲಿ ಮತ್ತು ಸಮನ್ವಯ ಶಿಕ್ಷಣ ಜಿಲ್ಲಾ ನೋಡಲ್ ಅಧಿಕಾರಿ ಬಸವರಾಜ ಕುಸುಗಲ್.ಡಿ.ವೈ.ಪಿ.ಸಿ (ಆರ್. ಎಂ. ಎಸ್. ಎ) ಯ ಬಸವರಾಜ ಮಿಲ್ಲಾನಟ್ಟಿ. ಡಿ. ವೈ. ಪಿ....

ಗುರು ಅಗಸರ ನೇಮಕ

ಸಿಂದಗಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯಾಧ್ಯಕ್ಷ ಬಿ.ಅರ್.ನಾಯ್ಡು ಅವರು ಸಿಂದಗಿ ಬ್ಲಾಕ್ ಸಮಿತಿ ಸಾಮಾಜಿಕ ಜಾಲತಾಣದ ಅಧ್ಯಕ್ಷರನ್ನಾಗಿ ಗುರು ಅಗಸರ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.ಈ ಬಗ್ಗೆ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಾಸಕ ರಮೇಶ ಭೂಸನೂರ ರವರಿಗೆ ಸನ್ಮಾನ

ಸಿಂದಗಿ: ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಾಗೂ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘ ತಾಲೂಕು ಘಟಕದ ವತಿಯಿಂದ ಶಾಸಕ ರಮೇಶ ಭೂಸನೂರ ರವರಿಗೆ ಅವರ ನಿವಾಸದಲ್ಲಿ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅದ್ಯಕ್ಷ ಬುಳ್ಳಪ್ಪ ಡಿ, ಮಾತನಾಡಿ, ಅನುದಾನಿತ ಶಾಲಾ ಕಾಲೇಜುಗಳ ನೌಕರರ...

ಮೂಡಲಗಿ ಲಯನ್ಸ್ ಕ್ಲಬ್‍ದಿಂದ ಸರ್ಕಸ್ ಕಲಾವಿದರಿಗೆ ದೇಣಿಗೆ

ಮೂಡಲಗಿ: ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದಿಂದ ಗುರ್ಲಾಪುರ ರಸ್ತೆಯಲ್ಲಿ ಪ್ರದರ್ಶನವಾಗುತ್ತಿರುವ ಸುಪರ್ ಸ್ಟಾರ್ ಸರ್ಕಸ್ ಮಾಲೀಕರಿಗೆ ರೂ. 7,500 ದೇಣಿಗೆಯನ್ನು ನೀಡಿ ಪ್ರೋತ್ಸಾಹಿಸಿದರು.ಲಯನ್ಸ್ ಕ್ಲಬ್ ಅಧ್ಯಕ್ಷ ಬಾಲಶೇಖರ ಬಂದಿ ಮಾತನಾಡಿ, ಕೋವಿಡ್‍ದಿಂದಾಗಿ ಸರ್ಕಸ್ ಮತ್ತು ನಾಟಕ ಕಂಪನಿಗಳು ಸಾಕಷ್ಟು ಸಂಕಷ್ಟದಲ್ಲಿವೆ. ಕಲಾವಿದರು ತಮ್ಮ ಕಲೆಗಳನ್ನು ಉಳಿಸಿಕೊಂಡು ಹೋಗುವಲ್ಲಿ ಸಮಾಜದ ಜನರ ಸಹಕಾರ ಮತ್ತು ಪ್ರೋತ್ಸಾಹ...

ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ – ಸಿದ್ಧಲಿಂಗ ಚೌಧರಿ

ಸಿಂದಗಿ: ಮಕ್ಕಳು ದೇಶದ ಸಂಪತ್ತು ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ ಅವರಿಗೆ ಉತ್ತಮ ಶಿಕ್ಷಣ ಕೊಡಿಸಿದರೆ ಸಮಾಜದ ಆಸ್ತಿಯಾಗುತ್ತಾರೆ ಈ ನಿಟ್ಟಿನಲ್ಲಿ ಪಾಲಕರ ಪಾತ್ರ ಮಹತ್ವದಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಸಿದ್ಧಲಿಂಗ ಚೌಧರಿ ಹೇಳಿದರುಪಟ್ಟಣದ ಕಲ್ಯಾಣನಗರದಲ್ಲಿ ಕರ್ನಾಟಕ ಜನಸ್ಪಂದನ್ ಟ್ರಸ್ಟ್ ವಿಜಯಪುರ-ಸಿಂದಗಿ ಘಟಕ ಹಾಗೂ ಪ್ರಕಾಶ ಚವ್ಹಾಣ ಸ್ನೇಹಿತರ ಬಳಗದ ಸಹಯೋಗದಲ್ಲಿ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group