Times of ಕರ್ನಾಟಕ

“ಅಪರೂಪದ ಅವರಾದಿ” ಪುಸ್ತಕ ಉಚಿತ ವಿತರಣೆ

ಮೂಡಲಗಿ: ಸಮೀಪದ ಅವರಾದಿ ಗ್ರಾಮದವರಾದ, ಕೆಎಲ್‍ಇ ಸಂಸ್ಥೆಯ ನಿವೃತ್ತ ಪ್ರಾಂಶುಪಾಲ ಡಾ. ಅಣ್ಣಾಸಾಹೇಬ ಪರಪ್ಪ ಬಿರಾದಾರಪಾಟೀಲ ಅವರು ರಚಿಸಿದ ಅಪರೂಪದ ಅವರಾದಿ ಎಂಬ ಪುಸ್ತಕವನ್ನು ಶಾಲಾ ಮಕ್ಕಳಿಗೆ ಉಚಿತವಾಗಿ ನೀಡುವ ಮೂಲಕ ಗ್ರಾಮದ ಹೆಗ್ಗಳಿಕೆಯ ಪರಿಚಯ ಮಾಡಿಸುತ್ತಿದ್ದಾರೆ.ಡಾ. ಅಣ್ಣಾಸಾಹೇಬ ಬಿರಾದಾರಪಾಟೀಲ ನಿವೃತ್ತರಾಗಿ ಸದ್ಯಕ್ಕೆ ಬೆಳಗಾವಿಯಲ್ಲಿ ನೆಲೆಸಿದ್ದರೂ ಕೂಡ ತಮ್ಮ ಹುಟ್ಟೂರನ್ನು ಮರೆಯದೇ ಆ ಊರಿನ...

ಅಪ್ಪು ಈಗ ಕರ್ನಾಟಕ ರತ್ನ ; ಪುನೀತ್ ಸ್ಮಾರಕ ನಿರ್ಮಾಣಕ್ಕೆ ಮುಂದಾದ ಸರ್ಕಾರ

ಬೆಂಗಳೂರು - ಇತ್ತೀಚೆಗೆ ಅಕಾಲಿಕ ನಿಧನವಾಗಿ ಚಲನಚಿತ್ರರಂಗವನ್ನು ಅನಾಥವಾಗಿಸಿದ ಪುನೀತ ರಾಜಕುಮಾರ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.ಅಪ್ಪು ಅವರ ಸ್ಮರಣಾರ್ಥ ಇಂದು ಹಮ್ಮಿಕೊಳ್ಳಲಾಗಿದ್ದ ಪುನೀತ ನಮನ ಕಾರ್ಯಕ್ರಮದಲ್ಲಿ ಬೊಮ್ಮಾಯಿಯವರು ರಾಜ್ಯದ ಹತ್ತನೆಯ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪುನೀತ್ ಅವರಿಗೆ ನೀಡುವುದಾಗಿ ಘೋಷಿಸುತ್ತಿದ್ದಂತೆ ಅಲ್ಲಿ ನೆರೆದಿದ್ದ...

ದಲಿತ ನಾಯಕರಿಗೆ ಬಿಜೆಪಿಯಲ್ಲಿ ಅವಕಾಶ ನೀಡಬೇಕು – ಯತ್ನಾಳ

ಸಿಂದಗಿ- ಡಾ. ಅಂಬೇಡ್ಕರ ಅನುಯಾಯಿಗಳು ಕಾಂಗ್ರೆಸ್‍ನಲ್ಲಿ ಇರಬಾರದು ಕಾಂಗ್ರೆಸ್ ಪಕ್ಷ ಡಾ. ಅಂಬೇಡ್ಕರರ ವಿರೋಧಿಯಾಗಿದೆ. ನೂತನ ಶಾಸಕ ರಮೇಶ ಭೂಸನೂರ ಅವರ ಗೆಲುವು ಮತದಾರರ ಗೆಲುವು ಎಂದು ಶಾಸಕ ಬಸವನಗೌಡ ಪಾಟೀಲ ಯತ್ನಾಳ ಹೇಳಿದರು.ಪಟ್ಟಣದ ತಾಲೂಕಾ ಕ್ರೀಡಾಂಗಣದಲ್ಲಿ ಸಿಂದಗಿ ಬಿಜೆಪಿ ಮಂಡಲವತಿಯಿಂದ ಹಮ್ಮಿಕೊಂಡಿರುವ ಸಿಂದಗಿ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಮತದಾರರಿಗೆ...

ರಾಷ್ಟ್ರ ನಿರ್ಮಾಣದಲ್ಲಿ ಮಕ್ಕಳ ಪಾತ್ರ ಬಹುಮುಖ್ಯ – ಬಸವರಾಜ ಅಗಸರ

ಸಿಂದಗಿ: ಪ್ರತಿ ಮಕ್ಕಳು ಉತ್ತಮ ಶಿಕ್ಷಣ ಸಂಸ್ಕೃತಿ ಜ್ಞಾನವನ್ನು ಪಡೆದು ಕೊಳ್ಳುವ ನಿಟ್ಟಿನಲ್ಲಿ ಪಾಲಕರು ಮಕ್ಕಳಿಗಾಗಿ ಆಸ್ತಿ ಮಾಡದೇ ಮಕ್ಕಳನ್ನೇ ಆಸ್ತಿಯಾಗಿ ಮಾಡಿ ಅವರ ಸುಂದರ ಭವಿಷ್ಯವನ್ನು ಸುಂದರ ಕನಸುಗಳನ್ನು ಬಿತ್ತಬೇಕು ಎಂದು ಶಿಕ್ಷಕ ಸಾಹಿತಿ ಬಸವರಾಜ ಅಗಸರ ಹೇಳಿದರು.ಪಟ್ಟಣದ ವಿದ್ಯಾನಿಕೇತನ ಕನ್ನಡ ಮಾಧ್ಯಮ ಹಾಗೂ ಪ್ರೇರಣಾ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಸರಸ್ವತಿ ಸಾಂಸ್ಕೃತಿಕ...

ಕತ್ತುಕೊಯ್ದು ವ್ಯಕ್ತಿಯ ಬರ್ಬರ ಕೊಲೆ

ಬೀದರ್ - ವ್ಯಕ್ತಿಯೊಬ್ಬನನ್ನು ಕೈಕಾಲು ಕಟ್ಟಿ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ನಗರದ ಹಳೆ ಸಪ್ನಾ ಥಿಯೇಟರ್ ಬಳಿ ನಡೆದಿದೆ.ಸ್ಥಳಕ್ಕೆ ಗಾಂಧಿ ಗಂಜ್ ಠಾಣೆಯ ಪೊಲೀಸರು, ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಕೊಲೆಯಾದ ವ್ಯಕ್ತಿಯನ್ನು ಅಜ್ಜು ( 34 ) ಎಂದು ಗುರುತಿಸಲಾಗಿದ್ದು ಬೀದರ್ ನ ಮುಲ್ತಾನಿ ಕಾಲೋನಿಯ ವ್ಯಕ್ತಿ....

ಇಂದಿನ ರಾಶಿ ಭವಿಷ್ಯ- 16-11-2021

ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ ಮೇಷ ರಾಶಿ ಆಪ್ತ ಸ್ನೇಹಿತರಿಂದ ಅನಿರೀಕ್ಷಿತ ಸಮಸ್ಯೆಗಳು. ಹಣಕಾಸಿನ ಪರಿಸ್ಥಿತಿಯು ಸ್ವಲ್ಪ ನಿರಾಶಾದಾಯಕವಾಗಿರುತ್ತದೆ. ಕೈಗೆತ್ತಿಕೊಂಡ ಕೆಲಸದಲ್ಲಿ ಅತಿಯಾದ ಕೆಲಸ ಮಾಡಬೇಕು. ವೃತ್ತಿ, ವ್ಯವಹಾರಗಳು ನಿಧಾನವಾಗಿ ಸಾಗುತ್ತವೆ. ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದೀರಿ. ಉದ್ಯೋಗದಲ್ಲಿ ಸಹೋದ್ಯೋಗಿಗಳ ವರ್ತನೆಯು ಕಿರಿಕಿರಿಯನ್ನು ಉಂಟುಮಾಡಬಹುದು. ವೃಷಭ ರಾಶಿ ಹಠಾತ್ ಧನಲಾಭ ಮತ್ತು ಹೊಸ ಸರಕು ವಾಹನಗಳನ್ನು ಖರೀದಿಸುವಿರಿ....

ಶ್ರೀ ತುಳಸಿ ಕಲ್ಯಾಣೋತ್ಸವ

ತುಳಸಿ ವಿವಾಹ ಮಾಡುವುದು ಹೇಗೆ..? ಇಲ್ಲಿದೆ ಶುಭ ಸಮಯ, ಮಹತ್ವ ಮತ್ತು ಮಂತ್ರ..! 🌺 ಉತ್ಥಾನ ದ್ವಾದಶಿಯಂದು ತುಳಸಿ ವಿವಾಹ ಮಾಡುವ ಸಂಪ್ರದಾಯವಿದೆ. ತುಳಸಿ ವಿವಾಹ ಮಾಡುವುದು ಹೇಗೆ..? ತುಳಸಿ ವಿವಾಹಕ್ಕೆ ಶುಭ ಸಮಯ ಯಾವುದು..? ತುಳಸಿ ವಿವಾಹದ ಮಂತ್ರ, ಮಹತ್ವ ಹೀಗಿದೆ..!🌺 ಶಾಸ್ತ್ರಗಳಲ್ಲಿ ತುಳಸಿ ಪೂಜೆಗೆ ವಿಶೇಷ ಮಹತ್ವವನ್ನು ನೀಡಲಾಗಿದೆ. ತುಳಸಿಯನ್ನು ವರ್ಷವಿಡೀ ಪೂಜಿಸಲಾಗುತ್ತಿದ್ದರೂ,...

ಶಾಹೂ ನಗರದಲ್ಲಿ ಸಂಭ್ರಮದ ರಾಜ್ಯೋತ್ಸವ

ಬೆಳಗಾವಿ ; ಇಲ್ಲಿನ ಶಾಹೂ ನಗರದ ಯುವ ಕರ್ನಾಟಕ ಅಭಿವೃದ್ಧಿ ಸಂಘದಿಂದ ಕರ್ನಾಟಕ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಕಿಕ್ಕಿರಿದ ಜನಸಮೂಹದ ಮಧ್ಯೆ ನಡೆದ ಕಾರ್ಯಕ್ರಮದಲ್ಲಿ ಪುನೀತ ನಮನ ಹಾಗೂ ಹೊಸ ಹಾಡುಗಾರರ ಶೋಧ ಕಾರ್ಯಕ್ರಮ "ಯುವ ಗಂಧರ್ವ" ಅತ್ಯಂತ ಹೃದಯಸ್ಪರ್ಶಿಯಾಗಿ ನಡೆಯಿತು. ನಮೃತಾ ಜಹಗೀರದಾರ, ಜೋತ್ಸ್ನಾ ರಾಕೇಶ ಹಾಗೂ ವಾಸುದೇವ ಐಕ್ರೇತ ತೀರ್ಪುಗಾರರಾಗಿ ಆಗಮಿಸಿದ್ದರು.ಹಿರಿಯರ ವಿಭಾಗದಲ್ಲಿ...

ಮಾತು ಕೊಟ್ಟಂತೆ ಕೆಲಸ ಮಾಡುತ್ತೇನೆ – ನೂತನ ಶಾಸಕ ಭೂಸನೂರ ಭರವಸೆ

ಸಿಂದಗಿ: ಉಪ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ತಮಗೆ ಕೊಟ್ಟ ಮಾತಿನಂತೆ ಕೊಕಟನೂರ ಗ್ರಾಮದಿಂದ ಬ್ಯಾಕೊಡ ಗ್ರಾಮಕ್ಕೆ ಹೋಗಲು ಸುಸಜ್ಜಿತವಾದ ರಸ್ತೆ ಡಾಂಬರಿಕರಣ ಕೆಲವೇ ದಿನಗಳಲ್ಲಿ ಮಾಡುತ್ತೇನೆ ಎಂದು ನೂತನ ಶಾಸಕ ರಮೇಶ್ ಭೂಸನೂರ ಭರವಸೆ ನೀಡಿದರು.ಸೋಮವಾರ ತಾಲೂಕಿನ ಕೊಕಟನೂರ ಗ್ರಾಮದ ಶ್ರೀ ಹಿರೋಡೇಶ್ವರ ದೇವಸ್ಥಾನ ಜಾತ್ರಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕ್ಷೇತ್ರದ ಜನತೆ ನನ್ನ...

ದೇಶ ನಿರ್ಮಾಣದಲ್ಲಿ ಮಕ್ಕಳ ಪಾತ್ರ ಅರಿತು ಬೋಧನೆ ಮಾಡಬೇಕು – ಪತ್ರಕರ್ತ ಪಂಡಿತ್ ಯಂಪೂರೆ

ಸಿಂದಗಿ: ಮಕ್ಕಳೆಲ್ಲರೂ ನಾಳಿನ ದೇಶದ ಭವಿಷ್ಯ. ದೇಶ ನಿರ್ಮಾಣಕ್ಕೆ ಶಿಕ್ಷಣದ ಅತ್ಯವಶ್ಯಕತೆ ಮತ್ತು ಮಕ್ಕಳ ಪಾತ್ರ ಏನು ಎಂಬುದನ್ನು ಅರಿತು ಶಿಕ್ಷಕರು ಪಾಠ ಭೋಧನೆಯಲ್ಲಿ ಮನವರಿಕೆ ಮಾಡುವುದು ಅತ್ಯವಶ್ಯಕವಾಗಿದೆ ಎಂದು ಪತ್ರಕರ್ತ ಪಂಡಿತ ಯಂಪೂರೆ ಹೇಳಿದರು.ಪಟ್ಟಣದ ಶ್ರೀ ಭುವನೇಶ್ವರಿ ವಿದ್ಯಾವರ್ಧಕ ಸಂಘದ ಅಡಿಯಲ್ಲಿ ನಡೆಯುತ್ತಿರುವ ಕಾವ್ಯಾ ಆಂಗ್ಲಮಾದ್ಯಮ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸಂಗಮೇಶ್ವರ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group