Times of ಕರ್ನಾಟಕ
ಸುದ್ದಿಗಳು
ಶಾಸಕರ ಮಾದರಿ ಶಾಲೆ ಗುರ್ಲಹೊಸೂರನಲ್ಲಿ ಮಕ್ಕಳ ದಿನಾಚರಣೆಯ ಸಂಭ್ರಮ
ಸವದತ್ತಿ: ಪಟ್ಟಣದ ಗುರ್ಲಹೊಸೂರಿನ ಸರಕಾರಿ ಶಾಸಕರ ಮಾದರಿ ಶಾಲೆಯಲ್ಲಿ ಮಕ್ಕಳ ದಿನಾಚರಣೆಯ ನಿಮಿತ್ತ ಮಕ್ಕಳಿಗಾಗಿ ಹಲವಾರು ಮನೋರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.ಮ್ಯುಜಿಕಲ್ ಚೇರ್,ಲಿಂಬು ಸ್ಪೂನ್,ಕಪ್ಪೆಜಿಗಿತ,ಗಾಯನ ,ಕ್ಲೆ ಮಾಡೆಲಿಂಗ್ , ಸುಪರ್ ಮಿನಿಟ್ ಹಾಗೂ ಚಿತ್ರಕಲಾ ಸ್ಪರ್ಧೆಗಳು ಹಾಗೂ ಮಕ್ಕಳಿಂದ ಪಾಠ ಬೋಧನೆಯಂತಹ ಹಲವಾರು ಕಾರ್ಯಕ್ರಮಗಳಲ್ಲಿ ಶಾಲೆಯ ಸಾಕಷ್ಟು ಮಕ್ಕಳು ಆಸಕ್ತಿಯಿಂದ ಭಾಗವಹಿಸಿ ಸಂಭ್ರಮಿಸಿದರು.ಈ ಸ್ಪರ್ಧೆಗಳಲ್ಲಿ ವಿಜೇತರಾದ...
ಸುದ್ದಿಗಳು
ಕನ್ನಡ ನಾಡು-ನುಡಿಯ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ ಭವಿಷ್ಯದಲ್ಲಿ ಅಪಾಯ- ಡಾ.ಭೇರ್ಯ ರಾಮಕುಮಾರ್
"ವಿವಾಹ ಜೀವನದಲ್ಲಿ ಯಶಸ್ವಿಯಾಗಲು ಸಪ್ತಪದಿ ಕಾರ್ಯ ಮಾಡುವಂತೆ, ಕನ್ನಡಿಗರೆಲ್ಲರೂ ಕನ್ನಡ ನಾಡು-ನುಡಿಯ ಉಳಿವಿಗೆ ಸಪ್ತಸೂತ್ರಗಳನ್ನು ಪಾಲಿಸುವ ಪ್ರತಿಜ್ಞೆ ಮಾಡಬೇಕೆಂದು ಹಿರಿಯ ಸಾಹಿತಿ, ಪತ್ರಕರ್ತ ಹಾಗೂ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್ ಕರೆ ನೀಡಿದರು.ಕೆ.ಆರ್.ನಗರ ತಾಲ್ಲೂಕಿನ ಅರಕೆರೆ ಕೊಪ್ಪಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಗತ್ ಸಿಂಗ್ ಯೂತ್...
ಸುದ್ದಿಗಳು
ನಿಪ್ಪಾಣಿಯಲ್ಲಿ ಮಂಗಳಾ ಮೆಟಗುಡ್ಡ ಪ್ರಚಾರ ಕಾರ್ಯ
ನಿಪ್ಪಾಣಿ - ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರ ಸ್ಥಾನದ ಅಭ್ಯರ್ಥಿ ಶ್ರೀಮತಿ ಮಂಗಳಾ ಮೆಟಗುಡ್ಡ ಅವರು ಇಂದು ಗಡಿನಾಡು ನಿಪ್ಪಾಣಿ ಯ ಕೆಎಲ್ಇ ಪದವಿ ಮಹಾವಿದ್ಯಾಲಯದಲ್ಲಿ ತಮ್ಮ ಕಸಾಪ ಚುನಾವಣೆಯ ಪ್ರಚಾರ ಕಾರ್ಯ ಕೈಗೊಂಡರು.ಈ ಸಂದರ್ಭದಲ್ಲಿ ತಮ್ಮ ಅನಿಸಿಕೆಗಳನ್ನು ತಿಳಿಸಿ ತಾವು ಮಾಡಿದ ಕೆಲಸ ಕಾರ್ಯಗಳನ್ನು ಸವಿಸ್ತಾರವಾಗಿ ತಿಳಿಸಿದರು.ಕಸಾಪ ಮಾಜಿ ಜಿಲ್ಲಾ ಅಧ್ಯಕ್ಷರಾದ ಮೋಹನ...
ಸುದ್ದಿಗಳು
ವಿದ್ಯಾರ್ಥಿಗಳು ತಮ್ಮ ಕಾಯಕದಲ್ಲಿ ನಿಷ್ಠೆ ಹಾಗೂ ಪ್ರಾಮಾಣಿಕತೆ ಹೊಂದಿರಬೇಕು
ಸಿಂದಗಿ: ವಿದ್ಯಾರ್ಥಿಗಳು ಬದುಕಿನಲ್ಲಿ ಯಶಸ್ವಿಯಾಗಬೇಕಾದರೆ ತಾವು ಮಾಡುವ ಕಾರ್ಯದಲ್ಲಿ ನಿಷ್ಠೆ ಮತ್ತು ಪ್ರಾಮಾಣಿಕತೆಯನ್ನು ಹೊಂದಿರಬೇಕು ಅಂದಾಗ ಮಾತ್ರ ಬದುಕು ಉಜ್ವಲಗೊಳಿಸಿಕೊಳ್ಳಲು ಸಾಧ್ಯವೆಂದು ವಿಜಯಪುರದ ನೂತನ ಚಾಣಕ್ಯ ಕರಿಯರ್ ಅಕಾಡೆಮಿಯ ನಿರ್ದೇಶಕ ಬಿ.ಡಿ. ಪಾಟೀಲ ಹೇಳಿದರು.ಪಟ್ಟಣದ ಪಿ.ಇ.ಎಸ್ ಪದವಿ ಪೂರ್ವ ಮಹಾವಿದ್ಯಾಲಯ ಹಾಗೂ ಶ್ರೀಮತಿ ಪ್ರೇಮಾ. ಭೀ. ಕರ್ಜಗಿ ಕಲಾ ಹಾಗೂ ವಾಣಿಜ್ಯ ಪದವಿ ಮಹಾವಿದ್ಯಾಲಯದಲ್ಲಿ...
ಸುದ್ದಿಗಳು
ಜಯಶ್ರೀಗೆ ಸದ್ಗುರು ಕಾಯಕ ಶ್ರೀ ಪ್ರಶಸ್ತಿ
ಬೆಳಗಾವಿ : ಸದ್ಗುರು ಪ್ರತಿಷ್ಠಾನ ಟ್ರಸ್ಟ್ ನೀಡುವ ಸದ್ಗುರು ಕಾಯಕ ಶ್ರೀ ಪ್ರಶಸ್ತಿಗೆ ಸ.ಪ.ಪೂ.ಕಾಲೇಜು ಹಿರೇಬಾಗೇವಾಡಿಯ ಉಪನ್ಯಾಸಕಿ, ಲೇಖಕಿ, ಚಿಂತಕಿ, ಅಂಕಣಕಾರ್ತಿ ಜಯಶ್ರೀ ಜಯಪ್ರಕಾಶ ಅಬ್ಬಿಗೇರಿ ಭಾಜನರಾಗಿದ್ದಾರೆ.ಇವರ ಸಾಹಿತ್ಯ ಸೇವೆಯನ್ನು ಪರಿಗಣಿಸಿ ಪ್ರಶಸ್ತಿ ನೀಡಲಾಗಿದೆಯೆಂದು ಪ್ರತಿಷ್ಠಾನದ ಅಧ್ಯಕ್ಷ ಸಾಹಿತಿ ಮುಖ್ಯೋಪಾಧ್ಯಾಯರಾದ ಬಸವರಾಜ ಸುಣಗಾರ ತಿಳಿಸಿದ್ದಾರೆ.
ಸುದ್ದಿಗಳು
ಸರಕಾರಿ ಸೌಲಭ್ಯಗಳ ಸದುಪಯೋಗದಿಂದ ಉತ್ತಮ ಭವಿಷ್ಯ- ಸಪ್ನಾ
ಮೂಡಲಗಿ: ಇಂದಿನ ವಿದ್ಯಾರ್ಥಿಗಳೇ ನಾಳಿನ ದೇಶ ಕಟ್ಟುವ ರೂವಾರಿಗಳಾಗಿರುವಾಗ ಸಿಕ್ಕ ಅವಕಾಶಗಳಲ್ಲೇ ಸರಕಾರಿ ಶಾಲೆಯಲ್ಲಿ ಸಿಗುವ ಹಲವಾರು ಸೌಲಭ್ಯಗಳನ್ನು, ಕಲಿಕೆಯನ್ನು ಉಪಯೋಗಿಕೊಂಡು ಮುಂದಿನ ಭವಿಷ್ಯ ಉತ್ತಮವಾಗಿ ಕಟ್ಟಿಕೊಳ್ಳೋಣ ಎಂದು ವಿದ್ಯಾರ್ಥಿ ಪ್ರತಿನಿಧಿ ಕುಮಾರಿ ಸಪ್ನಾ ಹರಿಜನ ಹೇಳಿದರು.ಅವರು ತುಕ್ಕಾನಟ್ಟಿಯ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜವಾಹರಲಾಲ್ ನೆಹರೂರವರ ಜನ್ಮ ದಿನದ ಅಂಗವಾಗಿ ಮಕ್ಕಳ...
ಸುದ್ದಿಗಳು
ಇಂದಿನ ಮಕ್ಕಳು ಭವಿಷ್ಯತ್ತಿನ ರಾಷ್ಟ್ರ ನಿರ್ಮಾಪಕರು – ಲಯನ್ಸ್ ಕ್ಲಬ್ ಅಧ್ಯಕ್ಷ ಬಾಲಶೇಖರ ಬಂದಿ
ಮೂಡಲಗಿ: ‘ಇಂದಿನ ಮಕ್ಕಳು ಭವಿಷತ್ತಿನ ರಾಷ್ಟ್ರ ನಿರ್ಮಾಣದ ರೂವಾರಿಗಳಾಗಿದ್ದು, ಮಕ್ಕಳಲ್ಲಿಯ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು’ ಎಂದು ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ಅಧ್ಯಕ್ಷ ಬಾಲಶೇಖರ ಬಂದಿ ಹೇಳಿದರು.ಇಲ್ಲಿಯ ಸರ್ಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಭಾನುವಾರ ಆಚರಿಸಿದ ಮಕ್ಕಳ ದಿನಾಚರಣೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ...
ಸುದ್ದಿಗಳು
ಎಫ್.ಪಿ.ಒ. ಗಳ ರಚನೆಯಲ್ಲಿ ರೈತ ಮೋರ್ಚಾ ಕಾರ್ಯಕರ್ತರ ಪಾತ್ರ ಮುಖ್ಯ-ಸಂಸದ ಈರಣ್ಣ ಕಡಾಡಿ
ಮೂಡಲಗಿ: ರೈತ ಉತ್ಪಾದಕ ಸಂಸ್ಥೆಗಳ ಮುಖಾಂತರ ರೈತರನ್ನು ಸ್ವಾವಲಂಬಿಯಾಗಿಸುವುದು ಪ್ರಧಾನಮಂತ್ರಿ ನರೇಂದ್ರ ಮೋದಿ ಕನಸಾಗಿದೆ. ಪ್ರಧಾನಿಯವರ ಕನಸನ್ನು ಸಾಕಾರಗೊಳಿಸಲು ರೈತ ಮೋರ್ಚಾ ಕಾರ್ಯಕರ್ತರು ಎಫ್.ಪಿ.ಒ. ಗಳ ರಚನೆಯಲ್ಲಿ ಸಕ್ರಿಯ ಪಾತ್ರ ವಹಿಸಬೇಕೆಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಕರೆ ನೀಡಿದರು.ರವಿವಾರ ನ. 14 ರಂದು ಕಲ್ಲೋಳಿ...
ಜೋತಿಷ್ಯ
Daily Horoscope- ಇಂದಿನ ರಾಶಿ ಭವಿಷ್ಯ 14-11-2021
ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ
ಮೇಷ ರಾಶಿ:
ನಿರುದ್ಯೋಗ ಪ್ರಯತ್ನಗಳು ವೇಗವಾಗುತ್ತದೆ. ರಿಯಲ್ ಎಸ್ಟೇಟ್ ವಿವಾದಗಳಲ್ಲಿ ಸಹೋದರರು ರಾಜಿ ಮಾಡಿಕೊಳ್ಳುತ್ತಾರೆ. ಬಂಧು ಮಿತ್ರರೊಂದಿಗೆ ಶುಭ ಕಾರ್ಯಗಳಲ್ಲಿ ಭಾಗವಹಿಸುವಿರಿ. ಭೂ ಸಂಬಂಧಿತ ಮಾರಾಟದಿಂದ ಹೊಸ ಲಾಭವನ್ನು ಪಡೆದಂತೆ ವೃತ್ತಿಪರ ವ್ಯವಹಾರಗಳು ವಿಸ್ತರಿಸುತ್ತವೆ. ಉದ್ಯೋಗ ವಿಷಯದಲ್ಲಿ ಅಧಿಕಾರಿಗಳ ಜನಪ್ರಿಯತೆ ಹೆಚ್ಚಲಿದೆ.
ವೃಷಭ ರಾಶಿ:
ಆಪ್ತ ಮಿತ್ರರಿಂದ ಉತ್ತಮ ಆಹ್ವಾನ ಸಿಗುತ್ತದೆ....
ಸುದ್ದಿಗಳು
ಮೂಡಲಗಿಯಲ್ಲಿ ಕಾರ್ಮಿಕ ಇಲಾಖೆ ನಿರೀಕ್ಷಕರ ಕಛೇರಿ ಪ್ರಾರಂಭ
ಮೂಡಲಗಿ : ಇಲ್ಲಿನ ತಹಶೀಲ್ದಾರರ ಕಛೇರಿ ಆವರಣದಲ್ಲಿಯ ಕಟ್ಟಡದಲ್ಲಿ ಕಾರ್ಮಿಕ ಇಲಾಖೆ ನಿರೀಕ್ಷಕರ ಕಛೇರಿಯನ್ನು ಪೂಜೆ ಸಲ್ಲಿಸಿ ಶುಕ್ರವಾರ ಪ್ರಾರಂಭ ಮಾಡಲಾಯಿತು.ಈ ಸಂದರ್ಭದಲ್ಲಿ ಕಾರ್ಮಿಕ ನಿರೀಕ್ಷಕ ಪಾಂಡುರಂಗ ಮಾವರಕರ ಮಾತನಾಡಿ,ಕಾರ್ಮಿಕರ ಹಿತದೃಷ್ಟಿಯಿಂದ ಕಚೇರಿ ಪ್ರಾರಂಭಿಸಲಾಗಿದ್ದು ಕುಂದು ಕೊರತೆ ನಿವಾರಿಸಿಕೊಳ್ಳಲು ಈ ಕಚೇರಿಯನ್ನು ಪ್ರಾರಂಭಿಸಲಾಗಿದೆ ಕಾರ್ಮಿಕರು ಇದರ ಸದುಪಯೋಗ ಪಡೆಯಬೇಕು ಎಂದರು.ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



