Times of ಕರ್ನಾಟಕ

ಸಂಗಮೇಶ ಹೂಗಾರ ಅವರಿಗೆ ಪಿಎಚ್.ಡಿ.: ಬಸವೇಶ್ವರ ಸಂಸ್ಥೆಯಿಂದ ಸನ್ಮಾನ

ಮೂಡಲಗಿ: ‘ವಿದ್ಯಾರ್ಥಿಗಳಿಗೆ ಪ್ರೀತಿಯಿಂದ ಜ್ಞಾನಾರ್ಜನೆ ಮಾಡುತ್ತಾ ತಮ್ಮ ಕಾಯಕದಲ್ಲಿ ಕೈಲಾಸವನ್ನೆ ಸೃಷ್ಟಿ ಮಾಡಿಕೊಂಡು ನಿರಂತರ ಅಭ್ಯಾಸದಲ್ಲಿ ತೊಡಗಿ ಇಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಿಂದ ಪಿಎಚ್.ಡಿ. ಪಡೆದಿರುವ ಪ್ರೊ. ಸಂಗಮೇಶ ಹೂಗಾರ ಅವರದು ಅಪೂರ್ವ ಸಾಧನೆಯಾಗಿದೆ ಎಂದು ಕಲ್ಲೋಳಿಯ ಬಸವೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ರಮೇಶ ಬೆಳಕೂಡ ಹೇಳಿದರು,ಶನಿವಾರ ಸಮೀಪದ ಕಲ್ಲೋಳಿಯ ಬಸವೇಶ್ವರ ಶಿಕ್ಷಣ ಸಂಸ್ಥೆಯಲ್ಲಿ...

ಮಾಡೆಲಿಂಗ್ ಕ್ಷೇತ್ರಕ್ಕೆ ಮೂಡಲಗಿ ಯುವಕ

ಮೂಡಲಗಿ - ಮೈಸೂರಿನ ಖ್ಯಾತ ಫ್ಯಾಷನ್ ಮಾಡೆಲ್ ,ಮಿ ಏಷ್ಯಾ 2020 ಇಂಟರ್ನ್ಯಾಷನಲ್ ಮೇಲ್ ಮಾಡೆಲ್ ಆಗಿರುವ ನಾಗೇಶ್ ಡಿ ಸಿ ರವರ ಸಂಸ್ಥೆಯ ತಿಬ್ಬಾಸ್ ಗ್ರುಪ್ , “ ತಿಬ್ಬಾಸ್ ಫ್ಯೂಚರ್ ಮಾಡೆಲ್ ಆಫ್ ಇಂಡಿಯಾ - 2022” ಸೀಸನ್ 2 ರ ಫ್ಯಾಷನ್ ಮೇಳ ಬರುವ ಜನವರಿಯಲ್ಲಿ ನಡೆಯಲಿದ್ದು, ಈ ಫ್ಯಾಷನ್...

ಪರಿಸರಕ್ಕೆ ನಾವು ಅನಿವಾರ್ಯವಲ್ಲ, ನಮಗೆ ಪರಿಸರ ಅನಿವಾರ್ಯ – ವಿಜಯಲಕ್ಷ್ಮಿ ಹಿರೇಮಠ

ಸಿಂದಗಿ: ಹಸಿರೇ ಉಸಿರು ಎನ್ನುವ ಮಾತಿನಂತೆ ದಿನನಿತ್ಯದ ಬದುಕಿನಲ್ಲಿ ಹಸಿರು ಪರಿಸರ ಬೆಳೆಸುವ ಪಣದೊಂದಿಗೆ  ಪರಿಸರ ನಮಗೆ ಅನಿವಾರ್ಯ, ನಾವು ಪರಿಸರಕ್ಕೆ ಅನಿವಾರ್ಯವಲ್ಲ ಎಂಬ ಸತ್ಯ ಅರಿತು ನಡೆಯಬೇಕು ಎಂದು ಆರ್ ಡಿ. ಪಾಟೀಲ ಮಹಾವಿದ್ಯಾಲಯದ ಉಪನ್ಯಾಸಕಿ ಶ್ರೀಮತಿ ವಿಜಯಲಕ್ಷ್ಮಿ ಹಿರೇಮಠ ಹೇಳಿದರು.ಪಟ್ಟಣದ ನೇತಾಜಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ವಿಶ್ವಬಂಧು ಪರಿಸರ ಬಳಗ ಹಮ್ಮಿಕೊಂಡಿದ್ದ...

ಲಖನ್ ಜಾರಕಿಹೊಳಿ ಪರ ಬ್ಯಾಟ್ ಬೀಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ವಿಧಾನ ಪರಿಷತ್ ಚುನಾವಣೆಯಲ್ಲಿ ಲಖನ್ ಬಿಜೆಪಿ ಎರಡನೇ ಅಭ್ಯರ್ಥಿಯನ್ನಾಗಿ ಘೋಷಿಸಲು ಮನವಿ ಗೋಕಾಕ : ಡಿಸೆಂಬರ್ ತಿಂಗಳಲ್ಲಿ ಜರುಗಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಲಖನ್ ಜಾರಕಿಹೊಳಿ ಅವರನ್ನು ಎರಡನೇ ಅಭ್ಯರ್ಥಿಯನ್ನಾಗಿ ಮಾಡಿ ಅವರಿಗೆ ಬಿಜೆಪಿಯಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪಕ್ಷದ ಮುಖಂಡರಲ್ಲಿ ಮನವಿ ಮಾಡಿಕೊಂಡರು.ಶನಿವಾರದಂದು...

ಪ್ರೀತಿ ಪ್ರೇಮದಾಚೆಗೂ ಶ್ರೇಷ್ಠ ಬದುಕಿದೆ

ಒಬ್ಬ ಮನೋಶಾಸ್ತ್ರದ ವಿದ್ಯಾರ್ಥಿ ಆಸ್ಪತ್ರೆಗೆ ಬಂದ. ಅಲ್ಲಿದ್ದ ವೈದ್ಯರು ಇಡೀ ಆಸ್ಪತ್ರೆಯನ್ನು ನೋಡಲು ಕರೆದೊಯ್ದರು. ಒಂದು ಬದಿಯಲ್ಲಿ ಒಬ್ಬ ರೋಗಿ ಒಂದು ಕುರ್ಚಿಯಲ್ಲಿ ಕುಳಿತು ಅದನ್ನು ಹಿಂದೆ ಮುಂದೆ ತೂಗುತ್ತ ‘ಆಶಾ, ಆಶಾ, ಆಶಾ’ ಎಂದು ಗೊಣುಗುತ್ತಿರುವುದನ್ನು ಕೇಳಿಸಿಕೊಂಡ.‘ಈ ವ್ಯಕ್ತಿಯನ್ನು ಇಲ್ಲೇಕೆ ತರಲಾಯಿತು?’ ಎಂದು ವಿದ್ಯಾರ್ಥಿ ವೈದ್ಯರನ್ನು ಕೇಳಿದ. ‘ಅದೊಂದು ದುಃಖದ ಸಂಗತಿ ಈ...

ಸಿದ್ರಾಮಯ್ಯರನ್ನು ದಲಿತ ವಿರೋಧಿ ಎಂಬಂತೆ ಬಿಂಬಿಸುವುದನ್ನು ಬಿಜೆಪಿ ಬಿಡಬೇಕು – ಕಾಂಗ್ರೆಸ್

ಸಿಂದಗಿ: ಮಾಜಿ ಸಿಎಂ ಸಿದ್ದರಾಮಯ್ಯನವರು ದಲಿತ ವಿರೋಧಿ ಎಂದು ಬಿಜೆಪಿ ನಾಯಕರು ಬಿಂಬಿಸುತ್ತಿರುವ ನೀತಿಯನ್ನು ಕಾಂಗ್ರೆಸ ಪಕ್ಷದ ಎಸ್ ಸಿ ಘಟಕದ ವತಿಯಿಂದ ಉಗ್ರವಾಗಿ ಖಂಡಿಸಲಾಯಿತು.ಪಟ್ಟಣದ ಡಾ. ಅಂಬೇಡ್ಕರ್ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲ ಮುಖಂಡರು ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ದಲಿತ ಪರ ಸಂಘಟನೆಗಳ ಮತ್ತು ಪ್ರಗತಿಪರ ವಿಚಾರವಾದಿಗಳು ಸೇರಿ ತಹಶೀಲ್ದಾರ ಸಂಜೀವಕುಮಾರ ದಾಸರ...

ದೀಪಿಕಾ ಚಾಟೆ ಅವರ ಐದು ಕೃತಿಗಳ ಬಿಡುಗಡೆ

ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘ ಹಾಗೂ "ದೀಪಿಕಾ ಪ್ರಕಾಶನ ಬೆಳಗಾವಿ" ಸಹಯೋಗದಲ್ಲಿ' ದಿ.ಎಚ್ ಬಿ ಕುಲಕರ್ಣಿ ಮತ್ತು ದಿ.ಭಾರತಿಭಾಯಿ ದತ್ತಿನಿಧಿ ಕಾರ್ಯಕ್ರಮ'ದನ್ವಯ ಶ್ರೀಮತಿ ದೀಪಿಕಾ ಚಾಟೆ ಅವರ ರಚಿಸಿರುವ ಐದು ಕೃತಿಗಳ ಬಿಡುಗಡೆ ಬೆಳಗಾವಿ ಚೆನ್ನಮ್ಮ ವೃತ್ತದ ಕನ್ನಡ ಸಾಹಿತ್ಯ ಭವನದಲ್ಲಿ ರವಿವಾರ ದಿ.14ರಂದು ಮ. 3-30 ಘಂಟೆಗೆ ಜರುಗಲಿದೆ.ಕೇಂದ್ರ ಗ್ರಂಥಾಲಯ ಬೆಳಗಾವಿ ಉಪನಿರ್ದೇಶಕರಾದ...

ಇಂದಿನ ರಾಶಿ ಭವಿಷ್ಯ(13-11-2021)

🥰ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ🥰 ಮೇಷ ರಾಶಿ: ಕಾರ್ಯಗಳು ನಿರಾಯಾಸವಾಗಿ ಪೂರ್ಣಗೊಳ್ಳುತ್ತವೆ. ದೂರದ ಬಂಧುಗಳಿಂದ ಅಮೂಲ್ಯ ಮಾಹಿತಿ ಸಿಗುತ್ತದೆ. ಆರ್ಥಿಕವಾಗಿ ನಿರೀಕ್ಷಿತ ಪ್ರಗತಿ ಸಾಧಿಸುವಿರಿ. ಕೌಟುಂಬಿಕ ವಿಷಯಗಳತ್ತ ಗಮನ ಹರಿಸಿ. ವೃತ್ತಿಪರ ಉದ್ಯೋಗಗಳಲ್ಲಿ ಕರ್ತವ್ಯಗಳನ್ನು ಸಮರ್ಥವಾಗಿ ನಿರ್ವಹಿಸಿ. ವೃಷಭ ರಾಶಿ: ಸಮಾಜದ ಪ್ರಸಿದ್ಧ ವ್ಯಕ್ತಿಗಳ ಸಂಪರ್ಕಗಳು ವಿಸ್ತರಿಸುತ್ತವೆ. ಮನೆಯ ಹೊರಗೆ ನಿಮ್ಮ ಒಳ್ಳೆಯ ಮಾತುಗಳಿಂದ ಎಲ್ಲರನ್ನೂ ಆಕರ್ಷಿಸಿ....

ಬ್ಲಾಸ್ಟ್ ಆದ ಲಾರಿ ಟೈರ್ ..ಬಸ್ಸಿಗೆ ಡಿಕ್ಕಿ ಹೊಡೆದು ಎಂಟು ಜನರು ಗಂಭೀರ ಗಾಯ!!

ಬೀದರ - ಜಿಲ್ಲೆಯ ಹುಮನಾಬಾದ ತಾಲೂಕಿನ ನಲ್ಲಿ ಬಾರಿ ಅನಾಹುತವೊಂದು ತಪ್ಪಿದೆ. ಕಂಟೇನರ್ ಲಾರಿಯ ಟೈರ್ ಬ್ಲಾಸ್ಟ್ ಆದ ಕಾರಣ ಲಾರಿಯು ಬೀದರ್- ಕಲ್ಬುರ್ಗಿ ಬಸ್ ಗೆ ಡಿಕ್ಕಿ ಹೊಡೆದಿದೆ.ಅಪಘಾತದ ಪರಿಣಾಮ 8 ಕ್ಕೂ ಅಧಿಕ ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಮುಂದಾಗಬಹುದಾಗಿದ್ದ ಭಾರೀ ಅನಾಹುತ ತಪ್ಪಿದೆ. ಈ ಘಟನೆ ಜಿಲ್ಲೆಯ ಹುಮನಾಬಾದ್ ತಾಲ್ಲೂಕು ವಸಂತಪುರ...

ವಿದ್ಯಾರ್ಥಿ ವೇತನ, ಅಂರ್ತಜಾತಿ ವಿವಾಹ ಪ್ರೋತ್ಸಾಹ ಧನ ಕಾರ್ಯಕ್ರಮಗಳ ಅಭಿಯಾನ

ಸಿಂದಗಿ: ಮಾನ್ಯ ಆಯುಕ್ತರು ಸಮಾಜ ಇಲಾಖೆ ಬೆಂಗಳೂರು ರವರು ಹಾಗೂ ಉಪ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ವಿಜಯಪುರ ರವರ ಆದೇಶದ ಮೇರೆಗೆ ಅ. 28 ರಿಂದ ನ. 17 ರ ವರೆಗೆ ವಿದ್ಯಾರ್ಥಿ ವೇತನ, ಅಂರ್ತಜಾತಿ ವಿವಾಹ ವಿವಿಧ ವಿವಾಹಗಳ ಮತ್ತು ಪ್ರೋತ್ಸಾಹ ಧನ ಈ ಕಾರ್ಯಕ್ರಮಗಳ ಅಭಿಯಾನವನ್ನು ಹಮ್ಮಿಕೊಂಡು ಸಮಾಜ ಕಲ್ಯಾಣ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group