Times of ಕರ್ನಾಟಕ

ನಿಧನ ವಾರ್ತೆ: ಶಂಕರ ಕಮತಿ (61)

ಮೂಡಲಗಿ: ಪಟ್ಟಣದ ನಿವಾಸಿ ನಿವೃತ್ತ ಪ್ರಧಾನಗುರು, ಆದರ್ಶ ಶಿಕ್ಷಕ ವೃತ್ತಿ ಪರಿಪಾಲಕ ( ಸುಣಧೋಳಿಯ ಶಂಕರ ಗುರು, ಶರಣಪ್ಪ ಮನೆತನದ) ಶಂಕರ ಸಿದ್ರಾಯಪ್ಪಾ ಕಮತಿ (61) ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರ, ಮೂವರು ಪುತ್ರಿಯರು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.

ಗಜಲ್ ಗಳು

ನಿನ್ನ ಯಾದ್ ನಲ್ಲಿ ಮುಳುಗಿದವನಿಗೆ ಹಗಲೇನು ಇರುಳೇನು ಒಂದೇ ಅಲ್ಲವಾ ಸಾಕಿ ಎಲ್ಲ ತೊರೆದು ನಿದಿರೆಯಲಿರುವವನಿಗೆ ಹಗಲೇನು ಇರುಳೇನು ಒಂದೇ ಅಲ್ಲವಾ ಸಾಕಿ ಮುಲಾಮು ಇಲ್ಲದ ಗಾಯಗಳ ಮತ್ತೆ ಮತ್ತೆ ತಲಾಷಿ ಮಾಡಲು ಹೋಗಬೇಡ ಓ ಸಾಕಿ ಹಾಡಿನ ಚರಣದಲಿ ತೇಲಿದವನಿಗೆ ಹಗಲೇನು ಇರುಳೇನು ಒಂದೇ ಅಲ್ಲವಾ ಸಾಕಿ ಮದ್ಯದ ನಂಟು ಬಹಳ ದೊಡ್ಡದು ಈ ಜಗತ್ತಿಗಿಂತಲೂ ಇನ್ನೇನು ಹೇಳುವುದು...

ಮಾತಂಗ (ಮಾದರ) ಸಮಾಜದ ಗತವೈಭವ ಇತಿಹಾಸ ಚಿಂತನಾ ಸಭೆ

ಮೂಡಲಗಿ: ಮಾತಂಗ (ಮಾದರ) ಸಮಾಜದ ಪ್ರತಿಯೊಬ್ಬರು ಸಮಾಜದ ಇತಿಹಾಸವನ್ನು ಅರಿತು ಸಮಾಜದ ಮಹಾನ್‌ ಪುರುಷರ ತತ್ವ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ತಮ್ಮ ಮಕ್ಕಳಿಗೆ ಸಮಾಜದ ಇತಿಹಾಸವನ್ನು ತಿಳಿಸಬೇಕು ಎಂದು ಅಗರಖೇಡ ಮಾತಂಗ (ಮಾದರ)ಸಮಾಜದ ಹಿರಿಯ ಚಿಂತಕ ಸ್ವತಂತ್ರ ಶಿಂಧೆ ಹೇಳಿದರು. ಪಟ್ಟಣದ ಅಂಬೇಡ್ಕರ ಭವನದಲ್ಲಿ ಮಾತಂಗ (ಮಾದರ) ಸಮಾಜದ ಗತವೈಭವ ಇತಿಹಾಸ ಕುರಿತು ಸೋಮವಾರ ಜರುಗಿದ...

ಹೆಚ್ಚಾಗಿ ರಾತ್ರಿವೇಳೆಯಲ್ಲಿಯೇ ಎರಗುವ ಹೃದಯಾಘಾತದ ಒಂದು ಕಾರಣ ಏನೆಂದರೆ….

ಸ್ನೇಹಿತರೆ, ರಾತ್ರಿಯಲ್ಲಿ ಪಕ್ಕನೆ ಉಂಟಾಗುವ ಮೃತ್ಯುವಿನಿಂದ ಹೇಗೆ ಪಾರಾಗಬಹುದು..? ವೈದ್ಯರೋರ್ವರು ತನ್ನ ಅಮೂಲ್ಯ ಸಲಹೆಯನ್ನು ನಮ್ಮೊಂದಿಗೆ ಹಂಚಿಕೊಂಡಿದ್ದಾರೆ. ನಿದ್ರಿಸುತ್ತಿರುವಾಗ ರಾತ್ರಿಯ ಸಮಯದಲ್ಲಿ ಮೂತ್ರವಿಸರ್ಜನೆ ಮಾಡಲು( ಟಾಯ್ಲೆಟ್ ಗೆ ಹೋಗಲು) ಪ್ರತಿಯೋರ್ವ ವ್ಯಕ್ತಿಯೂ ಮೂರೂವರೆ ನಿಮಿಷ ಜಾಗ್ರತೆವಹಿಸಬೇಕು ಇದು ಅತ್ಯಂತ ಅಮೂಲ್ಯ ಸಮಯವಾಗಿದೆ. ರಾತ್ರಿ ನಿದ್ದೆಯಿಂದ ತಕ್ಷಣ ಏಳುವಾಗ ಉಂಟಾಗುವ ಸಾವನ್ನು ಈ ಮೂರೂವರೆ ನಿಮಿಷದಲ್ಲಿ ಗಣನೀಯವಾಗಿ ಕಡಿಮೆಗೊಳಿಸಬಹುದಾಗಿದೆ*ಆರೋಗ್ಯವಂತನಾಗಿದ್ದ ವ್ಯಕ್ತಿಯೋರ್ವ...

ಹೆಲ್ಮೆಟ್ ಧರಿಸದೇ ಹೋದರೆ ಲೈಸೆನ್ಸ್ ರದ್ದಾಗುತ್ತದೆ ಎಚ್ಚರ !!

ಹಿಂಬದಿ ಸವಾರರಿಗೂ ಹೆಲ್ಮೆಟ್ ; ದುಡ್ಡು ಕೀಳುವ ಯೋಜನೆ -ಜನರ ಅಭಿಮತ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸಲು ಬಾರಿ ಬಾರಿ ಎಚ್ಚರಿಕೆ ನೀಡಿ, ದಂಡ ಹಾಕಿ ಬೇಸತ್ತ ರಾಜ್ಯ ಸರ್ಕಾರದ ರಸ್ತೆ ಸುರಕ್ಷತಾ ಸಮಿತಿಯು ಈಗ ಹೆಲ್ಮೆಟ್ ಕುರಿತಂತೆ ಹೊಸ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ನಿರ್ಧರಿಸಿದೆ. ಮೋಟಾರು ವಾಹನ ಕಾಯ್ದೆ ೧೯೮೮ ರ ಕಲಂ...

ಪುಟಾಣಿ ಪ್ರಾಸಗಳು

೧ ಬೆಕ್ಕಿನ ಮರಿ ಬೆಕ್ಕಿನ ಮರಿ ಮಿಯಾವ್ ಮಿಯಾವ್ ಮಿಯಾವ್ ಕುರಿ ಹಾಲು ಕುಡ್ದು ಬಿಟ್ರೆ ಗುರ್ರ್ ಗುರ್ರ್ ಗುರ್ರ್... !! ೨ ಮಳಿ ಬಂತು ಮಳಿ ರಪ್ ರಪ್ ಮಳಿ ಹೊಲ್ದಾಗೆಲ್ಲಾ ಬೆಳಿ ತಿನ್ನೊಕಾಯ್ತು ಬ್ಯಾಳಿ..!! ೩ ಗೋಡೆ ಮೇಲೆ ಗಡಿಯಾರ ಟಿಕ್ ಟಿಕ್ ಗಡಿಯಾರ ರಜೆ ಇಲ್ಲ ರವಿವಾರ ಆಗಂಗಿಲ್ಲ ಬ್ಯಾಸರ..!! ೪ ನಮ್ಮೂರ ರಸ್ತೆ ಏನು ನಿನ್ನ ಅವಸ್ಥೆ ಮಳೆ ಬಂದರೆ ಗಟಾರು ಕುಣಿಯುತ್ತೆ ಮೋಟಾರು..!! ೫ ರೆಲಾ ರೆಲಾ ರೈಲು ಚುಕುಬುಕು ರೈಲು ಮನೆ ಬಂತು ಕೇಳು ಸಾಕು ಇಲ್ಲೇ ನಿಲ್ಲು..!! ೬ ರಾಯರ ನೆಂಟ ಊರಿನ...

ವಿಶ್ವದ ಅದ್ಭುತ! ಲೇಪಾಕ್ಷಿ ದೇವಾಲಯದ ನೇತಾಡುವ ಕಂಬ

16 ನೇ ಶತಮಾನದ ಸುಂದರವಾದ ವೀರಭದ್ರ ದೇವಸ್ಥಾನವನ್ನು ಲೇಪಾಕ್ಷಿ ದೇವಸ್ಥಾನ ಎಂದೂ ಕರೆಯುತ್ತಾರೆ, ಇದು ಭಾರತದ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಸಣ್ಣ ಐತಿಹಾಸಿಕ ಹಳ್ಳಿಯಾದ ಲೇಪಾಕ್ಷಿಯಲ್ಲಿದೆ, ಹಿಂದೂಪುರದಿಂದ ಪೂರ್ವಕ್ಕೆ 15 ಕಿ.ಮೀ ಮತ್ತು ಬೆಂಗಳೂರಿನಿಂದ ಸುಮಾರು 120 ಕಿ.ಮೀ ದೂರದಲ್ಲಿದೆ. ವಿಜಯನಗರ ವಾಸ್ತುಶಿಲ್ಪದ ವಿಶಿಷ್ಟ ಶೈಲಿಯಲ್ಲಿ ನಿರ್ಮಿಸಲಾಗಿರುವ ಈ ದೇವಾಲಯದಲ್ಲಿ ದೇವರು, ದೇವತೆಗಳು, ನರ್ತಕರು...

ಗ್ಯಾಸ್ ಸಿಲಿಂಡರ್ ಪಡೆಯಬೇಕಾದರೆ ಇನ್ಮೇಲೆ ಈ ಕೆಲಸ ಮಾಡಬೇಕು

ನಿಮ್ಮ ಮನೆಗೆ ಬರುವ ಗ್ಯಾಸ್ ಸಿಲಿಂಡರ್ ಪಡೆಯಬೇಕಾದರೆ ಇನ್ನು ಮೇಲೆ ನೀವು ಸರ್ಕಾರದ ಈ ಹೊಸ ನಿಯಮವನ್ನು ಪಾಲಿಸಬೇಕಾಗುತ್ತದೆ. ನೀವು ಬುಕ್ ಮಾಡಿದಾಗ ನಿಮಗೊಂದು ಮೆಸೇಜು ಬರುತ್ತದೆ ಅದರಲ್ಲಿ ನೀವು ನಿಮ್ಮ ಸಿಲಿಂಡರ್ ಡೆಲಿವರಿ ಬಾಯ್ ಗೆ ಹೇಳಬೇಕಾದ ಓಟಿಪಿ ಇರುತ್ತದೆ ಅದನ್ನು ನೀವು ಹೇಳಿದಾಗ ಮಾತ್ರ ನಿಮಗೆ ಸಿಲಿಂಡರ್ ಸಿಗುತ್ತದೆ. ಓಟಿಪಿ ಅಂದರೆ ಇನ್...

ನವರಾತ್ರಿ ನಿಮಿತ್ಯ ನವಅವತಾರಿಣಿಯ ಮೊದಲ ಅವತಾರ ಶ್ರೀ ಮಾತೆ

ಶೈಲ ಪುತ್ರಿ ನವ ಅವತಾರಿಣಿ ಭಜಿಸುವೆ ಮಾತೆ. ಮೊದಲಿಗಳಾಗಿ ಮನ ಮನೆ ಬೆಳಗಲು, ಭ್ರಾಹ್ಮಿ ಮುಹೂರ್ತದಿ ಮನೆ ಮನ. ಶುಚಿಸಿ ಪೂಜಿಸುವೆ ನಿನ್ನನು ಮಾತೆ!! ನವ ಅವತಾರದಿ ಮೊದಲಿಗಳಾಗಿ. ಕಿತ್ತಲಿ ವರ್ಣಧಾರಿಣಿ ಶೈಲಜಾಂಬೆಯ ರೂಪಿಣಿ, ಪರಶಿವನೊಲುಮೆಗೆ ತಪಗೈದಿರಲು. ಸಪ್ತ ಋಷಿಗಳ ಪರೀಕ್ಷೆಗೆ ಉತ್ತರ ನೀಡಲು!! ಸಂಕಲ್ಪ ಸಿದ್ದಿಗೆ ದೃಢತೆಯ ಭಕ್ತಿಗೆ, ಪರ್ವತದಂತೆ ಗಟ್ಟಿಯಾಗಿ ನಿಂತಿಹೆ ತಾಯಿ, ವೃಷಭವಾಹಿನಿ ತ್ರೀಶೂಲ ಧಾರಿಣಿ,ಕಮಲ ಪಾಣಿನಿ, ಹುಗ್ಗಿ ಪ್ರೀಯಣಿ. ನಮ್ಮನು ಕಾಯಿ!! ಮೂಡಣ ಬೆಳಗುವ ಮೊದಲಿಗೆ. ನಿನ್ನಯ ನಾಮವ...

ಸರಳ..ಸುಂದರ ದಸರಾ ವಿಶ್ವಕ್ಕೇ ಮಾದರಿ…..

ಚಾಮುಂಡೇಶ್ವರಿಗೆ ಅರ್ಚನೆ ಮಾಡಿ, ಸ್ವಾರ್ಥಕಾಗಿ ಏನನೂ ಕೇಳಲಿಲ್ಲ, ನನ್ನ ಕೋರಿಕೆ ಕೇವಲ ಮೂರು.. ಕರೋನಾದಿಂದ ಜನತೆಯ ರಕ್ಷಿಸು.. ಕರೋನಾ ಲಸಿಕೆಗೆ ದಾರಿ ತೋರು.. ಕನ್ನಡ ನಾಡಿನ ಜನರ ಪ್ರವಾಹದಿಂದ ರಕ್ಷಿಸು... ಎಂತಹ ವ್ಯಕ್ತಿತ್ವ; ನಿಸ್ವಾರ್ಥ ಪ್ರಾರ್ಥನೆ ವಿಶ್ವಕೇ ಮಾದರಿಯಾದರು.. ದಸರಾ ಉದ್ಘಾಟಕ ಡಾ.ಸಿ.ಎನ್.ಮಂಜುನಾಥರು.... ಅಂದು ವಿಜಯನಗರದ ಅರಸರು ಆರಂಭಿಸಿದರು ದಸರಾ ಉತ್ಸವವ ಶತ್ರುಗಳ ಮೇಲಿನ ದಿಗ್ವಿಜಯದ ಸಂಕೇತವಾಗಿ, ಭಕ್ತಿ-ಶಕ್ತಿ-ಶೌರ್ಯಗಳ ಪ್ರತೀಕ ವಾಗಿತ್ತು ಅಂದಿನ ದಸರಾ.... ಮೈಸೂರು ಅರಸರು ಆರಂಭಿಸಿದರು, ಸಂಸೃತಿಯ ಪೋಷಿಸಲು ಮೈಸೂರು ದಸರಾ, ಆಟೋಟ,ಕ್ರೀಡಾ...

About Me

10437 POSTS
1 COMMENTS
- Advertisement -spot_img

Latest News

ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಕನ್ನಡ ನುಡಿ ವೈಭವ ಕಾರ್ಯಕ್ರಮ

ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನ ಹಡಗಲಿ, ಈ ಸಂಘವು ರಾಜ್ಯದ ೩೦ ಜಿಲ್ಲೆಗಳಲ್ಲಿ ಜಿಲ್ಲಾ ಘಟಕ ಸ್ಥಾಪನೆ ಮಾಡಿದ್ದು ಜಿಲ್ಲಾ ಅಧ್ಯಕ್ಷರ ನೇಮಕ ಮಾಡಲಾಗಿದೆ....
- Advertisement -spot_img
close
error: Content is protected !!
Join WhatsApp Group