Times of ಕರ್ನಾಟಕ

ಮರ್ಮಾಂಗಕ್ಕೆ ಹೊಡೆದು ವ್ಯಕ್ತಿಯ ಬರ್ಬರ ಕೊಲೆ

ಬೀದರ - ಮುಖ ಮತ್ತು ಮರ್ಮಾಂಗಕ್ಕೆ ಹೊಡೆದು ವ್ಯಕ್ತಿಯೊಬ್ಬನನ್ನು ಭೀಕರವಾಗಿ ಕೊಲೆ ಮಾಡಿರುವ ಅಪರಿಚಿತರು ಪಟ್ಟಣದ ಹೊರವಲಯದ ಕೃಷಿ ತರಬೇತಿ ಕೇಂದ್ರದ ಹತ್ತಿರ ಶವ ಬಿಸಾಕಿ ಹೋಗಿದ್ದಾರೆ.ಕೊಲೆಯಾದ ವ್ಯಕ್ತಿಯು ಔರಾದ ತಾಲೂಕಿನ ಕರಂಜಿ (ಕೆ) ಗ್ರಾಮದವನಾಗಿದ್ದು ಸದ್ಯ ಪಟ್ಟಣದ ಲಿಡ್ಕರ್ ಕಾಲೋನಿಯ ನಿವಾಸಿ ವಿಜಯಕುಮಾರ್ ವೃತ್ತಿಯಲ್ಲಿ ಶಿಕ್ಷಕ ಎನ್ನಲಾಗುತ್ತಿದೆ.ದುರುಳರು ಮೃತ ದುರ್ದೈವಿ ವಿಜಯಕುಮಾರ ಮುಖಕ್ಕೆ...

ಸಂಗಮೇಶ ಹೂಗಾರಗೆ ಪಿಎಚ್.ಡಿ. ಪದವಿ

ಮೂಡಲಗಿ: ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಪ್ರೊ. ಸಂಗಮೇಶ ಶಿವಪ್ಪ ಹೂಗಾರ ಇವರು ‘ಉತ್ತರ ಕರ್ನಾಟಕದ ಕಂಪನಿ ನಾಟಕಗಳಲ್ಲಿ ಸಮಾನತೆಯ ಆಶಯ’ ವಿಷಯದಲ್ಲಿ ಮಂಡಿಸಿರುವ ಪ್ರಬಂಧವನ್ನು ಮನ್ನಿಸಿ ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ಪಿಎಚ್.ಡಿ. ಪದವಿಯನ್ನು ಪ್ರಕಟಿಸಿದೆ.ಡಾ. ಸಂಗಮನಾಥ ಲೋಕಾಪುರ ಅವರು ಹೂಗಾರ ಅವರ ಸಂಶೋಧನೆಗೆ ಮಾರ್ಗದರ್ಶನವನ್ನು...

ಕಿತ್ತೂರು-ಕರ್ನಾಟಕ ಘೋಷಣೆ: ಬೆಳಗಾವಿಯಲ್ಲಿ ಸಂಭ್ರಮಾಚರಣೆ

ಬೆಳಗಾವಿ: ಮುಂಬಯಿ-ಕರ್ನಾಟಕ ಪ್ರದೇಶವನ್ನು ಕಿತ್ತೂರು-ಕರ್ನಾಟಕ ಎಂದು ಸರಕಾರ ಘೋಷಿಸಿರುವ ಹಿನ್ನೆಲೆಯಲ್ಲಿ ಇಲ್ಲಿನ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಸಂಭ್ರಮಾಚರಣೆ ನಡೆಯಿತು.ಸೋಮವಾರ ‌ನಡೆದ ಸಚಿವ ಸಂಪುಟ ಸಭೆಯಲ್ಲಿ ಕಿತ್ತೂರು-ಕರ್ನಾಟಕ ಘೋಷಣೆಯ ನಿರ್ಧಾರ ಪ್ರಕಟಿಸಿದ ಬಳಿಕ ಸಂಜೆ ಸಂಭ್ರಮಾಚರಿಸಲಾಯಿತು.ಬೆಳಗಾವಿ ಸಂಸದರಾದ ಮಂಗಲ ಅಂಗಡಿ, ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ, ಶಾಸಕ ಅನಿಲ್ ಬೆನಕೆ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹಾಗೂ ಪೊಲೀಸ್...

ಕಿತ್ತಳೆ ಬುಟ್ಟಿಯಲ್ಲಿ ಅರಳಿದ ಅಕ್ಷರ ಸಂತ – ಹರೇಕಳ ಹಾಜಬ್ಬ ಪದ್ಮಶ್ರೀ ಪ್ರಶಸ್ತಿಯನ್ನು ಸ್ವೀಕರಿಸಿದರು

ಶಾಲೆಯ ಮುಖವನ್ನೇ ನೋಡದ ಈ ಫಕೀರ- ಮಂಗಳೂರಿನ ಬೀದಿಗಳಲ್ಲಿ ಬಿದಿರಿನ ಬುಟ್ಟಿಹೊತ್ತು ಕೊಂಡು ಕಿತ್ತಳೆ ಹಣ್ಣು ಮಾರಾಟ ಮಾಡುತ್ತ ದುಡಿಮೆಯ ಎಲ್ಲ ಹಣವನ್ನೂ ಸುರಿದು ಶಿಕ್ಷಣ ದೇಗುಲ ಕಟ್ಟಿದ ಅಕ್ಷರ ಸಂತ, ‘ಕನ್ನಡಪ್ರಭ’ ವರ್ಷದ ವ್ಯಕ್ತಿ ಹಾಗೂ ಇತರೆ ನೂರಾರು ಸನ್ಮಾನಗಳಿಗೆ ಪುರಸ್ಕೃತರಾಗಿರುವ ಹರೇಕಳ ಹಾಜಬ್ಬ ಇಂದು ದೇಶದ ಉನ್ನತ ‘ಪದ್ಮಶ್ರೀ’ ಪ್ರಶಸ್ತಿ ಸ್ವೀಕಾರ...

Daily Horoscope- ಇಂದಿನ ರಾಶಿ ಭವಿಷ್ಯ (09-11-2021)

ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ ಮೇಷ ರಾಶಿ: ಆದಾಯ ಸಾಕಾಗುವುದಿಲ್ಲ. ಉದ್ಯೋಗದಲ್ಲಿ ಪ್ರಮುಖ ದಾಖಲೆಗಳ ವಿಷಯದಲ್ಲಿ ಎಚ್ಚರಿಕೆ ವಹಿಸಬೇಕು. ಕುಟುಂಬದ ಹಿರಿಯರ ಆರೋಗ್ಯದ ಬಗ್ಗೆ ಜಾಗರೂಕರಾಗಿರಲು ದೂರದ ಸೂಚನೆಗಳಿವೆ. ದೈವಿಕ ಸೇವಾ ಚಟುವಟಿಕೆಗಳಲ್ಲಿ ಪ್ರತ್ಯೇಕವಾಗಿ ಭಾಗವಹಿಸಿ. ನಿರುದ್ಯೋಗ ಪ್ರಯತ್ನಗಳು ಸ್ವಲ್ಪ ನಿದಾನವಾಗಿ ಸಾಗುತ್ತವೆ. ವೃಷಭ ರಾಶಿ: ವೃತ್ತಿಪರ ಉದ್ಯೋಗಗಳಲ್ಲಿ ಮೇಲಧಿಕಾರಿಗಳೊಂದಿಗೆ ಘರ್ಷಣೆಯನ್ನು ತಪ್ಪಿಸಿ. ಪ್ರವಾಸಗಳು ಮುಂದೂಡಲ್ಪಡುತ್ತವೆ. ಕೈಗೆತ್ತಿಕೊಂಡ...

ಆನ್‍ಲೈನ್ ಅರ್ಜಿ ಹಾಕಿರುವ ಎಲ್ಲಾ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳಿಗೆ ಪ್ರವೇಶ ಕೊಡಿ

ಸಿಂದಗಿ:‍ ಆನ್ಲೈನ್ ಅರ್ಜಿ ಹಾಕಿರುವ ಎಲ್ಲಾ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳಿಗೆ ಪ್ರವೇಶ ಮಾಡಿಕೊಳ್ಳುವಂತೆ ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ತಾಲೂಕ ಘಟಕ ವತಿಯಿಂದ ತಾಲೂಕಾ ಸಮಾಜ ಕಲ್ಯಾಣಾಧಿಕಾರಿ ಎಸ್.ಎನ್.ಭೂಸಗೊಂಡ ಅವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ವಿಜಯಪುರ ಜಿಲ್ಲಾಧ್ಯಕ್ಷ ಹರ್ಷವರ್ಧನ ಪೂಜಾರಿ ಮಾತನಾಡಿ, ಸತತ 2 ವರ್ಷಗಳಿಂದ ಇಡೀ ದೇಶಕ್ಕೆ ಕರೋನಾ...

ಉದ್ಯೋಗ ಕೊಡಿಸುವದಾಗಿ ನಂಬಿಸಿ ವಂಚನೆ ಮಾಡಿದ ಡಿಡಿ

ಬೀದರ - ಮಹಿಳಾ ಮತ್ತು ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ ಕೊಡಿಸುವುದಾಗಿ ಇಲಾಖೆ ಡಿಡಿ ಒಬ್ಬ ಕಲಬುರಗಿ , ಬೀದರ್ , ವಿಜಯಪುರದ ೫೦ ಜನರಿಂದ ಸುಮಾರು ೭೫ ಲಕ್ಷ ರೂ. ವಸೂಲು ಮಾಡಿ ವಂಚನೆ ಮಾಡಿರುವ ಪ್ರಕರಣ ವರದಿಯಾಗಿದೆ.ಬೀದರ್ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಡಿಡಿಯಾಗಿದ್ದ ತಿಪ್ಪಣ್ಣ ಸಿರಸಗಿ ಈ ಮಹಾ ವಂಚನೆ...

ನಿಗೂಢ ಕಾಯಿಲೆಗೆ ಹಸುಗಳು ಬಲಿ

ಕೋಲಾರ - ನಿಗೂಢ ಕಾಯಿಲೆಯೊಂದು ಕಾಣಿಸಿಕೊಂಡ ಪರಿಣಾಮ ಒಂದೇ ವಾರದಲ್ಲಿ ೧೦ ಕ್ಕೂ ಹೆಚ್ಚು ಹಸುಗಳು ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಕೊಳತೂರು ಗ್ರಾಮದಲ್ಲಿ ನಡೆದಿದೆ.ವೈರಸ್ ಸೋಂಕಿತ ಬಸವನ ಹುಳುಗಳು ಕಾರಣ ಎನ್ನಲಾಗುತ್ತಿದ್ದು ಪಶು ಸಂಗೋಪನೆ ಇಲಾಖೆ ಉಪನಿರ್ದೇಶಕ ಡಾ.ಜಗದೀಶ ನೇತೃತ್ವದ ತಂಡ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಸೋಂಕು ಕಾಣಿಸಿಕೊಂಡ ಎರಡೇ...

ಸಮುದಾಯ ಭವನಕ್ಕೆ ಒಂದು ಕೋಟಿ ರೂ. ಅನುದಾನ ಭರವಸೆ

‘ಸಾಹುಕಾರ್’ ಪದಕ್ಕೆ ನಿಜವಾದ ಅರ್ಥ ಕಲ್ಪಿಸಿಕೊಟ್ಟ ಬಾಲಚಂದ್ರ ಜಾರಕಿಹೊಳಿ : ಶ್ರೀಶೈಲ ಶ್ರೀಗಳ ಶ್ಲಾಘನೆ ಮೂಡಲಗಿ: ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ದಾನ ಮತ್ತು ಧರ್ಮಗಳಿಂದ ನಡೆಯುವ ‘ಸಾಹುಕಾರ್’ ಎಂದು ಈ ನಾಡಿನಲ್ಲಿ ಗುರುತಿಸಿಕೊಂಡಿರುವ ಅಪರೂಪದ ರಾಜಕಾರಣಿಯಾಗಿದ್ದಾರೆ ಎಂದು ಶ್ರೀಶೈಲ ಮಹಾಪೀಠದ ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ಶ್ಲಾಘನೆ ವ್ಯಕ್ತಪಡಿಸಿದರು.ಭಾನುವಾರ...

Daily Horoscope- ಇಂದಿನ ರಾಶಿ ಭವಿಷ್ಯ (08-11-2021)

🌼ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ🌼 ಮೇಷ ರಾಶಿ: ಭೂಮಿ ಮಾರಾಟದಲ್ಲಿ ನಿರೀಕ್ಷಿತ ಲಾಭ. ದೀರ್ಘ ಪ್ರಯಾಣಕ್ಕೆ ಸೂಕ್ತವಾಗಿದೆ. ವಾಹನ ಸಂಬಂಧಿತ ವ್ಯವಹಾರಗಳು ಹೊಂದಿಕೊಳ್ಳುತ್ತವೆ. ವೃತ್ತಿ ಮತ್ತು ಉದ್ಯೋಗದ ವಿಷಯದಲ್ಲಿ ತೃಪ್ತಿದಾಯಕ ವಾತಾವರಣವಿರುತ್ತದೆ. ಆರ್ಥಿಕ ಪ್ರಗತಿ ಸಾಧಿಸುವಿರಿ. ಇತರರೊಂದಿಗೆ ಸಂಬಂಧಗಳು ಸುಧಾರಿಸುತ್ತವೆ. ವೃಷಭ ರಾಶಿ: ಕೈಗೆತ್ತಿಕೊಂಡ ಕೆಲಸಗಳಲ್ಲಿ ಅಡೆತಡೆಗಳು ತಪ್ಪಿದ್ದಲ್ಲ. ಸಂಬಂಧಿಕರು ಮತ್ತು ಸ್ನೇಹಿತರೊಂದಿಗೆ ಘರ್ಷಣೆಯನ್ನು ತಪ್ಪಿಸುವುದು ಉತ್ತಮ....

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group