Times of ಕರ್ನಾಟಕ
ಸುದ್ದಿಗಳು
ಯುವಕನ ಭೀಕರ ಹತ್ಯೆ
ಬೀದರ - ತೊಗರಿ ಕಣಜ ಎಂದು ಕರೆಯಲ್ಪಡುವ ಕಲಬುರಗಿ ಯಲ್ಲಿ ದೀಪಾವಳಿ ಹಬ್ಬದ ನಡುವೆ ಜನರನ್ನು ಭಯ ಹುಟ್ಟಿಸಿದ ಭೀಕರ ಯುವಕನ ಕೊಲೆಯೊಂದು ನಡೆದುಹೋಗಿದೆ.ಹಳೆ ದ್ವೇಷದ ಹಿನ್ನೆಲೆ ಯುವಕನ ಬರ್ಬರ ಹತ್ಯೆ ಮಾಡಲಾಗಿದ್ದು ಕೇಂದ್ರ ಬಸ್ ನಿಲ್ದಾಣದಲ್ಲಿ ಬೆಳ್ಳಂಬೆಳಗ್ಗೆ ನಾಲ್ಕು ಜನರ ಗುಂಪೊಂದು ಬೈಕ್ ಮೇಲೆ ಬಂದು ವ್ಯಕ್ತಿಯನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ...
ಜೋತಿಷ್ಯ
Daily Horoscope- ಇಂದಿನ ರಾಶಿ ಭವಿಷ್ಯ (04-11-2021)
💫ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ💫
ಮೇಷ ರಾಶಿ:
ಪ್ರಮುಖ ವಿಷಯಗಳಲ್ಲಿ ಯಶಸ್ಸು ಸಿಗುತ್ತದೆ. ಪ್ರಮುಖರೊಂದಿಗೆ ಪ್ರಮುಖ ಮಾಹಿತಿಯನ್ನು ಸಂಗ್ರಹಿಸಿ. ಹಠಾತ್ ಧನಲಾಭದ ಸೂಚನೆಗಳಿವೆ. ರಿಯಲ್ ಎಸ್ಟೇಟ್ ಮಾರಾಟದಿಂದ ಲಾಭವನ್ನು ಪಡೆಯುವ ವ್ಯವಹಾರಗಳನ್ನು ವಿಸ್ತರಿಸುವ ಪ್ರಯತ್ನಗಳು ಫಲ ನೀಡುತ್ತವೆ. ಉದ್ಯೋಗದಲ್ಲಿ ಉದ್ದೇಶಿತ.
ವೃಷಭ ರಾಶಿ:
ಮನೆಯ ಹೊರಗೆ ಚಾಕಚಕ್ಯತೆಯಿಂದ ವರ್ತಿಸುವುದು ಒಳ್ಳೆಯದು. ಆರೋಗ್ಯ ವಿಷಯಗಳಲ್ಲಿ ವೈದ್ಯಕೀಯ ಸಮಾಲೋಚನೆ ಅಗತ್ಯವಿದೆ....
ಲೇಖನ
ನರಕ ಚತುರ್ದಶಿ ಹಿನ್ನೆಲೆ ಹಾಗೂ ಪೌರಾಣಿಕ ಮಹತ್ವ
ದೀಪಾವಳಿ ಹಬ್ಬದ ವಿಶೇಷತೆಯಲ್ಲಿ ನಾವಿವತ್ತು ನರಕ ಚತುರ್ದಶಿಯ ಹಿಂದಿರುವ ಕಥೆಯನ್ನು ತಿಳಿದುಕೊಳ್ಳೋಣ. ದೀಪಾವಳಿ 5 ದಿನಗಳ ಬೆಳಕಿನ ಹಬ್ಬವಾಗಿದೆ. ಅದರಲ್ಲಿ ನರಕ ಚತುರ್ದಶಿ ಎರಡನೇ ದಿನವಾಗಿದೆ. ನರಕ ಚತುರ್ದಶಿಯನ್ನು ಕಾರ್ತಿಕ ಮಾಸದ 14ನೇ ದಿನದಂದು ಆಚರಿಸಲಾಗುತ್ತದೆ ಎಂಬುದು ನಮಗೆಲ್ಲ ಗೊತ್ತು. ಆದರೆ ಯಾಕೆ ಆಚರಿಸುತ್ತೇವೆ ಎಂಬುದು ನಮ್ಮಲ್ಲಿ ಬಹಳಷ್ಟು ಜನರಿಗೆ ಗೊತ್ತಿಲ್ಲ. ಅದನ್ನು ತಿಳಿಸಿ...
ಸುದ್ದಿಗಳು
ಮುಖ್ಯಮಂತ್ರಿ ಯವರಿಗೆ ಶಿಕ್ಷಕರ ವಿವಿಧ ಬೇಡಿಕೆ ಗಳ ಕುರಿತು ಮನವಿ
ಸವದತ್ತಿ; ಬುಧವಾರ ಸವದತ್ತಿ ಶ್ರೀ ಯಲ್ಲಮ್ಮಾ ಸುಕ್ಷೇತ್ರ ಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆನಂದ. ಚಂದ್ರಶೇಖರ ಮಾಮನಿ ಉಪಸಭಾಧ್ಯಕ್ಷರು ಕರ್ನಾಟಕ ವಿಧಾನಸಭೆ ಬೆಂಗಳೂರು ಇವರ ಮನೆಗೆ ಆಗಮಿಸಿದಾಗ ಪ್ರಾಥಮಿಕ ಶಾಲಾ ಶಿಕ್ಷಕರ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಲಾಯಿತು. ಮತ್ತು ಗುರುಭವನ ಕಟ್ಟಡದ ಕಾಮಗಾರಿಗೆ ಅನುದಾನ ಮಂಜೂರ ಮಾಡಲು ಮನವಿಯನ್ನು ಕರ್ನಾಟಕ ರಾಜ್ಯ ಪ್ರಾಥಮಿಕ...
ಸುದ್ದಿಗಳು
ಆಂಜನೇಯ ನಗರದಲ್ಲಿ ಚಿಂತನ ಚಾವಡಿ
ಚಿಂತನ ಚಾವಡಿಯ 3 ನೇ ಗೋಷ್ಠಿ ಆಂಜನೇಯ ನಗರದ ಸಾಹಿತಿ ಶೇಷಗಿರಿ ಮುತಾಲಿಕ ದೇಸಾಯಿ ಅವರ ಮನೆಯಲ್ಲಿ ಇತ್ತೀಚೆಗೆ ಜರುಗಿತು. ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ನಿಮಿತ್ತ ಹಿರಿಯ ಸಾಹಿತಿಗಳು ಮತ್ತು ಚಿಂತಕರ ವೇದಿಕೆಯಿಂದ ಸಾಹಿತಿ ಎಸ್.ಎನ್ ಮುತಾಲಿಕ ದೇಸಾಯಿ ಅವರು ರಚಿಸಿರುವ ಕೃತಿಗಳ ಅವಲೋಕನ ಹಿರಿಯ ಸಾಹಿತಿ ಸ ರಾ ಸುಳಕೂಡೆ ಅವರ...
ಸುದ್ದಿಗಳು
ಅಮರನಾದ ಅಪ್ಪು ಕುಟುಂಬಕ್ಕೆ ಸಾಂತ್ವನ ಹೇಳಿದ ಕೂಡಲಸಂಗಮ ಜಗದ್ಗುರುಗಳು
ಬೆಳಗಾವಿ - ಉತ್ತರ ಕರ್ನಾಟಕದಲ್ಲಿ ಅಪ್ಪು ಹೆಸರಿನಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ಅಥವಾ ಫಿಲಂ ಸಿಟಿ ನಿರ್ಮಾಣ ಮಾಡುವಂತೆ ಕೂಡಲಸಂಗಮ ಜಗದ್ಗುರುಗಳು ಸರ್ಕಾರಕ್ಕೆ ಸಲಹೆ ನೀಡಿದರು.ಮಾನವೀಯತೆಯ ಮಹಾನಟ ಪುನೀತ್ ರಾಜಕುಮಾರ್ ಬೆಂಗಳೂರಿನ ನಿವಾಸಕ್ಕೆ ಮನೆಗೆ ಭೇಟಿ ನೀಡಿದ ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ಜಗದ್ಗುರು ಬಸವಜಯಮೃತ್ಯುಂಜಯ ಸ್ವಾಮೀಜಿಯವರು, ಅಪ್ಪು ಧರ್ಮ ಪತ್ನಿ...
ಜೋತಿಷ್ಯ
Daily Horoscope- ಇಂದಿನ ರಾಶಿ ಭವಿಷ್ಯ (03-11-2021)
ಇಂದಿನ ರಾಶಿ ಭವಿಷ್ಯ
ಮೇಷ ರಾಶಿ
ನಿಕಟ ಸ್ನೇಹಿತರಿಂದ ವಿವಾದಗಳ ಮಾಹಿತಿಯನ್ನು ಪಡೆಯುತ್ತೀರಿ. ಕೈಗೆತ್ತಿಕೊಂಡ ಕಾಮಗಾರಿ ವಿಳಂಬವಾದರೂ ನಿಧಾನಗತಿಯಲ್ಲಿ ಪೂರ್ಣಗೊಳ್ಳಲಿದೆ. ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತಿದೆ. ವೃತ್ತಿಪರ ಉದ್ಯೋಗ ಅಧಿಕಾರಿಗಳೊಂದಿಗಿನ ಮಾತುಕತೆಗಳು ಯಶಸ್ವಿಯಾಗುತ್ತವೆ. ಆಧ್ಯಾತ್ಮಿಕ ಚಿಂತನೆ ಬೆಳೆಯುತ್ತದೆ. ಪ್ರಯಾಣ
ವೃಷಭ ರಾಶಿ
ಅನಿರೀಕ್ಷಿತ ರೀತಿಯಲ್ಲಿ ಇತರರೊಂದಿಗೆ ಘರ್ಷಣೆಗಳು ಕುಟುಂಬ ಸದಸ್ಯರು ನಿಮ್ಮೊಂದಿಗೆ ಭಿನ್ನಾಭಿಪ್ರಾಯವನ್ನು ಹೊಂದಿರಬಹುದು. ಮಕ್ಕಳ ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ವಹಿಸಬೇಕು....
ಸುದ್ದಿಗಳು
ಹಿರಿದಾದ ಅರ್ಥ ನೀಡುವುದು ಚುಟುಕು ಸಾಹಿತ್ಯದ ವಿಶಿಷ್ಟ ಶಕ್ತಿ – ಡಿ. ಎಸ್. ಡಿಗ್ಗಿಮಠ
ಸವದತ್ತಿ: " ಹಿರಿದಾದ ಅರ್ಥ ನೀಡುವುದು ಚುಟುಕು ಸಾಹಿತ್ಯದ ವಿಶಿಷ್ಟ ಶಕ್ತಿ. ಸಣ್ಣ ಸಣ್ಣ ಪದಗಳಿಂದ ಮನಸ್ಸಿಗೆ ತಾಕುವ ಮತ್ತು ಸಮಾಜವನ್ನು ತಿದ್ದುವುದು ಚುಟುಕು ಸಾಹಿತ್ಯ" ಎಂದು ಉಪನ್ಯಾಸಕ ಡಿ. ಎಸ್. ಡಿಗ್ಗಿಮಠ ಹೇಳಿದರು.ಅವರು ಸ್ಥಳೀಯ ಶ್ರೀ ಶಿವಚಿದಂಬರೇಶ್ವರ ದೇವಸ್ಥಾನದಲ್ಲಿ ನಡೆದ ಸವದತ್ತಿ ತಾಲೂಕಾ ಚುಟುಕು ಸಾಹಿತ್ಯ ಪರಿಷತ್ತು ಘಟಕದಿಂದ ಆಯೋಜಿಸಿರುವ 2021-22 ನೇ...
ಸುದ್ದಿಗಳು
ಸಿಂದಗಿಯನ್ನು ಮಾದರಿ ಕ್ಷೇತ್ರ ಮಾಡುವ ಗುರಿ ಇದೆ – ರಮೇಶ ಭೂಸನೂರ
ಸಿಂದಗಿ: ಬಿಜೆಪಿ ಅಭ್ಯರ್ಥಿ ರಮೇಶ ಬೂಸನೂರ ಅವರು ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಸಿಂದಗಿಯಲ್ಲಿ ಪ್ರಮುಖ ವೃತ್ತ ಮತ್ತು ಬೀದಿಗಳಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.ಕಳೆದ ಸೆಪ್ಟಂಬರ 28 ಚುನಾವಣೆ ಘೋಷಣೆಯಾಗಿದ್ದಾಗಿನಿಂದ ಕ್ಷೇತ್ರದಲ್ಲಿ 7 ಜನ ಸಚಿವರು ಹಾಗೂ ಮಾಜಿ ಡಿಸಿಎಂ ಸೇರಿದಂತೆ ರಾಜ್ಯದ ಅನೇಕ ಘಟಾನುಘಟಿಗಳು ಸಿಂದಗಿಯಲ್ಲಿ ಬೀಡು ಬಿಟ್ಟು...
ಸುದ್ದಿಗಳು
ಮೂಡಲಗಿ ಲಯನ್ಸ್ ಕ್ಲಬ್ ಪರಿವಾರ: ಸಸಿ ನೆಟ್ಟು ರಾಜ್ಯೋತ್ಸವ ಆಚರಣೆ
ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಮೂಡಲಗಿಯ ಬಸ್ ನಿಲ್ದಾಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆಯ ಸಹಯೋಗದಲ್ಲಿ ಸಸಿಗಳನ್ನು ನೆಡುವುದರ ಮೂಲಕ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಿದರು.ಲಯನ್ಸ್ ಕ್ಲಬ್ ಅಧ್ಯಕ್ಷ ಬಾಲಶೇಖರ ಬಂದಿ ಮಾತನಾಡಿ ‘ಕನ್ನಡದ ನೆಲದಲ್ಲಿ ವಾಸಿಸುವ ಪ್ರತಿಯೊಬ್ಬರು ಕನ್ನಡ ನಾಡು, ನುಡಿಯ ಬಗ್ಗೆ ಅಭಿಮಾನ, ಪ್ರೀತಿ ಇರಬೇಕು. ಪ್ರಾಚೀನ ಭಾಷೆ ಕನ್ನಡವು...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



