Times of ಕರ್ನಾಟಕ
ಸುದ್ದಿಗಳು
ಇ ಕೆವೈಸಿಗೆ ನ.10 ಕೊನೆ ದಿನ
ಮೂಡಲಗಿ: ತಾಲೂಕಿನ ಎಲ್ಲ ಅಂತ್ಯೋದಯ ಹಾಗೂ ಬಿಪಿಎಲ್,ಎಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬದ ಎಲ್ಲ ಸದಸ್ಯರು ನವೆಂಬರ 10 ರೊಳಗೆ ತಮಗೆ ಸಂಬಂಧಿಸಿದ ನ್ಯಾಯಬೆಲೆ ಅಂಗಡಿಗಳಲ್ಲಿ ಇ ಕೆವೈಸಿ ನೀಡಲು ತಹಸೀಲ್ದಾರ್ ಡಿ.ಜಿ.ಮಹಾತ್ ತಿಳಿಸಿದ್ದಾರೆ.ಸರ್ಕಾರವು ಇ ಕೆವೈಸಿ ಮಾಡಿಕೊಳ್ಳದ ಸದಸ್ಯರಿಗೆ ಮತ್ತೊಮ್ಮೆ ಕಾಲವಕಾಶ ನೀಡಿದ್ದು ಬಾಕಿ ಉಳಿದ ಪಡಿತರ ಸದಸ್ಯರುಗಳಿಗೆ ಈ ಬಾರಿ ಕೊನೆಯ...
ಸುದ್ದಿಗಳು
ಸಿಂದಗಿಯಲ್ಲಿ ಸಂಘಟಿಕ ಕಾರ್ಯತಂತ್ರಕ್ಕೆ ಒಲಿದ ಜಯ: ಸಚಿವೆ ಶಶಿಕಲಾ ಜೊಲ್ಲೆ
ಸಿಂದಗಿ: ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿ ರಮೇಶ ಭೂಸನೂರ ಭರ್ಜರಿ ಜಯ ಗಳಿಸಿದ್ದು, ಅವರ ಗೆಲುವಿಗೆ ಕಾರಣರಾದ ಕ್ಷೇತ್ರದ ಮತದಾರರು, ವಿಶೇಷವಾಗಿ ಸಂಘಟಿತ ಪ್ರಯತ್ನಕ್ಕೆ ಸ್ಪಂದಿಸಿ ಬಿಜೆಪಿಗೆ ಮತಹಾಕಿದ ಮಹಿಳಾ ಮತದಾರರ ಪಾತ್ರ ಮಹತ್ವದ್ದಾಗಿದೆ ಎಂದು ಮುಜರಾಯಿ, ವಕ್ಫ್ ಮತ್ತು ಹಜ್ ಸಚಿವರು ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಜೊಲ್ಲೆಯವರು ಅಭಿಪ್ರಾಯ...
ಲೇಖನ
ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ ಸಾಹಿತ್ಯ
ನಾವೆಲ್ಲ ಕನ್ನಡಮ್ಮನ ಸತ್ಪುತ್ರರು ಎಂದು ಬೀಗುವುದಕ್ಕೆ ಒಂದೇ ಎರಡೇ ಹಲವಾರು ಕಾರಣಗಳುಂಟು. ಸುಮಾರು 2000 ವರ್ಷಕ್ಕಿಂತಲೂ ಹೆಚ್ಚಿನ ಇತಿಹಾಸ ಹೊಂದಿದ ನಮ್ಮ ಕನ್ನಡ ಭಾಷೆ ತುಂಬಾ ಪ್ರಾಚೀನವಾದುದು ಎನ್ನುವುದಕ್ಕೆ 2 ನೇ ಶತಮಾನದಲ್ಲಿ ರಚಿಸಿದ ಗ್ರೀಕ್ ಗ್ರಂಥವೊಂದರಲ್ಲಿ ಉಲ್ಲೇಖವಿದೆ. ಪ್ರಪಂಚದ ಸಾವಿರಾರು ಭಾಷೆಗಳ ಪಟ್ಟಿಯಲ್ಲಿ ನಮ್ಮ ಭಾಷೆ ಏಳನೇ ಸುಪ್ರಸಿದ್ಧ ಭಾಷೆ ಎಂದು ದಾಖಲಾಗಿದೆ.ಇದಕ್ಕೆ...
ಸುದ್ದಿಗಳು
ಈ ನಾಡು ನುಡಿ ನೆಲ ಜಲ ಕನ್ನಡ ಬಾಷೆ ಉಳಿಸಿ ಬೆಳೆಸೋಣ- ಆನಂದ ಮಾಮನಿ
ಸವದತ್ತಿ: “ಈ ನಾಡು ನುಡಿ ನೆಲ ಜಲ ಕನ್ನಡ ಬಾಷೆ ಉಳಿಸಿ ಬೆಳೆಸೋಣ . ನಾವೆಲ್ಲರೂ ಒಗ್ಗಟ್ಟಿನಿಂದ ಹೋರಾಡಿ ರಕ್ಷಿಸೋಣ. ಮೊದಲು ಎಲ್ಲರೂ ಮನೆ ಮನೆಗಳಲ್ಲಿ ಕನ್ನಡ ಭಾಷೆಯನ್ನು ಮನೆಯಿಂದಲೇ ಬೆಳೆಸಬೇಕು. ಮನೆಯಲ್ಲಿ ನಾವು ಸಾಮಾನ್ಯವಾಗಿ ಮಾತನಾಡುವಾಗಲೇ ಆಂಗ್ಲ ಭಾಷೆಯನ್ನು ಬಳಸದೇ ಕನ್ನಡವನ್ನು ಮಾತನಾಡಬೇಕು ಕನ್ನಡ ಭಾಷೆ ಬಹಳ ಶ್ರೀಮಂತವಾದ ಭಾಷೆ ಗೌರವದ ಭಾಷೆಯಂದರೆ...
ಸುದ್ದಿಗಳು
ಕನ್ನಡ ನಾಡು-ನುಡಿ ಬಗ್ಗೆ ಅಸಡ್ಡೆ ತೋರಿದರೆ ಅಪಾಯ ಖಚಿತ: ಡಾ.ಭೇರ್ಯ ರಾಮಕುಮಾರ್ ಎಚ್ಚರಿಕೆ
ಕನ್ನಡ ಭಾಷೆಯು ಅತ್ಯಂತ ಪುರಾತನ ಭಾಷೆಯಾಗಿದ್ದು,ಇದು ಪ್ರತಿಯೊಬ್ಬ ಕನ್ನಡಿಗನಿಗೂ ತಾಯಿ ಸಮಾನ. ಕನ್ನಡದ ಬಗ್ಗೆ ಅಸಡ್ಡೆ ತೋರಿದರೆ ಕನ್ನಡಿಗರು ಭವಿಷ್ಯದಲ್ಲಿ ಭಾರೀ ಅನಾಹುತ ಎದುರಿಸಬೇಕಾದೀತು ಎಂದು ಸಾಹಿತಿ, ಪತ್ರಕರ್ತ ಹಾಗೂ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್ ಎಚ್ಚರಿಕೆ ನೀಡಿದರು.ಕೆ.ಆರ್.ನಗರ ತಾಲ್ಲೂಕಿನ ಚುಂಚನಕಟ್ಟೆ ಹೋಬಳಿ ಹೊಸೂರಿನಲ್ಲಿ ಶ್ರೀ ಭಗತ್ ಸಿಂಗ್...
ಕವನ
ಕವನ: ಉತ್ಸವ-ನಿತ್ಯೋತ್ಸವ
ಉತ್ಸವ-ನಿತ್ಯೋತ್ಸವ
ನಮ್ಮ ಹೆಮ್ಮೆಯ ಕರುನಾಡು
ನಿತ್ಯ ಉತ್ಸವಗಳ ಬೀಡು
ಸವಿನುಡಿಯ ಸಾಂಸ್ಕೃತಿಕ ನೆಲೆನಾಡು
ಶಿಲ್ಪಕಲಾ ವೈಭವದಿ ಬೇಲೂರು-ಹಳೇಬೀಡು.
ಬಾದಾಮಿಯಲಿ ಚಾಲುಕ್ಯೋತ್ಸವ
ವಿಜಯನಗರದೊಳು ಹಂಪಿ ಉತ್ಸವ
ಪಟ್ಟದಕಲ್ಲಿನೊಳು ನವರಸಪುರ ಉತ್ಸವ
ಬನವಾಸಿಯೊಳು ಕದಂಬೋತ್ಸವ
ವಿಜಯದುಂಧುಬಿಯ ನವರಾತ್ರಿ ಉತ್ಸವವೀರ ಹೋರಾಟ ಚರಿತೆಯ ಕಿತ್ತೂರು ಉತ್ಸವ
ಸಂಭ್ರಮ ಸಡಗರದೊಳು ರಾಜ್ಯೋತ್ಸವ
ಚಿತ್ರೋತ್ಸವ ನಾಟಕೋತ್ಸವ ಕಾರ್ತಿಕೋತ್ಸವ
ಕವಿ-ಪುಂಗವರ ಹೆಸರೊಳು ಜನ್ಮ ಶತಮಾನೋತ್ಸವ
ದೇವಾಲಯಗಳೊಳು ಲಕ್ಷದೀಪೋತ್ಸವ
ವಿಶ್ವವಿದ್ಯಾಲಯಗಳೊಳು ಘಟಿಕೋತ್ಸವ
ಮನೆ-ಮನಗಳಲಿ ಹಬ್ಬಹರಿದಿನಗಳುತ್ಸವ
ಸಡಗರ ಸಂತಸದಿ ಉತ್ಸವ !
ಭಾಷೆಯ ಹೆಸರೊಳು ಜಾಗೃತಿ ಉತ್ಸವ
ಚೈತನ್ಯ ತುಂಬಿದ ಯಾಂತ್ರಿಕ...
ಸುದ್ದಿಗಳು
ಗಡಿ ಭಾಗದ ಕನ್ನಡ ಶಾಲೆಗಳು ಗಟ್ಟಿಗೊಳ್ಳಬೇಕಿದೆ ಕನ್ನಡವನ್ನು ಪ್ರೀತಿಸೋಣ,ಪೂಜಿಸೋಣ ಆರಾಧಿಸೋಣ – ಶಿವಾನಂದ ತಲ್ಲೂರ ಅಭಿಮತ
ಬೆಳಗಾವಿ ತಾಲ್ಲೂಕಿನ ಕಡೋಲಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮ ಮತ್ತು ಸಡಗರದ "66ನೇ ಕರ್ನಾಟಕ ರಾಜ್ಯೋತ್ಸವ"ವನ್ನು ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಮೊದಲಿಗೆ ನಮ್ಮನ್ನು ಅಗಲಿದ ಯುವ ನಟ ಪುನೀತ್ ರಾಜಕುಮಾರ ಆತ್ಮಕ್ಕೆ ಮೌನ ಆಚರಣೆ ಮಾಡುವುದರ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್ಡಿಎಂಸಿ ಅಧ್ಯಕ್ಷ ರಾಮಚಂದ್ರ ಹಿತ್ತಲಮನಿ ಭುವನೇಶ್ವರಿದೇವಿಯ ಫೋಟೋ ಪೂಜೆ ನೆರವೇರಿಸಿ ಇತ್ತೀಚಿನ ದಿನಗಳಲ್ಲಿ...
ಸುದ್ದಿಗಳು
ನೆಹರೂ ನಗರದಲ್ಲಿ ಕರ್ನಾಟಕ ರಾಜ್ಯೋತ್ಸವ
೬೬ ನೇ ಕರ್ನಾಟಕ ರಾಜ್ಯೋತ್ಸವವನ್ನು ಬೆಳಗಾವಿ ನೆಹರೂ ನಗರದ ಕನ್ನಡ ಭವನದಲ್ಲಿ ಸರಳವಾಗಿ ಆಚರಿಸಲಾಯಿತು. ನ್ಯಾಯವಾದಿ ರಾಜು ಬಾಗೇವಾಡಿ ಅವರು ಕನ್ನಡ ನುಡಿ ಕನ್ನಡ ನಾಡಿನ ವೈಭವ ಇತಿಹಾಸ ಕುರಿತು ಮಾತನಾಡಿದರು.ನಿವೃತ್ತ ಪ್ರೌಢ ಶಾಲಾ ಶಿಕ್ಷಕ ಸಿ.ಎಂ ಬೂದಿಹಾಳ ಅವರು ಕನ್ನಡವನ್ನು ಬಳಸುವುದರ ಮೂಲಕ ಉಳಿಸಿ ಬೆಳೆಸಬೇಕೆಂದು ಹೇಳಿದರು.ಅಧ್ಯಕ್ಷತೆ ವಹಿಸಿ ಮಾತನಾಡಿದ ಕನ್ನಡ ಸಾಹಿತ್ಯ...
ಸುದ್ದಿಗಳು
ಅರಭಾಂವಿಯಲ್ಲಿ ಸರಳ ರಾಜ್ಯೋತ್ಸವ
ಮೂಡಲಗಿ- ರಾಜ್ಯವು ಇಂದು ರಾಜ್ಯೋತ್ಸವದ ಸಂಭ್ರಮದಲ್ಲಿ ಇರಬೇಕಾಗಿತ್ತು ಕರೋನಾದ ಹಾವಳಿಯ ನಂತರದ ನಾಡಹಬ್ಬವನ್ನು ನಾವು ಅತಿ ಸಡಗರದಿಂದ ಆಚರಿಸಬೇಕಾಗಿತ್ತು ಆದರೆ ವರನಟ ರಾಜಕುಮಾರ ಪುತ್ರ ಪವರ್ ಸ್ಟಾರ್ ಪುನಿತರಾಜಕುಮಾರರ ಅಕಾಲಿಕ ನಿಧನದಿಂದ ನಾವು ಶೋಕಸಾಗದಲ್ಲಿದೇವೆ ಮುಂದಿನ ನಾಡಹಬ್ಬವನ್ನು ನಾವು ಅತ್ಯಂತ ಉತ್ಸಾಹದಿಂದ ಆಚರಿಸೋಣ ಎಂದು ಕನ್ನಡ ರಕ್ಷಣಾ ಸಮಿತಿಯ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಮುರಕುಂಬಿ ಹೇಳಿದರು.ಅರಭಾಂವಿಯ...
ಸುದ್ದಿಗಳು
ಕರವೇ ಯಿಂದ ಪೂಜೆ
ಸಿಂದಗಿ: ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಸಂಚಾಲಕ ಸತೀಶ ಕವಲಗಿ, ಉತ್ತರವಲಯಾಧ್ಯಕ್ಷ ಸಂತೋಷ ಮಣಿಗೇರಿ, ತಾಲೂಕಾಧ್ಯಕ್ಷ ಸದ್ದಾಮ ಆಲಗೂರ ನೇತೃತ್ವದಲ್ಲಿ ತಾಯಿ ಭುವನೇಶ್ವರಿ ವೃತ್ತದಲ್ಲಿ ಪೂಜೆ ಸಲ್ಲಿಸಿ ಚಿತ್ರನಟ ಪುನೀತಕುಮಾರ ಅವರಿಗೆ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಿದರು.ಈ ಸಂದರ್ಭದಲ್ಲಿ ತಹಶೀಲ್ದಾರ ಸಜೀವಕುಮಾರ ದಾಸರ, ಕಸಾಪ ನಿಕಟಪೂರ್ವ ಅಧ್ಯಕ್ಷ ಸಿದ್ದಲಿಂಗ ಚೌಧರಿ, ಪರಸು ನಾಟೀಕಾರ, ಕರವೇ ತಾಲೂಕಾ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



