Times of ಕರ್ನಾಟಕ
ಲೇಖನ
ಶಾಂತತೆ, ಸಮಚಿತ್ತತೆ ; ನಮಗೆ ನಾವೇ ಕೊಟ್ಟುಕೊಳ್ಳಬೇಕಾದ ಕಾಣಿಕೆ
ಮನುಷ್ಯನು (ಜೀವಿಯು) ಭೂ ಲೋಕಕ್ಕೆ ಏಕಾಂಗಿಯಾಗಿ ಬರುತ್ತಾನೆ. ಮರಣಾನಂತರ ಪರಲೋಕಕ್ಕೂ ಏಕಾಂಗಿಯಾಗಿ ಹೊರಡುತ್ತಾನೆ. ತಾನು ಮಾಡಿದ ಪುಣ್ಯ, ಪಾಪಕರ್ಮದ ಫಲವನ್ನು ತಾನೊಬ್ಬನೇ ಅನುಭವಿಸುತ್ತಾನೆ. ತಂದೆ, ತಾಯಿ, ಹೆಂಡತಿ, ಮಕ್ಕಳು, ಬಂಧುಗಳು,ಸ್ನೇಹಿತರು ಇವರೆಲ್ಲ ಸಂಸಾರದಲ್ಲಿ ಕೆಲವು ಕಾಲ ಮಾತ್ರ ಜೊತೆಗಿರುವವರು ಅಷ್ಟೆ. ಇವರು ಯಾರೂ ಜೀವಿಯು ಬರುವಾಗ,ಹೋಗುವಾಗ ಜೊತೆಗೆ ಬರುವುದಿಲ್ಲ.
( ಶ್ರೀಮದ್ಭಾಗವತದಿಂದ )“ನಮಗೆ ನಾವು ಕೊಟ್ಟುಕೊಳ್ಳಬಹುದಾದ...
ಲೇಖನ
ಕರುನಾಡಿನ (ದೇವಿ) ತಾಯಿ ಭುವನೇಶ್ವರಿ
ಭಾರತ ಮಾತೆ ಭಾರತಾಂಬೆ, ಆದರೆ ಕರ್ನಾಟಕ ತಾಯಿ ಭುವನೇಶ್ವರಿ ಆಗಿದ್ದಾಳೆ. ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಸಿದ್ದಾಪೂರದಲ್ಲಿ ಭುವನೇಶ್ವರಿ ಮೂರ್ತಿ ಇದೆ.“ಜಯ ಭಾರತ ಜನನಿಯ ತನುಜಾತೆ ಜಯಹೇ ಕರ್ನಾಟಕ ಮಾತೆ” ಎಂದು ಕುವೆಂಪು ಅವರು ಕಾವ್ಯ ಸೂಕ್ಷ್ಮದಲ್ಲಿ ಸಾರಿದ್ದಾರೆ. ಜಯ ಭಾರತ ಮಾತಾ ಎಂಬುದು ರಾಷ್ಟ್ರವ್ಯಾಪಿ ಚಳವಳಿಯ ಹಿಂದಿ ಮೂಲದ ಪ್ರಯೋಗ ಕನ್ನಡ...
ಸುದ್ದಿಗಳು
ಶೇ.72 ಮತದಾನ, ಬಹುತೇಕ ಶಾಂತಿಯುತ
ಸಿಂದಗಿ: ವಿಧಾನ ಸಭೆಯ ಉಪಚುನಾವಣೆ ಮತಕ್ಷೇತ್ರ-33 ರಲ್ಲಿ 101 ಗ್ರಾಮಗಳು 16 ತಾಂಡಾಗಳು ಸೇರಿದಂತೆ 297 ಭೂತಗಳಲ್ಲಿ ಶೇ. 72.8 ರಷ್ಟು ಮತದಾನವಾಗಿದೆ.ಕ್ಷುಲ್ಲಕ ಕಾರಣಕ್ಕೆ ಪೊಲೀಸ ಅದಿಕಾರಿಗಳ ಹಾಗೂ ಕಾಂಗ್ರೆಸ್ ಮುಖಂಡ ಡಾ. ಶಾಂತವೀರ ಮನಗೂಳಿ ನಾಯಕರ ನಡುವೆ ತೀವ್ರತರ ಗಲಾಟೆ ನಡೆದು ಸ್ಥಳೀಯರು ಈ ಘಟನೆಯನ್ನು ತಿಳಿಗೊಳಿಸಿದ ನಂತರ ಪೊಲೀಸ ಅಧಿಕಾರಿ ಕಾಂಗ್ರೆಸ್...
ಸುದ್ದಿಗಳು
ಪುನೀತ್ ನಿಧನ; ಕನ್ನಡ ನಾಡಿಗೆ ಬಿದ್ದ ದೊಡ್ಡ ಹೊಡೆತ
ಸಿಂದಗಿ- ಕನ್ನಡ ಚಿತ್ರರಂಗದ ಮೇರು ವ್ಯಕ್ತಿತ್ವದ ಪುನಿತ್ ರಾಜಕುಮಾರ ಅವರ ನಿಧನ ನಿಜಕ್ಕೂ ಕನ್ನಡ ನಾಡಿಗೆ ಚಿತ್ರರಂಗಕ್ಕೆ ಬಹು ದೊಡ್ಡ ಹೊಡೆತ ಬಿದ್ದಂತಾಗಿದೆ ಎಂದು ಯುವ ಮುಖಂಡ ಮುತ್ತು ಶಾಬಾದಿ ಹೇಳಿದರು.ಅವರು ಪಟ್ಟಣದ ರಾಗರಂಜನಿ ಸಂಗೀತ ಅಕಾಡೆಮಿ ಶುಕ್ರವಾರ ಹಮ್ಮಿಕೊಂಡಿರುವ ಪುನಿತ್ ರಾಜಕುಮಾರ ಅವರ ನಿಧನದ ಹಿನ್ನಲೆಯಲ್ಲಿ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಅವರ ತಂದೆ...
ಸುದ್ದಿಗಳು
ಲೇಖಕಿಯರ ಸಂಘದ ವತಿಯಿಂದ ‘ದತ್ತಿನಿಧಿ ಕಾರ್ಯಕ್ರಮ’
ಅನುಭವ ಪಕ್ವ ವಾದಂತೆ ಸುಧಾರಣೆ ಸಾಧ್ಯ- ವಿಜಯಲಕ್ಷ್ಮಿ ಪುಟ್ಟಿ ಅಭಿಮತ.
ಬೆಳಗಾವಿ - ಇದೇ ದಿ. 21 ರಂದು ಬೆಳಗಾವಿ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ದತ್ತಿ ದಾನಿಗಳಾದ ಸರಳ ಹೇರೇಕರ, ಸುನಂದಾ ಮುಳೆ,ಜಯಶ್ರೀ ನಿರಾಕಾರಿ ಮತ್ತು ಸುಮಿತ್ರಾ ಮಲ್ಲಾಪುರ ಅವರುಗಳು ತಮ್ಮ ಸಂಬಂಧಿಕರ ಹೆಸರುಗಳಲ್ಲಿ ಇಟ್ಟಿರುವ ದತ್ತಿ ನಿಧಿಯಡಿಯಲ್ಲಿ...
ಸುದ್ದಿಗಳು
ಇಂದು 36ನೇ ವಾರ್ಷಿಕ ಸರ್ವಸಾಧಾರಣ ಸಭೆ
ಮೂಡಲಗಿ: ಸಮೀಪದ ಸಮೀರವಾಡಿ ಸಕ್ಕರೆ ಕಾರ್ಖಾನೆಯ ಕಬ್ಬು ಬೆಳೆಗಾರ ಸಂಘದ 36ನೇ ವಾರ್ಷಿಕ ಸರ್ವಸಾಧಾರಣೆ ಸಭೆ ರವಿವಾರ ಅ.31 ರಂದು ಮುಂಜಾನೆ 11 ಗಂಟೆಗೆ ಸಮೀರವಾಡಿಯ ಕಬ್ಬು ಬೆಳಗಾರರ ಸಭಾ ಭವನದಲ್ಲಿ ಜರುಗಲಿದೆ.ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ರಾಮಣ್ಣಗೌಡ ಪಾಟೀಲ ವಹಿಸುವರು, ಸಭೆಯಲ್ಲಿ ಕಾರ್ಯದರ್ಶಿ ರಂಗಣ್ಣಗೌಡ ಪಾಟೀಲ ಮತ್ತು ಸಂಘದ ಸರ್ವ ಸದಸ್ಯರು ಭಾಗವಹಿಸುವರು.ಈ...
ಸುದ್ದಿಗಳು
ಕನ್ನಡ ಸ್ಪರ್ಧೆಯಲ್ಲಿ ಡಾ. ಸಂಜಯ ಶಿಂಧಿಹಟ್ಟಿ ಪ್ರಥಮ
ಮೂಡಲಗಿ: ಮೂಡಲಗಿ ತಾಲ್ಲೂಕು ಆಡಳಿತದಿಂದ ಏರ್ಪಡಿಸಿದ್ದ ಅನ್ಯ ಭಾಷೆ ಪದಗಳನ್ನು ಬಳಸದೇ 4 ನಿಮಿಷ ಕನ್ನಡದಲ್ಲಿ ಮಾತನಾಡುವ ‘ಮಾತಾಡ್ ಮಾತಾಡ್ ಕನ್ನಡ’ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಡಾ. ಸಂಜಯ ಎ. ಶಿಂಧಿಹಟ್ಟಿ ಪಡೆದುಕೊಂಡಿರುವರು. ದ್ವಿತೀಯ ಸ್ಥಾನವನ್ನು ಅಪೇಕ್ಷಾ ಮುರುಗೇಶ ಕತ್ತಿ ಮತ್ತು ತೃತೀಯ ಸ್ಥಾನವನ್ನು ಶಿವಾನಂದ ತೋರಣಗಟ್ಟಿ ಪಡೆದುಕೊಂಡಿರುವರು.ಸ್ಪರ್ಧೆಯಲ್ಲಿ ಒಟ್ಟು 7 ಜನರು ಭಾಗವಹಿಸಿದ್ದರು....
ಸುದ್ದಿಗಳು
ಸರ್ಕಾರ ಅತ್ಯಾಚಾರ, ದೌರ್ಜನ್ಯ ತಡೆಯಲು ವಿಫಲವಾಗಿದೆ; ಮುಖ್ಯಮಂತ್ರಿ ರಾಜೀನಾಮೆಗೆ ದಲಿತರ ಆಗ್ರಹ
ಸಿಂದಗಿ: ಈ ರಾಜ್ಯದಲ್ಲಿ ದಲಿತ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ, ಅತ್ಯಾಚಾರ, ಕೆಲವು ಕಡೆ ದಲಿತರಿಗೆ ಕ್ಷೌರ ಮಾಡುವುದಿಲ್ಲ ಎನ್ನುವ ನಾಮಫಲಕಗಳು ಜಾರಿಯಲ್ಲಿವೆ ಎಂದರೆ ಡಾ. ಅಂಬೇಡ್ಕರ ನೀಡಿದ ಸಂವಿಧಾನಕ್ಕೆ ಅಪಚಾರವೆಸಗಿದಂತೆ. ವಿಜಯಪುರ ಜಿಲ್ಲೆಯಲ್ಲಿ ನಡೆಯುತ್ತಿರುವ ಬಾಲಕಿಯರ ಮೇಲೆ ಅತ್ಯಾಚಾರ ವೆಸಗಿ ಕೊಲೆ ಮಾಡಿರುವಂಥ ಘಟನೆಗಳು ನಡೆಯುತ್ತಿದ್ದರು ಸರಕಾರ ಜಾಣ ಕುರುಡುತನ ಪ್ರದರ್ಶನ ಮಾಡುತ್ತಿರುವುದನ್ನು...
ಕವನ
ಅಗಲಿದ ಯುವರತ್ನನಿಗೆ ನುಡಿನಮನ (ಭಾಗ್ಯ ಗಿರೀಶ, ಅನ್ನಪೂರ್ಣ ಹಿರೇಮಠ, ವಿಷ್ಣುಪ್ರಿಯ, ಮಹಾಂತೇಶ ಪಾಟೀಲ, ಅಮರ್ಜಾ)
ಕನ್ನಡದ ಜ್ಯೋತಿ
ಕರುನಾಡ ಕಂದ ವರನಟನ ಪುತ್ರನಿವ
ಕನ್ನಡಿಗರ ಹೆಮ್ಮೆ ಸರಳತೆಯ ಪ್ರತೀಕನಿವ
ಪರಮಾತ್ಮ ಕರುನಾಡಿಗೆ ನೀಡಿದ ಕಣ್ಮಣಿ ಇವ
ಕರುಣೆಯಲಿ ಪರಮ ಪುನೀತನಿವ
ಕನ್ನಡಿಗರ ಮಿಲನಕ್ಕೆ ಬೆಟ್ಟದ ಹೂವು ಒಂದು
ಕನ್ನಡದ ಕಂಪು ರಾಷ್ಟ್ರಮಟ್ಟದಿ ಸೂಸುತ್ತಾ ಬಂದು
ಸಿನಿರಂಗದಲ್ಲಿ ಅಣ್ಣಾಬಾಂಡ್ ಆಗಿ ಮಿಂಚಿ ಮೆರೆದು
ನೇತ್ರದಾನದ ಧನ್ಯತೆಯಲಿ ಅಮರವಾಗಿದೆ ತಾ ಇಂದು
ಅಭಿಮಾನಿಗಳ ಪ್ರಿಯ ರಾಜಕುಮಾರ
ನಟಸಾರ್ವಭೌಮನ ಮುದ್ದು ಕುವರ
ಸ್ನೇಹದಲ್ಲಿ ಆಕಾಶದಷ್ಟು ಎತ್ತರ
ಬಾಂಧವ್ಯದಿ ಮೀರಿಸಲಾಗದು ಅಪ್ಪು ಹುಡುಗರ
ಚಿಣ್ಣರ...
ಜೋತಿಷ್ಯ
ತುಳಸಿ; ಜ್ಯೋತಿಷ್ಯ ಸಮಯ
"ತುಳಸಿ"
ವೈಜ್ಞಾನಿಕವಾಗಿ, ಪೌರಾಣಿಕವಾಗಿ, ಜ್ಯೋತಿಷ್ಯಶಾಸ್ತ್ರದ ಪ್ರಕಾರವಾಗಿ, ಒಂದು ಪಕ್ಷಿ ನೋಟವೈಜ್ಞಾನಿಕವಾಗಿ ತುಳಸಿ ಗಿಡದ ಮಾಹಿತಿ:
ತುಳಸಿ ಗಿಡವನ್ನು ಭಾರತೀಯರಾದ ನಾವು ವೈಜ್ಞಾನಿಕವಾಗಿ ಮತ್ತು ಅವರ ನಿಕಟವಾಗಿ ಸಹ ಎರಡು ರೀತಿಯಲ್ಲೂ ಮಹತ್ವವನ್ನು ನೀಡುತ್ತ ಬಂದಿದ್ದೇವೆ.ವೈಜ್ಞಾನಿಕವಾಗಿ ನೋಡುವಾಗ ತುಳಸಿ ಗಿಡವು ನಮಗೆ ಪ್ರಕೃತಿಯು "' ಮನೆಯ ಮದ್ದಿನ ""ರೂಪದಲ್ಲಿ ಕೊಡುಗೆಯಾಗಿ ಕೊಟ್ಟಿರುತ್ತದೆ. ಹಾಗಾದರೆ ತುಳಸಿಗಿಡ ಮನೆಮದ್ದಿನ ರೂಪದಲ್ಲಿ ಹೇಗೆಲ್ಲ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



