Times of ಕರ್ನಾಟಕ

ಕರಾಳ ದಿನ ಆಚರಣೆ; ಎರಡೂ ರಾಜ್ಯಗಳಿಗೆ ಅವಮಾನ

ಇನ್ನೇನು ನವೆಂಬರ್ ಒಂದು ಬರಲಿದೆ. ಕರ್ನಾಟಕದಲ್ಲಿ ಕನ್ನಡಿಗರು ಕರ್ನಾಟಕ ರಾಜ್ಯೋತ್ಸವ ಆಚರಿಸಲು ಸಂಭ್ರಮದಿಂದ ತಯಾರಿಗಳನ್ನು ಮಾಡಿಕೊಳ್ಳುತ್ತಿದ್ದರೆ ಅತ್ತ ಬೆಳಗಾವಿ ನಮ್ಮದೆಂದು ಕ್ಯಾತೆ ತೆಗೆಯುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿಯು ನ.೧ ರಂದು ಕರಾಳ ದಿನ ಆಚರಿಸುತ್ತದೆ. ಹಲವು ವರ್ಷಗಳಿಂದ ಇಂಥ ಒಂದು ಆಭಾಸವನ್ನು ಎಮ್ಈಎಸ್ ಮಾಡುತ್ತ ಬಂದಿದ್ದು ಈ ವರ್ಷ ಅದು ಕನ್ನಡಿಗರನ್ನು ಕೆರಳಿಸಿದೆ.ಅದರಲ್ಲೂ ಇತ್ತೀಚೆಗೆ...

ಹೈಕು

ಹೈಕು ಪತ್ರ ಹರಿತ್ತು ಸೊಗಸಾದ ಸಂಪತ್ತು ಹಚ್ಚ ಹಸಿರು* ಬೇವಿನ ಮರ ಬಿಸಿಲಿನ ಪ್ರತಾಪ ಬಿಡಾರ ತಂಪು* ಕವಿ ಸಮಯ ಪದಗಳ ಲಾಲಿತ್ಶ ಹೃದ್ಶಾನವನ* ಮರ ಹೆಮ್ಮರ ಕೊಡಲಿಯಿಂದ ಪೆಟ್ಟು ನಿರ್ಜೀವ ನೋಟ* ಬೆಳ್ಳಕ್ಕಿ ಸಾಲು ಸಾರೋಟು ಅಂದ ಚಂದ ಹೊಟ್ಟೆ ತುಂಬಲು* ನಮ್ಮದೇ ಬಿಂಬ ಕನ್ನಡಿ ಪ್ರತಿಬಿಂಬ ಸತ್ಶ ದರ್ಶನ* ಆಸೆ ನೂರೆಂಟು ಮಟಮಟ ಮಧ್ಮಾನ್ಹ ಬಿಸುಲ್ಗುದುರೆ* ಜೇನಿನ ಹನಿ ಹೂವಿನ ಮಕರಂದ ಭೃಂಗ ಜೇಂಕಾರ* ಶಿವಶಂಕರ ಹಿಮಾಲಯˌ ಶಿಖರ ಓಂಕಾರ ನಾದ* ಕೈಲಾಸನಾಥ ಜಡೆ ಶಂಕರಲಿಂಗ ಗಂಗೆ ಉದ್ಭವ* ತೋಂ ತೋಂ ತನನ ನಾಕುತಂತಿಯ ಲೀಲೆ ಜ್ಞಾನದೆತ್ತರಅಮರ್ಜಾ ಅಮರೇಗೌಡ ಪಾಟೀಲ ಬುತಿ ಬಸವೇಶ್ವರ ನಗರ, ಕುಷ್ಟಗಿ

ವಿದ್ಯಾ ರೆಡ್ಡಿಗೆ ಸಿರಿಗನ್ನಡ ರಾಜ್ಯೋತ್ಸವ ಪ್ರಶಸ್ತಿ

ಗೋಕಾವಿಯ ಯುವ ಸಾಹಿತಿ ವಿದ್ಯಾ ರೆಡ್ಡಿ ಇವರ ಸಾಹಿತ್ಯ ಹಾಗೂ ಸಾಮಾಜಿಕ ಕ್ಷೇತ್ರಗಳ ಸೇವೆಯನ್ನು ಗುರುತಿಸಿ ಬೆಳಗಾವಿಯ ಸಪ್ತ ಸ್ವರ ಸಂಗೀತ ಕಲಾ ಬಳಗವು ಸಿರಿಗನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ.ಅಕ್ಟೋಬರ್ 31 ರಂದು ಬೆಳಗಾವಿ ಕನ್ನಡ ಸಾಹಿತ್ಯ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದು, ಬೈಲಹೊಂಗಲ ಆರಾಧ್ಯಮಠದ ವೇದಮೂರ್ತಿ ಡಾ....

ಅಪ್ಪನ ಸ್ಮರಣೆ ಪ್ರತಿಷ್ಠಾನ ಉದ್ಘಾಟನೆ ಹಾಗೂ ಸದ್ಗುರು ಕಾಯಕ ಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ

ಬೆಳಗಾವಿ- ನಗರದ ಶ್ರೀ ಸದ್ಗುರು ಸಾಹಿತ್ಯ ಪ್ರತಿಷ್ಠಾನ ವತಿಯಿಂದ ಸದಾಶಿವ ನಗರದ ರಡ್ಡಿ ಭವನದ ಸಭಾಂಗಣದಲ್ಲಿ ಶನಿವಾರ ದಿ 30ರಂದು ಮುಂಜಾನೆ 10 ಗಂಟೆಗೆ ವಿಶ್ವ ಶೈಕ್ಷಣಿಕ ದಿನಾಚರಣೆ ಅಂಗವಾಗಿ ವಿವಿಧ ಕ್ಷೇತ್ರದಲ್ಲಿ ಗಣನೀಯ ಪ್ರಮಾಣದಲ್ಲಿ ಕಾಯ೯ಮಾಡಿರುವ ಸಾಧಕರಿಗೆ ಸದ್ಗುರು ಕಾಯಕ ಶ್ರೀ ಪ್ರಶಸ್ತಿ ಪ್ರದಾನ ಹಾಗೂ ರಾಷ್ಟ್ರಕೂಟ ಸಾಹಿತ್ಯ ಪ್ರತಿಷ್ಠಾನ ಹಾಗೂ ಅರಸು...

ಕಬ್ಬಿನ ಟ್ರ್ಯಾಕ್ಟರ್ ಹಾವಳಿ ತಪ್ಪಿಸಲು ಮನವಿ

ಮೂಡಲಗಿ - ಟ್ರ್ಯಾಕ್ಟರ್ ಗಳಲ್ಲಿ ಕಬ್ಬು ತುಂಬಿಕೊಂಡು ಜೋರಾಗಿ ಟೇಪ್ ಹಚ್ಚಿಕೊಂಡು ಹೋಗುತ್ತಿರುವ ಡ್ರೈವರ್ ಗಳಿಂದಾಗಿ ದಾರಹೋಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಪ್ರಾಣಾಪಾಯ ಆಗುವ ಸಂಭವವಿದ್ದು ಅದನ್ನು ತಪ್ಪಿಸಲು ಟ್ರ್ಯಾಕ್ಟರ್ ಚಾಲಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮೂಡಲಗಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.ತಾಲೂಕಿನ ಗುಜನಟ್ಟಿ ಗ್ರಾಮದ ಲಕ್ಷ್ಮಣ ರಾಮಪ್ಪ ಬಂಡ್ರೊಳ್ಳಿ ಹಾಗೂ ಇನ್ನೂ ಕೆಲವು...

ಕಡೋಲಿಯಲ್ಲಿ ‘ಮಾತಾಡ್ ಮಾತಾಡ್ ಕನ್ನಡ’ ಕಾರ್ಯಕ್ರಮ-ಮೊಳಗಿತು ಕನ್ನಡ ಡಿಂಡಿಮ

ಗುರುವಾರ ದಿ.28 ರಂದು ಬೆಳಗಾವಿ ತಾಲ್ಲೂಕಿನ ಕಡೋಲಿ ಗ್ರಾಮದ ಸರಕಾರಿ ಕನ್ನಡ, ಮರಾಠಿ,ಉರ್ದು ಮತ್ತು ಆಂಗ್ಲ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳು ಕಡೋಲಿ ಗ್ರಾಮದ ಗ್ರಾಮ ಪಂಚಾಯಿತಿ ಆವರಣದಲ್ಲಿ ಸರ್ಕಾರದ 'ಮಾತಾಡ್ ಮಾತಾಡ್ ಕನ್ನಡ' ಅಭಿಯಾನದ 'ಕನ್ನಡ ಗೀತ ಗಾಯನ' ಕಾರ್ಯಕ್ರಮವನ್ನು ಪ್ರಸ್ತುತಪಡಿಸಿದರು. ವಿದ್ಯಾರ್ಥಿಗಳಿಂದ ಮೊಳಗಿದ ನಾಡಗೀತೆ ಮತ್ತು ಕನ್ನಡ ಗೀತೆಗಳು ಗ್ರಾಮಸ್ಥರಲ್ಲಿ ಕನ್ನಡದ ಕಂಪನ್ನು...

ಆರೋಗ್ಯಕರ ವಿಚಾರಗಳಿಂದ ಆತ್ಮರಕ್ಷಣೆ ಸಾಧ್ಯವಿದೆ

We Come With Nothing, We go with Nothing, but one Great thing We can achieve in our Beautiful Life is -A Little remembrance in Someone’s Mind and a Small Place in Someone’s Heart. ಯಾರನ್ನೂ ಓಲೈಸಬೇಕಿಲ್ಲ ಎಂಬ ಸತ್ಯ ತಿಳಿದಾಗಲೆ ನಮ್ಮ ಸ್ವಾತಂತ್ರ್ಯ...

ಕವನ: ಕಾಲ ಚಕ್ರದ ಸುಳಿಯಲ್ಲಿ

ಕಾಲ ಚಕ್ರದ ಸುಳಿಯಲ್ಲಿ ಬದುಕಿನ ಬವಣೆಯಲ್ಲಿ ಹೊತ್ತು ಮುಳಗಿ ಹೊತ್ತು ಅರಳಿದೆ ಕಾಲ ಚಕ್ರದ ಸುಳಿಯಲ್ಲಿ …. ಮತದಾರನ ಮನೆಯ ಮುಂದೆ ಓಟಿಗಾಗಿ ನಡೆಯುತ್ತಿದೆ ರಾಜಕೀಯ ದೊಂಬರಾಟ ಕಾಲ ಚಕ್ರದ ಸುಳಿಯಲ್ಲಿ …. ತುತ್ತು ಅನ್ನ ಸಂಪಾದನೆಗೆ ಹೋರಾಟ ಪ್ರತಿ ನಿತ್ಯ ಜೀವನದ ಯಾನದಲ್ಲಿ ಕಾಲ ಚಕ್ರದ ಸುಳಿಯಲ್ಲಿ …. ಶರವೇಗದಲ್ಲಿ ಹರಿಯುತ್ತಿದೆ ಪ್ರಜಾಪ್ರಭುತ್ವದಲ್ಲಿ ಸುಳ್ಳಿನ ಭರವಸೆಯ ಕಂತೆ ಕಂತೆ ಕಾಲ ಚಕ್ರದ ಸುಳಿಯಲ್ಲಿತೀರ್ಥಹಳ್ಳಿ ಅನಂತ ಕಲ್ಲಾಪೂರ

ಕನ್ನಡ ನಾಡು-ನುಡಿ ಉಳಿವಿಗೆ ಸಪ್ತಸೂತ್ರ ಅನುಸರಿಸಿ -ಡಾ.ಭೇರ್ಯ ರಾಮಕುಮಾರ್

ಮೈಸೂರು - ಕನ್ನಡ ನಾಡು-ನುಡಿ ಉಳಿಯಬೇಕಾದರೆ ಎಲ್ಲರೂ ತಮ್ಮ ದಿನನಿತ್ಯದ ಜೀವನದಲ್ಲಿ ಕನ್ನಡ ದ ಸಪ್ತಸೂತ್ರಗಳನ್ನು ಅಳವಡಿಸಿಕೊಳ್ಳಬೇಕೆಂದು ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್ ಕರೆ ನೀಡಿದರು.ಕೆ.ಆರ್.ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಕನ್ನಡ ಸಂಸ್ಕೃತಿ ಇಲಾಖೆಯ 'ಕನ್ನಡಕ್ಕಾಗಿ ನಾನು' ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಅವರು, ಎಲ್ಲರೂ ಕನ್ನಡ ಭಾಷೆಯನ್ನೇ...

ಬಿಜೆಪಿ ಅಭ್ಯರ್ಥಿ 30 ಸಾವಿರ ಅಂತರದಿಂದ ಗೆಲ್ಲುತ್ತಾರೆ – ಕಟೀಲ್

ಸಿಂದಗಿ: ಉಪ ಚುನಾವಣೆ ನಿಮಿತ್ತ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ ಅವರು ತೆರೆದ ವಾಹನದಲ್ಲಿ ಅಭ್ಯರ್ಥಿ ರಮೇಶ ಭೂಸನೂರ ಪರ ಭರ್ಜರಿ ರೋಡ್ ಶೋ ಮೂಲಕ ಮತಯಾಚಿಸಿದರು.ಪಟ್ಟಣದ ಬಸವೇಶ್ವರ ವೃತ್ತದಿಂದ ಸಾವಿರಾರು ಕಾರ್ಯಕರ್ತರೊಂದಿಗೆ ಅಭ್ಯರ್ಥಿ ರಮೇಶ ಭೂಸನೂರ ಪರ ತೆರೆದ ವಾಹನದಲ್ಲಿ ಪಟ್ಟಣದ ಪ್ರಮುಖ ಬಡಾವಣೆಗಳಲ್ಲಿ ಸಂಚರಿಸಿ ಮತಯಾಚಿಸಿದರು.ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group