Times of ಕರ್ನಾಟಕ

ಬಿಜೆಪಿ ಅಲ್ಪಸಂಖ್ಯಾತ ಮುಖಂಡ ಬಾಬು ಕೋತಂಬರಿ ಕಾಂಗ್ರೆಸ್ ಸೇರ್ಪಡೆ

ಸಿಂದಗಿ: ಸತತ ಆರು ವರ್ಷಗಳಿಂದ ಬಿಜೆಪಿ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತನಾಗಿ ಕಳೆದ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ಬಿಜೆಪಿಯಿಂದ ತಮ್ಮ ತಾಯಿಯಾದ ಖುರ್ಷಿದಾಬಾನು ಕೋತಂಬರಿ ಇವರನ್ನು ಕಣಕ್ಕೆ ಇಳಿಸಿ ಗೆಲವು ಸಾಧಿಸುವ ಮೂಲಕ ಅಲ್ಪಸಂಖ್ಯಾತ ಸಮುದಾಯದ ಮುಂಂಡನಾಗಿದ್ದ ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಉಪಾಧ್ಯಕ್ಷ ಪ್ರಗತಿಪರ ರೈತ ಬಾಬು ಕೋತಂಬರಿ, ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ...

ಪಕ್ಷದ ಸಾಧನೆ ನೋಡಿ ಜೆಡಿಎಸ್ ಗೆ ಮತ ನೀಡಿ – ಕುಮಾರಸ್ವಾಮಿ

ಸಿಂದಗಿ: ಉಪಚುನಾವಣೆಯಲ್ಲಿ ಜೆ.ಡಿ.ಎಸ್. ಪಕ್ಷದ ಅಭ್ಯರ್ಥಿ ಶ್ರೀಮತಿ ನಾಜಿಯಾ ಅಂಗಡಿ ಅವರನ್ನು ನಮ್ಮ ಸಮ್ಮಿಶ್ರ ಸರಕಾರದ ಸಾಧನೆಗಳನ್ನು ನೋಡಿ ಅತೀ ಹೆಚ್ಚು ಮತದಿಂದ ಆಯ್ಕೆ ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಭಿಮತ ವ್ಯಕ್ತಪಡಿಸಿದರು.ಪಟ್ಟಣದಲ್ಲಿ ಉಪಚುನಾವಣೆ ನಿಮಿತ್ತ ಅವರು ಜೆಡಿಎಸ್ ಅಭ್ಯರ್ಥಿ ಪರ ತೆರೆದ ವಾಹನದಲ್ಲಿ ಭರ್ಜರಿ ರೋಡ ಶೋ ಮೂಲಕ ಮತಯಾಚಿಸಿ ಮಾತನಾಡಿದರು.ಅಭ್ಯರ್ಥಿ...

ಈ ಭಾಗದ ಅಭಿವೃದ್ಧಿಗಾಗಿ ಬಿಜೆಪಿಗೆ ಬೆಂಬಲಿಸಿ: ವಸತಿ ಸಚಿವ ವಿ. ಸೋಮಣ್ಣ ಮತಯಾಚನೆ

ಸಿಂದಗಿ: ಉಪ ಚುನಾವಣೆ ನಿಮಿತ್ತ ವಸತಿ ಸಚಿವ ವಿ.ಸೋಮಣ್ಣ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಪರವಾಗಿ ಆಲಮೇಲ ಪಟ್ಟಣದ ಎ.ಕೆ.ನಂದಿ ಹೈಸ್ಕೂಲ ಆವರಣದಿಂದ ಸಾವಿರಾರು ಕಾರ್ಯಕರ್ತರೊಂದಿಗೆ ಅಭ್ಯರ್ಥಿ ರಮೇಶ ಭೂಸನೂರ, ಜೇವರಗಿ ಮಾಜಿ ಶಾಸಕ ದೊಡ್ಡಪಗೌಡ ಪಾಟೀಲ (ನರಿಬೊಳ),ಮಾಜಿ ಜಿಪಂ ಬಿ.ಆರ್.ಯಂಟಮಾನ ಇವರೊಂದಿಗೆ ತೆರೆದ ವಾಹನದಲ್ಲಿ ಪಟ್ಟಣದ ಪ್ರಮುಖ ಬಡಾವಣೆಗಳಲ್ಲಿ ಸಂಚರಿಸಿ ಮತಯಾಚಿಸಿದರು.ನಂತರ ಮಾತನಾಡಿದ ಸಚಿವ...

ಜೈ ಹೋ ಜನತಾ ವೇದಿಕೆ ಮೂಡಲಗಿ ತಾಲೂಕಾ ಘಟಕದ ಉದ್ಘಾಟನೆ; ಸೈನಿಕನಿಗೆ ಸತ್ಕಾರ

ಮೂಡಲಗಿ - ಈವರೆಗೂ ೧೫ ವರ್ಷ ದೇಶಸೇವೆ ಮಾಡಿ ಬಂದಿದ್ದೇನೆ ಈಗ ಪೊಲೀಸ್ ಇಲಾಖೆ ಸೇರಿ ಜನಸೇವೆ ಮಾಡುವ ಗುರಿ ಇದೆ. ಸಮಾಜದಲ್ಲಿ ನಡೆಯುವ ಮೋಸ ವಂಚನೆಗಳನ್ನು ತಡೆಯಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಸೈನಿಕ ಎಮ್ ಎಸ್ ಸವದಿ ಹೇಳಿದರು.ಗುರ್ಲಾಪೂರದಲ್ಲಿ ನಡೆದ ಜೈ ಹೋ ಜನತಾ ವೇದಿಕೆಯ ಮೂಡಲಗಿ ತಾಲೂಕಾ ಘಟಕದ ಉದ್ಘಾಟನಾ...

ಕಮಕೇರಿ: ಅ.೨೮ ರಂದು ನೂತನ ಬೆಳ್ಳಿರಥದ ರಥೋತ್ಸವ

ಕಮಕೇರಿ: ರಾಮದುರ್ಗ ತಾಲೂಕಿನ ಕಮಕೇರಿ ಗ್ರಾಮದ ಶ್ರೀ ಕ್ಷೇತ್ರ ಪಂಢರಪೂರ ಪಾದಯಾತ್ರಾ ಸಮಿತಿಯಿಂದ ಪಾದಯಾತ್ರೆಯ ನಿಮಿತ್ತವಾಗಿ ನೂತನವಾಗಿ ನಿರ್ಮಿಸಿದ ಬೆಳ್ಳಿರಥದ ರಥೋತ್ಸವ ಸಮಾರಂಭ ಅ.೨೮ ರಂದು ಜರುಗಲಿದೆ.ಅ.೨೮ ರಂದು ಮುಂಜಾನೆ ೮ ಗಂಟೆಗೆ ಯಾದವಾಡದ ನರಸಿಂಹ ಆಚಾರ್ಯ ಜೋಶಿ ಅವರಿಂದ ಶ್ರೀ ಜ್ಞಾನೇಶ್ವರ, ಶ್ರೀ ತುಕ್ಕಾರಾಮ, ಶ್ರೀ ತುಕಾರಾಮ, ಶ್ರೀ ಪಾಂಡುರಂಗ ಪಾದುಕೆಗಳ ಅಭಿಷೇಕ...

“ಸ್ಕೂಲ್ ಡೇ” ಶೂಟಿಂಗ್‌ನಲ್ಲಿ ಪ್ರಿಯಾ ಸವದಿ ಫುಲ್ ಬ್ಯೂಸಿ

ಕುಂದಾನಗರಿ ಹುಡ್ಗಿ ಪ್ರೀಯಾ ಸವದಿ ನಾಯಕಿ ನಟಿಯಾಗಿ ಅಭಿನಯಿಸುತ್ತಿರುವ ಹೊಸಚಿತ್ರ "ಸ್ಕೂಲ್ ಡೇ" ರಿಹರ್ಸಲ್ ಪೂರ್ಣಗೊಂಡಿದ್ದು ಚಿತ್ರತಂಡ ಚಿತ್ರೀಕರಣ ಶುರು ಮಾಡಿದೆ. ಚಿತ್ರೀಕರಣದಲ್ಲಿ ಉತ್ತರ ಕರ್ನಾಟಕದ ಡಿಂಪಲ್ ಕ್ವೀನ್ ಪ್ರೀಯಾ ಸವದಿ ಫುಲ್ ಬ್ಯೂಸಿಯಾಗಿದ್ದಾರೆ. ಚಿತ್ರತಂಡದ ಮೂಲಗಳ ಮಾಹಿತಿಯಂತೆ ಸ್ಕೂಲ್ ಡೇ ಮೊದಲ ಹಂತದ ಚಿತ್ರೀಕರಣ ಪ್ರಾರಂಭವಾಗಿದ್ದು ಸುಮಾರು 20 ದಿನಗಳ ಕಾಲ ಬೆಳಗಾವಿಯ...

ಅಕ್ಟೋಬರ್ ೩೦ ರಂದು ವೈ.ಬಿ.ಕಡಕೋಳರ ಐದು ಕೃತಿಗಳ ಲೋಕಾರ್ಪಣೆ

ಸವದತ್ತಿ: ತಾಲೂಕಿನ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಬಿಐಇಆರ್‌ಟಿ ಯಾಗಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕ ಸಾಹಿತಿ ವೈ.ಬಿ.ಕಡಕೋಳರ ಐದು ಕೃತಿಗಳು ಬರುವ ಅಕ್ಟೋಬರ್ ೩೦ ರಂದು ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಮದ್ಯಾಹ್ನ ೨.೩೦ ಕ್ಕೆ ಅಕ್ಷರತಾಯಿ ಲೂಸಿ ಸಾಲ್ಡಾನಾ ಸೇವಾ ಸಂಸ್ಥೆ (ರಿ) ಧಾರವಾಡ ಇವರ ಶಿಕ್ಷಕ ರತ್ನ ಶ್ರಮಿಕ ರತ್ನ ಶಾಲಾ ಸಿರಿ...

ಜೆಡಿಎಸ್ ಗೆ ಗೆಲುವು ಕುಮಾರಸ್ವಾಮಿಗೆ ಬೇಕಿಲ್ಲ, ಬಿಜೆಪಿ ಗೆಲ್ಲಿಸಲು ಆಸಕ್ತಿ ಹೊಂದಿದ್ದಾರೆ – ಎಸ್ ಎಂ ಪಾಟೀಲ

ಸಿಂದಗಿ: ಈ ಕ್ಷೇತ್ರದ ಅಭಿವೃದ್ಧಿಗೆ ದಿ.ಮನಗೂಳಿ ಅವರು ತಮ್ಮ ಆಯುಷ್ಯವನ್ನೆ ಮುಡಿಪಾಗಿಟ್ಟು ದುಡಿದು ಅಗಲಿ ಹೋಗಿದ್ದಾರೆ ಅವರ ಮಗನಿಗೆ ಕೂಲಿ ಸಿಗಬೇಕು ಆದರೆ ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ.ದೇವೆಗೌಡರ ಮಕ್ಕಳು ಮೊಮ್ಮಕ್ಕಳು ಈ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದೇವೆ ಕೂಲಿ ಕೊಡಿ ಎನ್ನುತ್ತಿರುವುದು ಹಾಸ್ಯಾಸ್ಪದ ಎಂದು ಕೆಪಿಸಿಸಿ ಎಮ್ ಯಾರ ಎಸ್.ಎಂ.ಪಾಟೀಲ ಗಣಿಹಾರ ವ್ಯಂಗ್ಯವಾಡಿದರು.ಪಟ್ಟಣದ ಸಂಗಮ...

ಕಾಂಗ್ರೆಸ್ ಸರ್ಕಾರದ ಕೆಲಸಗಳು ಅದರ ಗೆಲುವಿಗೆ ಕಾರಣವಾಗುತ್ತದೆ – ಸುಜಾತಾ ಕಳ್ಳಿಮನಿ

ಸಿಂದಗಿ: ಸಿದ್ದರಾಮಯ್ಯನವರು ಐದು ವರ್ಷದ ಅಧಿಕಾರದ ಅವಧಿಯಲ್ಲಿ ಈ ಕರುನಾಡಿಗೆ ಬಡವರ ಪರ, ರೈತರ ಪರ ಜಾರಿಗೆ ತಂದ ಯೋಜನೆಗಳು ಈ ಸಿಂದಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರೀರಕ್ಷೆ ಆಗಲಿವೆ ಎಂದು ಮಾಜಿ ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಸುಜಾತಾ ಕಳ್ಳಿಮನಿ ಹೇಳಿದರು.ತಾಲೂಕಿನ ಬಳಗಾನೂರ ಮತ್ತು ಸುರುಗಿ ಹಳ್ಳಿ ಸೇರಿದಂತೆ ಜಿಲ್ಲಾ ಪಂಚಾಯತಿಯ...

ಬಿಜೆಪಿ ಅಲೆಮಾರಿ ಜನಾಂಗಕ್ಕೆ ಸುಳ್ಳು ಹೇಳಿ ಮತ ಪಡೆಯುತ್ತಿದೆ – ಮೇಘರಾಜ್ ಆರೋಪ

ಸಿಂದಗಿ: ಬಿಜೆಪಿಯ ಸರ್ಕಾರ  ಅಧಿಕಾರಕ್ಕೆ ಬಂದು ಎರಡು ವರ್ಷವಾದರೂ  ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ಆಶ್ರಯ ಮನೆಗಳನ್ನು  ಮಂಜೂರು ಮಾಡದೆ ಕೇವಲ ಕಾಗದ ಪತ್ರದಲ್ಲಿ ಮಂಜೂರು ಮಾಡಿ 50 ಸಾವಿರ ಮನೆಗಳನ್ನು ಕಟ್ಟುತ್ತೇವೆ ಎಂದು ಸುಳ್ಳು ಆಶ್ವಾಸನೆಗಳನ್ನು ನೀಡುತ್ತಾ ಅಲೆಮಾರಿ ಅರೆಅಲೆಮಾರಿ ಸಮುದಾಯಗಳ ಮತ ಪಡೆಯಲು ಹುನ್ನಾರ ನಡೆಸಿದೆ ಎಂದು ಅಲೆಮಾರಿ ಅರೆಅಲೆಮಾರಿ 46...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group