Times of ಕರ್ನಾಟಕ

ಪಾಲಕರೇ , ನಿಮ್ಮ ಮಗುವನ್ನು ಶಾಲೆಗೆ ಸೇರಿಸಬೇಕೇ ?

ಮಕ್ಕಳ ಶಿಕ್ಷಣ ; ಪಾಲಕರ ಗಮನಕ್ಕಾಗಿ..... ಪಾಲಕರೇ ,ನಿಮ್ಮ ಮಕ್ಕಳ ಪ್ರಾಥಮಿಕ ಶಿಕ್ಷಣ ಕುರಿತು ನೀವು ತಿಳಿದು ಕೊಳ್ಳಲೇ ಬೇಕಾದ ಕೆಲ ಸತ್ಯ ಸಂಗತಿಗಳು ಇಲ್ಲಿವೆ . ದಯವಿಟ್ಟು ಓದಿ ತಿಳಿದುಕೊಳ್ಳಿ. ಬೆಳೆಯುವ ಮಕ್ಕಳ ಮೆದುಳಿನ ವಿಕಾಸ ಮಾತೃಭಾಷಾ ಶಿಕ್ಷಣದಿಂದ ಮಾತ್ರ ಸಾಧ್ಯ. ಇದು ವೈಜ್ಞಾನಿಕ ಸತ್ಯ ಇದು ನಿಮಗೆ ಸತ್ಯ ಅನಿಸಬೇಕಾದರೆ ಸರಕಾರಿ ಶಾಲೆಯಲ್ಲಿ...

ಎಸ್ಸಿಎಸ್ಟಿ ಹುದ್ದೆ ಭರ್ತಿಗಾಗಿ ಕೇಂದ್ರ ಮನವಿ

ನವದೆಹಲಿ : ಸುಪ್ರೀಂಕೋರ್ಟ್ ತೀರ್ಪಿಗೆ ಅನುಗುಣವಾಗಿ ಖಾಲಿ ಇರುವ ಹುದ್ದೆಗಳನ್ನು ತುಂಬಲು ಅನುಮತಿ ನೀಡಬೇಕೆಂದು ಕೇಂದ್ರ ಸರ್ಕಾರ ಮನವಿ ಮಾಡಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯೋಗಿಗಳ ಬಡ್ತಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಗೆ ಕೇಂದ್ರ ಸರ್ಕಾರ ಮನವಿ ಸಲ್ಲಿಸಿದೆ. 2019 ರ ಏಪ್ರಿಲ್ 15 ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದಿಂದಾಗಿ 1.3 ಲಕ್ಷ ಎಸ್ಸಿ,ಎಸ್ಟಿ ಉದ್ಯೋಗಿಗಳ...

ರವಿವಾರದ ಕವನಗಳು

ಪ್ರಿಯದರ್ಶಿನಿಗೆ... ಬೆಡಗು ಬೆರಗಿನ ಹಾಯ್ ಹಲೋಗಳ ಮಧ್ಯೆ ಅಂದು ನಾ ನಿನ್ನ ಗುರುತಿಸಿದೆ ನನಗೂ ನಿನಗೂ ಇಲ್ಲ ಯಾವ ಜನ್ಮದ ನಂಟು ಆದರಿದೋ ಬಿದ್ದಿದೆ ನಮ್ಮ ಸ್ನೇಹಕ್ಕೆ ಗಂಟು ನೀಳದ ನವಿರಾದ ಆ ಕೇಶರಾಶಿ ಸೆಳೆಯುತಿರೆ ನಯನಗಳು ಸ್ನೇಹ ಸೂಸಿ ಚೈತನ್ಯ ಪುಟಿಯುವ ಸೌಮ್ಯ ವದನ ಲತೆಯ ಸೊಬಗಿನ ಭಾವ ಬಂಧುರದ ಸದನ ಸ್ನೇಹ ಸಂಪತ್ತಿಗೆ ನೀ ಮಾರ್ಗದರ್ಶಿ ಅರಳಿದ ಕಣ್ಣುಗಳೇ ಹೇಳುತಿವೆ ಸಾಕ್ಷಿ ಮನನೋಯಿಸುವವರ ಕಂಡು ನೀನು ಬೇನೆ ಬೇಸರಿಕೆಗಳು ಬಾರದೇನು? ನಿನ್ನ ನುಡಿಯಲಿ ಜೇನಿನಮೃತದ ಸವಿಯು ನಿನ್ನ ಬಣ್ಣಿಸಲೆಂದೇ ಆಗುವೆನು ಕವಿಯು ಗೆಳತಿಯೇ ಹಾರೈಸುವೆ ನಾನು ಇಂದು ಸ್ನೇಹದ ಲತೆಯು ತಾ ಪಲ್ಲವಿಸಲೆಂದು ಶೈಲಜಾ.ಬಿ. ಬೆಳಗಾವಿ ಬಾಳ...

ಹಳ್ಳೀ ಸೊಬಗು-ಪಟ್ಣದ ಬೆಡಗು- ಕವನ

"ಹಳ್ಳೀ ಸೊಬಗು-ಪಟ್ಣದ ಬೆಡಗು" ತಿಂಗಳೂಟವ ಬಿಟ್ಟು ತಂಗಳಿನ ಆಸೆಗೆ ಕಂಗಳು ಕೋರೈಸಲು ಹೊರ ಬಂದೆ ಈಚೆಗೆ ಗಗನಚುಂಬಿತ ಮನೆಯು ಝಗಮಗಿಸೋ ದೀಪಗಳು ಹೊಸ ಬಗೆಯ ದಿನಚರ್ಯವು ಹೊಸಿಲಿರದ ಹೊಸ ಮನೆಯು ಹುಸಿ ಪ್ರೀತಿ, ಹೊಸ ನೀತಿ ಹಿಂಡಿನಲ್ಲಿ ಉಂಡು ಅದು ಎಷ್ಟೋ ದಿನವಾಯ್ತು ಬಂಡು ಬಾಳಿಗೆ ಮನವು ರೋಸಿ ಹೋಯ್ತು ಹಸಿ ಬೆಣ್ಣೆ,ಹಸು ಗಿಣ್ಣ ಕೆನೆಮೊಸರು ಬಿಸಿ ರೊಟ್ಟಿ ಕಸಬೆಂಡೆ ಉಪ್ಪಿನಕಾಯಿ ಮೆಂತ್ಯ ಮೆಣಸಿನ ಕಾಯಿ ಹಪ್ಪಳ ಸಂಡಿಗೆ ಶೇಂಗಾ ಹೋಳಿಗೆ ತುಪ್ಪ ತರತರಹದ ಚಟ್ನಿಪುಡಿ ನವಣೆಕ್ಕಿ ಹುಳಿಬಾನ ಇವುಗಳಿಗೆ ಸಮನಲ್ಲಾ ಪಂಚಭಕ್ಷ ಪರಮಾನ್ನ..!! ಕೆಸರೊಳಗೆ ಕೊಸರಾಡಿ ಕೆಸರಾಟವನು ಆಡಿ ನದಿ...

ವಿಶ್ವ ರಕ್ತದಾನಿಗಳ ದಿನ 2020

ಈ ವರ್ಷದ ವಿಶ್ವ ರಕ್ತದಾನಿಗಳ ದಿನಾಚರಣೆಯ ವಿಷಯವೆಂದರೆ “ಸುರಕ್ಷಿತ ರಕ್ತವು ಜೀವಗಳನ್ನು ಉಳಿಸುತ್ತದೆ” ಎಂಬ ಘೋಷಣೆಯೊಂದಿಗೆ “ರಕ್ತವನ್ನು ನೀಡಿ ಮತ್ತು ಜಗತ್ತನ್ನು ಆರೋಗ್ಯಕರ ಸ್ಥಳವನ್ನಾಗಿ ಮಾಡಿ”.

ದೀಪಿಕಾ ಪಡುಕೋಣೆ ತನ್ನ ಅಂಗರಕ್ಷಕನಿಗೆ ಕೊಡುವ ಸಂಬಳ ಎಷ್ಟು ಗೊತ್ತಾ ?

ಬಾಲಿವುಡ್ ನ ಖ್ಯಾತ ನಟಿ, ಕನ್ನಡತಿ ದೀಪಿಕಾ ಪಡುಕೋಣೆ ಸದ್ಯ ಅತ್ಯಂತ ಬೇಡಿಕೆಯ ಸ್ಟಾರ್ ನಟಿ. 2007 ರಲ್ಲಿ ಕನ್ನಡ ಚಿತ್ರ ' ಐಶ್ವರ್ಯಾ ' ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು. ಬಾಲಿವುಡ್ ಗೆ ಕಾಲಿಟ್ಟ ನಂತರ ವೇಗವಾಗಿ ಬೆಳೆದ ದೀಪಿಕಾಗೆ ಅಭಿಮಾನಿಗಳ ಸಂಖ್ಯೆಯೂ ಹೆಚ್ಚಾಯಿತು. ಅವರಿಗೆ ಹತ್ತಿರವಾಗುವವರೂ ಹೆಚ್ಚಾದರು ಆದರೆ ಅವರ ಕುಟುಂಬ ಅಥವಾ...

ಚಿಪ್ಪು ಕಳಚಿದ ಆಮೆಯಂತಾಗದಿರಲಿ ಬದುಕು

ನಮ್ಮ ಪುರಸಭೆಯ ಆರೋಗ್ಯಾಧಿಕಾರಿಗಳು ವಾಟ್ಸಪ್ ನಲ್ಲಿ ಚಿತ್ರವೊಂದನ್ನು ಹಂಚಿಕೊಂಡಿದ್ದರು. ಆಮೆಯು ತನ್ನ ಚಿಪ್ಪನ್ನು ಕಳಚಿಕೊಂಡು ಅದರ ಮೇಲೆ ಹತ್ತಿ ನಿಂತು ಬೀಗುತ್ತಿರುವ ಚಿತ್ರ. ಅದನ್ನು ಅವರಿಗೆ ಯಾರು ಕಳಿಸಿದ್ದರೋ ಗೊತ್ತಿಲ್ಲ ಅವರು ಮಾತ್ರ ತಮ್ಮ ಕರ್ತವ್ಯ ಮಾಡಿದ್ದಾರೆ ಎಲ್ಲರಿಗೂ ಅದನ್ನು ಹಂಚಿ ಎಚ್ಚರಿಸುವ ಮೂಲಕ. ಚಿಪ್ಪು ಕಳಚಿಕೊಂಡು ತಾನೇನೋ ಸ್ವಾತಂತ್ರ್ಯ ಗಳಿಸಿಕೊಂಡಂತೆ ಆಮೆ ಭಾವಿಸಿದರೆ ಹಾನಿ...

“ಅಭಿಯಾನದ” ಎಂಭತ್ತನೇ ದಿನ ಬದಾಮಿಯ ಬನಶಂಕರಿ

"ಅಭಿಯಾನದ" ಎಂಭತ್ತನೇ ದಿನ ಬದಾಮಿಯ ಬನಶಂಕರಿ, ತುಳಸಿಗೆರೆ ಹಣಮಂತನ ಅರ್ಚಕರಿಗೂ ಕಿಟ್! ನೀರಲಕೆರೆಯ ವಿಠ್ಠಲನೂ ಹಸಿದಿದ್ದ ನಾವೂ ಹಸಿದಿದ್ದೆವು! ಹೊಲದ ಶೆಡ್ ಕೆಳಗೇ ಖಡಕ್ ರೊಟ್ಟಿ, ಚಟ್ನಿ!! ಮಾರ್ಚ 23 ರಂದು ಆರಂಭವಾದ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯ "ಹಸಿದವರತ್ತ ನಮ್ಮ ಚಿತ್ತ" ಅಭಿಯಾನವು ಬುಧವಾರ ಜೂನ್ 10 ಕ್ಕೆ 80 ದಿನಗಳನ್ನು ಪೂರ್ಣಗೊಳಿಸಿದೆ....

ಕಾಣದ ಜೀವಿಯ ಹೋರಾಟ….ಕವನ

ಕಣ್ಣಿಗೆ ಕಾಣದ ಜೀವಿಯೊಂದು ಭೂಮಿಗೆ ಅವತರಿಸಿ ಬಂದಿದೆ ಎಷ್ಟು ವರ್ಷದ ಅದರ ತಪಸ್ಸಿನ ಫಲವೇನು ಗಟ್ಟಿ ಮೆಟ್ಟು ಮಾಡಿದೆ ಕೊರೋನಾ ಎಂಬ ಹೆಸರಿನಿಂದ ನರ್ತನವ ನಡೆಸಿದೆ ಮಾನವ ಶಕ್ತಿಯನ್ನು ಮೀರಿ ಅಟ್ಟಹಾಸ ಮೆರೆದಿದೆ ಜಗದ ತುಂಬ ತಲ್ಲಣವಗೊಳಿಸಿದೆ ಅಲ್ಲೋಲ ಕಲ್ಲೋಲ ಮಾಡುತ್ತಾ ದೇಶದಿಂದ ದೇಶಕ್ಕೆ ಹಬ್ಬುತ್ತ ಸಾಗಿದೆ ಅದೆಷ್ಟೋ ಜೀವಗಳನ್ನು ಬಲಿ ತೆಗೆದು ಕೇಕೆ ಯಾಕೆ ನಗುತ್ತಿದೆ ಒಬ್ಬರನ್ನೊಬ್ಬರು...

ಕವನ

ಗಜರಾಜನ ಆಕ್ರಂದನ... ಓ ಸ್ವಾರ್ಥಿ ಮನುಜಾ... ಕಾಡು ಕಡಿದೆ,ಬೆಟ್ಟಗುಡ್ಡಗಳ ದೋಚಿದೆ, ಮನಬಂದಂತೆ ರಸ್ತೆಗಳ ನಿರ್ಮಿಸಿದೆ, ಕಾನನದೊಳಗೆ ಮೋಜು-ಮಸ್ತಿಗಾಗಿ, ವಸತಿ ಗೃಹಗಳ ,ಹೋಟೆಲ್ ಗಳ ಕಟ್ಟಿದೆ.... ನನ್ನ ನಾಡಿಗೆ ಕನ್ನ ಹಾಕಿದೆ, ನಾನು ತಿನ್ನುವುದೆಲ್ಲವ ದೋಚಿದೆ, ಹಿಂದೊಮ್ಮೆ ಇಂಪು-ತಂಪಾಗಿದ್ದ ನನ್ನ ಕಾಡು ಮರುಭೂಮಿಯಾಯ್ತು;ಮಸಣ ಸದೃಶವಾಯ್ತು...... ಗಜರಾಜನಾದ ನಾನು ಭಿಕಾರಿಯಾದೆ, ನಿರಾಶ್ರಿತ ನಾದೆ,ಆಹಾರ-ನೀರು ಅರಸಿ, ಕಾಡು ಬಿಟ್ಟು ನಾಡಿಗೆ ಬಂದೆ, ಮನುಜಾ,ತಿನ್ನುವ ಹಣ್ಣಿಗೆ ಬಾಂಬಿಟ್ಟು ನನ್ನನ್ನೇ ಸಾಯಿಸಿಬಿಟ್ಟೆಯಲ್ಲೋ? ಬರೀ ಬೆದರಿಸಿದರೆ ಸಾಕಿತ್ತಲ್ಲೋ.. ನಾವು ಓಡುತ್ತಿದ್ದೆವಲ್ಲೋ!!! ನಿನ್ನ ಪತ್ನಿ, ಪುತ್ರಿ, ಸಹೋದರಿ ಗರ್ಭಿಣಿ ಯಾದಾಗ...

About Me

10433 POSTS
1 COMMENTS
- Advertisement -spot_img

Latest News

10 ನೆಯ ತರಗತಿ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ ಧೈರ್ಯ ನೀಡಿದ ತಾಲೂಕಾಧಿಕಾರಿಗಳು

ಮೂಡಲಗಿ:- ಮಾರ್ಚ್ ನಲ್ಲಿ ನಡೆಯುವ 10 ನೆಯ ತರಗತಿ ವಿದ್ಯಾರ್ಥಿಗಳ ಪರೀಕ್ಷೆ, ಅದರ ಪೂರ್ವ ತಯಾರಿ ನಡೆಸುತ್ತಿರುವ ತಾಲೂಕಾ ಅಧಿಕಾರಿಗಳು ಪೂರ್ವಭಾವಿಯಾಗಿ ವಿದ್ಯಾರ್ಥಿಗಳ ಮನೆಗೆ ಭೇಟಿ...
- Advertisement -spot_img
close
error: Content is protected !!
Join WhatsApp Group