Times of ಕರ್ನಾಟಕ

ಬಿಜೆಪಿ ಗೂಂಡಾ ಪ್ರವೃತ್ತಿ ತೋರುತ್ತಿದೆ – ಪುಷ್ಪಾ ಅಮರನಾಥ

ಸಿಂದಗಿ: ಈ ಉಪಚುನಾವಣೆಯಲ್ಲಿ ಶಾಂತಿಯುತವಾಗಿ, ಭಯವಿಲ್ಲದೇ ಮತದಾನ ನಡೆಯಬೇಕು ಎಂದು ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಪೊಲೀಸ ಇಲಾಖೆ ಪಥಸಂಚನ ನಡೆಸಿ ಜಾಗೃತಿ ಮೂಡಿಸುತ್ತಿದೆ ಆದರೆ ಕ್ಷೇತ್ರದ ದೇವಗಾಂವ ಗ್ರಾಮದಲ್ಲಿ ಅ.25 ರಂದು ಸಾಯಂಕಾಲ 5 ಗಂಟೆಗೆ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಮಹಿಳಾ ಕಾರ್ಯಕರ್ತರ ಮೇಲೆ ಗುಂಡಾ ಪ್ರವೃತ್ತಿ ಹಾಗೂ ಹಲ್ಲೆ ನಡೆಸುವ...

ಅ.೩೦ ರಂದು ಶಿಕ್ಷಕರತ್ನ, ಶ್ರಮಿಕರತ್ನ, ಶಾಲಾಸಿರಿ ರಾಜ್ಯ ಪ್ರಶಸ್ತಿ ಪ್ರದಾನ

೫ ಪುಸ್ತಕಗಳ ಲೋಕಾರ್ಪಣೆ : ಶಿಕ್ಷಕರ ಸಂಘಗಳ ಪರಿಷತ್ತಿನ ಉದ್ಘಾಟನೆ ಧಾರವಾಡ: ಅಕ್ಷರತಾಯಿ ಲೂಸಿ ಸಾಲ್ಡಾನಾ ಸೇವಾ ಸಂಸ್ಥೆ ಹಾಗೂ ಕರ್ನಾಟಕ ಶಿಕ್ಷಕರ ಸಂಘಗಳ ಪರಿಷತ್ತಿನ ಸಂಯುಕ್ತ ಆಶ್ರಯದಲ್ಲಿ ಅ.೩೦ ರಂದು ಅಪರಾಹ್ನ ೨.೩೦ ಗಂಟೆಗೆ ಶಿಕ್ಷಕ ರತ್ನ, ಶ್ರಮಿಕ ರತ್ನ, ಶಾಲಾಸಿರಿ ರಾಜ್ಯ ಪ್ರಶಸ್ತಿ ಪ್ರದಾನ, ಲೇಖಕ ವೈ.ಬಿ. ಕಡಕೋಳ ಸಂಪಾದನೆಯ ೫ ಕೃತಿಗಳ ಲೋಕಾರ್ಪಣೆ...

ನಾಗರಿಕ ವಿಕಾಸ ವೇದಿಕೆಯಿಂದ ನಗರ ಸೇವಕರಿಗೆ ಸನ್ಮಾನ

ಬೆಳಗಾವಿ - ನಗರದ ಮಾಳ ಮಾರುತಿ ಬಡಾವಣೆಯ ನಾಗರಿಕ ವಿಕಾಸ ವೇದಿಕೆ ವತಿಯಿಂದ ವಾರ್ಡ್ ನಂಬರ 35 ಹಾಗೂ 36ರ ನಗರ ಸೇವಕರಾದ ಲಕ್ಷಿ ಮಹಾದೇವ ರಾಠೋಡ್ ಮತ್ತು ರಾಜಶೇಖರ ದೋಣಿ ಹಾಗೂ ವರ್ಷದ ಜಿಲ್ಲಾ ಉತ್ತಮ ಫಾರ್ಮಾಸಿಷ್ಟ್ ಪ್ರಶಸ್ತಿ ಪಡೆದ ಸತೀಶ ಸವದಿ ದಂಪತಿಗಳನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಿ.ಎಂ ಬೂದಿಹಾಳ ಅವರು...

ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ದತ್ತಿನಿಧಿ ಕಾರ್ಯಕ್ರಮ

ಇದೇ ಶುಕ್ರವಾರ ದಿ.29 ರಂದು ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ಸರಳಾ ಹೆರೇಕರ, ಸುನಂದಾ ಮುಳೆ, ಜಯಶ್ರೀ ನಿರಾಕಾರಿ ಮತ್ತು ಸುಮಿತ್ರಾ ಮಲ್ಲಾಪುರ ಅವರು ಲೇಖಕಿಯರ ಸಂಘ ದಲ್ಲಿ ತಮ್ಮ ಸಂಬಂಧಿಕರ ಹೆಸರಿನಲ್ಲಿ ಇಟ್ಟಿರುವ ದತ್ತಿ ನಿಧಿಯ ನೆನಪಿನಲ್ಲಿ ''ದತ್ತಿ ಉಪನ್ಯಾಸ ಕಾರ್ಯಕ್ರಮಗಳು ಮತ್ತು ಕವನ...

ಸರ್ವ ಧರ್ಮವನ್ನು ಸಮನಾಗಿ ಕಾಣುವ ಪಕ್ಷ ಕಾಂಗ್ರೆಸ್ ! ಮಾಜಿ ಸಚಿವೆ ಉಮಾಶ್ರೀ ಹೇಳಿಕೆ

ಬಡವರ ರಕ್ತ ಹೀರುತ್ತಿರುವ ಬಿಜೆಪಿ ಗೆ ಪಾಠ ಕಲಿಸಿ ಸಿಂದಗಿ: ಸುಳ್ಳಿಗೆ ಇನ್ನೊಂದು ಹೆಸರೇ ಬಿಜೆಪಿ ಸರಕಾರ ಧರ್ಮ ಧರ್ಮಗಳಲ್ಲಿ ವಿಷದ ಬೀಜ ಬಿತ್ತಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದ್ದಾರೆ ಸರ್ವಧರ್ಮವನ್ನು ಸಮನಾಗಿ ಕಾಣುವ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಎಂದು ಮಾಜಿ ಸಚಿವೆ ಉಮಾಶ್ರೀ ಹೇಳಿದರು.ತಾಲೂಕಿನ ಮೋರಟಗಿ ಗ್ರಾಮದಲ್ಲಿ ಶನಿವಾರ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿ ಪರ...

ನನ್ನ ಪತಿಯ ಗೆಲವು ಖಚಿತ: ಭೂಸನೂರ ಪತ್ನಿ ಲಲಿತಾಬಾಯಿ ವಿಶ್ವಾಸ

ಸಿಂದಗಿ: ಹಿಂದೆ ಈ ಭಾಗದಲ್ಲಿ ನನ್ನ ಪತಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರು ಎರಡು ಬಾರಿ ಶಾಸಕರಾಗಿ ಹಲವಾರು ಅಭಿವೃದ್ದಿ ಕೆಲಸಗಳನ್ನು ಮಾಡಿದ್ದು ಜನರು ಮರೆತಿಲ್ಲ ಅವರು ಮಾಡಿರುವ ಅಭಿವೃದ್ದಿಯೇ ಅವರ ಗೆಲುವಿಗೆ ಶ್ರೀರಕ್ಷೆ ಆಗಲಿವೆ ಎಂದು ಭೂಸನೂರ ಪತ್ನಿ ಲಲಿತಾಬಾಯಿ ರಮೇಶ ಭೂಸನೂರ ಹೇಳಿದರು.ತಾಲೂಕಿನ ಮೋರಟಗಿ ಗ್ರಾಮದಲ್ಲಿ ಅವರು ಪತಿಯ ಪರವಾಗಿ...

ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ದೀಪಿಕಾ ರೆಡ್ಡಿ ಪ್ರಚಾರ

ಸಿಂದಗಿ: ಉಪಚುನಾವಣೆಯ ನಿಮಿತ್ತವಾಗಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಅವರ ಪರವಾಗಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಚ್ ಆರ್ ದೀಪಿಕಾ ರೆಡ್ಡಿ ವಾರ್ಡನಂ 1 ರಲ್ಲಿ ಯುವಕರೊಂದಿಗೆ ಮನೆಮನೆಗೆ ಮತಯಾಚನೆ ಮಾಡಿದರು.ಈ ವೇಳೆ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಹಿಂದೆ ಸಿದ್ದರಾಮಯ್ಯ ಸರಕಾರದಲ್ಲಿ ನೀಡಲಾಗಿರುವ ಭಾಗ್ಯಗಳನ್ನು ಇಲ್ಲಿನ ಜನರು ತುಂಬಾ ಸ್ವೀಕರಿಸುತ್ತಿದ್ದಾರೆ, ಅವರ...

ಬಸವರಾಜ ಕಟ್ಟೀಮನಿ ಸ್ಮರಣೆ

ಕನ್ನಡದ ಕ್ರಾಂತಿಕಾರ ಕಾದಂಬರಿಕಾರರೆಂದೇ ಪ್ರಖ್ಯಾತರಾಗಿರುವ ಬಸವರಾಜ ಕಟ್ಟೀಮನಿ ಅವರ ಮಹಾ ನಿರ್ಗಮನದ ದಿನವಿಂದು. ಕಟ್ಟೀಮನಿಯವರು ಅಕ್ಟೋಬರ್ ೨೩, ೧೯೮೯ ರಂದು ಈ ಜಗತ್ತಿಗೆ ಅಂತಿಮ ವಿದಾಯ ಹೇಳಿದ್ದರು.ಅವರ ಹುಟ್ಟೂರಾದ ಮಲಾಮರಡಿಗೆ ನಾನು, ಡಾ ರಾಮಕೃಷ್ಣ ಮರಾಠೆ, ಶಿರೀಷ ಜೋಷಿ, ಡಾ ಎ.ಬಿ. ಘಾಟಗೆ, ಪ್ರೊ ಚಂದ್ರಶೇಖರ ಅಕ್ಕಿ, ಶಿವಕುಮಾರ ಕಟ್ಟೀಮನಿ ಹಾಗೂ ರಾಯನಗೌಡರ್ ಇಂದು...

“ಸನ್ಮಾನ ಯುವ ಪ್ರತಿಭೆಗಳಿಗೆ ಪ್ರೇರಕ ಶಕ್ತಿಯಾಗಬೇಕು” ಡಾ. ಗಡ್ಡಿಗೌಡರ್

ಸನ್ಮಾನ ಅಭಿನಂದನೆ ಕಾರ್ಯಕ್ರಮಗಳು ಯುವಕರು ಕ್ರಿಯಾಶೀಲರಾಗಿ ಭವಿಷ್ಯತ್ತನ್ನು ರೂಪಿಸಿಕೊಳ್ಳಲು ಪ್ರೇರಕ ಶಕ್ತಿಯಾಗಿ ನಿಲ್ಲುತ್ತವೆ. ವಿಶಿಷ್ಟ ಪದವಿಧರ ಯುವಕರು ಸದೃಢ, ಸಚ್ಚಾರಿತ್ರ್ಯ ಸಮಾಜ ಕಟ್ಟುವಲ್ಲಿ ಮುಂಚೂಣಿಯಲ್ಲಿ ಇರಬೇಕೆಂದು ಡಾ.ಗಡ್ಡಿಗೌಡರ್ ಹೇಳಿದರು.ಸುಲಧಾಳ ಗ್ರಾಮದಲ್ಲಿ ಜರುಗಿದ ಐದು ಜನ ಪಿ.ಎಚ್.ಡಿ ಪಡೆದ ಮತ್ತು ಇಬ್ಬರು ನೀಟ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿ ವೈದ್ಯಕೀಯ ಕಾಲೇಜಿಗೆ ಪ್ರವೇಶ ಪಡೆದಿದ್ದಕ್ಕಾಗಿ ಅಭಿನಂದಿಸಿ...

ಗುರುಹಿರಿಯರ ಆಸ್ತಿ ಬೇಕೋ, ಆರೋಗ್ಯವೋ?

ಹಿರಿಯರ ಆಸ್ತಿಯಲ್ಲಿ ನ್ಯಾಯವಾಗಿ ನಮಗೆ ಬರುವ ಪಾಲನ್ನು ಪಿತೃಗಳ ಆಶೀರ್ವಾದ ಎಂದು ಪಡೆದು ಅವರ ಹೆಸರಲ್ಲಿ ಧರ್ಮ ಕಾರ್ಯ ನಡೆಸುತ್ತಿದ್ದರೆ ಯಾವುದೇ ಸಮಸ್ಯೆಗೆ ಅವಕಾಶವಿರುವುದಿಲ್ಲ.ಬಂದರೂ ಪರಿಹಾರ ನಮ್ಮೊಳಗೆ ನಮ್ಮ ಹತ್ತಿರವೆ ಇರುತ್ತದೆ. ಆದರೆ ಆಸ್ತಿಗಾಗಿ ಹೋರಾಟ ಮಾಡಿ, ಮನೆಯವರನ್ನೇ ದ್ವೇಷ ಮಾಡುತ್ತಾ ಮುಂದೆ ನಡೆದರೆ ಆಪತ್ತು ಕಟ್ಟಿಟ್ಟ ಬುತ್ತಿ. ಇದು  ಮಕ್ಕಳು ಮೊಮ್ಮಕ್ಕಳವರೆಗೆ ಹೋಗುವ...

About Me

12281 POSTS
1 COMMENTS
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group