Times of ಕರ್ನಾಟಕ
ಸುದ್ದಿಗಳು
ಬಂಜಾರ ಸಮುದಾಯವನ್ನು ಕಾಂಗ್ರೆಸ್ ಸರ್ಕಾರ ಮೇಲೆತ್ತಿದೆ – ಪ್ರಕಾಶ ರಾಠೋಡ
ಸಿಂದಗಿ: ಕಾಂಗ್ರೆಸ್ ಪಕ್ಷದ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಸಚಿವ ಸಂಪುಟದಲ್ಲಿ ಬಂಜಾರ ಸಮುದಾಯಕ್ಕೆ ಮಿಸಲಾತಿ ಕಲ್ಪಿಸಿಕೊಟ್ಟು ಕೇಂದ್ರಕ್ಕೆ ಶಿಫಾರಸು ಮಾಡಿದನ್ನು ಪ್ರಧಾನಿ ಇಂದಿರಾಗಾಂಧಿ ಅವರು ಗೆಜೆಟ್ ಪಾಸ ಮಾಡಿ ಬಂಜಾರ ಸಮುದಾಯ ವನ್ನು ಮೇಲೆತ್ತಿದ್ದಾರೆ ಆದರೆ ಅವರು ಮಾಡಿದ ಎಲ್ಲ ಯೋಜನೆಗೆ ತಣ್ಣೀರು ಎರಚಿದ್ದಾರೆ ಎಂದು ವಿಧಾನ ಪರಿಷತ್ತು ಸದಸ್ಯ ಪ್ರಕಾಶ ರಾಠೋಡ ಆರೋಪಿದರು.ಪಟ್ಟಣದ...
ಸುದ್ದಿಗಳು
ಶಿಕ್ಷಕ ರತ್ನ ರಾಜ್ಯ ಪ್ರಶಸ್ತಿಗೆ ಡಾ.ನಾಗೇಂದ್ರ ಚಲವಾದಿ ಆಯ್ಕೆ
ಸವದತ್ತಿ - ತಾಲೂಕಿನ ಮುನವಳ್ಳಿಯ ಸರಕಾರಿ ಹಿರಿಯ ಪ್ರಾಥಮಿಕ ಗಂಡು ಮಕ್ಕಳ ಶಾಲೆಯ ಶಿಕ್ಷಕ ಡಾ.ನಾಗೇಂದ್ರ ಚಲವಾದಿಯವರನ್ನು ಇದೇ ಅಕ್ಟೋಬರ್ ೩೦ ರಂದು ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾಭವನದಲ್ಲಿ ಜರುಗಲಿರುವ ಅಕ್ಷರ ತಾಯಿ ಲೂಸಿ ಸಾಲ್ಡಾನಾ ಸೇವಾ ಸಂಸ್ಥೆ ನೀಡಲಿರುವ ಶಿಕ್ಷಕ ರತ್ನ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ...
ಸುದ್ದಿಗಳು
ಬಿಜೆಪಿ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ – ತಂಗಡಗಿ
ಸಿಂದಗಿ: ಮೈಸೂರು ರಾಜಾ ನಾಲ್ವಡಿ ಕೃಷ್ಣರಾಜ ಒಡೆಯರ ಅವರು ಭೋವಿ, ವಡ್ಡರ ಶ್ರಮವನ್ನು ನೋಡಿ 1956ರಲ್ಲಿ ಪ.ಜಾ ಪಟ್ಟಿಯಲ್ಲಿ ಸೇರ್ಪಡೆಗೆ ಆದೇಶ ನೀಡುವಂತೆ ಕೇಂದ್ರಕ್ಕೆ ಶಿಪ್ಪಾರಸು ಮಾಡಿ ಮೀಸಲಾತಿ ಕಲ್ಪಿಸಿಕೊಟ್ಟಿದ್ದರಿಂದ ಡಾ. ಅಂಬೇಡ್ಕರ ಅವರ ಸಂವಿದಾನದ ಆಧಾರದ ಮೇಲೆ ಇಂದು ನಾವೆಲ್ಲರ ಮೀಸಲಾತಿ ಯಿಂದ ಗೆದ್ದು ಬಂದಿದ್ದೇವೆ ಅಲ್ಲದೆ ಸಿದ್ದರಾಮಯ್ಯನವರ ಆಡಳಿತದಲ್ಲಿ ಭೋವಿ ಅಭಿವೃದ್ಧಿ...
ಲೇಖನ
ಶಿಕ್ಷಣದಲ್ಲಿ ಸತ್ಯ ತಿಳಿಸಲು ಶಿಕ್ಷಕರಲ್ಲಿ ಸತ್ಯ ಜ್ಞಾನವಿರಬೇಕು
ಸತ್ಯವೇ ದೇವರೆನ್ನುತ್ತಾರೆ ಮಹಾತ್ಮರು.ಸತ್ಯದ ಹಾದಿಯಲ್ಲಿ ನಡೆಯುವ ಜನರಿಗೆ ಅಡ್ಡಿ ಆತಂಕ ಸಮಸ್ಯೆಗಳು ಅವಶ್ಯಕವಾಗಿ ಎದುರಾಗುತ್ತವೆ. ಆದರೆ ಪರಮಾತ್ಮನು ಅವರ ಜೀವನ ದೋಣಿಯನ್ನು ಎಂದೂ ಮುಳುಗಲು ಬಿಡುವುದಿಲ್ಲ ಕಾರಣ ಸತ್ಯವೇ ದೇವರು.ಸತ್ಯ ಹರಿಶ್ಚಂದ್ರನ ಕಥೆ ಸತ್ಯವಾಗಿದ್ದರೂ ಇಂದಿನ ಎಷ್ಟೋ ಜನರಿಗೆ ಇದು ಅಸತ್ಯದ ಕಟ್ಟು ಕಥೆ ಎನಿಸುತ್ತದೆ. ಕಾರಣ ಸತ್ಯವನ್ನು ನುಡಿಯಲಾಗಲಿ, ಸತ್ಯದಲ್ಲಿ ನಡೆಯುವುದಾಗಲಿ ಇಂದು...
ಸುದ್ದಿಗಳು
ಚುನಾವಣೆ,ಮತದಾನ, ಯುವ ಜನತೆ
ಭಾರತ ಪ್ರಜಾಪ್ರಭುತ್ವ ರಾಷ್ಟ್ರ.ಇಲ್ಲಿ ಹುಟ್ಟಿನಿಂದ ಬರುವ ಏಕೈಕ ಹಕ್ಕು ಮತದಾನ. ಬಹುಶಃ ಈ ಹಕ್ಕು ಬೇರೆ ಯಾವುದೇ ದೇಶದಲ್ಲಿ ಇರಲಿಕ್ಕಿಲ್ಲ.ಹುಟ್ಟಿ ಹದಿನೆಂಟು ವರ್ಷಕ್ಕೆ ಮತದಾನದ ಹಕ್ಕನ್ನು ಪ್ರತಿಯೊಬ್ಬ ಭಾರತೀಯ ಪ್ರಜೆ ಪಡೆದುಕೊಳ್ಳುತ್ತಾನೆ. ಇದು ಜನ್ಮ ಸಿದ್ದ ಹಕ್ಕು. ಚುನಾವಣಾ ಸಂದರ್ಭಗಳಲ್ಲಿ ಮತದಾರರ ಪಟ್ಟಿ ಮಾಡಬೇಕು. ಇದನ್ನು ಭಾರತೀಯ ಚುನಾವಣಾ ಆಯೋಗ ಪ್ರತಿಶತ 99% ರಷ್ಟು...
ಸುದ್ದಿಗಳು
ಬ್ರಿಟೀಷರಿಗೆ ಸವಾಲು ಹಾಕಿದ ಧೀರ ಮಹಿಳೆ ಚೆನ್ನಮ್ಮ – ಕಡಾಡಿ
ಮೂಡಲಗಿ: ಸೂರ್ಯ ಮುಳುಗದ ಬ್ರಿಟೀಷ್ ಸಾಮ್ರಾಜ್ಯಕ್ಕೆ ಸವಾಲು ಹಾಕಿ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಥಮ ಸ್ವಾತಂತ್ರ್ಯದ ಕಿಚ್ಚು ಹಚ್ಚಿಸಿದ ಕೀರ್ತಿ ವೀರ ರಾಣಿ ಕಿತ್ತೂರ ಚೆನ್ನಮ್ಮಗೆ ಸಲ್ಲುತ್ತದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.ಶನಿವಾರ ಅ. 23 ರಂದು ಕಲ್ಲೋಳಿ ಪಟ್ಟಣದ ಸಂಸದರ ಜನಸಂಪರ್ಕ ಕಾರ್ಯಾಲಯದಲ್ಲಿ ವೀರ ಸೇನಾನಿ ರಾಣಿ ಕಿತ್ತೂರ ಚೆನ್ನಮ್ಮ...
ಸುದ್ದಿಗಳು
ಜೂಜಾಟ ತಡೆಯಲು ಹೋದ ಪೊಲೀಸ್ ಮೇಲೆಯೇ ಹಲ್ಲೆ ಮಾಡಿದ ದುಷ್ಕರ್ಮಿಗಳು
ಬೀದರ: ಹೊಲದಲ್ಲಿ ಜೂಜಾಟವಾಡುತ್ತಿದ್ದಾರೆ ಎಂದು ಹೇಳಿ ಪೊಲೀಸ್ ಪೇದೆಯನ್ನು ಕರೆಸಿಕೊಂಡು ಅವರ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿಗಳು ಪೊಲೀಸ್ ಪೇದೆಗೆ ಜೀವದ ಬೆದರಿಕೆ ಹಾಕಿದ ಪ್ರಕರಣ ಔರಾದ ತಾಲೂಕಿನ ಸಂತೆಪೋರ ಪೊಲೀಸ್ ಠಾಣೆಯಿಂದ ವರದಿಯಾಗಿದೆ.ಹಲ್ಲೆಗೊಳಗಾದ ಪೊಲಿಸ್ ಪೇದೆ ದೂರು ನೀಡಿದ್ದು ಹಲ್ಲೆಕೋರರಾದ ಇವರ ವಿರುದ್ಧ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ.ದೂರು ನೀಡಿರುವ ಇವರು ಸಂತೆಪೋರ ಠಾಣೆಯ...
ಕವನ
ಕವನ: ಕಿತ್ತೂರಿನ ಕಲಿಯಿವಳು
ಕಿತ್ತೂರಿನ ಕಲಿಯಿವಳು
ಕಿತ್ತೂರಿನ ಕಲಿಯಿವಳು ಕತ್ತಿಯನು ಹಿಡಿದವಳು
ಸುತ್ತೇಳು ನಾಡಿನೊಳು ಹೆಸರಾದವಳು
ಉತ್ತುವರು ನಾವುಗಳು ಬಿತ್ತುವರು ನಾವಿರಲು
ಮತ್ತೇತಕೆ ಕಪ್ಪವದು ಎಂದವಳು//ಪ
ಮಲ್ಲಸರ್ಜನ ಮಡದಿ ಬಿಲ್ವಿದ್ಯೆ ಕಲಿತವಳು
ಭಲ್ಲೆಯಲಿ ಗುರಿಯಿಟ್ಟು ಹೊಡೆದವಳು
ಕ್ಷುಲ್ಲತನದಾಂಗ್ಲರ ಸೊಲ್ಲನಡಗಿಸಿದಂತ
ಬಲ್ಲಿದನು ರಾಯಣ್ಣನ ರಾಜಮಾತೆ//1
ಮಕ್ಕಳನು ಹೊಂದಿರದೆ ಕಕ್ಕುಲತೆ ಹೊಂದುತಲಿ
ತಕ್ಕಮಗು ದತ್ತಕ್ಕೆ ಪಡೆದಂತವಳು
ಹಕ್ಕದುವೆ ಇಲ್ಲವೆನೊ ದತ್ತುಮಕ್ಕಳಿಗೆಂಬ
ಸೊಕ್ಕಿನ ಥ್ಯಾಕರೆಯನೆದುರಿಸಿದಳು//2ಕನ್ನಡದ ನಾಡಿನೊಳು ಕುನ್ನಿಗಳು ಆಂಗ್ಲರಿಗೆ
ಮನ್ನಣೆಯ ಕೊಡದಿರುತ ಪ್ರತಿಭಟಿಸಿ
ತನ್ನತನ ಮರೆಯದೆ ಕನ್ನಡದ ನೆಲಕಾಗಿ
ಚೆನ್ನಮ್ಮ ಪ್ರಾಣವ ತೆತ್ತಿಹಳು//3
ವೀರರಾಣಿ ಕಿತ್ತೂರು...
ಸುದ್ದಿಗಳು
ಮಹಿಳಾ ಸಬಲೀಕರಣ ಕಾನೂನು ಅರಿವು ಕಾರ್ಯಕ್ರಮ
ಮೂಡಲಗಿ - ಪ್ರತಿಯೊಬ್ಬ ಪ್ರಜೆಗೂ ನ್ಯಾಯ ಸಿಗಲಿ ಎಂಬ ಆಶಯದಿಂದ ಘನ ಭಾರತ ಸರ್ಕಾರ ಕಾನೂನು ಪ್ರಾಧಿಕಾರ ರಚಿಸಿದ್ದು ಆರ್ಥಿಕವಾಗಿ ಹಿಂದುಳಿದ ಬಡವ ಹಾಗೂ ಮಹಿಳೆಯರಿಗೆ ನ್ಯಾಯ ಸಿಗುವ ಭರವಸೆ ಮೂಡಿಸಿದೆ. ಮಹಿಳೆಯರು ಇಂದು ಎಲ್ಲಾ ವಿಭಾಗಗಳಲ್ಲಿ ಮುನ್ನುಗ್ಗುತ್ತಿದ್ದು ಅವರ ಸಬಲೀಕರಣ ಅವಶ್ಯವಾಗಿದೆ ಎಂದು ಮೂಡಲಗಿ ಬಾರ್ ಅಸೋಸಿಯೇಶನ್ ಕಾರ್ಯದರ್ಶಿ ಎಲ್ ವಾಯ್ ಅಡಿಹುಡಿ...
ಸುದ್ದಿಗಳು
ಜನ್ನಾ ಸನದಿ ಸಾಹಿತ್ಯ ರಾಜ್ಯ ಪ್ರಶಸ್ತಿಗೆ ಕೃತಿ ಆಹ್ವಾನ
ಬೆಳಗಾವಿ - ಇಲ್ಲಿಯ ಬಿ ಎ ಸನದಿ ಸಾಂಸ್ಕೃತಿಕ ಪ್ರತಿಷ್ಠಾನವು ರಾಜ್ಯ ಮಟ್ಟದ ಜನ್ನಾ ಸನದಿ ಸಾಹಿತ್ಯ ಪ್ರಶಸ್ತಿಗೆ ಕೃತಿಗಳನ್ನು ಆಹ್ವಾನಿಸಿದೆ. ಈ ವರ್ಷ ಮಕ್ಕಳ ಸಾಹಿತ್ಯ ಕೃತಿಗೆ ಪ್ರಶಸ್ತಿ ನೀಡಲಾಗುವದು.ಇದು ಉದಯೋನ್ಮುಖರಿಗೆ ಮೀಸಲಾಗಿದ್ದು, 35 ವರ್ಷದೊಳಗಿನ ಲೇಖಕರು ಜನ್ಮ ದಾಖಲೆಯೊಂದಿಗೆ 2020ರಲ್ಲಿ ಪ್ರಕಟವಾದ ಮಕ್ಕಳ ಸಾಹಿತ್ಯದ ಯಾವುದೇ ಪ್ರಕಾರದಲ್ಲಿರುವ ಕೃತಿಗಳನ್ನು ಕೆಳಗಿನ ವಿಳಾಸಕ್ಕೆ...
About Me
12281 POSTS
1 COMMENTS
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



